ಬೆಳ್ತಂಗಡಿ ಸತ್ಯಶೋಧಕ ವೇದಿಕೆಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆಅಭಿನಂದನೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ : ತಾಲೂಕಿನ ಮಕ್ಕಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಶುಭ ಸಂದರ್ಭದಲ್ಲಿ ಅವರ ಮುಂದಿನ ಶೈಕ್ಷಣಿಕ ಬದುಕು ಉತ್ತಮವಾಗಿ ಬೆಳಗಲಿ ಎಂದು ಹಾರೈಸುತ್ತೇನೆಸತ್ಯ ಶೋಧಕ ವೇದಿಕೆಯ ಮೂಲಕ ಸಮಾಜ ಸುಧಾರಕರ ತತ್ವ ಅನುಷ್ಠಾನಗೊಳ್ಳುತ್ತಿದೆಅಂಬೇಡ್ಕರ್...

ಬೆಳ್ತಂಗಡಿ; ಯುವ ಕಾಂಗ್ರೆಸ್ ನಿಂದ “ಸರಕಾರದ ನಡೆ ಕಾರ್ಯಕರ್ತರ ಕಡೆ” ಸಮಾವೇಶದ ಬಗ್ಗೆ ಸಮಾಲೋಚನಾ ಸಭೆ

ಬೆಳ್ತಂಗಡಿ;  ಯುವ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ವತಿಯಿಂದ ಇಂದು ದಿನಾಂಕ 20-04-2025 ರಂದು ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ನಡೆಯುವ "ಸರ್ಕಾರದ ನಡೆ ಕಾರ್ಯಕರ್ತರ ಕಡೆ" ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯು ಬ್ಲಾಕ್ ಕಾಂಗ್ರೆಸ್...

ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಬೇಕು: ನಿಖಿಲ್ ಕುಮಾರಸ್ವಾಮಿ

ಬೆಳ್ತಂಗಡಿ: ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದ ಬಗ್ಯೆ ಮಾಧ್ಯಮಗಳಲ್ಲಿ ನಿರಂತರ ಪ್ರಕಟವಾಗುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ವದಂತಿಗಳಿಂದ ದೇಶ-ವಿದೇಶಗಳಲ್ಲಿರುವ ಕೋಟ್ಯಾಂತರ ಭಕ್ತಾದಿಗಳಿಗೆ ತೀವ್ರ ನೋವಾಗಿದೆ. ಭಯ ಮತ್ತು ಗೊಂದಲದ ವಾತಾವರಣ ಉಂಟಾಗಿದೆ. ಆದುದರಿಂದ ಪಾರದರ್ಶಕವಾಗಿ...
Google search engine

ಬೆಳ್ತಂಗಡಿ; ಗ್ರಾಮ‌ಆಡಳಿತ ಅಧಿಕಾರಿಯಿಂದ ವ್ಯಕ್ತಿಯಿಂದ ಕೊಲೆ

ಬೆಳ್ತಂಗಡಿ : ಗ್ರಾಮಾಡಳಿತಾಧಿಕಾರಿ ಜಯಚಂದ್ರ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಬಗ್ಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಶೆಟ್ಟಹಳ್ಳಿಯಲ್ಲಿ ಜೂ.22 ರಂದು...

ಬೆಳ್ತಂಗಡಿ : ಸಾರ್ವಜನಿಕ ಆಸ್ಪತ್ರೆ ಫಾರ್ಮಾಸಿ ಅಧಿಕಾರಿ ಚಂದ್ರಶೇಖರ್ ಅಮಾನತು

ಬೆಳ್ತಂಗಡಿ:ಸರ್ಕಾರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಮಹಿಳಾ ನೌಕರರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆಸ್ಪತ್ರೆಯ ಫಾರ್ಮಾಸಿ ಅಧಿಕಾರಿ ಚಂದ್ರಶೇಖರ್ ಅವರನ್ನು ಜೂ 23 ರಂದು ಅಮಾನತು ಮಾಡಲಾಗಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಮಹಿಳಾ...

ಬೆಳಾಲು; ಚಲಿಸುತ್ತಿದ್ದ  ಸ್ಕೂಟರ್ ಹೊತ್ತಿ ಉರಿದ ವೇಳೆ ಬೆಂಕಿಯಿಂದ ಗಾಯಗೊಂಡಿದ್ದ ಬಾಲಕ ಮೃತ್ಯು

0
ಬೆಳ್ತಂಗಡಿ:ಬೆಳಾಲು ಗ್ರಾಮದಮಿನಂದೇಲು ಬಳಿ ಸ್ಕೂಟಿಯೊಂದು ಜೂ.12ರಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆಯಲ್ಲಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ.ಬೆಳಾಲು ನಿವಾಸಿ ನಿವೃತ್ತ ಮಾಜಿ ಸೈನಿಕ ಮೋಹನ್ ಗೌಡ...
Google search engine

ಹಿರಿಯ ಜಾನಪದ ವಿದ್ವಾಂಸ ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ

ಮಂಗಳೂರು: ಕನ್ನಡ, ತುಳು ಸಾಹಿತಿ, ತುಳು ಜಾನಪದ ವಿದ್ವಾಂಸ ಪಾಲ್ತಾಡಿ ರಾಮಕೃಷ್ಣ ಆಚಾರ್ (79)ಅವರು ಪುತ್ತೂರಿನ ಸ್ವಗೃಹದಲ್ಲಿ ಮಂಗಳವಾರ ರಾತ್ರಿ ನಿಧನರಾದರು. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಹಾಗೂ ರಿಜಿಸ್ಟ್ರಾ‌ರ್ ಆಗಿಯೂ ಅವರು ಕಾರ್ಯನಿರ್ವಹಿಸಿದ್ದರುಜಾನಪದ...

ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ: ಭಾರತದ ಭರವಸೆಯ ಬ್ಯಾಡ್ಮಿಂಟನ್ ತಾರೆ, ಥಾಮಸ್ ಕಪ್ ವಿಜೇತ ಹಾಗೂ 2026ರ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಅವರು ಸಕುಟುಂಬಿಕರಾಗಿ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ...

ಕರಾವಳಿಯ ಅಭಿವೃದ್ಧಿಗೆ 500ಕೋಟಿ ಅನುದಾನದ ಬೇಡಿಕೆ: ಐವಾನ್ ಡಿಸೋಜ

ಬೆಳ್ತಂಗಡಿ: ಕರಾವಳಿ ಪ್ರದೇಶದ ಅಭಿವೃದ್ದಿಗೆ ಸೂಕ್ತ ಅನುದಾನ‌ ಒದಗಿಸುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಸಲ್ಲಿಸಿದ್ದು ಈ ಬಾರಿಯ ಬಜೆಡ್ ನಲ್ಲಿ ಸೂಕ್ತ ಅನುದಾನ ಲಭಿಸುವ ನಿರೀಕ್ಷೆಯಿದೆ ಎಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ನೂತನ ಬಿಷಪ್ ಅವರಿಗೆ ಅಭಿನಂದನೆ ಸಲ್ಲಿಸಿದ ರಕ್ಷಿತ್ ಶಿವರಾಂ

0
ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ರವರನ್ನು ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಷಪ್ ಲಾರೆನ್ಸ್ ಮುಕ್ಕುಯಿ...

LATEST REVIEWS

ಧರ್ಮಸ್ಥಳ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಕನ್ಯಾಮರಿಯಮ್ಮನವರ ಜನ್ಮದಿನಾಚರಣೆ

0
ಬೆಳ್ತಂಗಡಿ; ಧರ್ಮಸ್ಥಳ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಸೆ.8 ಭಾನುವಾರ ಕನ್ಯಾಮರಿಯಮ್ಮನವವರ ಜನ್ಮದಿನಾ ಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಧರ್ಮಗುರುಗಳಾದ ಳಾದ ಫಾ. ರೋಕಿ ಮೇನಾಚೇರಿ ಹಾಗೂ ಸಹಾಯಕ ಧರ್ಮಗುರುಗಳಾದ ಫಾ.ಕ್ರಿಸ್ಟಿನ್ ಅವರು...

ಬೆಳ್ತಂಗಡಿ; ಸೌಜನ್ಯ ಪರ ಹೋರಾಟಗಾರರಿಗೆ ಮನವಿ ನೀಡಲು ಅವಕಾಶ ನೀಡದ ಪೊಲೀಸ್ ಇಲಾಖೆಯ ಕ್ರಮ...

0
ಬೆಳ್ತಂಗಡಿ; ಬೆಳ್ತಂಗಡಿಯಲ್ಲಿ ನ್ಯಾಯಕ್ಕಾಗಿ ತಹಶೀಲ್ದಾರರಿಗೆ ಮನವಿ ನೀಡಲು ಅವಕಾಶ ನೀಡದ ಪೋಲೀಸ್ ಇಲಾಖೆಯ ನಡೆ ಅತ್ಯಂತ ಖಂಡನೀಯ ಮತ್ತು ಇದು ಸರಕಾರದ ತಪ್ಪು ನಿರ್ಧಾರ‌ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಅಬಿಪ್ರಾಯ‌ಪಡುತ್ತದೆ...
Google search engine

LATEST ARTICLES