ಬಸ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು ಪ್ರಯಾಣಿಕರಿಗೆ ಗಾಯ

0
ಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆಎಸ್ಸಾರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದು,ಧರೆಗೆ ಗುದ್ದಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಹಾಸನದಿಂದ ಮಂಗಳೂರಿನ...

ಸತ್ಯ ಶೋಧಕ ವೇದಿಕೆ ಬೆಳ್ತಂಗಡಿ ಇದರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಹಾಗೂ ಪೆರಿಯಾರ್ ರಾಮಸ್ವಾಮಿಯವರ ಹುಟ್ಟು...

ಬೆಳ್ತಂಗಡಿ;  ಸತ್ಯ ಶೋಧಕ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸಮಾಜ ಪರಿವರ್ತನಾ ಚಿಂತಕರುಗಳಾದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಹಾಗೂ ಪೆರಿಯಾರ್ ರಾಮಸ್ವಾಮಿಯವರ ಹುಟ್ಟು ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ  ಸೂಪರ್ ಸಿಕ್ಸ್ ಕ್ರಿಕೆಟ್...

ಜಾಹೀರಾತು ನೋಡಿ ಟ್ರೇಡಿಂಗ್ ನಲ್ಲಿ ಹಣತೊಡಗಿಸಿ ರೂ 22 ಲಕ್ಷ ಕಳೆದುಕೊಂಡ ಪುತ್ತೂರಿನ ವ್ಯಕ್ತಿ

ಬೆಳ್ತಂಗಡಿ; ಫೇಸ್ ಬುಕ್ ನಲ್ಲಿ ಟ್ರೇಡಿಂಗ್ ಬಗ್ಗೆ ಬಂದ ಜಾಹೀರಾತನ್ನು ನೋಡಿ ಅದರಲ್ಲಿ ಬಂದ ಸೂಚನೆಯಂತೆ ಹಣ ತೊಡಗಿಸಿದ ಪುತ್ತೂರಿನ ವ್ಯಕ್ತಿಯೋರ್ವ 22 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಘಟನೆ ಸಂಭವಿಸಿದ್ದು ಈ...
Google search engine

ಜಮೀನಿಗೆ ಹೋಗಲು ದಾರಿಯ ಹಕ್ಕಿಗಾಗಿ ತಾಲೂಕು ಕಚೇರಿ ಎದುರು ಧರಣಿ

ಬೆಳ್ತಂಗಡಿ: ಜಾಗಕ್ಕೆ ಹೋಗಲು ದಾರಿ ಹಕ್ಕಿಗಾಗಿ ಆಗ್ರಹಿಸಿ ನಿಡ್ಲೆ ಗ್ರಾಮದಹರಿಪ್ರಸಾದ್ ಇರ್ವತ್ರಾಯ ಅವರು ಆ.27ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು. ನಿಡ್ಲೆ ಗ್ರಾಮದಲ್ಲಿ 3 ಎಕರೆ ಜಮೀನಿದ್ದು, 1993...

ಬೆಳ್ತಂಗಡಿ; ಶಿರ್ಲಾಲು ಗ್ರಾ.ಪಂ ವ್ಯಾಪ್ತಿಯಲ್ಲಿ ಪಡಿತರ ವಿತರಣೆಯಲ್ಲಿ ಅವ್ಯವಸ್ತೆ ಫಲಾನುಭವಿಗಳಿಂದ ಪ್ರತಿಭಟನೆಯ ಎಚ್ಚರಿಕೆ

ಬೆಳ್ತಂಗಡಿ;  ಶಿರ್ಲಾಲು ಗ್ರಾಮ ಪಂಚಾಯತ್ ನ ಸುಳ್ಕೇರಿಮೊಗ್ರು ಸಹಕಾರಿ ವ್ಯವಸಾಯಿಕ ಬ್ಯಾಂಕ್ ನಿಯಮಿತ ಶಿರ್ಲಾಲು ಇಲ್ಲಿ ಕಳೆದ ಕೆಲವು ದಿನಗಳಿಂದ ಪಡಿತರ ಸಾಮಾಗ್ರಿಗಳನ್ನು ಪಡೆಯಲು ನೂರಾರು ಜನ ಹತ್ತು ಹದಿನೈದು ದಿನಗಳಿಂದ ಮೂರು...

ಧರ್ಮಸ್ಥಳ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ; ಆರೋಪಿಯ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿ, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಬಾಲಕಿಯೊಂದಿಗೆ ಕಳೆದ ವರ್ಷ ಸೆಪ್ಟೆಂಬರ್‌ನಿಂದ...
Google search engine

ಬೆಳ್ತಂಗಡಿ : ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರ ಕಡಿಯುವಾಗ ಅರಣ್ಯ ಇಲಾಖೆ ದಾಳಿ ಪ್ರಕರಣ ದಾಖಲು

ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರವನ್ನು ಕಡಿಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನೆರಿಯಕಾಡು...

ಬೆಳ್ತಂಗಡಿಯಲ್ಲಿ ಕಾರ್ಮಿಕರ ದಿನಾಚರಣೆ; ಕಾರ್ಮಿಕರ ಹಕ್ಕುಗಳಿಗಾಗಿ ಸಂಘಟಿತ ಹೋರಾಡ ಅಗತ್ಯ ಬಿ.ಎಂ ಭಟ್

ಬೆಳ್ತಂಗಡಿ; ಜನ ನಂಬುವ ರೀತಿ ಕಾರಣ ನೀಡಿ ದುಡಿಯುವ ಜನರ ಐಕ್ಯತೆಯನ್ನು ಒಡೆಯುವುದು ದುಡಿಸುವ ವರ್ಗದ ರಾಜಕೀಯವಾಗಿದೆ ಮತ್ತು ಐಕ್ಯತೆ ಸಾಧಿಸಿ ನಮ್ಮ ಬದುಕನ್ನು ಉತ್ತಮ ಪಡಿಸಿಕೊಳ್ಳುವುದೇ ದುಡಿಯುವ ವರ್ಗದ ರಾಜಕೀಯ ಎಂದು...

ನಿರಂತರ ಮಳೆಗೆ ಬಂದಾರಿನಲ್ಲಿ ರಸ್ತೆಗೆ ಕುಸಿದ ಗುಡ್ಡ, ವಾಹನ ಸಂಚಾರಕ್ಕೆ ಅಡಚಣೆ

ಬಂದಾರು : ಜು19 ರಾತ್ರಿ ಸುರಿದ ವಿಪರೀತ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಕಲ್ಲರ್ಬಿ ಎಂಬಲ್ಲಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್ ಆಗಿದೆ. ಸ್ಥಳಕ್ಕೆ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ರಾಜ್ಯಸಭಾ ಚುನಾವಣೆ ಕರ್ನಾಟಕ ದಿಂದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0
ಬೆಂಗಳೂರು; ಮುಂದಿನ ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ಮೂವರು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಪಕ್ಷ ಅಂತಿಮಗೊಳಿಸಿದ್ದು ಅಧಿಕೃತವಾಗಿ ಪ್ರಕಟಿಸಿದೆ.ಹಾಲಿ ಸಂಸದರಾಗಿರುವ ಜಿ.ಸಿ ಚಂದ್ರಶೇಖರ್ ಹಾಗೂ ನಾಸಿರ್ ಹುಸೈನ್ ಅವರಿಗೆ ಮತ್ತೊಂದು ಅವಕಾಶವನ್ನು ನೀಡಿದ್ದು ಮೂರನೆಯ...

LATEST REVIEWS

ಬೆಳ್ತಂಗಡಿ; 14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ....

0
ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕುಮಾರಿ...

ಬೆಳ್ತಂಗಡಿ; ಕುವೆಟ್ಟಿನ ಅಕ್ರಮ ಕಸಾಯಿಖಾನೆಯ ಜಾಗ ಜಪ್ತಿಮಾಡಿದ ಪೊಲೀಸರು

0
ಬೆಳ್ತಂಗಡಿ; ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆಗಳ ವಿರುದ್ದ ತಮ್ಮ ಕಾರ್ಯಾಚರಣೆ ಮುಂದುವರಿಸಿರುವ ಪೊಲೀಸರು ಅಕ್ರಮ ಕಸಾಯಿಖಾನೆ ನಡೆಸಲಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ ಕುವೆಟ್ಟುವಿನ ಜಾಗವನ್ನು ಜಪ್ತಿಮಾಡಿದ್ದಾರೆ.ಬೆಳ್ತಂಗಡಿ ಪೊಲೀಸ್‌ ಠಾಣಾ 103/2025 ರಂತೆ ಕರ್ನಾಟಕ ಜಾನುವಾರು ಹತ್ಯಾ...
Google search engine

LATEST ARTICLES