ಬೆಳ್ತಂಗಡಿ; ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹಲವರಿಗೆ ಗಾಯ
ಬೆಳ್ತಂಗಡಿ; ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಜೂ. 26 ರಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ.ಮುಂಜಾನೆ ಸುಲ್ಕೇರಿ...
ಬಿ.ಸಿ ರೋಡ್ ಭೀಕರ ಅಪಘಾತ ಮೂವರು ಮೃತ್ಯು
ಬೆಳ್ತಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಬಿ.ಸಿ ರೋಡ್ ನಾರಾಯಣ ಗುರು ವೃತ್ತಕ್ಕೆ ಇನ್ನೋವಾ ಕಾರು ಡಿಕ್ಕಿಹೊಡೆದು ಮೂವರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ನ15ರಂದು ಬೆಳಗ್ಗಿನ ಜಾವ ನಡೆದಿದೆ. ಬೆಂಗಳೂರು ಕಡೆಯಿಂದ ಉಡುಪಿ...
ಶಾಸಕ ಹರೀಶ್ ಪೂಂಜ ಅವರಿಂದ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭೇಟಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ
ಬೆಳ್ತಂಗಡಿ : ಜು24 ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿಯವರನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿಯಾಗಿ ತಾಲೂಕಿನ ಪ್ರಮುಖ...
ಚಾರ್ಮಾಡಿ ಘಾಟಿ ಐದನೇ ತಿರುವಿನಲ್ಲಿ ಕಾರಿನ ಮೇಲೆ ಬಿದ್ದ ಮರ ಕಾರಿಗೆ ಹಾನಿ
ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯ ಐದನೇ ತಿರುವಿನಲ್ಲಿ ಮಳೆ-ಗಾಳಿಯ ಆರ್ಭಟಕ್ಕೆ ಭಾರಿ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಕಾರಿಗೆ ಹಾನಿ ಉಂಟಾದ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ...
31 ವರ್ಷಗಳ ಯಶಸ್ವಿ ಪಯಣ: ಗ್ರಾಹಕರ ವಿಶ್ವಾಸದ ಪ್ರತೀಕವಾಗಿ ಬೆಳೆದ ಸೋಜಾ ಎಲೆಕ್ಟ್ರಾನಿಕ್ಸ್ ನಲ್ಲಿ ಮಾನ್ಸೂನ್ ಆಫರ್ ಪ್ರಾರಂಭ;...
ಬೆಳ್ತಂಗಡಿ: ತಾಲೂಕಿನ ಅತ್ಯಂತ ಹಿರಿಯ ಹಾಗೂ ಜನಪ್ರಿಯ ಗೃಹಪಯೋಗಿ ಮಳಿಗೆಗಳಲ್ಲಿ ಒಂದಾದ ಸೋಜಾ ಎಲೆಕ್ಟ್ರಾನಿಕ್ಸ್, 1995ರ ಡಿಸೆಂಬರ್ 8ರಂದು ಬೆಳ್ತಂಗಡಿ ನಗರದ ಹೃದಯ ಭಾಗದಲ್ಲಿ ಮಾಜಿ ಶಾಸಕ ದಿವಂಗತ ವಸಂತ ಬಂಗೇರ, ಬೆಳ್ತಂಗಡಿ...
ಮಂಗಳೂರು ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ಬೈಕಂಪಾಡಿ ಸಮೀಪ ಇತ್ತೀಚೆಗೆ ನಸುಕಿನ ಜಾವ ಕಾರೊಂದನ್ನು ಅಡ್ಡಗಟ್ಟಿ, ಮಾರಕಾಸ್ತ್ರಗಳನ್ನು ತೋರಿಸಿ ದರೋಡೆ ಹಾಗೂ ಅಪಹರಣ ನಡೆಸಿದ್ದ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೋಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು...
ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ದ ದ್ವೇಷದ ರಾಜಕಾರಣ; ಶ್ರೀನಿವಾಸ ರಾವ್ ಆರೋಪ
ಬೆಳ್ತಂಗಡಿ; ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳುಕೇಸುಗಳನ್ನು ದಾಖಲಿಸುವ ಮೂಲಕ ದೈಹಿಕ ದಾಳಿ ನಡೆಸುವ ಮೂಲಕ ಭಯದ ವಾತಾವರಣ ರೂಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಶ್ರೀ ನಿವಾಸ ರಾವ್ ಆರೋಪಿಸಿದ್ದರೆ.ಬೆಳ್ತಂಗಡಿ...
ಬಾರ್ಯ; ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಎಲ್ಲ 12 ಸ್ಥಾನಗಳಲ್ಲಿ...
ಬಾರ್ಯ : ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ನವೆಂಬರ್ 05 ರಂದು ನಡೆದು ಫಲಿತಾಂಶ ಹೊರಬಂದಿದ್ದು ಬಿಜೆಪಿ ಬೆಂಬಲಿತ ಸಹಕಾರ...
ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಕುತ್ಲೂರು ಗ್ರಾಮದ ಸಮೃದ್ಧಿ ಮನೆಯ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ಅವರು ಐಸ್ ಹಾಕಿ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸ್ಟಾಫ್ಟ್ವೇರ್ ಎಂಜಿನಿಯರ್ ಹರೀಶ್ ಡಾಕಯ್ಯ ಮತ್ತು ಬಿನಾಕಾ ಹರೀಶ್...
FEATURED
MOST POPULAR
ಬೆಳ್ತಂಗಡಿ; ಕಸ್ತೂರಿ ರಂಗನ್ ವರದಿ ವಿರುದ್ದ ಸಿ.ಪಿ.ಎಂ ನೇತೃತ್ವದಲ್ಲಿ ಪ್ರತಿಭಟನೆ
ಬೆಳ್ತಂಗಡಿ; ರೈತರ ಹಿತ ಕಾಪಾಡುವುದೇ ಜನಪರ ಸರಕಾರಗಳ ಆದ್ಯತೆಯಾಗಬೇಕು ರೈತರು ದೇಶದ ಬೆನ್ನೆಲುಬು, ರೈತರ ಹಿತ ಕಾಪಾಡಲು ಅಸಮರ್ಥರಾದ ಸರಕಾರ ದೇಶವನ್ನು ಆಳಲು ಅಯೋಗ್ಯವಾಗಿದೆ ಎಂದು ಹಿರಿಯ ರೈತ ಮುಖಂಡರಾದ ಕರ್ನಾಟಕ ಪ್ರಾಂತ...
LATEST REVIEWS
ಮಾರ್ಚ್ 1 ರಂದು ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ.
ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಮಾರ್ಚ್ 1 ಶುಕ್ರವಾರದಂದು ಬೆಳ್ತಂಗಡಿಯ ಗುರು ನಾರಾಯಣ ಸಭಾ ಭವನದಲ್ಲಿ ಪಕ್ಷ ಸಮಾವೇಶ ನಡೆಯಲಿದೆ.ಎಸ್ಡಿಪಿಐ ರಾಷ್ಟ್ರೀಯ...
ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಜಯಂತ್ ಕೋಟ್ಯಾನ್ ಹಾಗೂ ಸೀತಾರಾಮ ಬೆಳಾಲು ಅವರಿಗೆ ಸನ್ಮಾನ
ಬೆಳ್ತಂಗಡಿ; ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಮಂಗಳೂರು ವಿಭಾಗ ಸಹಪ್ರಭಾರಿಯಾಗಿ ಆಯ್ಕೆಯಾದ ಜಯಂತ್ ಕೋಟ್ಯಾನ್ ಹಾಗೂ ಜಿಲ್ಲಾ ಮನ್ ಕಿ ಬಾತ್ ಪ್ರಮುಖರಾದ ಸೀತಾರಾಮ ಬೆಳಾಲು ಅವರನ್ನು ಗೌರವಿಸಲಾಯಿತು.ಈ ಸಂದರ್ಭದಲ್ಲಿ...



























