ಬೆಳ್ತಂಗಡಿ : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ
ಬೆಳ್ತಂಗಡಿ : ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾಗಿರುವ ಘಟನೆ ಡಿ.9 ರಂದು ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ...
ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ
ಇಂದಬೆಟ್ಟು:ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ 2.5 NVG eyiMiTRA Surathkal ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ, ಸಮೃದ್ಧಿ ಸಂಜೀವಿನಿ ಒಕ್ಕೂಟ...
ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಅಂತರ್ ರಾಜ್ಯ ಕಳ್ಳನ ಬಂಧನ
ಬೆಳ್ತಂಗಡಿ : ಕರ್ನಾಟಕ ರಾಜ್ಯ ಮತ್ತು ಹೊರ ರಾಜ್ಯದ ಜಿಲ್ಲೆಗಳಲ್ಲಿ ಸುಮಾರು 35 ಕ್ಕೂ ಅಧಿಕ ಸರಣೆ ಕಳ್ಳತನ ಹಾಗೂ ನ್ಯಾಯಾಲಯಗಳಿಗೆ ಹಾಜರಾಗದ 22 ಬಂಧನದ ವಾರಂಟ್ ಇದ್ದರೂ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ...
ಬೆಳ್ತಂಗಡಿ; ಮಲೆಕುಡಿಯ ಸಮಾಜ ಬಾಂಧವರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ
ಬೆಳ್ತಂಗಡಿ ತಾಲೂಕು ಸಮಸ್ತ ಮಲೆಕುಡಿಯ ಸಮಾಜ ಬಾಂಧವರು ಬೆಳ್ತಂಗಡಿಯ ಜನಪ್ರಿಯ ಶಾಸಕರಾದ ಹರೀಶ್ ಪೂಂಜರವರನ್ನು ಭೇಟಿ ಮಾಡಿ ಇತ್ತೀಚಿಗೆ ಅವರು ಉತ್ತಮ ಶಾಸಕ ಪ್ರಶಸ್ತಿ ಪಡೆದ ನಿಟ್ಟಿನಲ್ಲಿ ಶಾಸಕರನ್ನು ಸನ್ಮಾನಿಸಿದರು. ಈ ಸಂಧರ್ಭದಲ್ಲಿಸಮುದಾಯದ...
ಅನ್ವೇಷಣೆ–2026’ ಸ್ಪರ್ಧೆಯಲ್ಲಿ ಎಸ್.ಡಿ.ಎಂ ವಿದ್ಯಾರ್ಥಿ ಅಕ್ಷರ್ ಹಳೆಮನೆ ರಾಜ್ಯಮಟ್ಟಕ್ಕೆ ಆಯ್ಕೆ
ಉಜಿರೆ:ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ (SVYM) ಹಾಗೂ Qualcomm ವತಿಯಿಂದ ಆಯೋಜಿಸಲಾದ ‘ಅನ್ವೇಷಣೆ–2026’ ಸ್ಪರ್ಧೆಯಲ್ಲಿ ಎಸ್ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದ 10ನೇ ತರಗತಿ ವಿದ್ಯಾರ್ಥಿ ಅಕ್ಷರ್ ಹಳೆಮನೆ ಭಾಗವಹಿಸಿ,...
ಬೆಳ್ತಂಗಡಿ : ಸವಣಾಲಿನಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ
ಬೆಳ್ತಂಗಡಿ: ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಎಂಬಲ್ಲಿ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಇಲ್ಲಿನ ನಿವಾಸಿ ಬಾಲಕೃಷ್ಣ ನಾಯ್ಕ ರವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು...
ನೆಲ್ಯಾಡಿ ಸಮೀಪ ಗುಂಡ್ಯದಲ್ಲಿ ಬಸ್ಸುಗಳ ನಡುವೆ ಅಪಘಾತ ಹಲವರಿಗೆ ಗಾಯ
ಬೆಳ್ತಂಗಡಿ; ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ಮಧ್ಯಾಹ್ನ ಗುಂಡ್ಯ ಸಮೀಪ ಬಸ್ ಗಳನಡುವೆ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ಗಳೆರಡು ಮುಖಾಮುಖಿ ಡಿಕ್ಕಿಯಾಗಿ ಒಟ್ಟು 9 ಮಂದಿ ಗಾಯಗೊಂಡಿದ್ದಾರೆ.
ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ...
ಇಳಂತಿಲ: ಕಾಂಗ್ರೆಸ್ ಕಾರ್ಯಕರ್ತರ ಸಭೆ ಸರ್ಕಾರದ ಜನಪರ ಯೋಜನೆಗಳನ್ನ ಮನೆ ಮನೆಗೆ ತಲುಪಿಸಿ: ರಕ್ಷಿತ್ ಶಿವರಾಂ
ಬೆಳ್ತಂಗಡಿ; ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಗೆ ತಿದ್ದುಪಡಿ ತಂದು ಗ್ರಾಮೀಣ ಜನರಿಗೆ ಮಾಡಿರುವ ಮೋಸದ ವಿರುದ್ಧ ಮುಂಬರುವ ದಿನಗಳಲ್ಲಿ ನಡೆಸಲಾಗುವ ಹೋರಾಟದ ರೂಪರೇಷೆ, ಗ್ರಾಮದಲ್ಲಿ ಆಗಬೇಕಾಗಿದ್ದ ಅಭಿವೃದ್ಧಿ ಕಾರ್ಯಗಳ...
ಚಾಮರಾಜ ನಗರದಲ್ಲಿ ಅರಣ್ಯ ಇಲಾಖೆಯವರಿಂದಮೂವರು ರೈತರ ಹತ್ಯೆ ಖಂಡನೀಯ ಬಿ.ಎಂ ಭಟ್
ಚಾಮರಾಜ ನಗರದಲ್ಲಿ ಸ್ವತಂತ್ರ ದೊರೆತ ದಿನವೇ ಅಧಿಕಾರಿಗಳ ಅಕ್ರಮ ನಡೆ ಖಂಡನೀಯಭಾರತ ದೇಶ ಇಂದು 80 ನೇ ಸ್ವಾತಂತ್ರೋತ್ಸವ ಆಚರಣೆಯ ಗುಂಗಿನಲ್ಲಿದ್ದರೆ ಚಾಮರಾಜ ನಗರದಲ್ಲಿ ಮೂವರು ಬಡ ರೈತರನ್ನು ಅರಣ್ಯ ಅಧಿಕಾರಿಗಳು ಗುಂಡಿಕ್ಕಿ...
FEATURED
MOST POPULAR
ಶಾಸಕ ಭರತ್ ಶೆಟ್ಟಿ ಎಷ್ಟು ಸರಕಾರಿ ಶಾಲೆಗಳನ್ನು ಸ್ಥಾಪಿಸಿದ್ದಾರೆ, ಮುನೀರ್ ಕಾಟಿಪಳ್ಳ ಪ್ರಶ್ನೆ
ಉಳಿದ ಅವಧಿಯಲ್ಲಿ ಕಾಣೆಯಾಗುವ ಸುರತ್ಕಲ್ ಶಾಸಕ ಭರತ್ ಶೆಟ್ಟಿ, ಮತೀಯ ದ್ವೇಷದ ಅಜೆಂಡಾ ಸಿಕ್ಕಿದಾಗ ಮಾತ್ರ ಶೋಭ ಕರಂದ್ಲಾಜೆ, ಅನಂತ ಕುಮಾರ್ ಹೆಗಡೆ ತರ ಓಡೋಡಿ ಬರುತ್ತಾರೆ. "ಕ್ರಿಶ್ಚಿಯನ್ ಆಡಳಿತದ ಶಾಲೆಗಳನ್ನು ಹಿಂದು...
LATEST REVIEWS
ಮುಂಡಾಜೆ ಸೈಂಟ್ ಮೇರೀಸ್ ಚರ್ಚ್ ಗೆ ರಕ್ಷಿತ್ ಶಿವರಾಂ ಭೇಟಿ ಮಳೆಯಿಂದಾದ ಹಾನಿ ಪರಿಶೀಲನೆ
ಬೆಳ್ತಂಗಡಿ; ಮಳೆಯಿಂದ ಸೈಂಟ್ ಮೇರಿಸ್ ಮುಂಡಾಜೆ ಚರ್ಚ್ ನ ತಡೆಗೋಡೆ ಕುಸಿದುಬಿದ್ದಿದ್ದು ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭದಲ್ಲಿ ಧರ್ಮಗುರುಗಳಾದ ವರ್ಗೀಸ್ ಪುದಿಯೆಡತ್ಚರ್ಚ್ ಪಾಲನಾ ಸಮಿತಿಯ...
ಶಿರ್ಲಾಲು ಗ್ರಾಮಸಭೆಯಲ್ಲಿ ಹೊಡೆದಾಟ ಎರಡೂ ಗುಂಪಿನ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ: ಶಿರ್ಲಾಲು ಗ್ರಾಮಸಭೆಯಲ್ಲಿ ನಡೆದ ಹೊಡೆದಾಟಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಆನಂದ ಪೂಜಾರಿ ಎಂಬವರು ನೀಡಿರು ದೂರಿನಲ್ಲಿ ಗ್ರಾಮಸಭೆಯಲ್ಲಿ ಕುಶಾಲಪ್ಪ ಗೌಡ ಮತ್ತು ನವೀನ್ ನಡುವೆ ದೇವಸ್ಥಾನದ...




























