ಭಾರೀ ಮಳೆಗೆ ಮನೆ ಕಳೆದುಕೊಂಡ ಚೋಮು ಅಜ್ಜಿಗೆ ಮನೆ ದುರಸ್ತಿ ಮಾಡಿಕೊಟ್ಟು ಆಸರೆಯಾದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ : ಕಳೆದ ಕೆಲವು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಕಲ್ಮಂಜ ಗ್ರಾಮದ ದಲಿತ ಸಮುದಾಯದ ಚೋಮು ನಲಿಕೆ ಎಂಬವರ ಮನೆಯ ಹಿಂಬದಿ ಗೋಡೆ ಸಂಪೂರ್ಣವಾಗಿ ಧರಾಶಾಹಿಯಾಗಿತ್ತು ಮೇಲ್ಛಾವಣಿಗೂ ಹಾನಿಯಾಗಿತ್ತು ....
ಧರ್ಮಸ್ಥಳ ಯಾತ್ರಾರ್ಥಿ ಮಹಿಳೆಯ ಬ್ಯಾಗ್ ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
ಬೆಳ್ತಂಗಡಿ; ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್ ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಆಂದ್ರಪ್ರದೇಶದ ನೆಲ್ಲೂರಿನಿಂದ ಧರ್ಮಸ್ಥಳಕ್ಕೆ ಬಂದಿದ್ದ...
ಪುತ್ತೂರು ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಕಾಫಿ ಬೀಜ ಕಳ್ಳತನ ಆರೋಪಿಗಳ ಬಂಧನ
ಬೆಳ್ತಂಗಡಿ; ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ ಕಾಫಿ ಬೀಜ ತುಂಬಿದ್ದ ಚೀಲಗಳನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಐವರು ಆರೋಪಿಗಳನ್ನುಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಆಶ್ಲೇಷ ಭಟ್, ನಾರಾಯಣ ಶೆಟ್ಟಿಗಾರ್, ಮಿಧುನ್ ಕುಮಾರ್, ವಿಕಯ ಶೆಟ್ಟಿ, ಮಹಮ್ಮದ್...
ಬೆಳ್ತಂಗಡಿ; ಪಣಕಜೆ ಬೈಕ್ ಟೆಂಪೋ ನಡುವೆ ಅಪಘಾತ ಯುವಕ ಮೃತ್ಯು
ಬೆಳ್ತಂಗಡಿ; ಪಣಕಜೆ ಮಸೀದಿ ಸಮೀಪ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಮೃತ ಯುವಕ ಉಜಿರೆ ನಿವಾಸಿ ರಿನ್ಸ್ ಶಿಬಿ (24) ಎಂಬಾತನಾಗಿದ್ದಾನೆಮಂಗಳವಾರ ಸಂಜೆಯ ವೇಳೆ ಪಣಕಜೆಯಲ್ಲಿ ಟೆಂಪೋದ ಹಿಂಬದಿಗೆ...
ಕಳ್ಳತನ ಪ್ರಕರಣ ತಲೆ ಮರೆಸಿಕೊಂಡಿದ್ದ ಇತ್ತೆ ಬರ್ಪೆ ಅಬೂಬಕರ್ ಬಂಧನ
ಮೂಡುಬಿದಿರೆ: ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಆರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ವಾರೆಂಟ್ ಜಾರಿಯಾಗಿದ್ದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಅಬೂಬಕರ್ ಅಲಿಯಾಸ್ ಅಬ್ದುಲ್ ಖಾದರ್ ಅಲಿಯಾಸ್ ಇತ್ತೆ ಬರ್ಪೆ ಅಬೂಬಕರ್ ಬಂಧಿತ ಆರೋಪಿ.ಮೂಡುಬಿದಿರೆ...
ಪುತ್ತೂರು ಗುಂಪು ಘರ್ಷಣೆ ಹಲವರ ವಿರುದ್ದ ಪ್ರಕರಣ ದಾಖಲು
ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.1ರಂದು ಮಧ್ಯಾಹ್ನ ಪ್ರೆಸ್ಕ್ಲಬ್ ಎದುರು ಕೆಲವರು ಗುಂಪು ಸೇರಿ...
Terraform – Cross PaaS configuration management?
And when we woke up, we had these bodies. They're like, except I'm having them! Oh, I think we should just stay friends. You'll...
ಬೆಳ್ತಂಗಡಿ; ಕಸ್ತೂರಿ ರಂಗನ್ ವರದಿ ವಿರುದ್ದ ಪ್ರತಿಭಟನೆ ವರದಿ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ; ಹರೀಶ್ ಪೂಂಜ
ಬೆಳ್ತಂಗಡಿ; ಕಸ್ತೂರಿ ರಂಗನ್ ವರದಿಯನ್ನು ಸಮರ್ಪಕವಾಗಿ ಮಾಡಲಾಗಿಲ್ಲ ಅದರಲ್ಲಿರುವ ವಿಚಾರಗಳು ವಾಸ್ತವದಿಂದ ದೂರವಾಗಿದೆ ಮೆಲೆನಾಡಿನ ಜನರ ಜೀವನವನ್ನು ಕಸಿದುಕೊಳ್ಳುವ ಈ ವರದಿಯನ್ನು ಸರಕಾರ ತಿರಸ್ಕರಿಸಬೇಕು ಎಂದುಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಒತ್ತಾಯಿಸಿದರು.ಬೆಳ್ತಂಗಡಿಯ ಮಿನಿ...
41 ಬಾರಿ ದಸ್ತಗಿರಿ ವಾರೆಂಟ್ ಅದೇಶವಾಗಿದ್ದ ಆರೋಪಿಯನ್ನು ಕೇರಳದಲ್ಲಿ ಬಂಧಿಸಿದ ಪೊಲೀಸರು
ಬೆಳ್ತಂಗಡಿ: ಪುತ್ತೂರಿನಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಇದ್ದು 41 ಬಾರಿ ದಸ್ತಗಿರಿ ವಾರೆಂಟ್ ಅದೇಶವಾಗಿದ್ದ ಆರೋಪಿಯನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಕೇರಳ...
FEATURED
MOST POPULAR
ಬೆಳ್ತಂಗಡಿ: ಗುರುವಾಯನ ‘ಕೆರೆ’ಯಲ್ಲಿ ಮೀನುಗಳ ಅಸಹಜ ಸಾವು ಅಧಿಕಾರಿಗಳಿಂದ ಪರಿಶೀಲನೆ
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಗುರುವಾಯನ ಕೆರೆಯಲ್ಲಿರುವ 14.72 ಎಕ್ರೆ ವ್ಯಾಪ್ತಿಯಲ್ಲಿ ವ್ಯಾಪಿಸಿರುವ ವಿಶಾಲವಾದ ಕೆರೆಯಲ್ಲಿ ಎರಡು ದಿನಗಳಿಂದ ಮೀನುಗಳು ಸತ್ತು ತೇಲುತ್ತಿದ್ದು ಸ್ಥಳಕ್ಕೆ ವಿವಿಧ ಇಲಾಖಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ...
LATEST REVIEWS
ತಾಲೂಕಿನ ಹಿರಿಯ ರಾಜಕೀಯ ಮುಖಂಡ ತುಂಗಪ್ಪ ಗೌಡ ನಿಧನ
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಹಿರಿಯ ರಾಜಕೀಯ ಮುಖಂಡಜಿಪಂ ಮಾಜಿ ಸದಸ್ಯ, ಉಜಿರೆ ಗ್ರಾಮದ ನಿವಾಸಿ ಕೃಷಿಕ ತುಂಗಪ್ಪಗೌಡ (78) ಅಲ್ಪಕಾಲದ ಅಸೌಖ್ಯದಿಂದ ಮೇ 10ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.ಬೆಳ್ತಂಗಡಿ ಭೂ ಅಭಿವೃದ್ಧಿ ಬ್ಯಾಂಕಿನ...
ಬೆಳ್ತಂಗಡಿ : 82 ವರ್ಷದ ವೃದ್ಧೆಯ 40 ಗ್ರಾಂ ತೂಕದ ಚಿನ್ನದ ಬಳೆ ಎಳೆದೊಯ್ದ...
ಬೆಳ್ತಂಗಡಿ : ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು 5 ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ...




























