ಬೆಳ್ತಂಗಡಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ, ರಾಜಕೀಯ ಬಿಟ್ಟು ರುದ್ರ ಭೂಮಿ ಅಬಿವೃದ್ದಿಗೆ ಕೈಜೋಡಿಸಿ: ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ಮನುಷ್ಯನ ಹುಟ್ಟು ಹೇಗೆ ಪ್ರಮುಖವೋ ಅಷ್ಟೆ ಮಹತ್ವ ಸಾವಿನಲ್ಲೂ ಇದೆ.ಇಂದು ನಿವೇಶನದ ಕೊರತೆಯ ಸಂದರ್ಭದಲ್ಲಿ ಅಂತಿಮ ದಹನಕ್ಕಾಗಿ ಸ್ಮಶಾನದ ಅಗತ್ಯವಿದೆ. ರುದ್ರ ಭೂಮಮಿಯ ಅಭಿವೃದ್ಧಿಗೆ ರಾಜಕೀಯ ಬಿಟ್ಟು ಎಲ್ಲರು ಕೈಜೋಡಿಸಬೇಕು ನದಿಯ...
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ಎಸ್.ಐ.ಟಿಯ ಮೂವರು ಉನ್ನತ ಅಧಿಕಾರಿಗಳು ನೇಮಕ ಮಾಡಿದ ಬಳಿಕ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು.ಇದೀಗ ಮತ್ತೆ 9 ಮಂದಿ ಪೊಲೀಸರನ್ನು...
ದ.ಕ ದಲ್ಲಿ ಒಂದು ಲಕ್ಷ ದಾಟಿದ ಬಿಜೆಪಿ ಮುನ್ನಡೆ
ಬೆಳ್ತಂಗಡಿ; ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಮುನ್ನಡೆಯನ್ನು ನಿರಂತರವಾಗಿ ಕಾಯ್ದುಕೊಂಡಿದ್ದು ಇದೀಗ ಮುನ್ನಡೆಯ ಅಂತರ ಒಂದು ಲಕ್ಷ ದಾಟಿದೆ.ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು 4,64,692 ಮತಗಳನ್ನು ಪಡರದಿದ್ದರೆ ಕಾಂಗ್ರಸ್ ಅಭ್ಯರ್ಥಿ...
ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ
ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ...
ಬೆಳ್ತಂಗಡಿ; ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಬೆಸ್ಟ್ ಫೌಡೇಶನ್ ವತಿಯಿಂದ ವೀಲ್ ಚೇರ್ ಕೊಡುಗೆ
ಬೆಳ್ತಂಗಡಿ; ಮೊಗ್ರು ಗ್ರಾಮದ ಮುಗೇರಡ್ಕ ದಂಬೆತ್ತಿಮಾರು ಚಂದ್ರಹಾಸ ಅವರು ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮನೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು. ಇಂದು ಅವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ...
ಉಜಿರೆ; ಮನೋಜ್ ಕುಂಜರ್ಪ ಗಡಿಪಾರು ಅರ್ಜಿ ವಾಜಾಗೊಳಿಸಿ ಪುತ್ತೂರು ಎ.ಸಿ ಆದೇಶ
ಬೆಳ್ತಂಗಡಿ; ಉಜಿರೆಯ ಮನೋಜ್ ಕುಂಜರ್ಪ ಎಂಬಾತನನ್ನು ಗಡಿಪಾರು ಮಾಡಲು ಬೆಳ್ತಂಗಡಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರು ಸಹಾಯಕ ಕಮಿಷನರ್ ಅವರ ನ್ಯಾಯಾಲಯ ತಿರಸ್ಕರಿಸಿದೆ.ಮನೋಜ್ ಕುಂಜರ್ಪ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಹತ್ತು ಪ್ರಕರಣಗಳು ದಾಖಲಾಗಿದ್ದು...
ನಡಗ್ರಾಮದಲ್ಲಿ ಗಾಳಿ ಮಳೆಗೆ ಹಾನಿಯಾದ ಮನೆಗಳಿಗೆ ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ; ನಡ ಗ್ರಾಮದ ಲತೀಫ್ ಅವರ ಮನೆಯು ತೀವ್ರ ಸ್ವರೂಪದ ಗಾಳಿ ಮಳೆಗೆ ಸಂಪೂರ್ಣ ಕುಸಿದಿದ್ದು ಬಿದ್ದಿದ್ದು ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಯುವ...
ಕಾರ್ಮಲ್ ಹೋಮಿಯೋ ಕ್ಲಿನಿಕ್ ಉದ್ಘಾಟನೆ
ಬೆಳ್ತಂಗಡಿ; ಕಳೆದ ಸುಮಾರು ಹನ್ನೆರಡುವರ್ಷಗಳಿಂದ ಪುಷ್ಪ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿ.ಎಂ.ಸಿ ಕಾರ್ಮೆಲ್ ಹೋಮಿಯೋ ಕ್ಲಿನಿಕ್ ಸಂಸ್ಥೆಯು ಕಡಬ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿಗೆ ಸ್ಥಳಾಂತರಗೊಂಡು ಶುಭಾರಂಭಗೊಂಡಿದೆ.ನೂತನ ಕ್ಲಿನಿಕ್ ನಲ್ಲಿ ಕುಟ್ರುಪ್ಪಾಡಿ...
ಖ್ಯಾತ ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ಮೆಹೆಂದಳೆ ನಿಧನ
ಬೆಳ್ತಂಗಡಿ; ಅರಸಿನಮಕ್ಕಿ ಹತ್ಯಡ್ಕ ಗ್ರಾಮದ ಹೊಸ್ತೋಟ ನಿವಾಸಿ ಖ್ಯಾತ ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್(77) ರವರು ಅಲ್ಪಕಾಲದ ಅಸೌಖ್ಯದಿಂದ ಮಾ.9 ರಂದು ನಿಧನರಾಗಿದ್ದಾರೆ. ಇವರು ಹೆಸರಾಂತ ಯಕ್ಷಗಾನ ಸ್ತ್ರೀ ವೇಷದ ಕಲಾವಿದರಾಗಿದ್ದರು...
FEATURED
MOST POPULAR
ಕೊಯ್ಯೂರು ಸಂಜೀವ ಮಲೆಕುಡಿಯ ಅವರಿಗೆ ಬೆಸ್ಟ್ ಫೌಂಡೇಶನ್ ವತಿಯಿಂದವೀಲ್ಚೇರ್ ಹಸ್ತಾಂತರ
ಬೆಳ್ತಂಗಡಿ:ಬೆಸ್ಟ್ ಫೌಂಡೇಶನ್ ವತಿಯಿಂದ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಲೆಕುಡಿಯರ ಸಂಘದ ಮಾಜಿ ಅಧ್ಯಕ್ಷರಾದ ಸಂಜೀವ ಮಲೆಕುಡಿಯ ಅವರಿಗೆ ವೀಲ್ಚೇರ್ ಹಸ್ತಾಂತರಿಸಲಾಯಿತು
ಈ ಸಂದರ್ಭದಲ್ಲಿ...
LATEST REVIEWS
ಬೆಳ್ತಂಗಡಿ: ನಿಯಮ ಉಲ್ಲಂಘಿಸಿ ಅರಣ್ಯದ ನಡುವಿನ ಜಲಪಾತಕ್ಕೆ ಪ್ರವಾಸಿಗರನ್ನು ಕರೆದೊಯ್ದ ಹೋಂ ಸ್ಟೇ ಮಾಲಕನಿಗೆ...
ಬೆಳ್ತಂಗಡಿ : ತಾಲೂಕಿನ ಜಲಪಾತ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿದ್ದ ನಡುವೆಯೂ ಅರಣ್ಯ ಇಲಾಖೆಯ ಕಣ್ಣುತಪ್ಪಿಸಿ ಕರೆದುಕೊಂಡು ಹೋಗಿದ್ದ ದಿಡುಪೆಯ ನವಗ್ರಹ ಹೋಮ್ ಸ್ಟೇ ಮಾಲೀಕ ಸಂತೋಷ್ ಗೆ ಕುದುರೆಮುಖ ವನ್ಯಜೀವಿ...
ಮುಖ್ಯಮಂತ್ರಿಗಳಿಂದ ಮುಂಗಡಪತ್ರದ ನೆಪದಲ್ಲಿ ಕೇಂದ್ರ ಸರಕಾರದ ಟೀಕೆ, ಹರೀಶ್ ಪೂಂಜ ಆಕ್ರೋಶ
ಬೆಳ್ತಂಗಡಿ: ಬಜೆಟ್ ಭಾಷಣದ ನೆಪದಲ್ಲಿ ಶಾಸನ ಸಭೆಯನ್ನು ಮುಖ್ಯಮಂತ್ರಿ ದುರುಪಯೋಗ ಪಡಿಸಿಕೊಂಡಿದ್ದಾರೆಂದು 2024-25ನೇ ಸಾಲಿನ ಮುಂಗಡಪತ್ರಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀಕ್ಷ್ಣವಾಗಿ ಪ್ರತಿಕ್ರಿಯಿದ್ದಾರೆ.
ಕಳೆದ 9 ತಿಂಗಳಲ್ಲಿ ಕರ್ನಾಟಕ ರಾಜ್ಯವನ್ನು ಆರ್ಥಿಕವಾಗಿ ಅದೋಗತಿಗೆ...



























