ದ.ಕ ಜಿಲ್ಲೆಯಲ್ಲಿ ಜು 20 ರಂದು ಶಾಲೆಗಳಿಗೆ ರಜೆ
ಬೆಳ್ತಂಗಡಿ: ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿಯುತ್ತಿರುವ ಹಿನ್ನಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಜು20 ಶನಿವಾರ 12ನೆಯ ತರಗತಿಯ ವರೆಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.ಜಿಲ್ಲೆಯಲ್ಲಿ ಭಾರೀ ಮಳೆ ಶುಕ್ರವಾರವೂ...
ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದದ ಅಭಿವೃದ್ಧಿಗೆ 20 ಲಕ್ಷ ಅನುದಾನ ಮಂಜೂರು ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ.
ಬೆಳ್ತಂಗಡಿ .ತಾಲೂಕಿನ ಚಾರ್ಮಾಡಿ ಆಸ್ಪತ್ರೆಯ ಮೂಲಭೂತ ಸೌಕರ್ಯ ಹಾಗೂ ಉನ್ನತ್ತೀಕರಣ ಅಭಿವೃದ್ಧಿ ಕಾಮಗಾರಿಗೆ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿ 20 ಲಕ್ಷ ರೂಪಾಯಿಗಳ ಅನುದಾನ ಮಂಜೂರಾತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ...
ಪುತ್ತೂರು ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ಪೊಲೀಸರಿಬ್ಬರ ಅಮಾನತು; ಎಸ್.ಪಿ ಆದೇಶ
ಬೆಳ್ತಂಗಡಿ: ಪುತ್ತೂರಿನಲ್ಲಿ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಎ.ಎಸ್.ಐ. ಚಿದಾನಂದ ರೈ ಮತ್ತು ಪಿಸಿ ಶ್ರೀಶೈಲ ಎಂ.ಕೆ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಆದೇಶ...
ಸರ್ವರಿಗೂ ಸಮಪಾಲು ನೀಡಿರುವ ಐತಿಹಾಸಿಕ ಬಜೆಟ್ ರಕ್ಷಿತ್ ಶಿವರಾಂ
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 17 ನೇ ಬಜೆಟ್ ಸರ್ವರಿಗೂ ಸಮಪಾಲು ನೀಡಿರುವ ಈ ಐತಿಹಾಸಿಕ ಬಜೆಟ್. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆದಿದೆ. ವಿದ್ಯಾರ್ಥಿ, ಯುವಜನ , ಮಹಿಳಾ, ರೈತರು...
ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ – ಹರಿಶ್ ಪೂಂಜ
ಬೆಳ್ತಂಗಡಿ: ಬಜೆಟ್ ಭಾಷಣದ ಆರಂಭದ ಮುನ್ನುಡಿಯಲ್ಲೇ ಕೇಂದ್ರ ಸರಕಾರವನ್ನು ಟೀಕಿಸಿ ಒಕ್ಕೂಟ ವ್ಯವಸ್ಥೆಯನ್ನು ಪ್ರಶ್ನೆ ಮಾಡಿದ ಕರ್ನಾಟಕ ಕಾಂಗ್ರೆಸ್ ಸರಕಾರದ ಮುಂಗಡ ಪತ್ರ ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ ಆಗಿದೆಯೆಂದು ಬೆಳ್ತಂಗಡಿ...
ಬೆಳ್ತಂಗಡಿ : ಪತಿಯಿಂದ ಪತ್ನಿಯ ಮೇಲೆ ಆಸಿಡ್ ದಾಳಿ
ಬೆಳ್ತಂಗಡಿ: ಪತಿಯಿಂದ ಪತ್ನಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಪ್ಲೊಟ್ಟುನಲ್ಲಿ ನಡೆದಿದೆ.
ಕುಪ್ಲೊಟ್ಟು ನಿವಾಸಿ ಪತಿ ಲಿಂಗಪ್ಪ ಪ್ರಕರಣದ ಆರೋಪಿಯಾಗಿದ್ದು, ಆ್ಯಸಿಡ್ ದಾಳಿಗೊಳಗಾದ ಆತನ ಪತ್ನಿ...
Marriott Plays With Sensory-Rich Virtual Reality Getaways
And when we woke up, we had these bodies. They're like, except I'm having them! Oh, I think we should just stay friends. You'll...
ರಾಹುಲ್ ಗಾಂಧಿಗೆ ಜಾಮೀನು ಮಂಜೂರು
ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪಕ್ಕೆ ಮಾಧ್ಯಮಗಳಲ್ಲಿ ಪ್ರಕರಣೆ ಹೊರಡಿಸಿದ್ದ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಬಿಜೆಪಿಯ ಕೇಶವ ಪ್ರಸಾದ್ ಸಲ್ಲಿಸಿದ್ದ...
ವಕೀಲರ ಸಂಘದಿಂದ ನ್ಯಾಯಾಧೀಶರಿಗೆ ಬೀಳ್ಕೊಡುಗೆ
ಬೆಳ್ತಂಗಡಿ; ವಕೀಲರ ಸಂಘ ರಿ ಬೆಳ್ತಂಗಡಿ ಇದರ ವತಿಯಿಂದ ವಕೀಲರ ಭವನದಲ್ಲಿ ಮಾನ್ಯ ಪ್ರಧಾನ ಹಿರಿಯ ನ್ಯಾಯಾಧಿಶರಾದ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ ಗುರುವಾರ ನಡೆಯಿತು.ಕಾರ್ಯಕ್ರಮದಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ವಕೀಲರ...
FEATURED
MOST POPULAR
ಸುಮಂತ್ ಕೊಲೆ ಪ್ರಕರಣ ಸಮಗ್ರ ತನಿಖೆ ಶಾಸಕ ಹರೀಶ್ ಪೂಂಜ ಒತ್ತಾಯ
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಎನ್ನುವ ಬಾಲಕನ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ತನಿಖೆಯನ್ನು ಅತ್ಯಂತ ಕೂಲಂಕುಷವಾಗಿ ನಡೆಸಿ ಶೀಘ್ರದಲ್ಲಿ ಸತ್ಯಾ ಸತ್ಯತೆಯನ್ನು ಜನರ ಮುಂದಿಡಬೇಕೆಂದು ಶಾಸಕ ಹರೀಶ್ ಪೂಂಜರವರು ಗೃಹ...
LATEST REVIEWS
ಸೇವಾಭಾರತಿಗೆ CR 3 (India) private limited ಕಂಪೆನಿಯಿಂದ ರೂ. 5,00,000 ದೇಣಿಗೆ
ಕನ್ಯಾಡಿ: ಮಂಗಳೂರು CR 3 (India) private limited ನ ಸೀನಿಯರ್ ಎಚ್ ಆರ್ ಎಕ್ಸಿಕ್ಯೂಟಿವ್ ಶ್ರೀ ಗಣೇಶ ಟಿ ಸೇವಾನಿಕೇತನಕ್ಕೆ ಭೇಟಿ ನೀಡಿ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನ ಕೇಂದ್ರದ ನೂತನ...
ಬದುಕು ಕಟ್ಟೋಣ ಬನ್ನಿ ತಂಡದ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳ ಭಾಗವಹಿಸುವಿಕೆಯಲ್ಲಿ ನೇಜಿ ನಾಟಿ...
ಬೆಳ್ತಂಗಡಿ : ‘ಕೃಷಿ ನಮ್ಮ ಸಂಸ್ಕೃತಿ. ಪ್ರಕೃತಿ ಮತ್ತು ಕೃಷಿಗೆ ಅವಿನಾಭಾವ ಸಂಬಂಧವಿದೆ. ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಅನ್ನದಾನದ ಶ್ರೇಷ್ಠ ಕಾರ್ಯವಾಗಿದೆ. ಇಂತಹ ಬದುಕು ಕಟ್ಟುವ ಬದುಕು ಕಾಪಾಡುವ ನೇಜಿ ನೆಡುವ ಕೆಲಸದಲ್ಲಿ ವಿದ್ಯಾರ್ಥಿಗಳ...
























