ಸವಣಾಲು ಸೇರಿದಂತೆ ವಿವಿದೆಡೆ ಭೂಕುಸಿತ ಹಲವು ಮನೆಗಳಿಗೆ ಹಾನಿ
ಬೆಳ್ತಂಗಡಿ; ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು ವಿವಿದೆಡೆ ಭೂಕುಸಿತಗಳು ಸಂಭವಿಸಿ ಮನೆಗಳಿಗೆ ಹಾನಿ ಸಂಭವಿಸಿದೆ.ಮೇಲಂತಬೆಟ್ಟು ಗ್ರಮಪಂಚಾಯತಿನ ಸವಣಾಲು ಗ್ರಾಮದ ನಡ್ತಿಕಲ್ಲು ಎಂಬಲ್ಲಿ ರವಿಚಂದ್ರ ಭಂಡಾರಿ ಎಂಬವರ ಜಾಗದಲ್ಲಿ ಭಾರೀಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ. ಸ್ಥಳೀಯ...
ಧರ್ಮಸ್ಥಳ: ಉದ್ಯಮಿ ಎ.ಜೆ ಆಂಟನಿ ನಿಧನ
ಬೆಳ್ತಂಗಡಿ; ಧರ್ಮಸ್ಥಳ ನೇರ್ತನೆ ನಿವಾಸಿ ಉದ್ಯಮಿ ಆಂಟನಿ ಎ.ಜೆ ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ ಗುರುವಾರ ನಿಧನರಾಗಿದ್ದಾರೆ.ಧರ್ಮಸ್ಥಳ ಗ್ರಾಮಪಂಚಾಯತು ಮಾಜಿ ಸದಸ್ಯರಾದ ಎ ಜೆ ಆಂಟನಿ ಅವರು ಧರ್ಮಸ್ಥಳ ಕಲ್ಲೇರಿಯಲ್ಲಿ ಹೋಟೆಲ್...
ವೇಣೂರು; ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯಲ್ಲಿ ಮಾಹಿತಿ ಕಾರ್ಯಕ್ರಮ
ವೇಣೂರು; ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ - ಕಾಲೇಜು ನಿಟ್ಟಡೆ ವೇಣೂರಿನಲ್ಲಿ ವುದ್ಯಾರ್ಥಿನಿಯರಿಗೆ ಹದಿಯರಯದ ವಿಚಾರಗಳಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.ಎ ಜೆ ಆಸ್ಪತ್ರೆಯ ಡಾಕ್ಟರ್ ಆರ್ಥಿಕಾ ಶೆಟ್ಟಿ ಮತ್ತು ಸಿಬ್ಬಂದಿಯಾದ ಅಭಿರಾಮ್ ಇವರು...
ಮೇ.09: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಭಿಮಾನೋತ್ಸವ; ಶಾಸಕ ಹರೀಶ್ ಪೂಂಜಾರವರಿಂದ ಪೋಸ್ಟರ್ ಬಿಡುಗಡೆ
ಬೆಳ್ತಂಗಡಿ: ರೈತ ನಾಯಕ, ಜನಪರ ಹೋರಾಟಗಾರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 55 ವರ್ಷಗಳ ರಾಜಕೀಯ ಜೀವನದ ಸಾಧನೆಯನ್ನು ಸಂಭ್ರಮಿಸುವ ಉದ್ದೇಶದಿಂದ ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬೃಹತ್...
ಮರುಮೌಲ್ಯಮಾಪನ: ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿನಿ ನಿಜ ಕುಲಾಲ್ ಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ
ಉಜಿರೆ: ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ನಿಜಾ ಕುಲಾಲ್ ಅವರು ಮರುಮೌಲ್ಯಮಾಪನ ಫಲಿತಾಂಶದಲ್ಲಿ 596 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಮೊದಲು ಅವರು 593...
ಬೆಳ್ತಂಗಡಿಯಲ್ಲಿ ಕಾರ್ಮಿಕರ ದಿನಾಚರಣೆ; ಕಾರ್ಮಿಕರ ಹಕ್ಕುಗಳಿಗಾಗಿ ಸಂಘಟಿತ ಹೋರಾಡ ಅಗತ್ಯ ಬಿ.ಎಂ ಭಟ್
ಬೆಳ್ತಂಗಡಿ; ಜನ ನಂಬುವ ರೀತಿ ಕಾರಣ ನೀಡಿ ದುಡಿಯುವ ಜನರ ಐಕ್ಯತೆಯನ್ನು ಒಡೆಯುವುದು ದುಡಿಸುವ ವರ್ಗದ ರಾಜಕೀಯವಾಗಿದೆ ಮತ್ತು ಐಕ್ಯತೆ ಸಾಧಿಸಿ ನಮ್ಮ ಬದುಕನ್ನು ಉತ್ತಮ ಪಡಿಸಿಕೊಳ್ಳುವುದೇ ದುಡಿಯುವ ವರ್ಗದ ರಾಜಕೀಯ ಎಂದು...
ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಜಯಂತಿ; ಪ್ರಜಾಪ್ರಭುತ್ವ ವ್ಯವಸ್ಥೆ ಅಂಬೇಡ್ಕರ್ ಕೊಡುಗೆ: ಪೂಂಜಾ
ಬೆಳ್ತಂಗಡಿ: ಸಮಾಜದ ಅಸಮಾನತೆಗಳ ವಿರುದ್ಧ ಹೋರಾಡಿದವರು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಅವರ ಜೀವನ ನಮಗೆ ಆದರ್ಶವಾಗಿದೆ. ಅವರು ನೀಡಿದ ಸಂವಿಧಾನದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಗಿದ್ದು ಇದು ಡಾ ಬಾಬಾ...
ನಾರಾವಿ ಮನೆಯ ಬೀಗ ಒಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
ಬೆಳ್ತಂಗಡಿ; ನಾರಾವಿ ಗ್ರಾಮಪಂಚಾಯತು ವ್ಯಾಪ್ತಿಯ ಕುತ್ಲೂರು ಗ್ರಾಮದ ಮಂಜುಶ್ರೀನಗರ ಶ್ರೀ ಅನಘ ಎಂಬಲ್ಲಿನ ನಿವಾಸಿ ಅವಿನಾಶ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ನುಗ್ಗಿದ ಕಳ್ಳರು 9.5 ಲಕ್ಷಕ್ಕೂ...
ಬೆಳ್ತಂಗಡಿ : ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ
ಬೆಳ್ತಂಗಡಿ : ನಾಯಿ ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿದ ಬೊಲೆರೋ ವಾಹನ ಪಲ್ಟಿಯಾಗಿ ಚರಂಡಿಗೆ ಬಿದ್ದು ಸಿಲುಕಿಕೊಂಡ ಘಟನೆ ಚಾರ್ಮಾಡಿ ಗ್ರಾಮದ ಬೀಟಿಗೆಯ ಹೆದ್ದಾರಿಯಲ್ಲಿ ಜೂ.8 ರಂದು ರಾತ್ರಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ...
FEATURED
MOST POPULAR
ಬೆಳ್ತಂಗಡಿ; ಭಾರೀ ಮಳೆ ತಾಲೂಕಿನಲ್ಲಿ ನಾಲ್ಕು ಮನೆಗಳಿಗೆ ಹಾನಿ
ಬೆಳ್ತಂಗಡಿ; ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆ ಗುರುವಾರ ಕೊಂಚ ಕಡಿಮೆಯಾಗಿದ್ದು ತುಂಬಿ ಹರಿಯುತ್ತಿದ್ದ ನದಿಗಳಲ್ಲಿ ನೀರಿಮಟ್ಟ ಇಳಿಕೆಯಾಗಲಾರಂಭಿಸಿದೆ.ತಾಲೂಕಿನ ಸೋಣಂದೂರು ಗ್ರಾಮದ ಕೃಷ್ಣಯ್ಯ ಆಚಾರ್ ಎಂಬವರ ಮನೆಗೆ ಮರ ಬಿದ್ದು...
LATEST REVIEWS
ಬಹಿರಂಗ ಚರ್ಚೆಗೆ ಬನ್ನಿ ಅಮಿತ್ ಷಾ ಅವರಿಗೆ ಸಿದ್ದರಾಮಯ್ಯ ಸವಾಲು
ಬೆಂಗಳೂರು; ರಾಜ್ಯದ ಕಾಂಗ್ರೆಸ್ ಸರಕಾರ ಜನರಿಗೆ ನೀಡಿರುವ ಗ್ಯಾರಂಟಿಗಳ ಬಗ್ಗೆ ಅಮಿತ್ ಷಾ ಅವರು ಬಹಿರಂಗ ಚರ್ಚ್ ಗೆ ಬರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.ಸಮಾಜಿಕ ಜಲಾತಾಣ ಎಕ್ಸ್ ನಲ್ಲಿ ಈ...
ಡಿ16 ಬೆಳ್ತಂಗಡಿಯಲ್ಲಿ ಕೊಂದವರು ಯಾರು ಮಹಿಳಾ ಅಭಿಯಾನ
ಬೆಳ್ತಂಗಡಿ: ಧರ್ಮಸ್ಥಳ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅತ್ಯಾಚಾರ, ಕೊಲೆ, ಅಸಹಜ ಸಾವುಗಳಿಗೆ ಕಾರಣ ಯಾರು ಎಂದು ಪತ್ತೆಹಚ್ಚಲು ಒತ್ತಾಯಿಸಿ ವಿವಿಧ ಮಹಿಳಾ ಸಂಘಟನೆಗಳ ಸಹಭಾಗಿತ್ವದಲ್ಲಿ ಕೊಂದವರು ಯಾರು ಅಭಿಯಾನ ಸಮಿತಿಯ...
























