ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ ಮರುಡಾಮರೀಕರಣ ಕಾಮಗಾರಿಗೆ ಸಂಸದ ಬ್ರಿಜೇಶ್ ಚೌಟರಿಂದ ಚಾಲನೆ

ಬೆಳ್ತಂಗಡಿ : ಗುರುವಾಯನಕೆರೆ ಉಪ್ಪಿನಂಗಡಿ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಯು ರೂ.6 ಕೋಟಿ ವೆಚ್ಚದಲ್ಲಿ ಮರು ಡಾಮರೀಕಣವಾಗಲಿದ್ದು, ಕಾಮಗಾರಿಗೆ ಫೆ.18ರಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಶಿಲಾನ್ಯಾಸ ನೆರವೇರಿಸಿದರು. ಶಾಸಕ ಹರೀಶ್ ಪೂಂಜ ಅವರು...

Show HN: Appsites – Beautiful websites for mobile

And when we woke up, we had these bodies. They're like, except I'm having them! Oh, I think we should just stay friends. You'll...

ಬೆಳ್ತಂಗಡಿ: ಸೌಜನ್ಯ ಪ್ರಕರಣ‌ ನ್ಯಾಯಕ್ಕಾಗಿ ಜನಾಗ್ರಹ ದಿನಾಚರಣೆ; ನ್ಯಾಯ ಸಿಗುವ ವಿಶ್ವಾಸವೇ ಹೊರಟು ಹೋಗುತ್ತಿದೆ ಕುಸುಮಾವತಿ

ಬೆಳ್ತಂಗಡಿ; ಧರ್ಮಸ್ಥಳ ಸೌಜನ್ಯ ಪ್ರಕರಣ ನ್ಯಾಯಕ್ಕಾಗಿ ಜನಾಗ್ರಹ ದಿನಾಚರಣೆ ಹಾಗೂ ಧರ್ಮಸ್ಥಳ ದೌರ್ಜನ್ಯ ಗಳು ಮತ್ತು ಇತಿಹಾಸ ಮತ್ತು ವರ್ತಮಾನ ಪುಸ್ತಕ ಬಿಡುಗಡೆ ಕಾರ್ಯಕ್ರಮ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಅ 9 ರಂದು...
Google search engine

ಬೆಳ್ತಂಗಡಿ : ನಗರದಲ್ಲಿ ಸರಣಿ ಕಳ್ಳತನ ಪ್ರಕರಣ; ಕಳ್ಳನ ಬಂಧನ ನಗರದಲ್ಲಿ  ಸ್ಥಳ ಮಹಜರು

ಬೆಳ್ತಂಗಡಿ: ನಗರದ ಮೂರು ಮಾರ್ಗದ ಬಳಿಯಿಂದ ಮಾತೃ ಶ್ರೀ ಹೊಟೇಲ್ ಹಾಗೂ ಕೋರ್ಟ್ ರಸ್ತೆಯವರೆಗೆ ಮೇ.19 ರಂದು ತಡರಾತ್ರಿ 11 ಕಡೆಗಳಲ್ಲಿ ಕಳ್ಳತನ ನಡೆಸಿ ನಗದು ಸಹಿತ ಇನ್ನಿತರ ವಸ್ತುಗಳನ್ನ ದೋಚಿದ್ದ ಅಂತರ್...

ಗೃಹ ಜ್ಯೋತಿ ಯೋಜನೆ ಮರುಪರಿಶೀಲನಾ ಶಿಬಿರ; ರಾಜಕೀಯ‌ ಬೇಡ ಯೋಜನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಮಾಡಿ, ಕೆಡಿಪಿ ಸದಸ್ಯ...

ಬೆಳ್ತಂಗಡಿ: ಸಂವಿಧಾನದ ಆಶಯಗಳಂತೆ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನ ಮಾಡಿದೆ. ರಾಜ್ಯದ ಜನಸಾಮಾನ್ಯರು ಎಲ್ಲಾ ಪಂಚಗ್ಯಾರಂಟಿಗಳನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಆದರೆ ಕೆಲವು ಸಂವಿಧಾನದ ಆಶಯಗಳನ್ನು ಒಪ್ಪದವರು ಗ್ಯಾರಂಟಿ ಯೋಜನೆಯನ್ನು...

ಉಜಿರೆ ರಿಕ್ಷಾ ಪಾರ್ಕಿಂಗ್ ಸಮಸ್ಯೆ ಶಾಸಕರಿಂದ ಸಭೆ

ಬೆಳ್ತಂಗಡಿ.ಉಜಿರೆ ಪೇಟೆಯಲ್ಲಿ ರಿಕ್ಷಾ ಪಾರ್ಕಿಂಗ್ ಗೆ ಉಂಟಾಗಿರುವ ಸಮಸ್ಯೆ ಕುರಿತು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶನಿವಾರ ಬೆಳ್ತಂಗಡಿಯ ಎಸ್‌ ಡಿಎಂ ಕಲಾಮಂದಿರದಲ್ಲಿ ಸಭೆ ಜರುಗಿತು.ಉಜಿರೆಯಲ್ಲಿ ರಿಕ್ಷಾ ಪಾರ್ಕಿಂಗ್ ಬಹುಕಾಲದ ಸಮಸ್ಯೆಯಾಗಿದ್ದು...
Google search engine

ಧರ್ಮಸ್ಥಳ ಪ್ರಕರಣ ಬುರುಡೆ ಚಿನ್ನಯ್ಯ  ಬೆಳ್ತಂಗಡಿ ಕೋರ್ಟ್ ಗೆ ಹಾಜರು ಇಂದು ಹೇಳಿಕೆ ದಾಖಲಿಸುವ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆ

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿರುವ  ಬುರುಡೆ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಶನಿವಾರ ಕರೆತಂದಿದ್ದು  ಇಂದು ಆತ ನ್ಯಾಯಾಲಯದ ಮುಂದೆ‌ತನ್ನ ಹೇಳಿಕೆಯನ್ನು ದಾಖಲಿಸಲಿದ್ದಾನೆ   ಬೆಳ್ತಂಗಡಿ ನ್ಯಾಯಾಲಯಕ್ಕೆ ಸೆ.27 ರಂದು ಬೆಳಗ್ಗೆ  ಶಿವಮೊಗ್ಗ...

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ.ಬಿ.ಎಸ್ ನೇಮಕ

ಬೆಳ್ತಂಗಡಿ : ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ನಿವೃತ್ತಿ ಬಳಿಕ ಖಾಲಿ ಇದ್ದ ಬೆಳ್ತಂಗಡಿ ವೃತ್ತ‌ ನಿರೀಕ್ಷಕ ಸ್ಥಾನಕ್ಕೆ ಉಪ್ಪಿನಂಗಡಿ ವೃತ್ತ ನಿರೀಕ್ಚಕ ಪೊಲೀಸ್ ಠಾಣೆಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆದೇಶವಾಗಿದ್ದ...

ಮುಂಡಾಜೆ; ಕೃಷಿಕ ಶಾಜಿ ವಾಟೆಪ್ಪಿಳ್ಳಿಲ್ ಹೃದಯಾಘಾತದಿಂದ ನಿಧನ

0
ಬೆಳ್ತಂಗಡಿ; ಮುಂಡಾಜೆ ಗ್ರಾಮದ ಕುರುಡ್ಯ ನಿವಾಸಿ, ಪ್ರಗತಿಪರ ಕೃಷಿಕ ಸರಳ ಸಜ್ಜನಿಕೆಯ ಸ್ನೇಹ ಜೀವಿಯಾಗಿದ್ದ ಶಾಜಿ ವಾಟೆಪ್ಪಿಳ್ಳಿಲ್ (62ವ.)ಅವರು ಹೃದಯಾಘಾತದಿಂದ ಜೂ.12 ರಂದು ಸ್ವಗೃಹ ದಲ್ಲಿ ನಿಧನರಾಗಿದ್ದಾರೆ.ಮಗ ಆಸ್ಪತ್ರೆಯಲ್ಲಿದ್ದುದರಿಂದ ಪತ್ನಿ ಅಲ್ಲಿಗೆ ತೆರಳಿದ್ದರು....

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಸಿ.ಪಿ.ಐ.ಎಂ ಪಕ್ಷದ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿಯಾಗಿ ಬಿ.ಎಂ.ಭಟ್ ಆಯ್ಕೆ

0
ಬೆಳ್ತಂಗಡಿ; ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಷ್ವಾದಿ) ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ನೂತನ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಹಿರಿಯ ನ್ಯಾಯವಾದಿ ಬಿ.ಎಂ.ಭಟ್ ಅವರು ಸರ್ವಾನುಮತದಿಂದ ಆಯ್ಕೆಯಾದರು. ಪಕ್ಷದ ತಾಲೂಕು ಸಮ್ಮೇಳನ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ...

LATEST REVIEWS

ಬೆಳ್ತಂಗಡಿ; ಪಿನರಾಯ್ ವಿಜಯನ್ ಮನೆಗೆ ಇಡಿ ದಾಳಿವಿರುದ್ದ ಪ್ರತಿಭಟನೆ

0
ಬೆಳ್ತಂಗಡಿ;  10 ವರ್ಷ ಕಾಲ ಕೇರಳಂ ರಾಜ್ಯದ ಮುಖ್ಯಮಂತ್ರಿಯಾಗಿ ಗೌರವಯುತವಾಗಿ ಅಧಿಕಾರದಿಂದ ಕೆಳಗಿಳಿದ ಕಾಮ್ರೇಡ್ ಪಿನರಾಯ್ ವಿಜಯನ್ ಅವರ ಮನೆಗೆ ಸರ್ವಾದಿಕಾರಿಯಗಿ, ರಾಜಕೀಯ ಪ್ರೇರಿತವಾಗಿ ಮತ್ತು ಅನಗತ್ಯವಾಗಿ ಅವಮಾನಿಸುವ ಏಕೈಕ ದುರುದ್ದೇಶದಿಂದ ಇಡಿ...

ಉಜಿರೆ; ಯುವಕ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ: ಉಜಿರೆ ಗ್ರಾಮದ ಪಲ್ಲದಳಿಕೆ ಎಂಬಲ್ಲಿ ಆರೋಗ್ಯ ಸಮಸ್ಯೆಯಿಂದ‌ಬಳಲುತ್ತಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ‌ ನ 25 ರಂದು ಸಂಭವಿಸಿದೆ.ಮೃತ ಯುವಕ ಸ್ಥಳೀಯ ನಿವಾಸಿ ಗುರು ಪ್ರಸಾದ್ ಎಂಬಾತನಾಗಿದ್ದಾನೆ. ಮನೆಯಲ್ಲಿ...
Google search engine

LATEST ARTICLES