ಬೆಳ್ತಂಗಡಿ : ಅಪ್ರಾಪ್ತ ಕಾಲೇಜ್ ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

ಬೆಳ್ತಂಗಡಿ : ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ವಾಲಿಬಾಲ್ ತರಬೇತಿದಾರ ಮೊಬೈಲ್ ಮೂಲಕ ಮೆಸೇಜ್ ಕಳುಹಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ದಾಖಲಿಸಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಖಾಸಗಿ ಕಾಲೇಜಿನ 17ರ ಹರಯದ...

ಬೆಳ್ತಂಗಡಿ : ಉಜಿರೆ ಕಟ್ಡದ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ  ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ : ವ್ಯಕ್ತಿಯೊಬ್ಬರ ಮೃತದೇಹ ಉಜಿರೆ- ಚಾರ್ಮಾಡಿ ರಸ್ತೆಯ ಬ್ಯಾಂಕ್ ಕಟ್ಟಡದ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಚಾರ್ಮಾಡಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಕಟ್ಟಡದ ಬದಿಯಲ್ಲಿ...

Let’s Build a Traditional City and Make a Profit

0
And when we woke up, we had these bodies. They're like, except I'm having them! Oh, I think we should just stay friends. You'll...
Google search engine

ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ:ಹಣ ದೋಚಿ ಪರಾರಿ ಪ್ರಕರಣ ದಾಖಲು

ಬೆಳ್ತಂಗಡಿ: ದಿಡುಪೆಯಲ್ಲಿರುವ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಜಲಪಾತ ಪ್ರವೇಶ ದ್ವಾರದಲ್ಲಿ ಪ್ರವೇಶ ಶುಲ್ಕದ ಡಿಜಿಟಲ್ ರಶೀದಿ ವಿಚಾರವಾಗಿ ಉಂಟಾದ ವಾಗ್ವಾದ ಹಲ್ಲೆ ಮತ್ತು ಹಣ ದೋಚಿದ ಘಟನೆ ಜು‌.19ರಂದು ನಡೆದಿದ್ದು, ತಡವಾಗಿ ಬೆಳಕಿಗೆ...

ಮಂಗಳೂರು; ಚಿನ್ನಕ್ಕಾಗಿ ವೃದ್ದೆಯ ಕೊಲೆ ಪ್ರಕರಣ ಮೂವರು  ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬಂಟ್ವಾಳ; ಚಿನ್ನಕ್ಕಾಗಿ ತಾನು ಆರೈಕೆ‌ಮಾಡುತ್ತಿದ್ದ ವೃದ್ದೆಯನ್ನು ಸ್ನೇಹಿತರೊಂದಿಗೆ ಸೇರಿ‌ ಉಸಿರು ಕಟ್ಟಿಸಿ ಕೊಂದು‌ ಚಿನ್ನಾಭರಣಗಳನ್ನು ದೋಚಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.ಬಂಟ್ವಾಳ ಅಮ್ಮುಂಜೆ ನಿವಾಸಿಯಾದ ವೃದ್ದೆ ಬೆನಡಿಕ್ಟ್ ಕಾರ್ಲೋ...

ಬಿಸಿರೋಡ್ ಲಾವಣ್ಯ ಕೊಲೆ ಪ್ರಕರಣ‌; ಆರೋಪಿ ಚೇತನ್ ಪೊಲೀಸ್ ವಶಕ್ಕೆ

ಬಂಟ್ವಾಳ : ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜು.16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್ ಆರೋಗ್ಯ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸರು 11...
Google search engine

ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ; ಕಂದಾಯ ಇಲಾಖೆಯಿಂದ ತೆರವು ಕಾರ್ಯಾಚರಣೆ

ಬೆಳ್ತಂಗಡಿ : ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ ಮಾಡಿದ ಬಗ್ಗೆ ಬೆಳ್ತಂಗಡಿ ಕಂದಾಯ ಇಲಾಖೆಗೆ ಬಂದ ದೂರಿನ ಹಿನ್ನೆಲೆಯಲ್ಲಿ ಪೊಲೀಸರ ನೇತೃತ್ವದಲ್ಲಿ ಕಾಂಪೌಂಡ್ ತೆರವು ಮಾಡಲಾಗಿದೆ. ಬೆಳ್ತಂಗಡಿ ನಗರದ ಜೈನ್ ಪೇಟೆಯ ರಾಜೇಶ್...

ಕುತ್ಲೂರು;ಆದಿವಾಸಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಬೆಳ್ತಂಗಡಿ; ಕಳೆದ 2 ವರ್ಷಗಳ ಹಿಂದೆ ಆದಿವಾಸಿಗಳಿಗಿದ್ದ ಏಕೈಕ ಸಂಪರ್ಕ ರಸ್ತೆಯ ಮದ್ಯದ ಸೇತುವೆ ಮುರಿದು ಬಿದ್ದರೂ ಹೊಸ ಸೇತುವೆ ನಿರ್ಮಿಸದೆ ಇರುವ ಸರಕಾರದ ನಿರ್ಲಕ್ಷ ಅತ್ಯಂತ ಖಂಡನೀಯವಾಗಿದೆ, ಅದನ್ನು ತಕ್ಷಣ ಪುನರ್ನಿರ್ಮಿಸಿಕೊಡಬೇಕು...

ಬೆಳ್ತಂಗಡಿ; ಸಂತ ಲಾರೆನ್ಸ್ ಪ್ರಧಾನ ದೇವಾಲಯದ ಮಾತೃವೇದಿ ವತಿಯಿಂದ ಪಡಂಗಡಿ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಹಾಯಧನ ವಿತರಣೆ

ಬೆಳ್ತಂಗಡಿ: ಸೀರೋ ಮಲಬಾರ್ ಮಾತೃವೇದಿ ಸಂತ ಲಾರೆನ್ಸ್ ಪ್ರಧಾನ ದೇವಾಲಯ ಬೆಳ್ತಂಗಡಿ ಇದರ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಥಮಿಕ ಶಾಲೆ ಪಡಂಗಡಿಯಲ್ಲಿ "ವಿದ್ಯಾದೀಪ" ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾಸಮವಸ್ತ್ರ ಸಹಾಯಧನ ವಿರತಣೆ ಕಾರ್ಯಕ್ರಮ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಕಳೆಂಜ ಬಿಜೆಪಿ ಮುಖಂಡನ ಕೊಲೆ‌ ಯತ್ನ ಪ್ರಕರಣ ಕಾಂಗ್ರೆಸ್ ಮುಖಂಡ ಕುಶಾಲಪ್ಪ ಗೌಡ ಬಂಧನ

0
ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ತಾಲೂಕು ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ಕಳೆಂಜ ಗ್ರಾಮದ ನಿವಾಸಿ ರಾಜೇಶ್ ಎಮ್.ಕೆ(33) ಮೇಲೆ ಜೂ.4 ರಂದು ರಾತ್ರಿ ಕೊಲೆ ಯತ್ನ ನಡೆಸಿದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ...

LATEST REVIEWS

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ – ಹರೀಶ್ ಪೂಂಜ

0
ಬೆಳ್ತಂಗಡಿ: ಕೇಂದ್ರ ವಿತ್ತ ಸಚಿವರಾದ ಶ್ರೀ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ಮಂಡಿಸಿದ ನರೇಂದ್ರ ಮೋದಿ ಸರಕಾರದ ಮೂರನೇ ಅವಧಿಯ ಪ್ರಥಮ ಮುಂಗಡ ಪತ್ರವು ಜನಪರ ಕಾಳಜಿಯ, ವಿಕಸಿತ ಭಾರತದ ವಿಶ್ವಾಸನೀಯ ಬಜೆಟ್...

ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮ ಗಳ ನಡುವೆ ವೈಮನಸ್ಯ ಮೂಡಿಸುವ ಸಂದೇಶ; ವಸಂತ ಗಿಳಿಯಾರ್...

0
ಬೆಳ್ತಂಗಡಿ; ಧರ್ಮ ಧರ್ಮಗಳ ನಡುವೆ ಸಮುದಾಯಗಳ ನಡುವೆ ವೈಮನಸ್ಯವುಂಟುಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಬಗ್ಗೆ ವಸಂತ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಈ ಬಗ್ಗೆ ಶೇಖರ ಲಾಯಿಲ...
Google search engine

LATEST ARTICLES