Mathematica 10 released on Raspberry Pi
And when we woke up, we had these bodies. They're like, except I'm having them! Oh, I think we should just stay friends. You'll...
ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್ ರೈ ಭೇಟಿ
ಬೆಳ್ತಂಗಡಿ; ವಕೀಲರು ವೃತ್ತಿಯಲ್ಲಿ ಪ್ರಕರಣಗಳ ಬಗ್ಗೆ ಸತತ ಪರಿಶ್ರಮ ಮತ್ತು ಅದ್ಯಯನ ನಡೆಸಿ ಕೆಲಸ ನಿರ್ವಹಿಸಿದಲ್ಲಿ ಕಕ್ಷಿಗಾರರಿಗೆ ನ್ಯಾಯ ದೊರಕುವ ಜೊತೆಗೆ ವೃತ್ತಿಯಲ್ಲಿ ಯಶಸ್ಸು ಕಾಣಲು ಸಾದ್ಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ...
ಉಜಿರೆಯಲ್ಲಿ ಶಾಂತಿ ಭಂಗ; ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ಉಜಿರೆಯಲ್ಲಿ ಪುನೀತ್ ಕೆರೆಹಳ್ಳಿ ಯನ್ನು ತಡೆದ ಘಟನೆಗೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ನಿವಾಸಿಗಳಾದ ಅನಿಲ್ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ,...
ಬೆಳ್ತಂಗಡಿ; ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಪೊಲೀಸ್ ದಾಳಿ ಒಬ್ಬನ ಬಂಧನ,ಎರಡು ಟಿಪ್ಪರ್ ಹಾಗೂ ಮರಳು ವಶಕ್ಕೆ
ಬೆಳ್ತಂಗಡಿ: ಇಂದಬೆಟ್ಟು ಬೊಳೂರು ಬೈಲ್ ನಲ್ಲಿ ನೇತ್ರಾವತಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಓರ್ವನನ್ನು ಬಂಧಿಸಿ, ಎರಡು ಟಿಪ್ಪರ್ ಲಾರಿಗಳನ್ನು ಹಾಗೂ ಮರಳನ್ನು...
ಶಿವಮೊಗ್ಗದ ವ್ಯಕ್ತಿಯ ಮೃತದೇಹ ಗುರುವಾಯನಕೆರೆಯಲ್ಲಿ ಪತ್ತೆ
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಭೂಷಣ್ ಬಾರ್ ಎದುರುಗಡೆ ವೃದ್ಧರೊಬ್ಬರ ಮೃತದೇಹ ಆ.18 ರಂದು ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚಾಳ ನಿವಾಸಿ ಮರಿಯಪ್ಪ...
ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಬೆಳ್ತಂಗಡಿ ಬಿಜೆಪಿ ಧರಣಿ
ಬೆಳ್ತಂಗಡಿ : ವಾಲ್ಮೀಕಿ ನಿಗಮದ ಲೂಟಿಯ ರೂವಾರಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಭ್ರಷ್ಟ ಹಾಗೂ ಬಡವರ ವಿರೋಧಿ ಕಾಂಗ್ರೆಸ್ ಸರಕಾರದ ವೖಫಲ್ಯಗಳ ವಿರುದ್ಧ ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ಪ್ರತಿಫಟಾನ...
ಕಳಿಯ; ಕಳಿಯ ಗೋವಿಂದೂರು ಶಾಲಾ ಬಳಿಯ ಅರಣ್ಯ ಇಲಾಖೆಯ ಗುಡ್ಡಕ್ಕೆ ಬೆಂಕಿ
ಬೆಳ್ತಂಗಡಿ; ಕಳಿಯ ಗ್ರಾಮದ ಗೋವಿಂದೂರು ಶಾಲೆಯ ಸಮೀಪದ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಮಂಗಳವಾರ ಸಂಭವಿಸಿದೆ.ಗುಡ್ಡಕ್ಕೆ ಬೆಂಕಿ ಬಿದ್ದ ಕುರಿತು ಸ್ಥಳೀಯ ಕೃಷಿಕ ಆದರ್ಶ್ ಕೊರೆಯ ಎಂಬವರು ಗಮನಿಸಿದ್ದು ಕೂಡಲೇ ಕಳಿಯ ಗ್ರಾಮ...
ಬೆಳ್ತಂಗಡಿ; ತಾಲೂಕಿನಲ್ಲಿ ಮುಸ್ಲಿಂ ಮುಖಂಡರಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲು ನಿರ್ಧಾರ
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅಮಾಯರ ಕೊಲೆ ಸಮುದಾಯದ ಅವಹೇಳನ ಇದೆಲ್ಲವನ್ನು ಖಂಡಿಸಿ ಹಲವಾರು ಬಾರಿ ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಗೃಹ ಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರ...
ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಸಮುದಾಯದ ನಡುವೆ ಕೋಮು ವೈಷಮ್ಯ ದ ಪೋಸ್ಟ್ ಪ್ರಕರಣ ದಾಖಲು
ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಮಂಗಳೂರು ಬ್ಯಾರಿ ವಾರಿಯರ್ 03 ಎಂಬ ಇನ್ ಸ್ಟ್ರಾಗ್ರಾಮ್ ಖಾತೆಯಲ್ಲಿ ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳ ಭಾವಚಿತ್ರವನ್ನು ಹೊಂದಿರುವ ಪೋಸ್ಟ್ ಹಾಕಿ ಅದರೊಂದಿಗೆ ವಿವಿಧ ಸಮುದಾಯಗಳ...
FEATURED
MOST POPULAR
ರಾಜಕೇಸರಿ ಟ್ರಸ್ಟ್ ವತಿಯಿಂದ ಸರಕಾರಿ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ
ಬೆಳ್ತಂಗಡಿ; ಮನೋಜ್ ಕಟ್ಟೆಮರ್ ಇವರ ಹುಟ್ಟಿದಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ ) ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣ ಕಾರ್ಯಕ್ರಮ ನಡೆಯಿತುಈ...
LATEST REVIEWS
ಬೆಳ್ತಂಗಡಿ; ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ
ಬೆಳ್ತಂಗಡಿ; ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ಆ 8 ರಂದು ಪತ್ತೆಯಾಗಿದೆ.ಮೃತ ವ್ಯಕ್ತಿ ಕೊಯ್ಯೂರು ಗ್ರಾಮದ ಕೊಂಕದಡ್ಕ ನಿವಾಸಿ ಚಿದಾನಂದ ಯಾನೆ ಉಮೇಶ್ ಗೌಡ...
ಟಿಪ್ಪರ್ ನಲ್ಲಿ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ
ಬೆಳ್ತಂಗಡಿ; ಟಿಪ್ಪರ್ ಹಾಗೂ ಪಿಕಪ್ ವಾಹನದಲ್ಲಿ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿ ಫೆ.12 ರಂದು ಅಮಾನತು ಆಗಿದ್ದ ಬಳೆಂಜ ಶಾಲೆಯ ಶಿಕ್ಷಕ ಕಿರಣ್ ಕುಮಾರ್ ಅವರನ್ನು ಫೆ.18ರಂದು ಕಳಿಯ ಗ್ರಾಮದ ಸರಕಾರಿ...




























