ದ್ವೇಷ ಭಾಷಣ; ನವೀನ್ ನೆರಿಯ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ; ಕಡಬ ಪೊಲೀಸ್ ಠಾಣೆಯ ಎದುರು ನಡೆದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿರುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಜೂನ್ 4ರಂದು...

ಬೆಳ್ತಂಗಡಿ; ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ; ನವ ವಿವಾಹಿತೆ ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ(23) ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಈಕೆ ಮಾ.1ರಂದು ನೇಣು...

ಭಾರೀ ಮಳೆ; ಬಂದಾರಿನಲ್ಲಿ ವ್ಯಾಪಕ ಹಾನಿ

ಬೆಳ್ತಂಗಡಿ; ಭಾರೀ ಗಾಳಿ ಮಳೆಗೆ ಬಂದಾರು ಗ್ರಾಮದಲ್ಲಿ ವ್ಯಾಪಕ ಹಾನಿ ಸಂಭವಿಸಿದೆ.ಬಂದಾರು ಗ್ರಾಮದ ಶಿವನಗರ ಪೆರ್ಲಬೈಪಾಡಿ ರಸ್ತೆಯ ಬೋಲೋಡಿ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿದು ಬಿದ್ದಿದೆ.ಮುರ್ತಾಜೆ ಸೇಸಪ್ಪ ಪೂಜಾರಿ ಎಂಬವರ ಕೋಳಿ ಶೆಡ್...
Google search engine

ಬೆಳ್ತಂಗಡಿ : ಹಳೆ ದ್ವೇಷ  ಮನೆಗೆ ನುಗ್ಗಿ ಕತ್ತಿಯಿಂದ ಕಡಿದು ಮಹಿಳೆ ಕೊಲೆ ಯತ್ನ; ಆರೋಪಿಯ ಬಂಧನ

ಬೆಳ್ತಂಗಡಿ : ಹಳೆ ದ್ವೇಷವನ್ನು ಇಟ್ಟುಕೊಂಡು ಅತ್ತೆ ಮನೆಗೆ ಹೋಗಿ ಅವಾಚ್ಯ ಶಬ್ದಗಳಿಂದ ಬೈದು ಬಳಿಕ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಪ್ರಕರಣ ಆರಂಬೋಡಿ ಗ್ರಾಮದ ದೇಲೋಡಿಯಲ್ಲಿ ನಡೆದಿದ್ದು ಪ್ರಕರಣದ‌ ಆರೋಪಿ ಪ್ರಸನ್ನ...

ಬೆಳ್ತಂಗಡಿ : ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಕಾಮುಕರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಬೆಳ್ತಂಗಡಿ : ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಹಾಗೂ ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬ ಮೂವರು...

ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಸೂರ್ಯ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ: ಪ್ರಕರಣ ದಾಖಲು

0
ಬೆಳ್ತಂಗಡಿ; ತಾಲೂಕಿನ ಗೇರುಕಟ್ಟೆ ನಿವಾಸಿ ವ್ಯಕ್ತಿಯೊಬ್ಬ ಹೋರಿ ಹಾಯ್ದು ಗಾಯಗೊಂಡು ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಆರೋಗ್ಯ ಹದಗೆಟ್ಟ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರೂ...
Google search engine

ಚಾರ್ಮಾಡಿ; ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

0
ಬೆಳ್ತಂಗಡಿ;  ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಬೀಟಿಗೆ ಬಳಿ ಕಾರೊಂದು ವಿದ್ಯುತ್ ಕಂಬಕ್ಕೆ ಬಡಿದ ಘಟನೆ ಮಂಗಳವಾರ ನಡೆದಿದೆ.ಚಾರ್ಮಾಡಿ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.ಕಾರಿನಲ್ಲಿದ್ದವರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಬಾರ್ಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಶೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ ಆಯ್ಕೆ

ಮುರುಗೋಳಿ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು....

ಜು.6 ಶನಿವಾರ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ; ಜಿಲ್ಲಾಧಿಕಾರಿ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಧರ್ಮಸ್ಥಳ ; ಸೌಜನ್ಯ‌ ಅತ್ಯಾಚಾರ ಕೊಲೆ‌ಪ್ರಕರಣದ ಬಗ್ಗೆ ಸಮೀರ್ ವೀಡಿಯೋ ಡಿಲೀಟ್ ಮಾಡಲು ನ್ಯಾಯಾಲಯ...

0
ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತಂತೆ ಪ್ರಕಟವಾಗಿದ್ದ ಯೂಟ್ಯೂಬ್ ವಿಡಿಯೋವನ್ನು ಯೂಟ್ಯೂಬ್ ನಿಂದ ಡಿಲಿಟ್ ಮಾಡುವಂತೆ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಎ.ಎಸ್‌.ಸುಕೇಶ್‌...

LATEST REVIEWS

ಸೌತಡ್ಕ ಸೇವಾಧಾಮದಲ್ಲಿ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟನೆ

0
ಬೆಳ್ತಂಗಡಿ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು...

ಸೌಜನ್ಯ ಪರ ಹೊರಾಟಗಾರ ಮಹೇಶ್ ಶೆಟ್ಟಿ ಬಂಧನ ಖಂಡಿಸಿ ಸರಕಾರಕ್ಕೆ ಮನವಿ

0
ಬೆಳ್ತಂಗಡಿ; ಉಜಿರೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಆರ್.ಎಸ್.ಎಸ್ ಸಂಘಟನೆಯ ಮುಖಂಡನನ್ನು ಅವಹೇಳನಕಾರಿಯಾಗಿ ಟೀಕಿಸಿದ್ದಾರೆ ಎಂಬ ಕಾರಣಕ್ಕೆ ಬ್ರಹ್ಮಾವರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ದುರುದ್ದೇಶ ಪೂರ್ವಕವಾಗಿ ಕಾನೂನು ಬಾಹಿರವಾಗಿ ಬಂಧಿಸಿರುವುದು ಖಂಡನೀಯ...
Google search engine

LATEST ARTICLES