ಶಿಬಾಜೆ ನಾರಾಯಣಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಬಾಗಿಲು ಹಸ್ತಾಂತರ

ಬೆಳ್ತಂಗಡಿ. ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ಶಿಬಾಜೆ ಶಾಖೆಯ ವತಿಯಿಂದ ನಿರ್ಮಾಣವಾಗುತ್ತಿರುವ ನೂತನ ನಾರಾಯಣ ಗುರು ಮಂದಿರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಮರದ ಬಾಗಿಲನ್ನು ಹಸ್ತಾಂತರ ಮಾಡಿದರು.ಈಗಾಗಲೇ...

ಕಾಯರ್ತಡ್ಕ; ಅಕ್ರಮ ದನ ಸಾಗಾಟ ಪತ್ತೆ ಇಬ್ಬರ ಬಂಧನ

ಬೆಳ್ತಂಗಡಿ; ತಾಲೂಕಿನ ಕಾಯರ್ತಡ್ಕದಲ್ಲಿ ಅಟೋ ರಿಕ್ಷಾ ದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ...

ಬೆಳ್ತಂಗಡಿ; ಮಲೆನಾಡಿನ ನಕ್ಸಲ್ ಚಳವಳಿಗೆ ಬೀಳಲಿದೆ ಪೂರ್ಣ ವಿರಾಮ, ಕುತ್ಲೂರಿನ ಸುಂದರಿ ಸೇರಿದಂತೆ ಐವರು ನಕ್ಸಲರ ಶರಣಾಗತಿಗೆ ಕ್ಷಣಗಣನೆ

ಬೆಳ್ತಂಗಡಿ : ಕರ್ನಾಟಕದ ಮಲೆನಾಡಿನಲ್ಲಿ ಎರಡು ದಶಕದ ಹಿಂದೆ ಬೇರುಬಿಟ್ಟ ನಕ್ಸಲ್ ಚಳವಳಿಗೆ ಇದೀಗ ಪೂರ್ಣವಿರಾಮ ಬೀಳುವ ಕಾಲ ಸನ್ನಿಹಿತವಾಗಿದೆ.ಮಲೆನಾಡಿನ ಆದಿವಾಸಿಗಳ ಬದುಕುವ ಹಕ್ಕಿಗಾಗಿ ರೂಪಗೊಂಡ ಹೋರಾಟಗಳು ಅಂತಿಮವಾಗಿ ನಕ್ಸಲ್ ಚಳವಳಿಯಾಗಿ ರೂಪಾಂತರಗೊಂಡು...
Google search engine

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಆಟಿಡ್ ಒಂಜಿ ವಿಶೇಷ ತಿನಸ್ ಕಾರ್ಯಕ್ರಮ

ಬೆಳ್ತಂಗಡಿ;  ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ತಿಂಗಳ ಸಭೆ ಹಾಗೂ ಆಟಿಡ್ ಒಂಜಿ ವಿಶೇಷ ತಿನಸ್ ಅನ್ನುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿಯಾದ ವಸಂತಿ...

ಕೆ.ಪಿ‌.ಸಿ.ಸಿ ಮಾನವ ಹಕ್ಕು ವಿಭಾಗದ ರಾಜ್ಯ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆ

ಬೆಳ್ತಂಗಡಿ: ಕೆ ಪಿ ಸಿ ಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗ ಇದರ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ.ಕೆ ಪಿ ಸಿ ಸಿ ಅಧ್ಯಕ್ಷರಾದ ಬಿ‌.ಕೆ...

ವಿಮೆನ್ ಇಂಡಿಯಾ ಮೂವ್‌ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ಪ್ರತಿನಿಧಿ ಸಭೆ; ಜನರನ್ನು ಒಗ್ಗೂಡಿಸುವುದೇ ನಾಯಕತ್ವ; ಅಬ್ದುಲ್ ಖಾದರ್ ನಾವೂರು

ಬೆಳ್ತಂಗಡಿ, ಆ. 11: ವಿಮೆನ್ ಇಂಡಿಯಾ ಮೂವ್‌ಮೆಂಟ್ (ವಿಮ್) ಬೆಳ್ತಂಗಡಿ ಕ್ಷೇತ್ರ ಸಮಿತಿಯ ಅಸೆಂಬ್ಲಿ ಪ್ರತಿನಿಧಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಬೆಳ್ತಂಗಡಿಯ ಜಮಿಯತುಲ್ ಫಲಾಹ್ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದ...
Google search engine

ಬೆಳ್ತಂಗಡಿ; ಇಳಂತಿಲ ದರೋಡೆ ಪ್ರಕರಣ‌ ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

ಬೆಳ್ತಂಗಡಿ; ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಇಳಂತಿಲ ಎಂಬಲ್ಲಿ, 2023 ರ ಮಾರ್ಚ್ ನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿತೆ ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ ಹಾಗೂ ಕೊಕ್ಕಡ...

ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ; ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ;  ಇತ್ತೀಚೆಗೆ ಕಾಶ್ಮೀರದಲ್ಲಿ ನಡೆದ ಉಗ್ರಗಾಮಿ ದಾಳಿ ಆಘಾತಕಾರಿಯಾಗಿದೆ ಈ ಭಯೋತ್ಪಾದಕ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆಈ ಕೂಡಲೇ ಕೇಂದ್ರಸರ್ಕಾರ ನಾವು "ಬಯಸುವ ನ್ಯಾಯ"ವನ್ನು ಒದಗಿಸುವ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಜಿ ಹಾಗು...

ಚಿನ್ನಯ್ಯ ಪರ ನ್ಯಾಯವಾದಿ ಕೆ.ವಿ ಧನಂಜಯ್ ಹಾಗೂ ಇತರ ನ್ಯಾಯವಾದಿಗಳ ವಿರುದ್ದ ಎಸ್.ಐ.ಟಿ ಗೆ ದೂರು

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ  ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ್ಯಾಯವಾದಿ ಕೆ.ವಿ ಧನಂಜಯ್ ಹಾಗೂ ಇತರ ನ್ಯಾಯವಾದಿಗಳ ವಿರುದ್ದ ಎಸ್.ಐ.ಟಿ ಕಚೇರಿಗೆ ಬುಧವಾರ ದೂರು ನೋಡಲಾಗಿದೆ.ಬೆಳ್ತಂಗಡಿ ಎಸ್.ಐ ಎಸ್.ಐ.ಟಿ ಕಚೇರಿಗೆ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಕೊಯ್ಯೂರು ಸಂಜೀವ ಮಲೆಕುಡಿಯ ಅವರಿಗೆ ಬೆಸ್ಟ್ ಫೌಂಡೇಶನ್‌ ವತಿಯಿಂದವೀಲ್‌ಚೇರ್ ಹಸ್ತಾಂತರ

0
ಬೆಳ್ತಂಗಡಿ:ಬೆಸ್ಟ್ ಫೌಂಡೇಶನ್ ವತಿಯಿಂದ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಲೆಕುಡಿಯರ ಸಂಘದ ಮಾಜಿ ಅಧ್ಯಕ್ಷರಾದ ಸಂಜೀವ ಮಲೆಕುಡಿಯ ಅವರಿಗೆ ವೀಲ್‌ಚೇರ್ ಹಸ್ತಾಂತರಿಸಲಾಯಿತು ಈ ಸಂದರ್ಭದಲ್ಲಿ...

LATEST REVIEWS

ಸೌತಡ್ಕ ದೇವಸ್ಥಾನಸದ ನೂತನ ಸೇವಾ ಕೌಟರ್ ಉದ್ಘಾಟನೆ

0
ಬೆಳ್ತಂಗಡಿ; ಕೊಕ್ಕಡ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸೇವಾ ಕೌಟರ್ ನ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಶುಕ್ರವಾರ ನೆರವೇರಿಸಿದರು.ಈ ಸಂದರ್ಭದಲ್ಲಿಆಳಿತ ಮಂಡಳಿಯ ಅಧ್ಯಕ್ಷ...

ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

0
ಬೆಳ್ತಂಗಡಿ : ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ 12 ದಿನದ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಸೆ. 3 ರಂದು ಸಂಜೆ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಿಕ...
Google search engine

LATEST ARTICLES