ಮೂಡಿಗೆರೆಯ ಹಳ್ಳಿ ರಸ್ತೆಯಲ್ಲಿ ವೀಲಿಂಗ್ ಉಜಿರೆಯ ಐವರ ಬಂಧನ

ಚಿಕ್ಕಮಗಳೂರು: ಪ್ರವಾಸಕ್ಕೆ ಬಂದು ಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡಿ ಸುಮಾರು ಐದು ಕಿಲೋ ಮೀಟರ್ ರಸ್ತೆಯನ್ನು ಹಾಳು ಮಾಡಿರುವ ಬೆಳ್ತಂಗಡಿ ಮೂಲದ ಐವರು ಯುವಕರ ವಿರುದ್ದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು...

ಭಾರತ್ ಬೀಡಿ ಕಂಪೆನಿ ವಿರುದ್ದ ಹೋರಾಟ; ತಾತ್ಕಾಲಿಕವಾಗಿ ಮುಷ್ಕರ ಹಿಂಪಡೆದ ಕಾರ್ಮಿಕರು

ಬೆಳ್ತಂಗಡಿ; ನಗರದ ಭಾರತ್ ಬೀಡಿ ಕಂಪೆನಿಯ ಎದುರು ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಹಾಗೂ ಗುತ್ತಿಗೆದಾರರು ಎರಡು ದಿನಗಳ ಕಾಲ ರಾತ್ರಿ ಹಗಲು ನಡೆಸಿದ ಮುಷ್ಕರ ಶುಕ್ರವಾರ ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.ಮಂಗಳೂರಿನಲ್ಕಿ ಸಹಯಕ ಕಾರ್ಮಿಕ ಆಯುಕ್ತರು...

7 unique egg decorating ideas for you to try this Easter

And when we woke up, we had these bodies. They're like, except I'm having them! Oh, I think we should just stay friends. You'll...
Google search engine

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯಕೈಯಿಂದ‌ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ : ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ವೃದ್ದೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ನೀಡಿ ವೃದ್ಧೆಯನ್ನು ಅಸ್ವಸ್ಥರನ್ನಾಗಿಸಿ ಬಳಿಕ ಹತ್ತು ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದ್ದು ಈ...

ಬೆಳ್ತಂಗಡಿ ತಾಪಂನಲ್ಲಿ ಮಳೆಗಾಲದ ವಿಪತ್ತು ನಿರ್ವಹಣೆ ಕುರಿತು ಪೂರ್ವಭಾವಿ ಸಭೆ

ಬೆಳ್ತಂಗಡಿ;ಮುಂಗಾರು ಮಳೆಯ ಪೂರ್ವ ಸಿದ್ಧತೆ ಹಾಗೂ ಪ್ರಾಕೃತಿಕ ವಿಕೋಪದ ತುರ್ತು ಪರಿಹಾರೋಪಾಯಗಳನ್ನು ಕೈಗೊಳ್ಳುವ ಕುರಿತು ಬೆಳ್ತಂಗಡಿ ತಾಲೂಕು ಪಂಚಾಯಿತಿಯಲ್ಲಿ ಸೋಮವಾರ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ತಹಸೀಲ್ದಾರ್ ಪೃಥ್ವಿ ಸಾನಿಕಂ ಮಾತನಾಡಿ ಮನೆಗಳ...

ಮಂಗಳೂರು ಪೊಲೀಸ್ ಸಿಬ್ಬಂದಿ ಕೊಲೆಯತ್ನ; ಅರಸಿನಮಕ್ಕಿನಿವಾಸಿ ಸಚಿನ್ ಹಾಗೂ ನೆಲ್ಯಾಡಿಯ ಚಂದನ್ ಬಂಧನ

ಮಂಗಳೂರು: ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಸಿಮೆಂಟ್ ಶೀಟ್ ತುಂಡಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಕೇರಳ ರಾಜ್ಯದ ಕಾಂಳ್‌ಗಾಡ್...
Google search engine

ಕಾಂಗ್ರೆಸ್ – ಸಮಾಜವಾದಿ ಪಕ್ಷದ ನಡುವೆ ಸೀಟು ಹಂಚಿಕೆ ಅಂತಿಮ

ಲಕ್ನೋ: ಮುಂಬರುವ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಸೀಟುಗಳ ಹೊಂದಾಣಿಕೆಯ ವಿಚಾರದಲ್ಲಿ ಇದ್ದ ಗೊಂದಲಗಳು ಪರಿಹಾರಗೊಂಡಿದ್ದು ಕಂಗ್ರೆಸ್ 17 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ...

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿಧಿ 2 ಕೋಟಿ ಕಾಮಗಾರಿ ಶಿಲಾನ್ಯಾಸ-ಜನರ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯಸಭಾ ನಿಧಿ ಬಳಕೆ...

ಬೆಳ್ತಂಗಡಿ: ಗ್ರಾಮದ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಬಗ್ಗೆ ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಇದರಂತೆ ಇಲ್ಲಿಂದ 800 ಕಿ.ಮೀ. ದೂರದ ಬೀದರ್ ಜಿಲ್ಲೆಯ ಸ್ಥಿತಿ ಕುರಿತು...

ಧರ್ಮಸ್ಥಳ ನಿವಾಸಿ ಸ್ಟಾನಿ ಜೋಸೆಫ್ ನಿಧನ

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ (50) ಅಲ್ಪಕಾಲದ ಅಸೌಖ್ಯದ ಬಳಿಕ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಖ್ಯಾತ ವಾಲಿಬಾಲ್ ಆಟಗಾರರಾಗಿದ್ದ ಇವರು, ಕ್ರೀಡಾಪಟುವಾಗಿ ಜಿಲ್ಲಾ ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದರು.ಮೃತರು ಪತ್ನಿ ಇಬ್ಬರು...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಮೃತದೇಹ ಹೂತು ಹಾಕಿದ ಪ್ರಕರಣ; ಧರ್ಮಸ್ಥಳ ಗ್ರಾ.ಪಂ ನಿಂದ ದಾಖಲೆಗಳನ್ನು ಪಡೆದುಕೊಂಡ ಎಸ್.ಐ.ಟಿ ತಂಡ

0
ಬೆಳ್ತಂಗಡಿ; ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್ ಗೆ ಬಂದ SIT ಯ ಒಂದು ತಂಡ ಹಲವಾರು ದಾಖಲೆಗಳನ್ನು ಪಡೆದುಕೊಂಡಿರುವುದಾಗಿ ತಿಳಿದು 1995 ರಿಂದ 2014 ರವರೆಗೆ ಕರ್ತವ್ಯ...

LATEST REVIEWS

ಕಾರ್ಕಳದಲ್ಲಿ ನಡೆದ ಕೊಲೆ ಪ್ರಕರಣ‌‌ ಬೆಳ್ತಂಗಡಿ ನಿವಾಸಿ ಬಂಧನ

0
ಬೆಳ್ತಂಗಡಿ; ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ನಡೆದ ಮಂಗಳೂರು ಮೂಲದ ನವೀನ್ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬೆಳ್ತಂಗಡಿ ತಾಲೂಕು ನಡ ನಿವಾಸಿ ಸಂಜೀವ ಗೌಡ ಎಂಬವರ...

ನೇಲ್ಯಡ್ಕದಲ್ಲಿ ಬೈಕ್ ಹಾಗೂ ಕಾರು ನಡುವೆ ಅಪಘಾತ ರೆಖ್ಯ ನಿವಾಸಿ‌ ಬೈಕ್ ಸವಾರ ಸ್ಥಳದಲ್ಲಿಯೇ...

0
ಬೆಳ್ತಂಗಡಿ: ಬೈಕ್‌ ಹಾಗೂ ಮಹೀಂದ್ರಾ ಎಕ್ಸ್'ಯುವಿ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ಬುಧವಾರ ಸಂಜೆ...
Google search engine

LATEST ARTICLES