ಶಾಸಕ ಹರೀಶ್ ಪೂಂಜರಿಗೆ ಸ್ಟೇಶನ್ ನಲ್ಲಿಯೇ ಜಾಮೀನು ಮಂಜೂರು
ಬೆಳ್ತಂಗಡಿ; ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 58/2024 , ಕಲಂ:143, 147, 341, 504, 506 ಜೊತೆಗೆ 149 ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿತ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರನ್ನು, ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ...
ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ
ಬೆಳ್ತಂಗಡಿ; ಧರ್ಮಸ್ಥಳ ನೇರ್ತನೆ ನಿವಾಸಿ ಉದ್ಯಮಿಯಾಗಿದ್ದ ಜೋಸೆಫ್ ತೆಕ್ಕೆಕುಟ್ಟ್ (52) ಹೃದಯಾಘಾತದಿಂದ ನಿಧನರಾಗಿದ್ದಾರೆ.ಕಳೆದ ಕೆಲ ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಇವರು ಭಾನುವಾರ ನಿಧನರಾಗಿದ್ದಾರೆ. ಮೃತರು ಪತ್ನಿ ನಾಲ್ವರು ಮಕ್ಕಳು ಹಾಗೂ ಅಪಾರ...
ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿ
ಬೆಳ್ತಂಗಡಿ; ದೇಶದ ಗಮನ ಸೆಳೆದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ತಳೆದಿದ್ದು, ಪ್ರಕರಣದ ಮರುತನಿಖೆಗೆ ಒಪ್ಪಿಗೆ...
ಧರ್ಮಸ್ಥಳ ಹಿಟ್ ಆಂಡ್ ರನ್ ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು
ಧರ್ಮಸ್ಥಳ: ಕನ್ಯಾಡಿ ಪುಡೈತ್ ಚಡವು ಬಳಿ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು ಆರೋಪಿ ಶರತ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆರೋಪಿಗೆ ಸೆಪ್ಟೆಂಬರ್...
9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ
ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಚಿಕ್ಕಮಗಳೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ.ಪುಂಜಾಲಕಟ್ಟೆ ಠಾಣಾ ಅ.ಕ್ರ. 156/2016, ಕಲಂ 379 ಐಪಿಸಿ...
ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿಯಲ್ಲಿ ಪರಿಸರ ಜಾಗೃತಿ ಮತ್ತು ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ; ಕನ್ಯಾಡಿ-2:ಈ ದಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಇಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಲಿಯೋ ಕ್ಲಬ್ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಇಕೋ ಕ್ಲಬ್ ಮೂಲಕ ಪರಿಸರ...
ಭಾರೀ ಗಾಳಿ ಮಳೆಗೆ ಬೆಳ್ತಂಗಡಿ ತಾಲೂಕಿನಲ್ಲಿ ಹಲವಾರು ಮನೆಗಳಿಗೆ ವ್ಯಾಪಕ ಹಾನಿ
ಬೆಳ್ತಂಗಡಿ; ಶನಿವಾರ ಅಪರಾಹ್ನ ಸುರಿದ ಭಾರೀ ಗಾಳಿಯೊಂದಿಗೆ ಮಳೆ ಸುರಿದಿದೆ.ತೆಂಕಕಾರಂದೂರು ಗ್ರಾಮದ ಪೆರೊಡಿತ್ತಾಯನ ಕಟ್ಟೆ ಪರಿಸರದಲ್ಲಿ ಭಾರಿ ಗಾಳಿ ಬೀಸಿದ್ದು 20ಕ್ಕಿಂತ ಅಧಿಕ ಮನೆಗಳಿಗೆ ಹಾನಿಯಾಗಿರುವುದಾಗಿ ತಿಳಿದು ಬಂದಿದೆ. ಇಲ್ಲಿನ ನಿವಾಸಿ ಮಹಮ್ಮದ್...
ಪದ್ಮುಂಜ ಸರಕಾರಿ ಶಾಲೆಯಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಎಸ್.ಎಸ್.ಎಲ್.ಸಿ ಪರೀಕ್ಷೆಯಿಂದ ಹೊರಗಿಟ್ಟ ಶಿಕ್ಷಕರು! ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ...
ಬೆಳ್ತಂಗಡಿ: ತಾಲೂಕಿ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿಸಿರುವ ಘಟನೆ ವರದಿಯಾಗಿದ್ದು ಈ ಬಗ್ಗೆ ಮಕ್ಕಳು ಸ್ವತಹ ಮಕ್ಕಳ...
ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ ಅಡಿಯಲ್ಲಿ ರಿಯಾಯಿತಿ ದರದಲ್ಲಿ ತೆಂಗಿನ ಸಸಿಗಳಿಗೆ ಅರ್ಜಿ ಆಹ್ವಾನ
ಬೆಳ್ತಂಗಡಿ; 2023-24ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಹಾಲಿ ಮದ್ದಡ್ಕ ತೋಟಗಾರಿಕೆ ಕ್ಷೇತ್ರದಲ್ಲಿ ಹೈಬ್ರಿಡ್ (TXD) ತೆಂಗಿನ ಸಸಿಗಳು ರಿಯಾಯಿತಿ ದರದಲ್ಲಿ ಮಾರಾಟಕ್ಕಿರುತ್ತದೆ.ಆಸಕ್ತಿ ಹೊಂದಿರುವ ಕನಿಷ್ಠ ಅರ್ಧ ಎಕರೆ (25 ಗಿಡಗಳು)...
FEATURED
MOST POPULAR
ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಹ ಹರೀಶ್ ಪೂಂಜ ಅವರಿಂದ ಅಧಿಕಾರಿಗಳೊಂದಿಗೆ ಸಭೆ,...
ಬೆಳ್ತಂಗಡಿ; ತಾಲೂಕು ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಬಸ್ ನಿಲ್ದಾಣದ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಕೊನೆಗೂ ಶಾಸಕ ಹರೀಶ್ ಪೂಂಜ ಅವರು ಅಧಿಕಾರಿಗಳ ಸಬೆ ನಡೆಸಿ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ್ದಾರೆ.ಕಾಮಗಾರಿ ಸ್ಥಗಿತಗೊಂಡು ಬಸ್ ನಿಲ್ದಾಣ...
LATEST REVIEWS
ನೆರಿಯ ನೀಲಯ್ಯ ಮಲೆಕುಡಿಯ ಅವರಿಗೆ ಶ್ರದ್ದಾಂಜಲಿ ಸಭೆ
ಬೆಳ್ತಂಗಡಿ; ಪಕ್ಷದ ಹಿರಿಯ ಸದಸ್ಯರಾಗಿದ್ದುಕೊಂಡು ಕಾಂಗ್ರೆಸ್ ಪಕ್ಷದ ಉನ್ನತಿಗಾಗಿ ದುಡಿದಿರುವ ನೀಲಯ್ಯ ಮಲೆಕುಡಿಯರು ಕಾಂಗ್ರೆಸ್ ಪಕ್ಷದ ನಿಜವಾದ ಆಸ್ತಿಯಾಗಿದ್ದರು ಎಂದು ಮಾಜಿ ಶಾಸಕ ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ , ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್...
ಉಪ್ಪಿನಂಗಡಿ: ಜಾಗದ ವಿವಾದ ಕೃಷಿಕನ ಕೊಲೆ
ಉಪ್ಪಿನಂಗಡಿ: ಜಾಗದ ವಿವಾದಕ್ಕೆ ಸಂಬಂಧಿಸಿ ಪ್ರಗತಿಪರ ಕೃಷಿಕರೋರ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಗೋಳಿತೊಟ್ಟು ಸಮೀಪದ ಆಲಂತಾಯದ ಪೆರ್ಲ ಎಂಬಲ್ಲಿ ನ.8ರ ರಾತ್ರಿ ನಡೆದಿದೆ.
ಪೆರ್ಲ ನಿವಾಸಿ, ಪ್ರಗತಿಪರ ಕೃಷಿಕ ರಮೇಶ್ ಗೌಡ...


























