ಬೆಳಾಲು : ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಬೆಳಾಲು ಗ್ರಾಮದ ಮಾಯ ನೆಕ್ಕಿಲಾಡಿ ನಿವಾಸಿ ಕೊರಗಪ್ಪ (48) ಮನೆಯ ಬಾತ್ ರೂಂ ನಲ್ಲಿ ಏ.10 ರಂದು ರಾತ್ರಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಪತ್ನಿ ಮಕ್ಕಳು ಕಾರ್ಯಕ್ರಮ ಹೋಗಿದ್ದ...

ಧರ್ಮಸ್ಥಳದಲ್ಲಿ ಧರ್ಮಸಂರಕ್ಷಣಾ ಸಮಾವೇಶ; ಎಸ್.ಐ.ಟಿ. ತನಿಖೆಯಿಂದ ಸತ್ಯದ ಸಾಕ್ಷಾತ್ಕಾರವಾಗುತ್ತಿರುವುದು ಸಂತಸ ದಾಯಕವಾಗಿದೆ.

ಉಜಿರೆ: ಸತ್ಯದ ಸತ್ವ ಪರೀಕ್ಷೆಯ ಕಾಲ ಇದಾಗಿದ್ದು ಎಸ್.ಐ.ಟಿ. ತನಿಖೆಯಿಂದ ಅನೇಕ ಸತ್ಯಾಂಶಗಳು ನಮಗೆ ನ್ಯಾಯಯುತವಾಗಿ ಪೂರಕವಾಗಿ ಪ್ರಕಟವಾಗುತ್ತಿದ್ದು, ಸತ್ಯದ ಸಾಕ್ಷಾತ್ಕಾರವಾಗುತ್ತಿರುವುದು ಸಂತಸದಾಯಕವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು...

ಕಡಿರುದ್ಯಾವರ; ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪಿಗೆ 20ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದು, ಆಕೆ ಗರ್ಭವತಿಯಾದ ಬಳಿಕ ಗರ್ಭಪಾತ ಮಾಡಿದ ಪ್ರಕರಣದಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ 50 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ...
Google search engine

ಮಚ್ಚಿನ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಇಬ್ಬರ ಸಾವು

0
ಬೆಳ್ತಂಗಡಿ; ಬಳ್ಳಮಂಜ – ಪಣಕಜೆ ರಸ್ತೆಯ ಪಾಲ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾದದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟ ಘಟನೆ ಸೋಮವಾರ ಸಂಜೆಯ...

ಬೆಳ್ತಂಗಡಿ; ಜೂ.14 ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ ಶಿಲಾನ್ಯಾಸ; ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಲೋಬೋ ಮಾಹಿತಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ, 81 ಗ್ರಾಮಗಳನ್ನು ಒಳಗೊಂಡ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ, ಸುಮಾರು 23.00...

ಬೆಳ್ತಂಗಡಿ; ಆರಂಬೋಡಿಯಲ್ಲಿ 12 ಲೋಡ್ ಅಕ್ರಮ ಮರಳು ದಾಸ್ತಾನು ಪತ್ತೆ ವೇಣೂರು ಪೊಲೀಸರ ಕಾರ್ಯಾಚರಣೆ

ಬೆಳ್ತಂಗಡಿ : ವೇಣೂರು ಠಾಣಾ ವ್ಯಾಪ್ತಿಯ ಆರಂಬೋಡಿ ನಿಡ್ಯಾಲಬೆಟ್ಟು ಎಂಬಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ ಸುಮಾರು 12 ಟಿಪ್ಪರ್ ನಷ್ಟು ಮರಳನ್ನು ವೇಣೂರು ಪೊಲೀಸರು ಪತ್ತೆಹಚ್ಚಿದ್ದು ಪ್ರಕರಣ‌ ದಾಖಲಿಸಿಕೊಂಡಿದ್ದಾರೆ. ಸ್ಥಳೀಯ ನಿವಾಸಿ ಸುಂದರ ಪೂಜಾರಿ ಎಂಬವರಿಗೆ...
Google search engine

ಮಂಗಳೂರು ಗುಂಪು ಹತ್ಯೆಗೆ ಬಲಿಯಾದ ಕೇರಳದ ಯುವಕ

ಬೆಳ್ತಂಗಡಿ; ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣದಲ್ಲಿ ಕೊಲೆಯಾದ ಯುವಕ ಕೇರಳದ ವಯನಾಡ್ ನಿವಾಸಿ ಎಂದು ಗುರುತಿಸಲಾಗಿದೆ.ಮೃತ ವ್ಯಕ್ತಿ ವಯನಾಡ್ ಪುಲ್ಪಲ್ಲಿ ನಿವಾಸಿ ಅಶ್ರಫ್ (38) ಎಂಬಾತನಾಗಿದ್ದಾನೆ.ಈತನ ಮನರಯವರು ಆಶ್ರಫ್ ನನ್ನು ಗುರುತಿಸಿರುವುದಾಗಿ...

ಅಂತಾರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕೂಟ್ಟೂರ್  ಹಾಜಿ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ; ಕೇರಳದ ಪ್ರಖ್ಯಾತ "ನಾಲೆಡ್ಜ್ ಸಿಟಿ" ಇಲ್ಲಿನ ಗ್ರ್ಯಾಂಡ್ ಮಸ್ಜಿದ್ ಆಫ್ ಇಂಡಿಯಾ "ಜಾಮಿಯಲ್ ಫುತೂಹ್" ಇದರ ಚೇರ್ಮೆನ್, ಅಂತಾರಾಷ್ಟ್ರೀಯ ಉದ್ಯಮಿ ಸಿ.ಪಿ ಅಬ್ದುಲ್ ರಹಿಮಾನ್ ಹಾಜಿ (ಕುಟ್ಟೂರು‌ ಹಾಜಿ) ಅವರು ರವಿವಾರ...

ನಿವೃತ್ತ ಸೈನಿಕ್ ಡಿ.ಎಲ್ ಅನೀಶ್ ಅವರಿಗೆ ಜೂ. 3 ರಂದು ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಸ್ವಾಗತ

ಬೆಳ್ತಂಗಡಿ; ಭಾರತೀಯ ಭೂಸೇನೆಯಲ್ಲಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರು ಜೂನ್ 3 ರಂದು ತವರೂರಿಗೆ ಹಿಂತಿರುಗಲಿದ್ದಾರೆ. ಜೂನ್ 3 ರಂದು ಅಪರಾಹ್ನ 2.30ಕ್ಕೆ ಅವರು ಬೆಳ್ತಂಗಡಿ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ನೆಲ್ಯಾಡಿ ಲಾವತ್ತಡ್ಕದಲ್ಲಿ ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ ಡಿಕ್ಕಿ ಓರ್ವ ಸಾವು ಹಲವರಿಗೆ ಗಾಯ

0
ಬೆಳ್ತಂಗಡಿ; ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ರವಿವಾರ ತಡ...

LATEST REVIEWS

ಇಚ್ಚಂಪಾಡಿ ಸೇತುವೆ ಬಳಿ ಯುವಕ ನೀರಿನಲ್ಲಿ ಮುಳುಗಿ ಸಾವು

0
ಕಡಬ: ಕಡಬ ತಾಲೂಕಿನಲ್ಲಿ ಇಚ್ಚಂಪಾಡಿ ಗ್ರಾಮದ ಸೇತುವೆ ಬಳಿ  ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.ಮೃತಪಟ್ಟ ಯುವಕನು ಚೇತನ್ ಶೆಟ್ಟಿ (21) ಎಂದು ಗುರುತಿಸಲಾಗಿದ್ದು, ಇವನು ಇಚ್ಚಂಪಾಡಿ ಗ್ರಾಮದ...

ವೇಣೂರು; ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯಲ್ಲಿ ಮಾಹಿತಿ ಕಾರ್ಯಕ್ರಮ

0
ವೇಣೂರು; ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ - ಕಾಲೇಜು ನಿಟ್ಟಡೆ ವೇಣೂರಿನಲ್ಲಿ ವುದ್ಯಾರ್ಥಿನಿಯರಿಗೆ ಹದಿಯರಯದ ವಿಚಾರಗಳಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.ಎ ಜೆ ಆಸ್ಪತ್ರೆಯ ಡಾಕ್ಟರ್ ಆರ್ಥಿಕಾ ಶೆಟ್ಟಿ ಮತ್ತು ಸಿಬ್ಬಂದಿಯಾದ ಅಭಿರಾಮ್ ಇವರು...
Google search engine

LATEST ARTICLES