ಜಿಲ್ಲೆಯಲ್ಲಿ 163 ಸೆಕ್ಷನ್ ಇರುವಾಗಲೇ ದ್ವೇಷ ಭಾಷಣ ಶಾಸಕ‌ ಹರೀಶ್ ಪೂಂಜ ವಿರುದ್ದ ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು

ಉಪ್ಪಿನಂಗಡಿ: ತೆಕ್ಕಾರಿನ ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಸ್ಥಳೀಯ ಶಾಸಕ ಹರೀಶ್ ಪೂಂಜ ಗ್ರಾಮದ ಮುಸ್ಲಿಮರ ಬಗ್ಗೆ ಮಾನಹಾನಿಕಾರ ಮತ್ತು ಕೋಮು ಪ್ರಚೋದನೆಯಿಂದ ಕೂಡಿದ ದ್ಷೇಷ ಭಾಷಣವನ್ನು ಮಾಡಿದ್ದಾರೆ ಎಂದು...

“ಕನಸುಗಳನ್ನು ಕಂಡರೆ ಮಾತ್ರ ಉದ್ಯಮಿಗಳಾಗಿ ಬೆಳೆಯಲು ಸಾದ್ಯ” ಮೋಹನ್‌ ಕುಮಾರ್‌

ಉಜಿರೆ: ಉದ್ಯಮಿಗಳು ಕನಸುಗಳನ್ನು ಕಾಣಬೇಕು, ಆ ಕನಸುಗಳನ್ನು ನನಸಾಗಿಸುವ ಪ್ರಯತ್ನ ಮಾಡಬೇಕು. ಈ ಕನಸುಗಳು ನನಸಾಗಿಸಲು ಸಮಯ ಬೇಕು, ಅವಸರ ಮಾಡಬಾರದು, ತಾಳ್ಮೆ ಇರಬೇಕು, ನೀವು ಕಂಡ ಕನಸುಗಳು ನಿಮ್ಮನ್ನು ಬೆಳಸಲು ಸಹಕಾರಿಯಾಗುತ್ತದೆ.ಎಂದು...

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024’ ಕಾರ್ಯಕ್ರಮ

ಉಜಿರೆ: ಋಣಭಾರ ಕಡಿಮೆಯಾಗದ ಹೊರತು ಜೀವನ ಸಾರ್ಥಕ್ಯ ಕಾಣಲಾರದು. ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಋಣಭಾರ ಕಡಿಮೆ ಮಾಡಿಕೊಳ್ಳಬಹುದು ಎಂದು ಉಜಿರೆ ಎಸ್ ಡಿ ಎಂ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ಬೆಂಗಳೂರು...
Google search engine

ಬೆಳ್ತಂಗಡಿ : ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ- ಪತಿ ಬಂಧನ

ಬೆಳ್ತಂಗಡಿ : ಮದ್ಯಪಾನ ಸೇವಿಸಿ ಪ್ರತಿದಿನ ಪತಿ ನೀಡುತ್ತಿದ್ದ ಕಿರುಕಳಕ್ಕೆ ಬೆಸತ್ತು ಮನನೊಂದು ಪತ್ನಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾರೆಂಕಿ ಗ್ರಾಮದ ಬಂಗೇರುಕಟ್ಟೆ...

ಬೆಳ್ತಂಗಡಿ : ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ

ಬೆಳ್ತಂಗಡಿ : ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಉಳಾಯಿ -ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಬಂದ ಖಚಿತ...

ಬೆಳ್ತಂಗಡಿ : ಪಂಜಾಬ್ ನಲ್ಲಿ ಅಸಹಜವಾಗಿ ಮೃತಪಟ್ಟ ಆಕಾಂಕ್ಷ ಎಸ್ ಪ್ರಕರಣಕ್ಕೆ ಒಂದು ವರ್ಷ; ಇನ್ನೂ ನ್ಯಾಯ ಮರೀಚಿಕೆ...

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಬೋಳಿಯಾರ್ ನಿವಾಸಿ ಸುರೇಂದ್ರನ್ ನಾಯರ್ ಮತ್ತು ಸಿಂಧೂದೇವಿ ದಂಪತಿ ಪುತ್ರಿ ಆಕಾಂಕ್ಷ ಎಸ್ ನಾಯರ್ ಅವರು ಪಂಜಾಬ್ ನಲ್ಲಿ ಅಸಹಜವಾಗಿ ಮೃತಪಟ್ಟ ಘಟನೆಗೆ ಮೇ.17 ಕ್ಕೆ (ಇಂದಿಗೆ)...
Google search engine

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಮ್ ರವರನ್ನು ಭೇಟಿ...

ನಿವೃತ್ತ ಸೈನಿಕ್ ಡಿ.ಎಲ್ ಅನೀಶ್ ಅವರಿಗೆ ಜೂ. 3 ರಂದು ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಸ್ವಾಗತ

ಬೆಳ್ತಂಗಡಿ; ಭಾರತೀಯ ಭೂಸೇನೆಯಲ್ಲಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರು ಜೂನ್ 3 ರಂದು ತವರೂರಿಗೆ ಹಿಂತಿರುಗಲಿದ್ದಾರೆ. ಜೂನ್ 3 ರಂದು ಅಪರಾಹ್ನ 2.30ಕ್ಕೆ ಅವರು ಬೆಳ್ತಂಗಡಿ...

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ ಆಯ್ಕೆ

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಕೆ ಇವರು ನೇಮಕವಾಗಿದ್ದಾರೆ. ಸದಸ್ಯರಾಗಿ ಹರಿಶ್ಚಂದ್ರ, ಸಿನಿ ಗುರುದೇವನ್...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಆರನೆಯ ಸ್ಥಳದಲ್ಲಿ ಅವಶೇಷಗಳು ಪತ್ತೆ

0
ಬೆಳ್ತಂಗಡಿ; ನೇತ್ರಾವತಿ ಸ್ನಾನ ಘಟ್ಟದ ಸಮೀಪ ನಡೆಯುತ್ತಿರುವ ಮೃತದೇಹಗಳ ಹುಡುಕಾಟದಲ್ಲಿ ಆರನೆಯ ಸ್ಥಳದಲ್ಲಿ ಕೆಲವು ಅವಶೆಷಗಳು ಸಿಕ್ಕಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ.ಈ ವಿಚಾರವನ್ನು ಇನ್ನೂ ಎಸ್.ಐ.ಟಿ ತಂಡ ಖಚಿತ ಪಡಿಸಿಲ್ಲ.ಕೆಲವು ಎಲುಬಿನ ಚೂರುಗಳು ಇಲ್ಲಿ...

LATEST REVIEWS

ಚಾರ್ಮಾಡಿ ಘಾಟಿಯಲ್ಲಿ ಚಾಲಕ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ ಚಾಲಕನಿಗೆ ಗಂಭೀರ ಗಾಯ

0
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಂಗಳೂರು ಕಡೆಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್...

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.

0
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು , ಗ್ರಾಮದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ...
Google search engine

LATEST ARTICLES