ಬೆಳ್ತಂಗಡಿ; ಶಾಸಕ ಹರೀಶ್ ಪೂಂಜರ ದ್ವೇಷ ಭಾಷಣದ ವಿರುದ್ದ ಪ್ರತಿಭಟನೆ; ಆರ್.ಎಸ್.ಎಸ್.ನವರಿಗೆ ಹಿಂದು ಧರ್ಮದ ಬಗ್ಗೆ ತಿಳಿದಿಲ್ಲ; ಎಂ.ಜಿ...

ಬೆಳ್ತಂಗಡಿ; ಶಾಸಕ ಹರೀಶ್ ಪೂಂಜರು ಮೈಕ್ ಸಿಕ್ಕಿದಾಗ ದ್ವೇಷ ಭಾಷಣ ಮಾಡಿ ನ್ಯಾಯಾಲಯದ ಮುಂದೆ ಪ್ರಕರಣ‌ರದ್ದು ಪಡಿಸುವಂತೆ ವಿನಂತಿಸುತ್ತಾರೆ. ಅವರಿಗೆ ತಾಕತ್ತಿದ್ದರೆ ಇಲ್ಲಿ ಮಾಡಿದ ಭಾಷಣವನ್ನು ನ್ಯಾಯಾಲಯದ ಮುಂದೆಯೂ ಒಪ್ಪಿಕೊಡು ಸಮರ್ಥಿಸಿಕೊಳ್ಳಲಿ,ಮುಸ್ಲಿಮರು ಇಲ್ಲವಾದರೆ...

ಬೆಳ್ತಂಗಡಿ : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ಮರುತನಿಖೆ ಎಸ್ಐಟಿ ಅಧಿಕಾರಿಗಳು ನಡೆಸುತ್ತಿರುವ ಬೆನ್ನಲ್ಲೇ ದೂರುದಾರ ಫಾರ್ಮ್ ಹೌಸ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ...

ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಎಕ್ಸೆಲ್ ಶಕ್ತಿ ನೀಡಿದೆ: ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ; ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಪ್ರಾರಂಭದ ದಿನಗಳಿಂದಲೂ ಪ್ರತಿ ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆ ಮಾಡುತ್ತಾ ಬರುತ್ತಿದ್ದು ಶೈಕ್ಷಣಿಕ ಸಾಧನೆಗೆ ಹಿಡಿದ ಕೈಕನ್ನಡಿಯಾಗಿದೆ.ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾನ ಪೊನ್ನಮ್ಮ 600 ಕ್ಕೆ...
Google search engine

ಧರ್ಮಸ್ಥಳ ಪಂಜುರ್ಲಿ ಗುರಿಯಲ್ಲಿ ಮನೆಯ ಹಿಂಬದಿಯ ಗುಡ್ಡ ಕುಸಿತ ಮನೆಗೆ ಹಾನಿ

0
ಬೆಳ್ತಂಗಡಿ; ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಧರ್ಮಸ್ಥಳ ಗ್ರಾಮದ ಪಂಜುರ್ಲಿ ಗುರಿ ಎಂಬಲ್ಲಜ ಮನೆಯ ಹಿಂಭಾಗದ ಗುಡ್ಡ ಕುಸಿದು ಮನೆಗೆ ಹಾನಿ ಸಂಭವಿಸಿದೆ. ಇಲ್ಲಿನ ನಿವಾಸಿ ಶ್ರೀನಿವಾಸ ಎಂಬವರ ಮನೆಯ ಹಿಂಭಾಗದಲ್ಲಿ ಗುಡ್ಡ...

ಬೆಳ್ತಂಗಡಿ ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಪ್ರಕರಣ; ಜಿಲ್ಲಾ ವ್ಯವಸ್ಥಾಪಕರಿಗೆ ಕಾರಣ ಕೇಳಿ ನೋಟಿಸ್ ಜಾರಿ

ಬೆಳ್ತಂಗಡಿ : ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ಜು.28 ರಂದು ಖಾಸಗಿ ಸಭಾಭವನದಲ್ಲಿ ನಡೆದ 2025–26ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ...

ರೆಖ್ಯ ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಗೌಡ  ಅವರ ಕುಟುಂಬಕ್ಕೆ ಪರಿಹಾರ ಹಸ್ತಾಂತರ

ಬೆಳ್ತಂಗಡಿ: ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಬಾಲಕೃಷ್ಣ ಗೌಡ ಅವರು ಆ.1ರಂದು ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಶಾಸಕ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ...
Google search engine

ನ. 29 ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ನಾಲ್ಕು ಗ್ರಾ.ಪಂ ಗಳಲ್ಲಿ ಜನಸ್ಪಂದನ ಸಭೆ

ಬೆಳ್ತಂಗಡಿ; ಶಾಸಕರಾದ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾ ಅಧಿಕಾರಿಗಳ ಭಾಗವಹಿಸು ವಿಕೆಯಲ್ಲಿ ಜನಸ್ಪಂದನಾ ಸಭೆ ಕಾರ್ಯಕ್ರಮ ನ.29 ಶನಿವಾರ ದಂದು ನೆರಿಯ, ಪುದುವೆಟ್ಟು, ಮುಂಡಾಜೆ,...

ಕಲ್ಮಂಜ: ಅಕ್ರಮ ಮಧ್ಯ ಮಾರಾಟ ಅಡ್ಡೆಗೆ ಅಬಕಾರಿ ದಳ ದಾಳಿ ಮಧ್ಯ ವಶಕ್ಕೆ : ಆರೋಪಿ ಬಂಧನ

ಬೆಳ್ತಂಗಡಿ : ಅಕ್ರಮವಾಗಿ ಮಾರಾಟ ಮಾಡಲು ಕೋಳಿ ಅಂಗಡಿಯಲ್ಲಿ ಮಧ್ಯವನ್ನು ಶೇಖರಿಸಿಟ್ಟಿರುವ ಬಗ್ಗೆ ಅಬಕಾರಿ ಡಿಸಿ ತಂಡಕ್ಕೆ ಬಂದ ಖಚಿತ ಮಾಹಿತಿ ಮೇರೆಗೆ ಮಂಗಳೂರು, ಬಂಟ್ವಾಳ ,ಬೆಳ್ತಂಗಡಿ ಅಬಕಾರಿ ತಂಡ ಜಂಟಿ ಕಾರ್ಯಾಚರಣೆ...

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಎರಡನೇ ಗುರುತು ಮಾಡಿದ ಸ್ಥಳದಲ್ಲಿ ಈವರೆಗೆ ಸಿಗದ ಕಳೇಬರಗಳು

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಜುಲೈ 30 ರಂದು ಎರಡನೇ ಗುರುತು ಮಾಡಿದ ಸ್ಥಳದಲ್ಲಿ 11:30 ವರೆಯಿಂದ 12:45 ಯವರೆಗೆ ನಡೆದ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಕರಾಯದಲ್ಲಿ ಸ್ಕೂಟರ್ ಅಪಘಾತ; ಗಾಯಾಳು ಸಾವು

0
ಬೆಳ್ತಂಗಡಿ; ಕರಾಯದಲ್ಲಿ ಸ್ಕೂಟರ್ ಸ್ಕಿಡ್ ಆಗಿ ಮಗುಚಿಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಮೃತ ವ್ಯಕ್ತಿ ಕರಾಯ ಗ್ರಾಮದ ನಿವಾಸಿ ನಾರಾಯಣ ನಾಯ್ಕ (79) ಎಂಬವರಾಗಿದ್ದಾರೆ. ಇವರು ಫೆ 25ರಂದು ತನ್ನ ಮಗ ಉದಯ...

LATEST REVIEWS

ಮಂಗಳೂರು ಪೊಲೀಸ್ ಸಿಬ್ಬಂದಿ ಕೊಲೆಯತ್ನ; ಅರಸಿನಮಕ್ಕಿನಿವಾಸಿ ಸಚಿನ್ ಹಾಗೂ ನೆಲ್ಯಾಡಿಯ ಚಂದನ್ ಬಂಧನ

0
ಮಂಗಳೂರು: ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಸಿಮೆಂಟ್ ಶೀಟ್ ತುಂಡಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಕೇರಳ ರಾಜ್ಯದ ಕಾಂಳ್‌ಗಾಡ್...

ಪಣಕಜೆ; ಖಾಸಗಿ ಬಸ್ ಡಿಕ್ಕಿ ಮಹಿಳೆ ಮೃತ್ಯು

0
ಬೆಳ್ತಂಗಡಿ; ಖಾಸಗಿ ಬಸ್ ಡಿಕ್ಕಿಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಸಂಭವಿಸಿದೆ.ಮೃತ ಮಹಿಳೆ ಸುನಂದ ಲತಾ (55) ಎಂಬವರಾಗಿದ್ದಾರೆ.ಈಕೆ ಆ 26 ರಂದು ಬೆಳಗ್ಗೆ ಪಣಕಜೆ ಎಂಬಲ್ಲಿ ಹೆದ್ದಾರಿಯನ್ನು ದಾಟುತ್ತಿದ್ದ...
Google search engine

LATEST ARTICLES