ತಾಲೂಕಿನಲ್ಲಿ ಶೇ 81.34 ಮತದಾನ
ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಮತದಾರರು ಉತ್ಸಾಹದಿಂದ ಮತದಾನದಲ್ಲಿ ಭಾಗಿಯಾಗಿದ್ದು ತಾಲೂಕಿನಲ್ಲಿ 1,89,296 ಮಂದಿ ಮತ ಚಲಾಯಿಸಿದ್ದು 81.34ಶೇ ಮತದಾನವಾಗಿದೆ.ತಾಲೂಕಿನಲ್ಲಿ 115331ಮಂದಿ ಪುರುಷ ಮತದಾರರಿದ್ದು ಅವರಲ್ಲಿ 93,728ಮತ ಚಲಾಯಿಸಿದ್ದಾರೆ. 1,17,485ಮಂದಿ ಮಹಿಳಾ...
ಬೆಳ್ತಂಗಡಿ ಗ್ರಾಪಂ ಉಪ ಚುನಾವಣೆ: ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯ.
ಬೆಳ್ತಂಗಡಿ. ತಾಲೂಕಿನ ಇಳಂತಲ,ಕುವೆಟ್ಟು,ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿವಿದ ಕಾರಣದಿಂದ ತೆರವಾದ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿಯು ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ.
ಕುವೆಟ್ಟು ಗ್ರಾಮ ಪಂಚಾಯತ್...
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಮದ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ
ಬೆಂಗಳೂರು: ಮನೆಯಲ್ಲಿ ಅನಧಿಕೃತವಾಗಿ ಶಸ್ತ್ರಾಸ್ತ್ರ ಇರಿಸಿಕೊಂಡ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ತಡೆಯಾಜ್ಞೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.
ಶಸ್ತ್ರಾಸ್ತ್ರ ಕಾಯ್ದೆಯಡಿ...
9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ
ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಚಿಕ್ಕಮಗಳೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ.ಪುಂಜಾಲಕಟ್ಟೆ ಠಾಣಾ ಅ.ಕ್ರ. 156/2016, ಕಲಂ 379 ಐಪಿಸಿ...
ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿಯಲ್ಲಿ ಪರಿಸರ ಜಾಗೃತಿ ಮತ್ತು ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ; ಕನ್ಯಾಡಿ-2:ಈ ದಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಇಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಲಿಯೋ ಕ್ಲಬ್ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಇಕೋ ಕ್ಲಬ್ ಮೂಲಕ ಪರಿಸರ...
ಅಳದಂಗಡಿ: ವಿವಾದಿತ ಗಣಿಗಾರಿಕಾ ಪ್ರದೇಶಕ್ಕೆ ಬೆಳ್ತಂಗಡಿ ಡಿವೈಎಸ್ ಪಿ ರೋಹಿಣಿ ಸಿ.ಕೆ ಭೆಟಿ ಪರಿಶೀಲನೆ
ಬೆಳ್ತಂಗಡಿ; ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ...
ಹೊಸಂಗಡಿ ಉಪಚುನಾವಣೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು
ಬೆಳ್ತಂಗಡಿ; ಹೊಸಂಗಡಿ ಗ್ರಾಮ ಪಂಚಾಯತಿನ ಮೂರನೇ ವರ್ಡ್ ನಲ್ಲಿ ಹರಿಪ್ರಸಾದ್ ಪಿ ಇವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಬಂಗೇರ ಗೆಲುವನ್ನು ಪಡೆದಿದ್ದಾರೆ.ಆನಂದ ಬಂಗೇರ...
ಉದ್ದೇಶಪೂರ್ವಕವಾಗಿ ಫೋಟೋ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪ: ಎಸ್ಡಿಪಿಐ ದೂರು
ಬೆಳ್ತಂಗಡಿ: ಜಲೀಲ್ ಎಂಬ ವ್ಯಕ್ತಿಯ ಫೋಟೋವನ್ನು ಎಡಿಟ್ ಮಾಡಿ, ಅವರು ಪಕ್ಷದ ಶಾಲ್ ಧರಿಸಿರುವಂತೆ ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ದಾರಿತಪ್ಪಿಸುವ ಮಾಹಿತಿ ಹರಡಲಾಗಿದೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ...
ಬೆಳ್ತಂಗಡಿ; ಉಮೇಶ್ ಮದ್ದಡ್ಕ ಅವರಿಗೆ ಛಾಯಾ ರತ್ನ ಪ್ರಶಸ್ತಿ
ಬೆಳ್ತಂಗಡಿ; ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯ ಹಾಗೂ ರೋಟರಿ ಕ್ಲಬ್ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ನೀಡಲಾಗುವ ಪ್ರತಿಷ್ಟಿತ ಛಾಯಾರತ್ನ ಪ್ರಶಸ್ತಿಗೆ ಮದ್ದಡ್ಕ ಮನು...
FEATURED
MOST POPULAR
ಜಯಂತ್ ಟಿ ಕೈಸೇರಿದ ಎಸ್.ಐ.ಟಿ ವರದಿ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಶುಕ್ರವಾರ ಮಹತ್ವದ ಬೆಳವಣಿಗೆಗಳು ನಡೆದಿದ್ದು ಎಸ್.ಐ.ಟಿ ನ್ಯಾಯಾಲಯದಲ್ಲಿ ಸಲ್ಲಿಸಿರುವ ವರದಿ ಕೊನೆಗೂ ಸೌಜನ್ಯ ಪರ ಹೋರಾಟಗಾರ ಜಯಂತ್.ಟಿ ಅವರ ಕೈ ಸೇರಿದೆ. ಎಸ್.ಐ.ಟಿ 3923 ಪುಟಗಳ ವರದಿಯನ್ನು ಸಲ್ಕಿಸಿದ್ದು...
LATEST REVIEWS
ಸೇಕ್ರೆಡ್ ಹಾರ್ಟ್ ಚರ್ಚ್ ನಲ್ಲಿ ಪರಿಸರ ದಿನ
ಬೆಳ್ತಂಗಡಿ : ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಚರ್ಚ್ ನಲ್ಲಿ ಪರಿಸರ ದಿನವನ್ನು ಜು. 6ರಂದು ಆಚರಿಸಲಾಯಿತು. ಕಥೋಲಿಕ್ ಸಭಾ, ಎಸ್.ಪಿ.ವಿ ಹಾಗೂ ಐಸಿವೈಎಂ ವತಿಯಿಂದ ನಡೆದ ಕಾರಗಯಕ್ರಮದಲ್ಲಿ ಎಲ್ಲರಿಗೂ ಗಿಡಗಳನ್ನು ಹಂಚಲಾಯಿತು. ಪರಿಸರ...
ವೇಣೂರು ಪೊಲೀಸರ ಕಾರ್ಯಾಚರಣೆ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ...
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಎಂಬಲ್ಲಿ ದಿನಾಂಕ ಅ.2 ರಿಂದ ಅ. 6ರ ಮಧ್ಯದ ಅವಧಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ನಡೆದ ಸುಮಾರು 149 ಗ್ರಾಂ ತೂಕದ ಒಟ್ಟು 9,50,000/-...





























