ಬೆಳ್ತಂಗಡಿ; ಮಹೇಶ್ ಶೆಟ್ಟಿ ಜಾಮೀನು ಅರ್ಜಿ ವಿಚಾರಣೆ ಅ4ಕ್ಕೆ ಮುಂದೂಡಿಕೆ
ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ದ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಸೆ30ರಂದು ಮಂಗಳೂರಿನ ಪ್ರಿನ್ಸಿಪಲ್ ಡಿಸ್ಟ್ರಿಕ್ಟ್ ಹಾಗೂ ಸೆಕ್ಷನ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಅ.4 ಕ್ಕೆ ಮುಂದೂಡಲಾಗಿದೆ.ಅಕ್ರಮ...
ಪಡಂಗಡಿ: ಕರು ಕೊಂದ ಚಿರತೆಯ ಸೆರೆಗೆ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ.
ಬೆಳ್ತಂಗಡಿ; ಪಡಂಗಡಿ ಗ್ರಾಮದ ಕೊಡಿಯೇಲು ಎಂಬಲ್ಲಿ ಕರುವನ್ನು ಕೊಂದ ಚಿರತೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಪಡಂಗಡಿ ಪರಿಸರದಲ್ಲಿ ಚಿರತೆ ಸಂಚಾರದ ಮಾಹಿತಿಯನ್ನು ಕಲೆಹಾಕಿ ಚಿರತೆ ಸೆರೆಗೆ ಗೂಡು ಇರಿಸುವ ಕಾರ್ಯ ಮಾಡಿದ್ದಾರೆ.ದೇಜಪ್ಪ...
ಪ್ರಚೋದನಕಾರಿ ಭಾಷಣ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ಸಮಾಜದ ಸ್ವಾಸ್ತ್ಯ ಕೆಡಿಸುವಂತೆ ಹಾಗೂ ಮತೀಯ ಗುಂಪುಗಳ ನಡುವೆ ವೈಷಮ್ಯ ಉಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿರುವ ಬಗ್ಗೆ ಆರ್.ಎಸ್.ಎಸ್. ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್...
ವೇಣೂರು ; ದಲಿತ ಕುಟುಂಬದ ಜಾಗಕ್ಕೆ ಅಕ್ರಮ ಪ್ರವೇಶ ಬೇಲಿ ಕಿತ್ತೆಸೆದು ದಾಂಧಲೆ: ಪ್ರಶ್ನಿಸಿದ ಮಹಿಳೆ ಮುಂದೆ ಬಟ್ಟೆ...
ಬೆಳ್ತಂಗಡಿ : ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿದ ವ್ಯಕ್ತಿಯೋರ್ವ ಕೃತ್ಯವನ್ನು ಆಕ್ಷೇಪಿಸಿದ ದಲಿತ ಕುಟುಂಬಗಳ ಮುಂದೆ ಉಟ್ಟ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ...
ಕೊಕ್ಕಡ ಕಾರು ಬಸ್ ನಡುವೆ ಭೀಕರ ಅಪಘಾತ
ಬೆಳ್ತಂಗಡಿ; ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಕೆ.ಎಸ್. ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು ಹಲವರು ಗಾಯಗೊಂಡ ಘಟನೆ ಸೆ 12 ರಂದು ಮಧ್ಯಾಹ್ನದ ವೇಳೆ ಸಂಭವಿಸಿದೆ.
ಧರ್ಮಸ್ಥಳ ದಿಂದ ಬೆಂಗಳೂರು...
ಅನಾರೋಗ್ಯದಿಂದ ಬಳಲುತ್ತಿರುವ ಕಾಂಗ್ರೆಸ್ ಮುಖಂಡ ಚಾರ್ಮಾಡಿ ಮಮ್ಮಿಕುಂಞಿ ಮನೆಗೆ ರಕ್ಷಿತ್ ಶಿವರಾಂ, ಹರೀಶ್ ಕುಮಾರ್ ಭೇಟಿ
ಬೆಳ್ತಂಗಡಿ; ಚಾರ್ಮಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಮಮ್ಮಿ ಕುಂಞಿ ( ಅರೇಕಲ್ ಭಾವಕ್ಕ ) ತೀವ್ರಾ ಅನಾರೋಗ್ಯ ಹೊಂದಿದ್ದು ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...
ಬೆಳ್ತಂಗಡಿ : ನೆರಿಯ ಮನೆಗೆ ಬೆಂಕಿ ಬಿದ್ದು ಹಾನಿಯಾದ ಕುಟುಂಬಕ್ಕೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಸಹಾಯ ಹಸ್ತ
ಬೆಳ್ತಂಗಡಿ : ನೆರಿಯ ನಿವಾಸಿ ಹರೀಶ್ ವಿ. ಮನೆಗೆ ಅ.6 ರಂದು ರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆಗೆ ಸಂಪೂರ್ಣವಾಗಿ ಹಾನಿಯಾಗಿದ್ದು ಮನೆಗೆ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಟೀಂ ಪುಷ್ಪಗಿರಿ ತಂಡದ ಸದಸ್ಯರು...
ಕೆ.ಪಿ.ಸಿ.ಸಿ ಮಾನವ ಹಕ್ಕು ವಿಭಾಗದ ರಾಜ್ಯ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆ
ಬೆಳ್ತಂಗಡಿ: ಕೆ ಪಿ ಸಿ ಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗ ಇದರ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ.ಕೆ ಪಿ ಸಿ ಸಿ ಅಧ್ಯಕ್ಷರಾದ ಬಿ.ಕೆ...
“ಶೌರ್ಯ” : ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರಿಗೆ ಕೌಶಲಾಭಿವೃದ್ಧಿ ತರಬೇತಿ. ಸೇವೆ ಮಾಡುವವರಿಗೆ ಸದಾ ದೇವರ ಅನುಗ್ರಹ...
ಧರ್ಮಸ್ಥಳ: ಜಾತಿ-ಮತ ಬೇಧವಿಲ್ಲದೆ ನಿಸ್ವಾರ್ಥ ಮನೋಭಾವದಿಂದ ಮಾನವೀಯತೆಯೊಂದಿಗೆ “ಶೌರ್ಯ” ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರು ಮಾಡುವ ಸೇವೆ ಅದ್ಭುತವಾಗಿದ್ದು, ಹೆಚ್ಚಿನ ಸಂತೋಷ ಮತ್ತು ಅಭಿಮಾನ ಉಂಟು ಮಾಡಿದೆ. ಸೇವೆ ಮಾಡುವವರಿಗೆ ಸದಾ...
FEATURED
MOST POPULAR
SpringFest One Fashion Show at the University of Michigan
And when we woke up, we had these bodies. They're like, except I'm having them! Oh, I think we should just stay friends. You'll...
LATEST REVIEWS
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡಾ ವೀಲ್ ಚೇರ್ ವಿತರಣೆ.
ಬೆಳಾಲು :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಕುಕ್ಕೊಟ್ಟು ನಿವಾಸಿ ಮುತ್ತಪ್ಪ ನಾಯ್ಕ್ ರವರಿಗೆ ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ...
ದ್ವಿತೀಯ ಪಿಯುಸಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ “ಮುಸ್ಕಾನ್ ಕೌಸರ್ ಅವರಿಗೆ ಜಮೀಯತುಲ್ ಫಲಾಹ್...
ಬೆಳ್ತಂಗಡಿ; 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಬೆಳ್ತಂಗಡಿ ರೆಂಕೆದಗುತ್ತು ನಿವಾಸಿ "ಮುಸ್ಕಾನ್ ಕೌಸರ್" ಅವರಿಗೆ...



























