ಡಾ.ಗೋಪಾಲಕೃಷ್ಣ ಮತ್ತು ಡಾ ಭಾರತಿ ದಂಪತಿಗಳ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ
ಬೆಳ್ತಂಗಡಿ; ಉಜಿರೆಯ ಬೆನಕ ಆಸ್ಪತ್ರೆಗೆ ದಿನಾಂಕ13.01.2025ರಂದು ಚಿತ್ತೈಸಿದ ಕುಕ್ಕೆ ಸುಬ್ರಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ನಂತರ ಆಶೀರ್ವಚನ...
ಶ್ರೀಕ್ಷೇತ್ರ ಧರ್ಮಸ್ಥಳ ಸಾಹಿತ್ಯ ಸಮ್ಮೇಳನ ಉದ್ಘಾಟನೆ
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದ 93ನೆಯ ಅಧಿವೇಶನದ ಉದ್ಘಾಟನೆಯನ್ನು ಹಿರಿಯ ಸಾಹಿತಿಗಳಾದ ಪ್ರೊ ಪ್ರೇಮಶೇಖರ ಅವರು ಉದ್ಘಾಟಿಸಿದರು.ಸಮ್ಮೇಳನದ ಅಧ್ಯಕ್ಷೆತೆಯನ್ನು ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್ ಅವರು...
ಭಾರತ್ ಬೀಡಿ ಕಂಪೆನಿ ಎದುರು ಕಾರ್ಮಿಕರ ಅನಿರ್ಧಿಷ್ಟ ಧರಣಿ ಆರಂಭ
ಬೆಳ್ತಂಗಡಿ; ಭಾರತ್ ಬೀಡಿ ಬೆಳ್ತಂಗಡಿ ಬ್ರಾಂಚ್ ಅನ್ನು ಮುಚ್ಚುಲು ಮುಂದಾಗಿರುವ ಮಾಲಕರ ನೀತಿಯನ್ನು ವಿರೋಧಿಸಿ ಬೆಳ್ತಂಗಡಿ ಭಾರತ್ ಬೀಡಿ ಕಂಪೆನಿಯ ಎದುರು ಸಿಐಡಿಯು ನೇತೃತ್ವದಲ್ಲಿ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಗುರುವಾರ ಆರಂಭಗೊಂಡಿದೆ.ಬೆಳ್ತಂಗಡಿ ತಾಲೂಕು...
ಭಾರೀ ಮಳೆ ಶಿಶಿಲೇಶ್ವರ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
ಬೆಳ್ತಂಗಡಿ; ತಾಲೂಕಿನಾದ್ಯಂತ ಕಳೆದ ಎರಡುದಿನಗಳಿಂದ ನಿರಂತರವಾಗಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ನದಿಗಳು, ಹಳ್ಳಗಳು ಹಾಗೂ ತೊರೆಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶಿಶಿಲ ಗ್ರಾಮದ ಪವಿತ್ರ ಮತ್ತ್ವತೀರ್ಥ ಶ್ರೀ ಶಿಶಿಲೇಶ್ವರ...
ಲಾಯಿಲ ಮುಂಡೇಲು ಅಂಬೇಡ್ಕರ್ ನಗರದಲ್ಲಿ ಮೂರು ಮನೆಗಖಿಗೆ ನುಗ್ಗಿದ ನೀರು ಜನರ ಸ್ಥಳಾಂತರ
ಬೆಳ್ತಂಗಡಿ; ಲಾಯಿಲ ಗ್ರಾಮದ ಮುಂಡೇಲು ಅಂಬೇಡ್ಕರ್ ನಗರದಲ್ಲಿ ಮನೆಗಳಿಗೆ ನದಿ ನೀರು ನುಗ್ಗಿದ್ದು ವ್ಯಾಪಕ ಹಾನಿ ಸಂಭವಿಸಿದೆ. ಮೂರು ಮನೆಗಳಿಗೆ ನೀರು ನುಗ್ಗಿದ್ದು ಮನೆಯೊಳಗೆ ಮೂರು ಫೀಟ್ ಗಿಂತ ಮೇಲೆ ನೀರು ಬಂದಿದೆ....
ಬೆಳ್ತಂಗಡಿ; ಪಟ್ರಮೆ ನಿವಾಸಿ ಸಿಪಿಐಎಂ ಪಕ್ಷದ ಹಿರಿಯ ಸಂಗಾತಿ ಲಕ್ಷ್ಮಣ ಗೌಡ ನಿಧನ
ಬೆಳ್ತಂಗಡಿ ತಾಲೂಕು ಪಟ್ರಮೆ ಗ್ರಾಮದ ಜಾಲು ಎಂಬಲ್ಲಿರುವ ಸಿಪಿಐಎಂ ಪಕ್ಷದ ಹಿರಿಯ ಸಂಗಾತಿ ಲಕ್ಷ್ಮಣ ಗೌಡ(70) ಅಲ್ಪಕಾಲದ ಅನಾರೋಗ್ಯದ ಬಳಿಕ ಶುಕ್ರವಾರ ನಿಧನರಾಗಿದ್ದಾರೆ.
ಮೃತರು ಪತ್ನಿ ಧರ್ನಮ್ಮ, ಮಗ ಯೋಗೀಶ್, ಮಗಳು ಕವಿತಾ, ಅಳಿಯ,...
ಧರ್ಮಸ್ಥಳ, ಕನ್ಯಾಡಿ ಸಮೀಪ ಬಸ್ ಕಾರು ನಡುವೆ ಅಪಘಾತ, ವಿದ್ಯುತ್ ಕಂಬ ಪುಡಿಪುಡಿ
ಬೆಳ್ತಂಗಡಿ: ಉಜಿರೆ ಧರ್ಮಸ್ಥಳ ಹೆದ್ದಾರಿಯ ಕನ್ಯಾಡಿ ಬಳಿ ಬಸ್ ಕಾರು ನಡುವೆ ಅಪಘಾತ ನಡೆದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಕನ್ಯಾಡಿ ಶಾಲಾ ಬಳಿ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ರಸ್ತೆ...
ಬೆಳ್ತಂಗಡಿ; ಅನಿತಾ ಕಾಸರಗೋಡು ವಿರುದ್ದ ಗುರುನಾರಾಯಣ ಸೇವಾ ಸಂಘದಿಂದ ಪೊಲೀಸರಿಗೆ ದೂರು
ಬೆಳ್ತಂಗಡಿ : ಬಿಲ್ಲವ ಸಮಾಜಕ್ಕೆ ಅಶ್ಲೀಲ ಪದಗಳಿಂದ ಅವಹೇಳನಗೈದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಸೋಮವಾರ ಬೆಳ್ತಂಗಡಿ...
ಮಹಿಳೆಯ ಮಾನಭಂಗಕ್ಕೆ ಯತ್ನ ; ತೋಟತ್ತಾಡಿ ನಿವಾಸಿ ಆರೋಪಿ ಬಂಧನ
ಬೆಳ್ತಂಗಡಿ; ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹುಕ್ರೋಟ್ಟು ರಸ್ತೆಯಲ್ಲಿ ಮಹಿಳೆಯೊಬ್ಬರು ಜೂ.6 ರಂದು ಸಂಜೆ ತನ್ನ...
FEATURED
MOST POPULAR
ಬೆಳ್ತಂಗಡಿ; ಡಿ.3ರಂದು ಮಂಗಳೂರಿನಲ್ಲಿ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮ; ಸಂಚಾಲಕರಾದ ರಕ್ಷಿತ್ ಶಿವರಾಂ ನೇತೃತ್ವದಲ್ಲಿ...
ಬೆಳ್ತಂಗಡಿ. ವರ್ಕಳದ ಶಿವಗಿರಿ ಮಠ ಹಾಗೂ ಮಂಗಳೂರು ನಾರಾಯಣ ಗುರು ಅಧ್ಯಯನ ಪೀಠದ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಹಾಗೂ ನಾರಾಯಣ ಗುರುಗಳ ಮಹಾನಿರ್ವಾಣ...
LATEST REVIEWS
ತಲಪಾಡಿ ಟೋಲ್ ಗೇಟ್ ಸಮೀಪ ಭೀಕರ ಅಪಘಾತ 5 ಮಂದಿ ಸಾವು
ಮಂಗಳೂರು: ಕೆ ಸಿರೋಡ್ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಕೆಸಿ ರೋಡ್ ನಿಂದ ಬರುತ್ತಿದ್ದ ರಿಕ್ಷಾ...
ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳಿಗೆ ರೂ 290 ಕೋಟಿ ಅನುದಾನ; ಪದ್ಮನಾಭ ಸಾಲಿಯಾನ್
ಬೆಳ್ತಂಗಡಿ: ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯಂತ ಸಮರ್ಪಕವಾಗಿ ಅನುಷ್ಠಾನ ಗೊಳಿಸಲಾಗಿದ್ದು ತಾಲೂಕಿಗೆ ಈ ವರೆಗೆ ರೂ290 ಕೋಟಿ ಗೂ ಅಧಿಕ ಗ್ಯಾರಂಟಿ...





























