ಬೆಳ್ತಂಗಡಿ; ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಶಾಕ್ ವ್ಯಕ್ತಿಸಾವು
ಬೆಳ್ತಂಗಡಿ: ನಗರದ ಹುಣ್ಸೆಕಟ್ಟೆ ಸಮೀಪದ ಪುಂಡಿಕ್ಕು ಎಂಬಲ್ಲಿ ಮರದ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಶಾಕ್ ತಗಲಿ ಗೆಲ್ಲು ಕಡಿಯುತ್ತಿದ್ದ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಗುರುವಾರ...
ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಹೇಳಿಕೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ; ಅಶ್ಲೀಲ ಶಬ್ದಗಳನ್ನು ಉಪಯೋಗಿಸಿದ್ದಲ್ಲದೆ "ಕಾನೂನನ್ನು ಕೈಗೆತ್ತಿ ಕೊಳ್ಳುವುದೇ ಉಳಿದರುವ ದಾರಿ" ಎಂದು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದಿದ್ದ ವಿಜಯ ವಿಜಿ ಎಂಬ ಫೇಸ್ ಬುಕ್ ಖಾತೆಯ ವಿರುದ್ದ ಧರ್ಮಸ್ಥಳ...
ಕರಾವಳಿಯ ಅಭಿವೃದ್ಧಿಗೆ 500ಕೋಟಿ ಅನುದಾನದ ಬೇಡಿಕೆ: ಐವಾನ್ ಡಿಸೋಜ
ಬೆಳ್ತಂಗಡಿ: ಕರಾವಳಿ ಪ್ರದೇಶದ ಅಭಿವೃದ್ದಿಗೆ ಸೂಕ್ತ ಅನುದಾನ ಒದಗಿಸುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಸಲ್ಲಿಸಿದ್ದು ಈ ಬಾರಿಯ ಬಜೆಡ್ ನಲ್ಲಿ ಸೂಕ್ತ ಅನುದಾನ ಲಭಿಸುವ ನಿರೀಕ್ಷೆಯಿದೆ ಎಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ...
ಮಂಗಳೂರು DSS ಸಂಸ್ಥಾಪಕರಲ್ಲಿ ಪ್ರಮುಖರು, ಹಿರಿಯ ಮುಖಂಡರು ಆದ ಎಂ.ದೇವದಾಸ್ ಹೃದಯಾಘಾತದಿಂದ ನಿಧನ.
ಮಂಗಳೂರು ಡಿ.ಎಸ್.ಎಸ್. ಸಂಸ್ಥಾಪಕರಲ್ಲಿ ಪ್ರಮುಖರು, ರಾಜ್ಯ ಸಂಘಟನಾ ಸಂಚಾಲಕರು, ಹಿರಿಯ ದಲಿತ ಮುಖಂಡರು ಆದ ಎಂ.ದೇವದಾಸ್ ನಿಧನರಾಗಿದ್ದಾರೆ.ಹೃದಯ ಸಂಬಂಧಿ ಸಮಸ್ಯೆಗೆ ಚಿಕಿತ್ಸೆಯಲ್ಲಿದ್ದ ಅವರು 12-07-2026ರಂದು ಮುಂಜಾನೆ ಕಾಣಿಸಿಕೊಂಡ ಉಸಿರಾಟ ತೊಂದರೆಗೆ ಮಂಗಳೂರಿನ ಫಾದರ್...
ಖ್ಯಾತ ಕಿರುತೆರೆ ನಿರ್ದೇಶಕ ವಿನು ಬಳಂಜ ಅವರ ತಾಯಿ ನಿಧನ
ಬೆಳ್ತಂಗಡಿ: ಬಳಂಜ ಅಟ್ಲಾಜೆ ನಿವಾಸಿ ದಿ. ನಾರಾಯಣ ನಾಯ್ಗ ರವ ಪತ್ನಿ ಖ್ಯಾತ ಕಿರುತೆರೆ ನಿರ್ದೇಶಕ ವಿನು ಬಳೆಂಜ ಅವರ ತಾಯಿ ಮೀನಾಕ್ಷಿ ಎನ್ ನಾಯ್ಗ (85) ಮಂಗಳವಾರ ಅಲ್ಪಕಾಲದ ಅಸೌಖ್ಯದಿಂದ ಸ್ವಗ್ರಹದಲ್ಲಿ...
ಧರ್ಮಸ್ಥಳ ವಿರುದ್ದ 200ಕೋಟಿ ಷಡ್ಯಂತ್ರ ಚಿನ್ನಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು, ಜು. 21: ಧರ್ಮಸ್ಥಳ ದೇವಸ್ಥಾನದ ವಿರುದ್ಧ ₹200 ಕೋಟಿ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ ಚಿನ್ನಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣದ ವಿಚಾರಣೆ ವೇಳೆ, ಅರ್ಜಿದಾರರ ವಿರುದ್ಧ ಕಾನೂನು...
ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ
ಬೆಳ್ತಂಗಡಿ; ನಿರೀಕ್ಷೆ ಯಂತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ,...
ಧರ್ಮಸ್ಥಳ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಗುತ್ತಿಮಾರು ಬಾಬು ಗೌಡ (56) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ19 ರಂದು ನಡೆದಿದೆ.ಮನೆಯ ಸಮೀಪದ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ...
ಮೂಡಿಗೆರೆಯ ಹಳ್ಳಿ ರಸ್ತೆಯಲ್ಲಿ ವೀಲಿಂಗ್ ಉಜಿರೆಯ ಐವರ ಬಂಧನ
ಚಿಕ್ಕಮಗಳೂರು: ಪ್ರವಾಸಕ್ಕೆ ಬಂದು ಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡಿ ಸುಮಾರು ಐದು ಕಿಲೋ ಮೀಟರ್ ರಸ್ತೆಯನ್ನು ಹಾಳು ಮಾಡಿರುವ ಬೆಳ್ತಂಗಡಿ ಮೂಲದ ಐವರು ಯುವಕರ ವಿರುದ್ದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು...
FEATURED
MOST POPULAR
ರಬ್ಬರ್ ಬೆಳೆಗೆ ಬೆಂಬಲ ಬೆಲೆ ನಿಗಧಿಗೆ ಆಗ್ರಹಿಸಿ ಕೇಂದ್ರ ಸಚಿವರಿಗೆ ದಿನೇಶ್ ಗುಂಡೂರಾವ್ ಪತ್ರ
ಬೆಳ್ತಂಗಡಿ: ನೈಸರ್ಗಿಕ ರಬ್ಬರ್ ಬೆಳೆಯನ್ನು ನಿಗದಿತ ಕೃಷಿ ಬೆಳೆಗಳ ಪಟ್ಟಿಯಲ್ಲಿ ಸೇರಿಸುವಂತೆ ಮತ್ತು ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಅಥವಾ ನ್ಯಾಯಸಮ್ಮತ ಲಾಭದಾಯಕ ಬೆಲೆಯನ್ನು (ಎಫ್ಆರ್ಪಿ) ನಿಗದಿಗೊಳಿಸುವಂತೆ ದ.ಕ. ಜಿಲ್ಲಾ ಉಸ್ತುವಾರಿ...
LATEST REVIEWS
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ; ವೈವಾಹಿಕ ಜೀವನ ಪ್ರವೇಶಿಸಿದ 123ಜೋಡಿ
ಬೆಳ್ತಂಗಡಿ; ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 52ನೆಯ ವರ್ಷದ ಸಾಮೂಹಿಕ ವಿವಾಹ ಬುಧವಾರ ಸಂಜೆ 6.45ರ ಗೋಧೂಳಿ ಲಗ್ನದಲ್ಲಿ ಸಂಭ್ರಮದಿಂದ ನಡೆಯಿತು.ನಾಡಿನ ವಿವಿಧ ಭಾಗಗಳ 123ಮಂದಿ ವಧು ವರರು ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪ್ರಮಾಣ...
ಪ್ರಧಾನಿಯವರ ವಿರುದ್ದ ಅವಹೇಳನಕಾರಿ ಹೇಳಿಕೆ ರಕ್ಷಿತ್ ಶಿವರಾಂ ವಿರುದ್ದ ಪೊಲೀಸರಿಗೆ ದೂರು
ಬೆಳ್ತಂಗಡಿ; ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ...




























