ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ‌‌ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿಯ ಮಂಗಳೂರು ಬ್ಯೂರೋ ಚೀಫ್ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ರವಿವಾರ ನಡೆದ ಚುನಾವಣೆಯಲ್ಲಿ 2025-28ನ ಸಾಲಿನ್ ಅಧ್ಯಕ್ಷರಾಗಿ ಆಯ್ಕೆಯಾದರು. ಪುಷ್ಪರಾಜ್...

ನವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಸಂಗೀತ ಕಾರ್ಯಕ್ರಮ

ಧರ್ಮಸ್ಥಳ: ನವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರವಚನ ಮಂಟಪದಲ್ಲಿ ಗುರುವಾರ ರಾತ್ರಿ ಸುಮಾರು ಎರಡು ಗಂಟೆಗಳ ಕಾಲ ಕುಮಾರಿ ಸುಪ್ರೀತಾ ಧರ್ಮಸ್ಥಳ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.ಮೃದಂಗ ವಾದಕರಾಗಿ ವಿದ್ವಾನ್...

ಎರಡನೇ ಹಂತದಲ್ಲಿ ಶುಕ್ರವಾರ 88 ಕ್ಷೇತ್ರಗಳಿಗೆ ಚುನಾವಣೆ

ನವದೆಹಲಿ: 18 ನೇ ಲೋಕಸಭೆ ಚುನಾವಣೆ 2024 ರ ಎರಡನೇ ಹಂತವು ನಾಳೆ ಏಪ್ರಿಲ್ 26 ರಂದು(ಶುಕ್ರವಾರ) ನಡೆಯಲಿದೆ. 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಲೋಕಸಭಾ ಕ್ಷೇತ್ರಗಳ ಮತದಾರರು ವಿಶ್ವದ...
Google search engine

ಬೆಳ್ತಂಗಡಿ : ಗೇರುಕಟ್ಟೆ ಸುಮಂತ್ ಅನುಮಾನಸ್ಪದ ಸಾವು ಪ್ರಕರಣ; ಸಹೋದರನ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಮುಕ್ತಾಯ

ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಮಣ್ಯ ನಾಯಕ್ ಮತ್ತು ರತ್ನಾವತಿ ದಂಪತಿಗಳ ಪುತ್ರ ಶಾಲಾ ವಿದ್ಯಾರ್ಥಿ ಸುಮಂತ್ (14) ಎಂಬಾತ 14-01-2026 ರಂದು ಬೆಳಗ್ಗಿನ ಜಾವ ಕಳಿಯ ಗ್ರಾಮದ ಮನೆಯ...

ಬೆಳ್ತಂಗಡಿ : 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ದರೋಡೆ ಪ್ರಕರಣದ   ಆರೋಪಿ ಬಂಧನ

ಬೆಳ್ತಂಗಡಿ: ಸುಮಾರು 13 ವರ್ಷಗಳಿಂದ ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ದರೋಡೆ ಪ್ರಕರಣದ ವಾರೆಂಟ್ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗಟ್ಟಿದ್ದಾರೆ. ಪ್ರಕರಣ: ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

ಬೆಳ್ತಂಗಡಿ; ತಾಲೂಕಿನಲ್ಲಿ ಮುಂದುವರಿದ ಕಾಡಾನೆ ದಾಳಿ ಆತಂಕದಲ್ಲಿ ಕೃಷಿಕರು

ಬೆಳ್ತಂಗಡಿ; ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು ಕೃಷಿಕರು ಆತಂಕದಲ್ಲಿದ್ದಾರೆ.ಇಲ್ಲಿನ ನೆಡಿಲು ಎಂಬಲ್ಲಿಯ ನಾರಾಯಣಗೌಡ ರವರ ತೋಟಕ್ಕೆ ನಿಡ್ಲೆ ಮೀಸಲು ಅರಣ್ಯದಿಂದ ಕಾಡಾನೆಗಳು ಬಂದಿದೆ. ತೋಟಕ್ಕೆ ನುಗ್ಗಿ ಬಾಳೆ ತೆಂಗಿನ ಮರಗಳನ್ನು...
Google search engine

ನ.15 ಗುಂಡ್ಯದಲ್ಲಿ ನಡೆಯುವ ಕಸ್ತೂರಿ ರಂಗನ್ ವರದಿ ವಿರುದ್ದದ ಹೋರಾಟಕ್ಕೆ ಕೆ.ಎಸ್.ಎಂ.ಸಿ ಎ ಬೆಂಬಲ

ಬೆಳ್ತಂಗಡಿ; ಗುಂಡ್ಯದಲ್ಲಿ ನ15ರಂದು ಮಲೆನಾಡು ಹಿತರಕ್ಷಣಾ ವೇದಿಕೆ ಹಾಗೂ ಬೇರೆ ಬೇರೆ ಸಂಘಟನೆಗಳ ಒಡಗೂಡಿಕೆಯಿಂದ ನಡೆಯಲಿರುವ ಕಸ್ತೂರಿರಂಗನ್ ವರದಿ ವಿರುದ್ಧ ಕಾರ್ಯಕ್ರಮಕ್ಕೆ ಕರ್ಣಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್(ರಿ)ಸಂಪೂರ್ಣ ಬೆಂಬಲ ನೀಡುತ್ತಿರುವುದಾಗಿ ಕೆ...

ಕೊಕ್ಕಡ; ಕಾಡಾನೆ ದಳಿಗೆ ವ್ಯಕ್ತಿ ಬಲಿ

0
ಬೆಳ್ತಂಗಡಿ: ಕೊಕ್ಕೆ ಸಮೀಪ ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ಓಡಿಸುವ ಸಂದರ್ಭದಲ್ಲಿ ಓರ್ವ ವ್ಯಕ್ತಿ ಆನೆ ದಾಳಿಗೆ ಬಲಿಯಾದ ಘಟನೆ ಜು. 17...

ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ.

ಬೆಳ್ತಂಗಡಿ; ತಾಲೂಕಿನ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂಪೂರ್ಣಕೊಳೆತ ಸ್ಥಿತಿಯಲ್ಲಿ ಮೃತದೆಹವಿದ್ದು ಕೆಲಸ ಮಾಡುವವರು ಮೃತದೇಹವನ್ನು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆಬೆಳ್ತಂಗಡಿ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ : ಗಾಂಜಾ ಪ್ರಕರಣದ ಆರೋಪಿ ಮದಡ್ಕ ರಫೀಕ್ ನನ್ನು ಬಂಧಿಸಿದ ಪೊಲೀಸರು

0
ಬೆಳ್ತಂಗಡಿ : ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರಿಂದ ಹಲವು ಸಮಯಗಳಿಂದ ತಲೆಮರಿಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿಯಾದ ಮಹಮ್ಮದ್ ರಫೀಕ್ @ ಮದ್ದಡ್ಕ ರಫೀಕ್(39)...

LATEST REVIEWS

ನಿವೃತ್ತ ಯೋಧ ಅಶೋಕ್ ಕುಮಾರ್ ಅವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

0
ಬೆಳ್ತಂಗಡಿ; ಭಾರತೀಯ ಸೇನೆಯಲ್ಲಿ 22 ವರ್ಷಗಳ ಕಾಲ‌ಸೇವೆ ಸಲ್ಲಿಸಿ ನಿವೃತ್ತರಾಗಿ ಊರಿಗೆ ಹಿಂತಿರುಗಿದ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ವಿವೇಕಾನಂದ ನಗರ ನಿವಾಸಿ ಎನ್.ಕೆ ಅಶೋಕ್ ಕುಮಾರ್ ಅವರಿಗೆ ಬೆಳ್ತಂಗಡಿಯಲ್ಲಿ ಸಾರ್ವಜನಿಕರು ಭವ್ಯ...

ಬೆಳ್ತಂಗಡಿ; ಮದ್ದಡ್ಕ ಕಾರು ಬೈಕ್ ನಡುವೆ ಅಪಘಾತ ಪ್ರಯಾಣಿಕರಿಗೆ ಗಾಯ

0
ಬೆಳ್ತಂಗಡಿ; ಮದ್ದಡ್ಕ ಇಲ್ಲಿಯ ವರಕದೆ ಬಳಿ ಕಾರು ಹಾಗೂ ಸ್ಕೂಟ ಮುಖಾಮುಖಿ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಘಟನೆ ಜೂ. 5ರಂದು ನಡೆದಿದೆ. ಬೆಳ್ತಂಗಡಿಯಿಂದ ಮಡಂತ್ಯಾರು ಕಡೆಗೆ ಬರುತ್ತಿದ್ದ ಸ್ಕೂಟರ್ ಹಾಗೂ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ...
Google search engine

LATEST ARTICLES