ಬೆಳ್ತಂಗಡಿ ಪಟ್ಟಣ ಪಂಚಾಯತಿನ ಸಾಮಾನ್ಯ ಸಭೆ

ಬೆಳ್ತಂಗಡಿ; ಪಟ್ಟಣದ ವ್ಯಾಪ್ತಿಯಲ್ಲಿ ಬಹಳಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಾಯೋಜನೆಗೆ ಕಡೆಗೂ ತಾತ್ಕಾಲಿಕವಾಗಿ ಪಟ್ಟಣ ಪಂಚಾಯತು ಅನುಮೋದನೆ ನೀಡಿದೆ.ಫೆ.1 ರಂದು ಆಡಳಿತಾಧಿಕಾರಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆಯಲ್ಲಿ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ನಡೆದ...

ಬೆಳ್ತಂಗಡಿ; ನಗರದಲ್ಲಿ  ಶಟರ್ ಮುರಿದು ಅಡಿಕೆ ಅಂಗಡಿಗೆ ನುಗ್ಗಿ ಕಳ್ಳತನ

ಬೆಳ್ತಂಗಡಿ: ಶಟರ್ ಮುರಿದು ಅಡಿಕೆ ಅಂಗಡಿಯೊಳಗೆ ಕಳ್ಳರು ನುಗ್ಗಿದ ಘಟನೆ ಮಂಗಳವಾರ ಬೆಳ್ತಂಗಡಿ ನಗರದಲ್ಲಿ ನಡೆದಿದೆ.ಸಂತೆಕಟ್ಟೆ ಬಳಿಯ ಅಡಿಕೆ ಅಂಗಡಿಗೆ ಮಧ್ಯರಾತ್ರಿ ಅಂಗಡಿಯ ಒಂದು ಬದಿಯ ಶಟರ್ ಮುರಿದು ಒಳ ಹೊಕ್ಕ ಕಳ್ಳರು...

ಕೊಯ್ಯೂರು ಕೂಲಿ ಕಾರ್ಮಿಕನ ಮೇಲೆ ಹಲ್ಲೆ ಜಾತಿ ನಿಂದನೆ; ಆರೋಪಿ ಪೊಲೀಸ್ ವಶಕ್ಕೆ

ಬೆಳ್ತಂಗಡಿ; ಕೊಯ್ಯೂರು ಗ್ರಾಮದ ಆದೂರ್ ಪೆರಾಲ್ ಎಂಬಲ್ಲಿ ಕೂಲಿ ಕೆಲಸ ಮಾಡಲು ಬಂದವರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಆರೋಪಿ ಉಜ್ವಲ್ ಗೌಡ...
Google search engine

ಬೆಳ್ತಂಗಡಿ: ಶಿಬಾಜೆಯಲ್ಲಿ ಮನೆಗೆ ನುಗ್ಗಿ ಜೀವ ಬೆದರಿಕೆ – ಇಬ್ಬರ ವಿರುದ್ಧ ಪ್ರಕರಣ

ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅರಂಪಾದೆ ಎಂಬಲ್ಲಿ ಮನೆಗೆ ನುಗ್ಗಿ ಹಣ ತೆಗೆದುಕೊಂಡು, ಜೀವ ಬೆದರಿಕೆ ಹಾಕಿದ ಆರೋಪದಡಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅರಂಪಾದೆ ನಿವಾಸಿ...

ಬೆಳ್ತಂಗಡಿ; ವಿದ್ಯಾರ್ಥಿಗಳ ಮೇಲಿನ ಕೇಂದ್ರ ಸರಕಾರದ ಗೂಂಡಾಗಿರಿ ವಿರುದ್ದ ಸಿಪಿಐಎಂ ಪ್ರತಿಭಟನೆ

ಬೆಳ್ತಂಗಡಿ; ಕೇಂದ್ರ ಸರಕಾರ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಆಟ ಆಡಿದ ಹಾಗೂ ನ್ಯಾಯುತವಾಗಿ ಶಾಂತಿಯುತವಾಗಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಬೇಡಿಕೆ ಈಡೇರಿಸಲು ಯೋಗ್ಯತೆ ಇಲ್ಲದೆ ವಿದ್ಯಾರ್ಥಿಗಳ ಮೇಲಿನ ಕೇಂದ್ರ ಸರಕಾರದ ಗೂಂಡಾಗಿರಿಯನ್ನು...

ಭಾರೀ ಮಳೆ ಹಿನ್ನಲೆ ಜು.23 ದ.ಕ‌ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮುಂಗಾರು ಮಳೆಯಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಗುರುವಾರ (ಜು.23) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ...
Google search engine

ಹೊಸಂಗಡಿ ಹಾಗೂ ಗರ್ಡಾಡಿಯಲ್ಲಿ ಅಕ್ರಮ ಮದ್ಯಮಾರಾಟ; ಪೊಲೀಸ್ ದಾಳಿ ಪ್ರಕರಣ ದಾಖಲು

ಬೆಳ್ತಂಗಡಿ; ತಾಲೂಕಿನ ಹೊಸಂಗಡಿ ಹಾಗೂ ಗರ್ಡಾಡಿಯಲ್ಲಿ ನಡೆಯುತ್ತಿದ್ದ ಅಕ್ರಮ ಮದ್ಯಮಾರಾಟ ಕೇಂದ್ರಗಳಿಗೆ ಪೊಲೀಸರು ದಾಳಿ ನಡೆಸಿದ್ದು ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.ಗರ್ಡಾಡಿ ಗ್ರಾಮದ ಡಂಜೋಳಿ ಕ್ರಾಸ್ ಸಮೀಪ ಇರುವ ಗರ್ಡಾಡಿ ಕೋಳಿ ಫಾರ್ಮ್ಸ್...

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ...

ಬೆಳ್ತಂಗಡಿ;  ಉತ್ತರ ಕರ್ನಾಟಕ ಜಿಲ್ಲೆಗಳಿಂದ ಬೆಳ್ತಂಗಡಿ ತಾಲೂಕಿನ ನಾಗರಿಕರಿಗೆ ಚಿನ್ನ/ ಹಳೆಯ ಕಾಲದ ನಿಧಿ ಇದೆ ಬನ್ನಿ ಎಂಬ ಕರೆಗಳು ಹಲವು ದಿನಗಳಿಂದ ಬರುತ್ತಿದ್ದು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆಯು...

ಬೆಳ್ತಂಗಡಿ : ಅಕ್ರಮವಾಗಿ ಮರ ಕಡಿದು ಸಾಗಾಟ ಪ್ರಕರಣ ಲಾರಿ ಸೇರಿದಂತೆ ಮರ ವಶಕ್ಕೆ ಇಬ್ಬರ ವಿರುದ್ದ ಪ್ರಕರಣ...

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಗುತ್ತು ಎಂಬಲ್ಲಿ ಸರ್ಕಾರಿ ಜಾಗ ಸ.ನಂ.142 ಮತ್ತು ದಿನೇಶ್ ಗೌಡ ಎಂಬವರ ಸ್ವಾಧೀನದ ಸ.ನಂ. 281/2ರಲ್ಲಿ ಅಕ್ರಮವಾಗಿ ವಿವಿಧ ಜಾತಿಯ 16 ಮರಗಳನ್ನು ಕಡಿದು ಅವುಗಳನ್ನು ದಿಮ್ಮಿ ಮತ್ತು ಕಟ್ಟಿಗೆಯಾಗಿ ಪರಿವರ್ತಿಸಿ ದಾಸ್ತಾನು ಇರಿಸಲಾಗಿದ್ದ ಮತ್ತು ಮರದ ದಿಮ್ಮಿಗಳನ್ನು ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿರುವುದನ್ನು ಬೆಳ್ತಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ಜು.18 ರಂದು ದಾಳಿ ಮಾಡಿ ಪತ್ತೆ ಹಚ್ಚಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 51 ದಬ್ಬು 15.655 […]

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ದ್ವಿತೀಯ ಪಿಯುಸಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ “ಮುಸ್ಕಾನ್ ಕೌಸರ್ ಅವರಿಗೆ ಜಮೀಯತುಲ್ ಫಲಾಹ್...

0
ಬೆಳ್ತಂಗಡಿ; 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಬೆಳ್ತಂಗಡಿ ರೆಂಕೆದಗುತ್ತು ನಿವಾಸಿ "ಮುಸ್ಕಾನ್ ಕೌಸರ್" ಅವರಿಗೆ...

LATEST REVIEWS

ಮಾಲಾಡಿಯ ಯುವಕನ ಮೃತದೇಹ ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಪತ್ತೆ

0
ಬೆಳ್ತಂಗಡಿ: ಮಾಲಾಡಿ ಗ್ರಾಮದ ಶಕ್ತಿನಗರ ಕೋಲ್ಪೆದಬೈಲ್ ನಿವಾಸಿ ನಾಗೇಶ್ ಕುಲಾಲ್( 33) ಎಂಬವರ ಮೃತದೇಹ ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.ಇವರು ಜ.13 ರಂದು ಬೆಳಗ್ಗೆ ಮನೆಯಲ್ಲಿ ಸಂಜೆ ಬರುತ್ತೇನೆ ಎಂದು ಹೇಳಿ ಹೋದವರು...

ಕಾರ್ಗಿಲ್ ವನದ ರೂವಾರಿ ಸಚಿನ್ ಭಿಡೆಗೆ ಸನ್ಮಾನ

0
ಬೆಳ್ತಂಗಡಿ:ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಕುಂದಾಪುರ ಪ್ರಾದೇಶಿಕ ವಿಭಾಗ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗ ಉಡುಪಿ ವತಿಯಿಂದ ಮುಂಡಾಜೆಯ ಸಚಿನ್ ಭಿಡೆ ಅವರನ್ನು ಸನ್ಮಾನಿಸಲಾಯಿತು.ಉಡುಪಿಯ ಖಾಸಗಿ...
Google search engine

LATEST ARTICLES