ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಎಸ್.ಐ.ಟಿ ತಂಡದಿಂದ ಎರಡನೇ ದಿನದ ಕಾರ್ಯಾಚರಣೆ ಆರಂಭ
ಬೆಳ್ತಂಗಡಿ : ಅಸ್ಥಿಪಂಜರ ಶೋಧಕ್ಕಾಗಿ ಎರಡನೇ ದಿನದ ಕಾರ್ಯಾಚರಣೆಗೆ ಬಂಗ್ಲೆಗುಡ್ಡೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಇಳಿದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ಸೆ.18 ರಂದು 12:30 ಕ್ಕೆ ವೈದ್ಯರ...
ಬೆಳ್ತಂಗಡಿ; ತಾಲೂಕು ಆಸ್ಪತ್ರಗೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ಭೇಟಿ ಪರಿಶೀಲನೆ; ಸಮಸ್ಯೆಗಳ ಪರಿಹಾರಕ್ಕೆ ಸೂಚನೆ
ಬೆಳ್ತಂಗಡಿ; ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಶುಕ್ರವಾರ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕು ಆಸ್ಪತ್ರೆಗೆ ಸಂಬಂಧಿಸಿದ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಭೇಟಿ ನೀಡಿದ ಸದಸ್ಯರು ಡಯಾಲಿಸೀಸ್ ಕೇಂದ್ರಕ್ಕೆ...
ರಬ್ಬರ್ ಕೃಷಿಕರು ಆತ್ಮವಿಶ್ವಾಸ ಕಳೆದುಕೊಳ್ಳದೆ ಮುಂದುವರಿಯಿರಿ; ಶ್ರೀಧರ ಜಿ ಭಿಡೆ
ಬೆಳ್ತಂಗಡಿ; ಪ್ರಸಕ್ತ ವರ್ಷ ರಬ್ಬರ್ ಬೆಳೆಗೆ ಬೆಲೆ ಏರಿಳಿತಗಳನ್ನು ಕಂಡಿದ್ದರೂ, ರಬ್ಬರ್ ಬೆಳೆಗಾರರು ಭರವಸೆ ಆತ್ಮವಿಶ್ವಾಸ ಕಳೆದುಕೊಳ್ಳುವ ಅಗತ್ಯವಿಲ್ಲ, ರಬ್ಬರ್ ಕೃಷಿಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಂಘದ ವತಿಯಿಂದ ಅನೇಕ ಯೋಜನೆಗಳನ್ನು ರೂಪಿಸಲಾಗಿದೆ"...
ಬೆಳ್ತಂಗಡಿ : ಧರ್ಮಸ್ಥಳ ಮನೆಯ ಅಂಗಳದಲ್ಲಿ ನೇಣುಬಿಗಿದು ವೃದ್ಧ ಆತ್ಮಹತ್ಯೆ
ಬೆಳ್ತಂಗಡಿ : ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯ ಹೊರಗಿನ ಅಳವಡಿಸಿದ್ದ ರಾಡ್ ಗೆ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಜೋಡುಸ್ನಾನದ ಅಗುಳೆ ನಿವಾಸಿ...
ಬೆಳ್ತಂಗಡಿ : ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್; ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ಟೀಂ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆಗಾಗಿ ಮೊಬೈಲ್ ಫೋನ್ ಅನ್ನು ಎಸ್ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ರಿಂದ ವಶಪಡಿಸಿಕೊಂಡಿದ್ದಾರೆ.
ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11 ಗಂಟೆಗೆ...
ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಕುತ್ಲೂರು ಗ್ರಾಮದ ಸಮೃದ್ಧಿ ಮನೆಯ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ಅವರು ಐಸ್ ಹಾಕಿ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸ್ಟಾಫ್ಟ್ವೇರ್ ಎಂಜಿನಿಯರ್ ಹರೀಶ್ ಡಾಕಯ್ಯ ಮತ್ತು ಬಿನಾಕಾ ಹರೀಶ್...
ಮಂಗಳೂರು ಫಾರ್ಚೂನರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಇಬ್ಬರ ಬಂಧನ
ಮಂಗಳೂರು, ಫಾರ್ಚೂನರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ನಿಸಾರ್ (28) ಹಾಗೂ ಮೊಹಮ್ಮದ್ ಜಮಾಲುದ್ದೀನ್ (24) ಬಂಧಿತರು.
ಮಾ.18ರಂದು ನಸುಕಿನ ಜಾವ 4.45ಕ್ಕೆ ಬಜಪೆ ಠಾಣಾ ವ್ಯಾಪ್ತಿಯ ಎಡಪದವು...
ಧರ್ಮಸ್ಥಳ ಬಗ್ಗೆ ಎ.ಐ ವಿಡಿಯೋ ಸಮೀರ್ ಎ.ಡಿ ವಿರುದ್ದ ಪ್ರಕರಣ ತನಿಖೆಗೆ ತಡೆ ನೀಡಿ ಹೈಕೋರ್ಟ್ ಆದೇಶ
ಬೆಂಗಳೂರು;ಧರ್ಮಸ್ಥಳದಲ್ಲಿನ ಅಸಹಜ ಸಾವಿನ ತನಿಖೆಗೆ ಸಂಬಂಧಿಸಿದಂತೆ ಕಾಲ್ಪನಿಕ ವಿಚಾರಗಳನ್ನು ಆಧರಿಸಿ, ಕೃತಕ ಬುದ್ದಿಮತ್ತೆ ನೆರವಿನಿಂದ ವಿಡಿಯೊ ಮಾಡಿ ಹರಿಯಬಿಟ್ಟಿರುವ ಸಂಬಂಧ ಯೂಟ್ಯೂಬರ್ ಎಂ ಡಿ ಸಮೀರ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ಕರ್ನಾಟಕ...
ಉಜಿರೆ ಡಿವೈಡರ್ ಏರಿದ ಲಾರಿ
ಬೆಳ್ತಂಗಡಿ:ಉಜಿರೆಯಿಂದ ಧರ್ಮಸ್ಥಳ ಕಡೆಗೆ ಸಂಚರಿಸುತ್ತಿದ್ದ ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಡಿವೈಡರ್ ಮೇಲೇರಿ ನಿಂತ ಘಟನೆ ಉಜಿರೆ ಕಾಲೇಜು ರಸ್ತೆಯಲ್ಲಿ ಭಾನುವಾರ ನಡೆದಿದೆ.ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಡಿವೈಡರ್...
FEATURED
MOST POPULAR
ಬೆಳ್ತಂಗಡಿ ಕರ್ತವ್ಯದ ವೇಳೆ ವಿದ್ಯುತ್ ಶಕ್ ಹೊಡೆದು ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ...
ಬೆಳ್ತಂಗಡಿ: ಕಳೆದ ಕೆಲವು ತಿಂಗಳುಗಳ ಹಿಂದೆ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಸಮೀಪ ಕರ್ತವ್ಯ ನಿರ್ವಹಿಸುತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದ ಬೆಳ್ತಂಗಡಿ ಮೆಸ್ಕಾಂ ಶಾಖೆಯ ಪವರ್ ಮ್ಯಾನ್ ವಿಜೇಶ್...
LATEST REVIEWS
ಗುರಿಪಳ್ಳದಲ್ಲಿ ರಸ್ತೆಗೆ ಬಿದ್ದ ಮರ ವ್ಯಕ್ತಿಗೆ ಗಾಯ
ಬೆಳ್ತಂಗಡಿ; ರಸ್ತೆ ಬದಿಯ ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಗಾಯಗೊಂಡ ಘಟನೆ ನಡದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಬೃಹತ್...
ಬೆಳ್ತಂಗಡಿ : ಡೆಂಗ್ಯೂ ಜ್ವರಕ್ಕೆ ಕಾಲೇಜ್ ವಿದ್ಯಾರ್ಥಿ ಬಲಿ
ಬೆಳ್ತಂಗಡಿ : ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೇ.30 ರಂದು ಮೃತಪಟ್ಟಿದ್ದಾನೆ.
ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಂಟ್ವಾಳ ತಾಲೂಕಿನ...
























