ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ವರದಿಯ ಬಗ್ಗೆ ಆದೇಶ ಮುಂದೂಡಿದ ನ್ಯಾಯಾಲಯ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215 ಅಡಿಯಲ್ಲಿ ಸಲ್ಲಿಸಿದ್ದ ವರದಿಯ ಬಗ್ಗೆ .26 ಕ್ಕೆ ನಿಗದಿಪಡಿಸಲಾಗಿದ್ದ ಆದೇಶವನ್ನು ಡಿ29 ಕ್ಕೆ ಬೆಳ್ತಂಗಡಿ ನ್ಯಾಯಾಲಯ ಮುಂದೂಡಿದೆ
ಬೆಳ್ತಂಗಡಿ...
ಮಾರ್ಚ್ 1 ರಂದು ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ.
ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಮಾರ್ಚ್ 1 ಶುಕ್ರವಾರದಂದು ಬೆಳ್ತಂಗಡಿಯ ಗುರು ನಾರಾಯಣ ಸಭಾ ಭವನದಲ್ಲಿ ಪಕ್ಷ ಸಮಾವೇಶ ನಡೆಯಲಿದೆ.ಎಸ್ಡಿಪಿಐ ರಾಷ್ಟ್ರೀಯ...
ಧರ್ಮಸ್ಥಳಕ್ಕೆ ಕ್ಷೇತ್ರ ರಕ್ಷಾಯಾತ್ರೆ; ಧಾರ್ಮಿಕ ಶ್ರದ್ಧಾಕೇಂದ್ರಗಳ ರಕ್ಷಣೆ ಭಕ್ತರ ಕರ್ತವ್ಯ; ಸಚ್ಚಿದಾನಂದ ಭಾರತೀ ಸ್ವಾಮೀಜಿ
ಉಜಿರೆ: ಲಕ್ಷಾಂತರ ಮಂದಿ ಸರ್ವಧರ್ಮಿಯರ ಶ್ರದ್ಧಾ-ಭಕ್ತಿಯ ಕೇಂದ್ರವಾದ ಧರ್ಮಸ್ಥಳವು ಎಲ್ಲಾ ಧಾರ್ಮಿಕ ಶ್ರದ್ಧಾಕೇಂದ್ರಗಳಿಗೆ ಮಾದರಿಯಾಗಿ ಪ್ರೇರಕ ಶಕ್ತಿಯಾಗಿದ್ದು, ಅತಿಶಯ ಕ್ಷೇತ್ರವಾಗಿ ಇನ್ನಷ್ಟು ಬೆಳೆಯಲಿ, ಬೆಳಗಲಿ ಎಂದು ಕಾಸರಗೋಡು ಎಡನೀರು ಮಠದ ಪೂಜ್ಯ ಸಚ್ಚಿದಾನಂದ...
ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು
ಬೆಳ್ತಂಗಡಿ : ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು ಡಿಸೆಂಬರ್ 2023 ರಲ್ಲಿ...
ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ...
ಉಜ್ವಲಾ ಯೋಜನೆಯ ಮಹಿಳೆಯರ ಮೇಲೂ, “ಬೆಲೆ ಏರಿಕೆಯ ಬರೆ ಎಳೆದ” ಕೇಂದ್ರ ಸರ್ಕಾರ- ರಕ್ಷಿತ್ ಶಿವರಾಂ
ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿ ದೇಶದ 10 ಕೋಟಿ ಬಡ ಮಹಿಳೆಯರಿಗೆ ಅಡುಗೆ ಅನಿಲದ ಸಬ್ಸಿಡಿ ನೀಡುತ್ತಿರುವುದಾಗಿ ಕೇಂದ್ರ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ವಾಸ್ತವದಲ್ಲಿ ಅದೇ ಮಹಿಳೆಯರ ಮೇಲೆಯೇ ಹೊಸ ಆರ್ಥಿಕ ಹೊರೆ ಹೇರುವ...
ಕಡಬ : ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ
ಬೆಳ್ತಂಗಡಿ : ಕೋರ್ಟ್ ಆದೇಶ ಉಲ್ಲಂಘನೆ ಪ್ರಕರಣ ಸಂಬಂಧ 30 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ ಯೂಟ್ಯೂಬರ್ ಸಂತೋಷ್ ಕಡಬ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಶ್ರೀ...
ಕುವೆಟ್ಟು ಹೆದ್ದಾರಿಯ ದಾರಿದೀಪಗಳ ಲೋಕಾರ್ಪಣೆಗೊಳಿಸಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ; ಗುರುವಾಯನಕೆರೆ ಮೂಡಬಿದ್ರೆ ರಸ್ತೆಯಲ್ಲಿ ರೂ.1.00 ಕೋಟಿ ವೆಚ್ಚದಲ್ಲಿ ಕುವೆಟ್ಟುವಿನಲ್ಲಿ ಅಳವಡಿಸಿರುವ ಹೆದ್ದಾರಿ ದಾರಿ ದೀಪಗಳನ್ನು ಶಾಸಕ ಹರೀಶ್ ಪೂಂಜ ಅವರು ಶುಕ್ರವಾರ ಲೋಕಾರ್ಪಣೆ ಗೊಳಿಸಿದರು.
ಮುಂಡಾಜೆ ಪ್ಯಾಕ್ಸ್ ಮಹಾಸಭೆ; 2.39 ಕೋಟಿ ರೂ. ಲಾಭ, ಶೇ.16 ಡಿವಿಡೆಂಟ್ ಘೋಷಣೆ
ಬೆಳ್ತಂಗಡಿ; "ಕಳೆದ ಆರ್ಥಿಕ ವರ್ಷದಲ್ಲಿ ಸಂಘವು 1,439 ಕೋಟಿ ರೂ. ವ್ಯವಹಾರ ನಡೆಸಿದ್ದು 2.39 ಕೋಟಿ ರೂ. ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ ಶೇ.16 ಡಿವಿಡೆಂಟ್ ನೀಡಲು ನಿರ್ಣಯಿಸಲಾಗಿದೆ" ಎಂದು ಮುಂಡಾಜೆ ಪ್ರಾಥಮಿಕ...
FEATURED
MOST POPULAR
ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ.
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ ಪಕ್ಷದ ಕಚೇರಿಯಲ್ಲಿ ಭಾನುವಾರ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ನಡೆಯಿತು....
LATEST REVIEWS
ಬಂದಾರು; ಅರತಕ್ಷತೆ ಊಟದ ಬಳಿಕ ಹಲವರು ಅಸ್ವಸ್ಥ, ಓರ್ವ ಮಹಿಳೆ ಸಾವು
ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದಲ್ಲಿ ವಾಂತಿ ಭೇದಿ ಯಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಬಂದಾರು ಗ್ರಾಮದಲ್ಲಿ ಮೇ 12 ರಂದು ನಡೆದ ಅರತಕ್ಷತೆ ಊಟದ ಬಳಿಕ ಹಲವರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು
ಬೆಳ್ತಂಗಡಿ : ಕಳೆದ 50 ದಿನಗಳಿಂದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ಹೋರಾಟ ನಡೆಸುತ್ತಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗಡಿಪಾರು ಆದೇಶ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ರಾಜ್ಯ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ...


























