ಬೆಳ್ತಂಗಡಿ ಪಂಚಾಯಿತಿ ಉಪಚುನಾವಣೆ; ಶಾಂತಿಯುತ ಮತದಾನ

ಬೆಳ್ತಂಗಡಿ: ತಾಲೂಕಿನಲ್ಲಿ ಶನಿವಾರ ನಡೆದ ಪಂಚಾಯಿತಿ ಉಪಚುನಾವಣೆಗೆ ಮತದಾರರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.ಒಟ್ಟು ಮೂರು ಕಡೆ ಮತದಾನ ನಡೆದಿದ್ದು ಉಜಿರೆ 8ನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ 2036 ಮತದಾರರ ಪೈಕಿ 953 ಮತದಾರರು...

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಿಧಿವಶ

ಬೆಳ್ತಂಗಡಿ: ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಬೆಳ್ತಂಗಡಿ ಪಿಎಂಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಗೇರುಕಟ್ಟೆ ಇಂಚರ ನಿವಾಸಿ ಅಖಿಲ್ ಕುಮಾರ್ (49ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಜೂ...

ಬಂದಾರಿನಲ್ಲಿ ಕೋಳಿಅಂಕಕ್ಕೆ ಪೊಲೀಸ್ ದಾಳಿ; ಹಲವರು ವಶಕ್ಕೆ

ಬಂದಾರು; ಬಂದಾರು ಗ್ರಾಮದ ಪೇರಲ್ದಪಲ್ಕೆ ಎಂಬಲ್ಲಿನ ಗುಡ್ಡೆಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ನಡೆಸುತ್ತಿದ್ದ ಕೋಳಿ ಅಂಕಕ್ಕೆ ಧರ್ಮಸ್ಥಳ‌ ಪೊಲೀಸರು ದಾಳಿ ನಡೆಸಿದ್ದು ಆರೋಪಿಗಳನ್ನು ಬಂಧಿಸಿದ್ದಾರೆ.ಕೋಳಿ ಅಂಕ ನಡೆಯುತ್ತಿರುವ ಬಗ್ಗರ ಖಚಿತ ಮಾಹಿತಿ ಲಭ್ಯವಾದ ಹಿನ್ನಲೆಯಲ್ಲಿ...
Google search engine

ಮುಲ್ಕಿ ದೈವಸ್ಥಾನ ಕಳವು ಪ್ರಕರಣ; ನಾಲ್ವರು ಅಂತರ್ ಜಿಲ್ಲಾ ಆರೋಪಿಗಳ ಬಂಧನ 17.20 ಲಕ್ಷ ಮೌಲ್ಯದ ಸೊತ್ತುಗಳು ವಶಕ್ಕೆ

0
ಮಂಗಳೂರು: ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಮುಖ್ಯ ದ್ವಾರಕ್ಕೆ ಹಾಕಲಾಗಿದ್ದ ಬೀಗವನ್ನು ಒಡೆದು, ಗರ್ಭಗುಡಿಯಲ್ಲಿದ್ದ ಬೆಲೆಬಾಳುವ ಕೊರ್ದಬ್ಬು ದೈವದ ಮೂರ್ತಿಗಳು ಹಾಗೂ ದೈವದ...

ಪೋಕ್ಸೋ ಪ್ರಕರಣ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

0
ಉಪ್ಪಿನಂಗಡಿ; ಉಪ್ಪಿನಂಗಡಿ ಪೊಲೀಸ್ ಠಾಣೆಯ 2005ರ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೌಕ್ರಾಡಿ ನಿವಾಸಿ ರಮೇಶ ಎಂಬ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಸೆ.10ರಂದು ನೆಲ್ಯಾಡಿಯಲ್ಲಿ ಬಂಧಿಸಿದ್ದಾರೆ. ಉಪ್ಪಿನಂಗಡಿ ಠಾಣಾ ಸಿಬ್ಬಂದಿ...

ಕಸ್ತೂರಿರಂಗನ್ ವರದಿ ವಿರೋಧಿಸಿ ಮಲವಂತಿಗೆಯಲ್ಲಿ ಪ್ರತಿಭಟನೆ

ಬೆಳ್ತಂಗಡಿ: ಕಸ್ತೂರಿರಂಗನ್ ವರದಿ ಹಾಗೂ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ವಲಯದ ಹೆಸರಿನಲ್ಲಿ ಜಾರಿಯಾಗಬಹುದಾದ ನಿರ್ಬಂಧಗಳನ್ನು ವಿರೋಧಿಸಿ ಮಲವಂತಿಗೆ ಗ್ರಾಮದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಮಲೆನಾಡು ಹಾಗೂ ಪಶ್ಚಿಮ ಘಟ್ಟ ಪ್ರದೇಶದ...
Google search engine

ಕೊಕ್ರಾಡಿ ಬೈಕ್ ಹಾಗೂ ಓಮ್ನಿ ನಡುವೆ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ

0
ಬೆಳ್ತಂಗಡಿ; ಕೊಕ್ರಾಡಿ ಗ್ರಾಮದ ಕುಂಟಾಲ್ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.ಗಾಯಾಳು ವ್ಯಕ್ತಿಯನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ.ಬೈಕ್...

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

ಬೆಳ್ತಂಗಡಿ; ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ಮತ್ತು ಬಿಸಿನೀರಿನ ವ್ಯವಸ್ಥೆಯ ಯಂತ್ರವನ್ನು ಮೊಗ್ರು ಗ್ರಾಮದ ಪರಾರಿ ಮನೆ ಜಯಂತಿ ಮತ್ತು ಸುಂದರಗೌಡ ಮತ್ತು ಮಕ್ಕಳು ಕೊಡುಗೆಯಾಗಿ ನೀಡಿರುತ್ತಾರೆ.ಈ...

ಬೆಳ್ತಂಗಡಿ : ಶಿಬಾಜೆಯ ಶ್ರೀಧರ ಕೊಲೆ ಪ್ರಕರಣ; ಮಂಪರು ಪರೀಕ್ಷೆ ಹಾಗೂ ಬ್ರೈನ್ ಮ್ಯಾಪಿಂಗ್ ಗೆ ಆರೋಪಿಗಳ ನಕಾರ

ಬೆಳ್ತಂಗಡಿ: ಶಿಬಾಜೆ ಗ್ರಾಮದಲ್ಲಿ 2022ರ ಡಿಸೆಂಬರ್ 18 ರಂದು ನಡೆದ ಶ್ರೀಧರ ಕೊಲೆ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸರಕಾರ ಪ್ರಕರಣವನ್ನು ಎಸ್‌ಐಟಿಗೆ ನೀಡಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ಆರೋಪಿಗಳು...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಪುಂಜಾಲಕಟ್ಟೆ: ಟೆಂಪೊ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ್ಯು

0
ಬೆಳ್ತಂಗಡಿ: ಟೆಂಪೊ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಕುಕ್ಕಳ ನಿವಾಸಿ ಸುನಿಲ್ (25) ಚಿಕಿತ್ಸೆ ಫಲಕಾರಿಯಾಗಿದೆ ಆ.27ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆ.20 ರಂದು ರಾತ್ರಿ ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಟೆಂಪೊ ಡಿಕ್ಕಿ ಹೊಡೆದಿದ್ದು...

LATEST REVIEWS

ಮಡಂತ್ಯಾರು ಬೈಕ್ ಗೆ ಕಾರು ಡಿಕ್ಕಿ ವ್ಯಕ್ತಿ ಸ್ಥಳದಲ್ಲಿಯೇ ಸಾವು

0
ಬೆಳ್ತಂಗಡಿ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜ. 24ರಂದು ಮಡಂತ್ಯಾರಿನಲ್ಲಿ ನಡೆದಿದೆ. ಕಾವಳಮೂಡೂರು ಕಾರಿಂಜ ಪಡಿ ನಿವಾಸಿ ಪದ್ಮನಾಭ ದೇವಾಡಿಗ(45) ಮೃತಪಟ್ಟ ವ್ಯಕ್ತಿ.ಅವರು ಉಪ್ಪಿನಂಗಡಿ ಹೋಟೆಲ್ ಒಂದರಲ್ಲಿ ಸಪ್ಲಾಯರ್...

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ‌ ಯುವನಿಧಿ ನೋಂದಣಿ ಪ್ರಚಾರಕ್ಕೆ  ಚಾಲನೆ

0
ಬೆಳ್ತಂಗಡಿ; ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪ್ರಾರಂಭವಾದ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ನೋಂದಣಿ ಪ್ರಚಾರಕ್ಕೆ ಚಾಲನೆ ನೀಡಲಾಯಿತು. ಬೆಳ್ತಂಗಡಿ...
Google search engine

LATEST ARTICLES