ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್. ಎನ್ ನರಗುಂದ ನೇಮಕ

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ತಹಶೀಲ್ದಾರ್ ಎಸ್. ಎನ್ ನರಗುಂದ ನೇಮಕವಾಗಿದ್ದರೆ. ಕಳೆದ ಎರಡುವರೆ ವರ್ಷಗಳ ಕಾಲ ಬೆಳ್ತಂಗಡಿಯಲ್ಲಿ ತಹಶೀಲ್ದಾರ್ ಆಗಿದ್ದ ಪೃಥ್ವಿ ಸಾನಿಕಂ...

ಬಿಜೆಪಿ ಸದಸ್ಯರ ಅಡ್ಡ ಮತದಾನ; ಧರ್ಮಸ್ಥಳ ದಲ್ಲಿ ಶಾಸಕಾಂಗ ಸಭೆ, ಪ್ರಮಾಣವಿಲ್ಲ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಯಲ್ಲಿನ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿಯಲ್ಲೇ ಪರ ಮತ್ತು ವಿರೋಧಕ್ಕೆ ಕಾರಣವಾಗಿದ್ದ ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸುವ ವಿಚಾರಕ್ಕೆ ತೆರೆ ಬಿದ್ದಿದೆ. ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ...

ಬೆಳ್ತಂಗಡಿ; ಪದ್ಮನಾಭ ಸಾಲ್ಯಾನ್ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ

ಬೆಳ್ತಂಗಡಿ;  ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿಯ ಆಗಸ್ಟ್ ತಿಂಗಳ ಸಭೆಯು ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್‌ ರವರ ಅಧ್ಯಕ್ಷತೆಯಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿ...
Google search engine

ಬೆಳ್ತಂಗಡಿ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಅಧಿಕಾರಿಗಳಿಂದ ಆಗಬೇಕು: ಹರೀಶ್ ಪೂಂಜ

ಬೆಳ್ತಂಗಡಿ;: ಪ್ರಜಾಸೇವಾ ಇಲಾಖೆಯನ್ನು ಹೊಸದಾಗಿ ಪರಿಚಯಿಸುವ ಮೂಲಕ ಸರಕಾರವನ್ನೇ ರಾಜ್ಯದ ಜನಸಾಮಾನ್ಯರ ಮನೆ-ಬಾಗಿಲಿಗೆ ಕೊಂಡೊಯ್ದು ದೂರು, ಸಮಸ್ಯೆಗಳಿಗೆ ಕಾನೂನಿನ ಚೌಕಟ್ಟಿನಡಿ ಸ್ಥಳದಲ್ಲೇ ಸೂಕ್ತ ಪರಿಹಾರ ಕಲ್ಪಿಸುವ ಜನಸ್ನೇಹಿ ಆಡಳಿತಕ್ಕೆ ಹೊಸ ಆಂದೋಲನ ಆರಂಭಿಸಲಾಗಿದ್ದು ಬೆಳ್ತಂಗಡಿ...

ಕೆ‌ಎಂಜೆ ವತಿಯಿಂದ “ಭಾರತದ ಬಹುತ್ವ- ಬಂಧುತ್ವದ” ಬಗ್ಗೆ ಕಾರ್ಯಕ್ರಮ: ಮಿಲಾದ್ ಸಂದೇಶ ಸಭೆ

ಮೀಲಾದ್ ಸಂದೇಶ ಸಭೆ ಬೆಳ್ತಂಗಡಿ; ಭಾರತದ ಸ್ವಾತಂತ್ರ್ಯದ ಇತಿಹಾಸವೇ ಬಹುತ್ವ ಮತ್ತು ಬಂಧುತ್ವವಾಗಿದೆ. ಇಲ್ಲಿ ಜಾತಿ ಧರ್ಮದ ವ್ಯತ್ಯಾಸಗಳಿಲ್ಲದೆ ಭಾತರ ಎಂಬ ಧ್ಯೇಯದಿಂದ ಹೋರಾಡಿದ್ದರ ಪರಿಣಾಮ ಈ ಸುಂದರ ದೇಶದ ಆಶಯ ಇಂದಿಗೂ ಭದ್ರವಾಗಿದೆ...

ಬೆಳ್ತಂಗಡಿ : ಲಾಯಿಲ ಸರ್ಕಾರಿ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ತೆರವಿಗೆ ತಹಶೀಲ್ದಾರ್ ಆದೇಶ

ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ನೇತಾಜಿ ಬಡಾವಣೆ ಪಕ್ಕದಲ್ಲಿ ಗ್ರಂಥಾಲಯಕ್ಕೆ ಮೀಸಲಿರಿಸಿದ್ದ ಸರ್ಕಾರಿ ಜಾಗ 116/1 ರಲ್ಲಿ 0.05 ಎಕ್ರರೆಯಲ್ಲಿ ನಿರ್ಮಿಸಲಾಗುತ್ತಿರುವ ಅನಧಿಕೃತ ಕಟ್ಟಡ ತೆರವಿಗೆ ಬೆಳ್ತಂಗಡಿ ತಹಶೀಲ್ದಾರ್ ಆದೇಶಿಸಿದ್ದು,ಈ ಬಗ್ಗೆ ಕಂದಾಯ...
Google search engine

ಧರ್ಮಸ್ಥಳ ಕನ್ಯಾಡಿಯಲ್ಲಿ ಭೀಕರ ರಸ್ತೆ ಅಪಘಾತ ಬೈಕ್ ಸವಾರ ಸಾವು

0
ಬೆಳ್ತಂಗಡಿ: ಉಜಿರೆ-ಧರ್ಮಸ್ಥಳ ರಸ್ತೆಯ ಕನ್ಯಾಡಿ ಸೇವಾ ಧಾಮದ ಸಮೀಪದ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಲು ಮತ್ತು ತಲೆಗೆ ಗಂಭೀರ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ...

ಸೌಜನ್ಯ ಪ್ರಕರಣ ಸಿಬಿಐಗೆ ನೋಟೀಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ 13 ವರ್ಷಗಳ ಹಿಂದೆ ನಡೆದಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿ ಕು. ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಾ.23 ರಂದು ಸುಪ್ರೀಂಕೋರ್ಟ್ ಸಿಬಿಐಗೆ...

ಮುಂಡಾಜೆಯಲ್ಲಿ ಸ್ಕೂಟರಿಗೆ ಬೊಲೆರೋ ಡಿಕ್ಕಿ ಶಾಲಾ ಬಾಲಕಿ ಮೃತ್ಯು

0
ಬೆಳ್ತಂಗಡಿ: ಮುಂಡಾಜೆ ಸೀಟು ಬಳಿ ಬೈಕ್ ಗೆ ಬೊಲೆರೋ ಡಿಕ್ಕಿಹೊಡೆದು ಸಂಭವಿಸಿದ ಅಪಘಾತದಲ್ಲಿ ನಾಲ್ಕನೇ ತರಗತಿ ಬಾಲಕಿ ಮೇಲೆ ಬೊಲೆರೋ ಹರಿದು ಮೃತಪಟ್ಟ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಕಕ್ಕಿಂಜೆ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾದ್ಯಮ ಶಾಲೆ ಪ್ರಾರಂಭ

0
ಬೆಳ್ತಂಗಡಿ. ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಯನ್ನು ರಾಜ್ಯ ಸರ್ಕಾರ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಕ್ಕಿಂಜೆಗೆ ಮಂಜೂರು ಗೊಳಿಸಿದ್ದು. 2025-26ನೇ ಶೈಕ್ಷಣಿಕ ಸಾಲಿನಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು.ನೂತನವಾಗಿ...

LATEST REVIEWS

ಬೆಳಾಲು ಸೇವಾ ಸಹಕಾರಿ‌ ಬ್ಯಾಂಕಿನ ಅವ್ಯವಹಾರ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0
ಬೆಳ್ತಂಗಡಿ; ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.ಬಂಧಿತ ಆರೋಪಿ...

ಶಿವಮೊಗ್ಗ ಜೈಲಿನಿಂದ  ಚಿನ್ನಯ್ಯನ ಬಿಡುಗಡೆ

0
ಶಿವಮೊಗ್ಗ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಷಡ್ಯಂತ್ರನಡೆಸಿದ್ದಾನೆ ಎಂದು ಆರೋಪಿಯಾಗಿ ಜೈಲು ಪಾಲಾದ ಚಿನ್ನಯ್ಯ ಕೊನೆಗೂ ಶಿವಮೊಗ್ಗ ಜೈಲಿನಿಂದ ಡಿ.18 ರಂದು ಬೆಳಗ್ಗೆ ಬಿಡುಗಡೆಯಾಗಿದ್ದಾನೆ. ಜೈಲಿನಿಂದ ಮಾಧ್ಯಮಗಳ ಮುಂದೆ ಬರದೆ...
Google search engine

LATEST ARTICLES