ಗುರುವಾಯನಕೆರೆ ಕಾರುಗಳ ನಡುವೆ ಅಪಘಾತ
ಗುರುವಾಯನಕೆರೆ: ಇಲ್ಲಿನ ಶಕ್ತಿನಗರದಲ್ಲಿ ಇಂದು ಮುಂಜಾನೆ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗುರಯವಾಯನಕೆರೆಯಿಂದ ಹೆಬ್ರಿ ಕಡೆಗೆ ಹೋಗುವ ಸ್ಕೋಡಾ ಕಾರು ಮತ್ತು ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಐ20 ಕಾರಿನ ನಡುವೆ...
ಸವಣಾಲು ಹಿತ್ತಿಲ ಪೇಲ ನಿವಾಸಿಗಳಿಗೆ ನದಿ ದಾಟದಂತೆ ದಿಗ್ಬಂಧನ, ಸೇತವೆ ಕೇಳಿದರೆ ಬ್ಯಾನರ್ ಹಾಕಿದ ಅಧಿಕಾರಿಗಳು
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಎಂಬಲ್ಲಿ ಕಳೆದ ವರ್ಷ ಜೂನ್ 15 ರಂದು ದ್ವಿಚಕ್ರ ವಾಹನದ ಮೂಲಕ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋದ ಪ್ರದೇಶದಲ್ಲಿ ನದಿ ತುಂಬಿ ಹರಿಯುತ್ತದೆ...
ಕನ್ಯಾಡಿ ಬೆಂಕಿ ಆಕಸ್ಮಿಕದಲ್ಲಿ ಗಾಯಗೊಂಡಿದ್ದ ಮಹಿಳೆ ಮೃತ್ಯು
ಬೆಳ್ತಂಗಡಿ; ಬಚ್ವಲು ಮನೆಯಲ್ಲಿ ಒಲೆಗೆ ಬೆಂಕಿ ಹಚ್ಚುವ ವೇಳೆ ಬಟ್ಟೆಗೆ ಬೆಂಕಿತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಮಹಿಳೆ ನಡ ಕನ್ಯಾಡಿ ನಿವಾಸಿ ಮಂಜಪ್ಪ ನಾಯ್ಕ ಎಂಬವರ...
ಅಪಾಯಕಾರಿ ಮರದ ಕಾಲುಸಂಕ ಪ್ರದೇಶಕ್ಕೆ ಬೆಳ್ತಂಗಡಿ ನ್ಯಾಯಾಧೀಶರ ಭೇಟಿ
ಬೆಳ್ತಂಗಡಿ; ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಎಂಬಲ್ಲಿರುವ ಅಪಾಯಕಾರಿ ಕಾಲುಸಂಕವನ್ನು ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು , ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಮನು ಬಿ.ಕೆ , ಪ್ರಧಾನ ಸಿವಿಲ್...
ಪಾಣಕ್ಕಾಡ್ ಅಬ್ದುನ್ನಾಸರ್ ಹಯ್ಯ್ ತಂಙಳ್ ಬಾಅಲವಿ ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯ ಖಾಲಿಯಾರ್ ಆಗಿ ಆಯ್ಕೆ
ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ (ಕೇಂದ್ರ ಮಸೀದಿ), ಬೆಳ್ತಂಗಡಿ ಇದರ ಜಮಾತ್ ಸಮಿತಿಯ ಸಭೆಯು ದಿನಾಂಕ 24/07/2026ರ ಶುಕ್ರವಾರ ಜುಮ್ಮಾ ನಮಾಝ್ ಬಳಿಕ ಜಮಾತ್ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ...
ಬೆಳ್ತಂಗಡಿ : ಉಪ್ಪಿನಂಗಡಿ ಖೋಟಾನೋಟು ಪತ್ತೆ ಪ್ರಕರಣ; ಬೆಳ್ತಂಗಡಿಯ ಅಪಾರ್ಟ್ಮೆಂಟ್ ಮೇಲೆ ಪೊಲೀಸ್ ದಾಳಿ
ಬೆಳ್ತಂಗಡಿ : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಣಿಯೂರು ಗ್ರಾಮದ ಅಡೆಂಜದಲ್ಲಿ ನೂತನ ಕಟ್ಟಡದ ಮೇಲೆ ಜು.15 ರಂದು ರಾತ್ರಿ ಖೋಟಾನೋಟು ತಯಾರಿಸುತ್ತಿದ್ದ ಕೇಂದ್ರಕ್ಕೆ ದಾಳಿ ಮಾಡಿ ಏಳು ಜನರನ್ನು ಬಂದಿಸಿದ್ದ ಪ್ರಕರಣ...
ತುಳುನಾಡಿನ ಸಂಪ್ರದಾಯಗಳನ್ನು ಮೀರಿ ನೇಮ ಕಟ್ಟುತ್ತಿರುವುದು ನೋವಿನ ವಿಚಾರ; ನ್ಯಾಯಾಲಯದ ಆದೇಶವನ್ನು ಪಾಲಿಸುತ್ತೇವೆ, ನಲಿಕೆ ಯವರ ಸಮಾಜ ಸೇವಾ...
ಬೆಳ್ತಂಗಡಿ; ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಮೂಡಾಯಿ ಪಲ್ಕೆ ಎಂಬಲ್ಲಿ ಉದ್ಬವ ಆದಿಲಿಂಗೇಶ್ವರ ಕ್ಷೇತ್ರದಲ್ಲಿ ತುಳುನಾಡಿನ ಸಂಪ್ರದಾಯ ಕಟ್ಟು ಕಟ್ಟಳೆ ಗಳನ್ನು ಮೀರಿ ನಲಿಕೆ ಸಮುದಾಯ ದವರಲ್ಲದವರು ಗುಳಿಗ ದೈವದ ನೇಮಕಟ್ಟುವ ಕಾರ್ಯವನ್ನು...
ಪ್ರಚೋದನಕಾರಿ ಭಾಷಣ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ಸಮಾಜದ ಸ್ವಾಸ್ತ್ಯ ಕೆಡಿಸುವಂತೆ ಹಾಗೂ ಮತೀಯ ಗುಂಪುಗಳ ನಡುವೆ ವೈಷಮ್ಯ ಉಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿರುವ ಬಗ್ಗೆ ಆರ್.ಎಸ್.ಎಸ್. ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್...
ಬೆಳ್ತಂಗಡಿ : ಕುತ್ಲೂರು ಮನೆ ಕಳ್ಳತನ ಪ್ರಕರಣ; ಕುಖ್ಯಾತ ಕಳ್ಳ ಅಬೂಬಕ್ಕರ್ ಬಂಧನ
ಬೆಳ್ತಂಗಡಿ;ಕುತ್ಲೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿ ಕುಖ್ಯಾತ ಕಳ್ಳನನ್ನು ವೇಣೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ನಾರವಿ ಗ್ರಾಮದ ಕುತ್ಲೂರಿನ ಮಂಜು ಶ್ರೀ ನಗರದ ಶಿಕ್ಷಕ...
FEATURED
MOST POPULAR
ಬೆಳ್ತಂಗಡಿ; ಬಿಜೆಪಿ ಯುವ ಮೋರ್ಚಾ ವತಿಯಿಂದ ತಿರಂಗಾ ಯಾತ್ರೆ ಪಂಜಿನ ಮೆರವಣಿಗೆ
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 79 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆಗಸ್ಟ್ 14 ರಂದು ರಾತ್ರಿ ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ಮೂರು ಮಾರ್ಗ ಸ್ಮಾರಕದವರೆಗೆ...
LATEST REVIEWS
ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ.
ಬೆಳ್ತಂಗಡಿ; ಲೈಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಏಪ್ರಿಲ್ 20ರಿಂದ 23ರ ವರೆಗೆ ನಡೆಯುವ ಬ್ರಹ್ಮ ಕಳಶೋತ್ಸವದ ಪೂರ್ವಭಾವಿ ಸಭೆ ಈ ದಿನ ಆದಿತ್ಯವಾರ ಸಾಯಂಕಾಲ ಶ್ರೀಮಠದಲ್ಲಿ ನಡೆದು ಬೆಳ್ತಂಗಡಿಯ ಬೆಸ್ಟ್...
ಅಳದಂಗಡಿ; ಮಳೆಯಿಂದ ಮನೆಗೆ ಹಾನಿ, ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ; ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಎಂಬಲ್ಲಿ ಇತ್ತೀಚೆಗೆ ಬಾರಿ ಗಾಳಿ , ಮಳೆಗೆ ಮನೆಯೊಂದು ಸಂಪೂರ್ಣ ಕುಸಿದಿದ್ದು , ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...




























