ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಎಸ್.ಐ.ಟಿ ತಂಡದಿಂದ ಎರಡನೇ ದಿನದ ಕಾರ್ಯಾಚರಣೆ ಆರಂಭ
ಬೆಳ್ತಂಗಡಿ : ಅಸ್ಥಿಪಂಜರ ಶೋಧಕ್ಕಾಗಿ ಎರಡನೇ ದಿನದ ಕಾರ್ಯಾಚರಣೆಗೆ ಬಂಗ್ಲೆಗುಡ್ಡೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಇಳಿದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ಸೆ.18 ರಂದು 12:30 ಕ್ಕೆ ವೈದ್ಯರ...
ಬೆಳ್ತಂಗಡಿ : ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಅಯ್ಕೆ
ಬೆಳ್ತಂಗಡಿ : 2025 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ಹೆಡ್ ಕಾನ್ಟೇಬಲ್ ವಿಜಯ ರೈ ಆಯ್ಕೆಯಾಗಿದ್ದಾರೆ.
ವಿಜಯ ರೈ ಹಲವಾರು ಅಪರಾಧ ಪ್ರಕರಣಗಳಲ್ಲಿ ಹಿರಿಯ ಅಧಿಕಾರಿಗಳಿಗೆ...
ಬೆಳ್ತಂಗಡಿಯಲ್ಲಿ ಆಟಿಡೊಂಜಿದಿನ ಸಂಗಾತಿ ಮಹಾ ಸಂಗಮ
ಬೆಳ್ತಂಗಡಿ; ತುಳು ನಾಡಿನ ಹುರಿ ಹಗ್ಗ ಎಷ್ಟು ಗಟ್ಟಿಯೋ ತುಳುವರು ಕೂಡಾ ಅಷ್ಟೇ ಗಟ್ಟಿವಂತರು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅವರು ಹೇಳಿದರುಅವರು ಇಂದು ಬೆಳ್ತಂಗಡಿಯ ಲ್ಯಾಲ ಸಂಗಮ...
ಬೆಳ್ತಂಗಡಿ: ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿ ಬಂಧನ
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 2018ರಲ್ಲಿ ದಾಖಲಾಗಿದ್ದ (ಕ್ರೈಂ ನಂ. 164/2018) ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಎಸ್.ಸಿ. ನಂ. 68/2022...
ಉಜಿರೆ; ಖಾಸಗಿ ಶಾಲಾ ಬಸ್ ನಿಂದ ಸರಣಿ ಅಪಘಾತ ಹಲವು ವಾಹನಗಳು ಜಖಂ
ಬೆಳ್ತಂಗಡಿ : ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ 3 ಕಾರುಗಳಿಗೆ ಮತ್ತು ಒಂದು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಉಜಿರೆಯಲ್ಲಿ ಜು. 04...
ಚಾರ್ಮಾಡಿ ಘಾಟಿ ಐದನೇ ತಿರುವಿನಲ್ಲಿ ಕಾರಿನ ಮೇಲೆ ಬಿದ್ದ ಮರ ಕಾರಿಗೆ ಹಾನಿ
ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯ ಐದನೇ ತಿರುವಿನಲ್ಲಿ ಮಳೆ-ಗಾಳಿಯ ಆರ್ಭಟಕ್ಕೆ ಭಾರಿ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಕಾರಿಗೆ ಹಾನಿ ಉಂಟಾದ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ...
ಯು.ಜಿ. ಸಿಇಟಿ ಪರೀಕ್ಷೆ: ರಾಜ್ಯಕ್ಕೆ 7ನೇ ಸ್ಥಾನ ಪಡೆದವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ. ಇತರ ವಿದ್ಯಾರ್ಥಿ ಗಳಿಂದಲೂ...
ಬೆಳ್ತಂಗಡಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಯುಜಿ ಸಿಇಟಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ. ಅಭೂತಪೂರ್ವ ಸಾಧನೆ ತೋರಿದ್ದಾರೆ. ಚಿನ್ಮಯ್ ಜಿ.ಕೆ. ಒಟ್ಟು (98.61111111) ನೊಂದಿಗೆ ರಾಜ್ಯಕ್ಕೆ 7ನೇ...
ಜಂಇಯ್ಯತುಲ್ ಉಲಮಾ ಶತಮಾನೋತ್ಸವ; ಗುರುವಾಯನಕೆರೆ ಯಲ್ಲಿ ಧ್ವಜಾರೋಹಣ
ಬೆಳ್ತಂಗಡಿ; ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಶತಮಾನೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ಜೂ.26 ರಂದು ಜುಮಾ ನಮಾಝ್ ಬಳಿಕ ಗುರುವಾಯನಕೆರೆ ಮಸ್ಜಿದ್ ಮತ್ತು ದರ್ಗಾಶರೀಫ್ ವಠಾರದಲ್ಲಿ ಹಮ್ಮಿಕೊಳ್ಳಲಾಯಿತು.ಧ್ವಜಾರೋಹಣವನ್ನು ಜಮಾತ್ ಖತೀಬ್ ಅಬ್ದುಲ್ ಬಾರಿ...
ನಿವೃತ್ತ ಸರ್ಕಾರಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ.
ಬೆಳ್ತಂಗಡಿ; ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲೊಂದಾದ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಬೆಳ್ತಂಗಡಿ ಇದರ ಉಪಾಧ್ಯಕ್ಷರಾದ ಚಿದಾನಂದ ಹೂಗಾರ್ ಅವರು ಸರಕಾರ ಸೇವೆಯಿಂದ ನಿವೃತ್ತರಾಗಿದ್ದು ಇವರಿಗೆ ಸಹಕಾರಿ ಸಂಘದ ವತಿಯಿಂದ...
FEATURED
MOST POPULAR
ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ಶಿಕ್ಷಣಭೀಷ್ಮ ಪ್ರಶಸ್ತಿಯ ಗರಿ
ಬೆಳ್ತಂಗಡಿ; ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಗುರುಕುಲ ಮಾದರಿ ಶಿಕ್ಷಣಕ್ಕೆ ಆದ್ಯತೆಯನ್ನು ನೀಡಲಾಗುತ್ತಿದ್ದು, 1996 ರಲ್ಲಿ ಪ್ರಾರಂಭಗೊಂಡ ಕುಂಭಶ್ರೀ ವಸತಿ ಶಾಲೆಯಲ್ಲಿ ಅನುಭವಿ ಶಿಕ್ಷಕರು ಮತ್ತು ಉಪನ್ಯಾಸಕರಿಂದ...
LATEST REVIEWS
ದ್ವೇಷ ಭಾಷಣ ಕಲ್ಲಡ್ಕ ಪ್ರಭಾಕರ ಭಟ್ ಗೆ ಜಾಮೀನು ಮಂಜೂರು
ಪುತ್ತೂರು: ದ್ವೇಷ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್.ಎಸ್. ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪುತ್ತೂರು...
ಬೆಳ್ತಂಗಡಿ ಮೂರು ಮಾರ್ಗದ ಬಳಿ ನೂರಾ ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ; ನಮ್ಮ ಎಲ್ಲಾ...
ಬೆಳ್ತಂಗಡಿ; ಶೂನ್ಯದಿಂದ ಆರಂಭವಾಗುವ ನಮ್ಮ ಜೀವನ, ನಡೆ ನುಡಿ, ವ್ಯಾಪಾರ- ವ್ಯವಹಾರ ಇವುಗಳೆಲ್ಲದರ ಸಮಗ್ರ ಏಳಿಗೆಯು ದೇವರ ಮೇಲಿನ ನಮ್ಮ ನಿಷ್ಕಲ್ಮಶ ಪ್ರಾರ್ಥನೆಯ ಫಲದ ಪ್ರತಿಬಿಂಭವಾಗಿದೆ ಎಂದು ಸಮಸ್ತ ಕೇರಳ ಜಂ ಇಯ್ಯತುಲ್...



























