ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಚ್ಚಿನದಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ; ಮನುಷ್ಯನಿಗೆ ಹಾಗು ಪರಿಸರಕ್ಕೆ ಅವಿನಾವ ಸಂಬಂದ ಇದೆ ಹಾಗಾಗೀ ಮನುಷ್ಯ ಪರಿಸರಕ್ಕೆ ಋಣಿಯಾಗಿ ಬದುಕಲೇಬೇಕೂ ಪರಿಸರ ವನ್ನೂ ಉಳಿಸಿ ಬೆಳೆಸುವ ದೃಷ್ಟಿಯಿಂದ ಪರಮ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು...

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025, ನಮೋ...

ಬೆಳ್ತಂಗಡಿ : ಅ 08 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 20 ಸೋಮವಾರದಂದು ನಡೆಯುವ6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025 ಇದರ ಪೂರ್ವಭಾವಿ...

ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಬಿ.ಕೆ‌.ವಸಂತ್ ಆಯ್ಕೆ

ಬೆಳ್ತಂಗಡಿ; ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಮೈಸೂರು ವಿಭಾಗಮಟ್ಟದ ಸರ್ವ ಸದಸ್ಯರ ಸಭೆ ಮೈಸೂರಿನಲ್ಲಿ ನಡೆಯಿತು. ಸಭೆಯಲ್ಲಿ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿಎರಡನೇ ಬಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಇವರು ಸರ್ವಾನುಮತದಿಂದಆಯ್ಕೆಯಾಗಿದ್ದಾರೆ.
Google search engine

ಭಾರೀ ಮಳೆ ಮುನ್ಸೂಚನೆ ದ.ಕ ಜಿಲ್ಲೆಯಲ್ಲಿ ಜು .25 ರಂದು ರಜೆ

ಮಂಗಳೂರು: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 25ರ ಶನಿವಾರ ರಜೆ ಘೋಷಿಸಲಾಗಿದೆ ಎಂದು...

ಬೆಳ್ತಂಗಡಿ; ಅರಸಿನಮಕ್ಕಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ‌ಬಿದ್ದ ಮರ ಸವಾರ ಅಪಾಯದಿಂದ ಪಾರು

0
ಅರಸಿನಮಕ್ಕಿ: ಅರಸಿನಮಕ್ಕಿ-ಶಿಶಿಲ ರಸ್ತೆಯ ಬರ್ಗುಳ ಸಮೀಪ ಶುಕ್ರವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಚಲಿಸುತ್ತಿದ್ದ ಬೈಕ್‌ ಮೇಲೆ ಏಕಾಏಕಿ ಮರ ಬಿದ್ದ ಘಟನೆ ನಡೆದಿದೆ. ಶಿಶಿಲ ದೇನೋಡಿ ನಿವಾಸಿ ರತೀಶ್‌ ಪೂಜಾರಿ...

ಭಾರೀ ಮಳೆ ಮುನ್ಸೂಚನೆ ಜು.24  ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 24ರ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು...
Google search engine

ಧರ್ಮಸ್ಥಳ ಕಾರು ಬೈಕ್ ನಡುವೆ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ

0
ಬೆಳ್ತಂಗಡಿ; ಕೊಕ್ಕಡ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಧರ್ಮಸ್ಥಳದಿಂದ ಶಿಬರಾಜೆ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ  ಧರ್ಮಸ್ಥಳ ಸಮೀಪದ ಬೊಳಿಯಾರ್...

ಚಾರ್ಮಾಡಿಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ವಾಹನ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಇಲ್ಲಿಯ 7 ನೇ ತಿರುವಿನಲ್ಲಿ ಟಾಟಾ ಏಸ್ ವಾಹನವು ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಎ.30ರಂದು ನಡೆದಿದೆ. ಚಿಕ್ಕಮಗಳೂರಿನಿಂದ ಧರ್ಮಸ್ಥಳ ಕಡೆಗೆ ಮೆಣಸಿನಕಾಯಿ ತುಂಬಿಕೊಂಡು ಬರುತ್ತಿದ್ದ ಟಾಟಾ ಏಸ್ ವಾಹನವು...

ಕೃಷಿಕರಿಗೆ ವಿವಿಧ ಯೋಜನೆಗಳಲ್ಲಿ ಪ್ರೋತ್ಸಹಧನಕ್ಕೆ ತೋಟಗಾರಿಕಾ ಇಲಾಖೆಯಿಂದ ಅರ್ಜಿ ಆಹ್ವಾನ

ಬೆಳ್ತಂಗಡಿ; 2024-25ನೇ ಸಾಲಿಗೆ ಇಲಾಖಾ ಯೋಜನೆಗಳಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ/ ಪುನಶ್ಚೇತನ/ ಉತ್ಕೃಷ್ಟ ಗುಣಮಟ್ಟದ ಉತ್ಪಾದನೆ/ ಸಂಸ್ಕರಣೆ ಇತ್ಯಾದಿ ಚಟುವಟಿಕೆಗಳನ್ನು ಕೈಗೊಳ್ಳುವ ರೈತರಿಗೆ ಪ್ರೋತ್ಸಾಹಧನ ನೀಡಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಕನಿಷ್ಠ ಅರ್ಧ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಹೊಸ್ಮಾರು ಸಮೀಪ ಭೀಕರ ಅಪಘಾತ ವೇಣೂರು ನಿವಾಸಿಗಳಾದ‌ ಒಂದೇ ಕುಟುಂಬದ ನಾಲ್ವರು ಸಾವು

0
ಬೆಳ್ತಂಗಡಿ: ನಾರಾವಿ ಸಮೀಪ ಹೊಸ್ಮಾರ್ ನಲ್ಲಿ ಬೈಕ್ ಹಾಗೂ ಮಿನಿ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ‌ ಸೋಮವಾರ ಸಂಭವಿಸಿದೆ.ಹೊಸ್ಮಾರು ಗ್ರಾಮದ ಪಾಜಿ ಗುಡ್ಡೆ ಬಳಿ...

LATEST REVIEWS

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

0
ಬೆಳ್ತಂಗಡಿ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಸರ್ಕಾರವು...

ಶಿವಮೊಗ್ಗ ಜೈಲಿನಿಂದ  ಚಿನ್ನಯ್ಯನ ಬಿಡುಗಡೆ

0
ಶಿವಮೊಗ್ಗ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಷಡ್ಯಂತ್ರನಡೆಸಿದ್ದಾನೆ ಎಂದು ಆರೋಪಿಯಾಗಿ ಜೈಲು ಪಾಲಾದ ಚಿನ್ನಯ್ಯ ಕೊನೆಗೂ ಶಿವಮೊಗ್ಗ ಜೈಲಿನಿಂದ ಡಿ.18 ರಂದು ಬೆಳಗ್ಗೆ ಬಿಡುಗಡೆಯಾಗಿದ್ದಾನೆ. ಜೈಲಿನಿಂದ ಮಾಧ್ಯಮಗಳ ಮುಂದೆ ಬರದೆ...
Google search engine

LATEST ARTICLES