ಬದನಾಜೆ ಶಾಲೆಯಲ್ಲಿ ಎಲ್.ಕೆ.ಜಿ ತರಗತಿ ಉದ್ಘಾಟನೆ

ಬೆಳ್ತಂಗಡಿ; ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಧನಾಜೆಯಲ್ಲಿ ಎಲ್ ಕೆಜಿ ತರಗತಿಯ ಉದ್ಘಾಟನಾ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್ ಎಲ್ ಕೆ ಜಿ ತರಗತಿಯನ್ನು...

ಬೆಳ್ತಂಗಡಿ; ಮಳೆ ಹಾನಿ ವಿಪತ್ತು ನಿರ್ವಹಣೆ ಬಗ್ಗೆ ಸಮಾಲೋಚನಾ ಸಭೆ

ಬೆಳ್ತಂಗಡಿ;  ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ನೀಡಿರುವ ಸೂಚನೆಯಂತೆ ಬೆಳ್ತಂಗಡಿ ತಾ. ಪಂ. ಸಭಾಂಗಣದಲ್ಲಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ರವರು...

ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

0
ಬೆಳ್ತಂಗಡಿ :ಲೈಲ್ಯಾಂಡ್ ದೊಸ್ತ್ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಎ.26 ರಂದು ಸಂಜೆ ಚಾರ್ಮಾಡಿಯ ಎಂಟನೇ ತಿರುವಿನಲ್ಲಿ ಪಲ್ಟಿಯಾಗಿ ಹಲವಾರಿಗೆ ಗಾಯವಾಗಿದ್ದು ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು...
Google search engine

ಅನ್ವೇಷಣೆ–2026’ ಸ್ಪರ್ಧೆಯಲ್ಲಿ ಎಸ್.ಡಿ.ಎಂ ವಿದ್ಯಾರ್ಥಿ ಅಕ್ಷರ್ ಹಳೆಮನೆ ರಾಜ್ಯಮಟ್ಟಕ್ಕೆ ಆಯ್ಕೆ

ಉಜಿರೆ:ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ (SVYM) ಹಾಗೂ Qualcomm ವತಿಯಿಂದ ಆಯೋಜಿಸಲಾದ ‘ಅನ್ವೇಷಣೆ–2026’ ಸ್ಪರ್ಧೆಯಲ್ಲಿ ಎಸ್‌ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದ 10ನೇ ತರಗತಿ ವಿದ್ಯಾರ್ಥಿ ಅಕ್ಷರ್ ಹಳೆಮನೆ ಭಾಗವಹಿಸಿ,...

ಬೆಳ್ತಂಗಡಿ : ಸವಣಾಲಿನಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

ಬೆಳ್ತಂಗಡಿ: ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಎಂಬಲ್ಲಿ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಇಲ್ಲಿನ ನಿವಾಸಿ ಬಾಲಕೃಷ್ಣ ನಾಯ್ಕ ರವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು...

ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಫುಟ್‌ಬಾಲ್ ದಿಗ್ಗಜ ಮೆಸ್ಸಿ

ಅರ್ಜೆಂಟೀನಾ: ಅರ್ಜೆಂಟೀನಾದ ವಿಶ್ವಕಪ್ ವಿಜೇತ ನಾಯಕ ಲಿಯೋನೆಲ್ ಮೆಸ್ಸಿ ಅಂತಾರಾಷ್ಟ್ರೀಯ ಫುಟ್‌ಬಾಲ್‌ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಈ ಮೂಲಕ ತಮ್ಮ ದೇಶಕ್ಕಾಗಿ ಎರಡು ದಶಕಗಳಿಗೂ ಹೆಚ್ಚು ಕಾಲ ಅಪ್ರತಿಮ ಸೇವೆ ಸಲ್ಲಿಸಿದ 'ಫುಟ್‌ಬಾಲ್...
Google search engine

ಉಜಿರೆಯಲ್ಲಿ ಭಾರತೀಯ ಕಥೋಲಿಕ್ ಯುವ ಸಂಚಲನ ವತಿಯಿಂದ ರಕ್ತದಾನ ಶಿಬಿರ

ಬೆಳ್ತಂಗಡಿ;: ಉಜಿರೆಯ ಸಂತ ಅಂತೋನಿ ಚರ್ಚ್ ಇದರ ಭಾ ರತೀಯ ಕೆಥೋಲಿಕ್ ಯುವ ಸಂಚಲನ ಬೆಳ್ತಂಗಡಿ ವಲಯ ಮತ್ತು ಉಜಿರೆ ಘಟಕ,ಮಂಗಳೂರಿನ ರೆಡ್ ಡ್ರಾಪ್ ಹಾಗು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಜಂಟಿ...

ಶಾಸಕ ಹರೀಶ್ ಪೂಂಜ ಅವರಿಂದ ವೇಣೂರು ಸಂತ ಜಾನ್ ಪೌಲ್ ಚರ್ಚ್ ನ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಶಾಸಕರಾದ  ಹರೀಶ್ ಪೂಂಜಾರವರು ಮಾ 15 ರಂದು ರೂ.10.00 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಕುಡದಬೆಟ್ಟು  ಸಂತ ಜಾನ್ ಪೌಲ್ ಚರ್ಚ್  ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಂಡಲ ಅಲ್ಪಸಂಖ್ಯಾತ ಮೋರ್ಚಾ...

ಸೋದೆ ಮಠ ಸ್ವಾಮೀಜಿ ಧರ್ಮಸ್ಥಳ ಭೇಟಿ

ಉಜಿರೆ: ಉಡುಪಿ ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.ಬಳಿಕ ಸ್ವಾಮೀಜಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.ಹೆಗ್ಗಡೆಯವರ ನಿವಾಸದಲ್ಲಿ (ಬೀಡಿನಲ್ಲಿ) ಸ್ವಾಮೀಜಿಯವರ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

0
ಬೆಳ್ತಂಗಡಿ. ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ತಿರುಗಾಡುತ್ತಿದ್ದು ಅದನ್ನು ಕಾಡಿಗೆ ಓಡಿಸುವ ಸಂದರ್ಭದಲ್ಲಿ, ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ಆನೆ ದಾಳಿಗೆ ಬಲಿಯಾಗಿದ್ದು. ಈ ಬಗ್ಗೆ ಇಂದು ಕೆಪಿಸಿಸಿ...

LATEST REVIEWS

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ.

0
ಬೆಳ್ತಂಗಡಿ : ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ನಾಯಕರ ಶೃಂಗ ಸಭೆ ಅಧ್ಯಕ್ಷರಾದ ನವಾಝ್ ಕಟ್ಟೆ ಅಧ್ಯಕ್ಷತೆಯಲ್ಲಿಬೆಳ್ತಂಗಡಿ ಪಕ್ಷದ ಕಚೇರಿಯಲ್ಲಿ ಬುಧವಾರ ನಡೆಯಿತು. ಮುಖ್ಯ...

ಬೆಳ್ತಂಗಡಿ : ವಸಂತ್ ಗಿಳಿಯರ್ ಮತ್ತು ಹರೀಶ್ ಪೂಂಜ ಪ್ಯಾನ್ಸ್ ಕ್ಲಬ್ ವಿರುದ್ಧ  ಪ್ರಕರಣ...

0
ಬೆಳ್ತಂಗಡಿ : ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ 'ಬೆಳ್ತಂಗಡಿಯಲ್ಲಿ ಸೋತವನ ಫಾರಂ ಹೌಸ್ ನಲ್ಲಿ ತಿಮರೋಡಿ ಆಶ್ರಯ' ಮತ್ತು ತಿಮರೋಡಿಗೆ ರಕ್ಷಣೆ ನಿಂತಿತಾ ಕಾಂಗ್ರೆಸ್ ಹೈಕಮಾಂಡ್' ಎಂದು ಪೋಸ್ಟ್ ಮಾಡಿರುವ ವಸಂತ್...
Google search engine

LATEST ARTICLES