ಎಕ್ಸೆಲ್ ವಿದ್ಯಾಸಂಸ್ಥೆಯ ವಿಧ್ಯಾರ್ಥಿಗಳಿಗೆ ಎ.ಎಂ.ಇ ಸಿಇಟಿ ರ್ಯಾಂಕ್

ಬೆಳ್ತಂಗಡಿ; ಅಖಿಲ ಭಾರತ ಮಟ್ಟದಲ್ಲಿ ನಡೆಯುವ ಏರ್‌ಕ್ರಾಫ್ಟ್ ಎಂಜಿನಿಯರಿಂಗ್‌ ಪ್ರವೇಶ ಮೈಂಟೆನೆನ್ಸ್ ಸಾಮಾನ್ಯ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಹತ್ವದ ಸಾಧನೆ ಮಾಡಿದ್ದಾರೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಾದ ಧ್ರುವ ಅನೂಪ್,...

ಎಸ್ಡಿಪಿಐ ಯಿಂದ ಗಣರಾಜ್ಯೋತ್ಸವ; ದೇಶ ಹಾಗೂ ದೇಶದ ಬಡಜನತೆ, ಶೋಷಿತರು ಉಳಿಯಬೇಕಾದರೆ, ಸಂವಿಧಾನವನ್ನು ಉಳಿಸಬೇಕು; ಅಬ್ದುಲ್ ಮಜೀದ್ ಮೈಸೂರು

  ಬೆಳ್ತಂಗಡಿ (ಜ-26): 77 ನೇ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ "ಸಂವಿಧಾನ ಮೌಲ್ಯಗಳ ರಕ್ಷಣೆ - ಗಣರಾಜ್ಯ ಸಂಭ್ರಮ" ಎಂಬ ಘೋಷ ವಾಕ್ಯದೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ...

ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ಬೆಳ್ತಂಗಡಿ ವತಿಯಿಂದ: ವಿದ್ಯಾನಿಧಿ ಯೋಜನೆಗೆ ಕೊಡುಗೆ

ಬೆಳ್ತಂಗಡಿ: ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ದೇವಾಲಯ ಇದರ ನೇತೃತ್ವದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿ ಧರ್ಮದ್ಯಕ್ಷಧೀಕ್ಷೆಯ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಇವರಿಗೆ ಧರ್ಮ...
Google search engine

ಬೆಳ್ತಂಗಡಿ; ಪಟ್ರಮೆ ನಿವಾಸಿ ಸಿಪಿಐಎಂ ಪಕ್ಷದ ಹಿರಿಯ ಸಂಗಾತಿ ಲಕ್ಷ್ಮಣ ಗೌಡ ನಿಧನ

ಬೆಳ್ತಂಗಡಿ ತಾಲೂಕು  ಪಟ್ರಮೆ ಗ್ರಾಮದ ಜಾಲು ಎಂಬಲ್ಲಿರುವ ಸಿಪಿಐಎಂ ಪಕ್ಷದ ಹಿರಿಯ ಸಂಗಾತಿ   ಲಕ್ಷ್ಮಣ ಗೌಡ(70) ಅಲ್ಪಕಾಲದ ಅನಾರೋಗ್ಯದ ಬಳಿಕ  ಶುಕ್ರವಾರ ನಿಧನರಾಗಿದ್ದಾರೆ.  ಮೃತರು ಪತ್ನಿ ಧರ್ನಮ್ಮ, ಮಗ ಯೋಗೀಶ್, ಮಗಳು ಕವಿತಾ, ಅಳಿಯ,...

ಕಡಬ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ ಮಹಿಳೆಗೆ ಗಾಯ

0
ಕಡಬ; ಭಾರೀ ಗಾಳಿ ಮಳೆಗೆ ಕಡಬ ತಾಲೂಕಿನ ಬಳ್ಪ ಗ್ರಾಮದ ನೇರ್ಪು ಪರಮೇಶ್ವರ ಗೌಡ ಎಂಬವರ ಮನೆ ಮೇಲೆ ಮರವೊಂದು ಉರುಳಿ ಬಿದ್ದು ಮನೆಗೆ ಅಪಾರ ಹಾನಿಯಾದ ಮನೆಯ ಮೇಲ್ಛಾವಣಿ ಬಹುತೇಕ ಕುಸಿದು...

ಭಾರೀ ಮಳೆ ಮುನ್ಸೂಚನೆ ಆ.1 ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ಬೆಳ್ತಂಗಡಿ:ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ನಾಳೆ (ಆ. 1ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ.
Google search engine

Workout Routine for Big Forearms and a Crushing Grip

0
And when we woke up, we had these bodies. They're like, except I'm having them! Oh, I think we should just stay friends. You'll...

ಪದ್ಮುಂಜ ಸೇವಾ ಸಹಕಾರಿ ಸಂಘದ ಚುನಾವಣೆ; ಎಲ್ಲ ಸ್ಥಾನಗಳಲ್ಲಿಯು ಬಿಜೆಪಿ ಬೆಂಬಲಿತರ ಗೆಲುವು

ಪದ್ಮುಂಜ : ಪದ್ಮುಂಜ ಪ್ರಾಥಮಿಕ ಸಹಕಾರ ಸಂಘ ನಿ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಬೆಂಬಲಿತ 12 ಅಭ್ಯರ್ಥಿಗಳೂ ಗೆಲುವನ್ನು ಪಡೆದಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ಉದಯ ಭಟ್ ಕೊಳಬ್ಬೆ ,...

ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ಉತ್ಸವ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ನಿಮಿತ್ತ ಶನಿವಾರ ದೇವಸ್ಥಾನದಲ್ಲಿ ರಂಗಪೂಜೆ, ಬಲಿ ಉತ್ಸವ, ವಸಂತ ಪೂಜೆ, ಅಷ್ಟಾವಧಾನ ಸೇವೆಗಳು ನಡೆದವು.ಧ್ವಜಮರ ಅವರೋಹಣ ನಡೆಯಿತು.ದೀಪಾವಳಿ ವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ ಮೊದಲಾದ ವಿಶೇಷ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯಕೈಯಿಂದ‌ 10 ಲಕ್ಷ ಮೌಲ್ಯದ...

0
ಬೆಳ್ತಂಗಡಿ : ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ವೃದ್ದೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ನೀಡಿ ವೃದ್ಧೆಯನ್ನು ಅಸ್ವಸ್ಥರನ್ನಾಗಿಸಿ ಬಳಿಕ ಹತ್ತು ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದ್ದು ಈ...

LATEST REVIEWS

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ ಆಮೆಗಳು ಸಮೇತ ನಾಲ್ಕು ಮಂದಿಯ...

0
ಬೆಳ್ತಂಗಡಿ; ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಪದಾರ್ಥ ಮಾಡಿ ಬಡಿಸಲು ಅಜ್ಜಿಗೆ ಇಷ್ಟವಾದ ಆಮೆಯನ್ನು ನದಿಯಲ್ಲಿ ಅಕ್ರಮವಾಗಿ ಬೇಟೆಯಾಡಿ ಮಾಂಸ ಮಾಡಲು ಪ್ರಯತ್ನಿಸುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ನಾಲ್ಕು ಆಮೆ ಸಮೇತ ನಾಲ್ಕು...

ಪ್ರಧಾನಿ, ರಾಷ್ಟ್ರ ಪತಿ‌ಸೇರಿದಂತೆ ಗಣ್ಯರಿಂದ  ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ  ಜನ್ಮದಿನಕ್ಕೆ ಶುಭ ಹಾರೈಕೆ

0
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮಂಗಳವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 78 ನೆ ಜನ್ಮದಿನವನ್ನು ಸರಳವಾಗಿ ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿಯವರು ಹಾಗೂರಾಷ್ಟ್ರ ಪತಿ ದ್ರೌಪದಿ ಮುರ್ಮು, ಗೃಹ ಸಚಿವ ಅಮಿತ್ ಷಾ ಸೇರಿದಂತೆ...
Google search engine

LATEST ARTICLES