ಭಾರೀ ಮಳೆಗೆ ಕಕ್ಕಿಂಜೆಯಲ್ಲಿ ಕುಸಿದು ಬಿದ್ದ ಮನೆ
ಬೆಳ್ತಂಗಡಿ; ತಾಲೂಕಿನಲ್ಲಿ ಗುರುವಾರ ಸಂಜೆಯ ವೇಳೆ ಭಾರೀ ಮಳೆ ಸುರಿದಿದ್ದು ಕಕ್ಕಿಂಜೆಯಲ್ಲಿ ಮನೆಯೊಂದು ಕುಸಿದು ಬಿದ್ದಿದೆ.ಕಕ್ಕಿಂಜೆ ಗಾಂಧೀನಗರ ನಿವಾಸಿ ಸಾರಮ್ಮ ಎಂಬವರ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದಿದೆ.ಮನೆ ಕುಸಿದ ವೇಳೆ...
ಬೆಳ್ತಂಗಡಿ : ಲಾಯಿಲ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಳ್ತಂಗಡಿ : ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಲಾಯಿಲ ಗ್ರಾಮದ ಸವಣಾಲು - ಕರ್ನೊಡಿ ರಸ್ತೆಯ ನಿಡ್ಯಾರ ಗುಡ್ಡದಲ್ಲಿ ಅರೆ ಬೆತ್ತಲೆ ಸ್ಥಿತಿಯಲ್ಲಿ ಮೇ 5 ರಂದು...
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರೌಡಿ ಶೀಟರ್ ಶಶಿರಾಜ್ ಶೆಟ್ಟಿಗೆ ನ್ಯಾಯಾಂಗ ಬಂಧನ
ಬೆಳ್ತಂಗಡಿ; ಮೇಲಂತಬೆಟ್ಟು ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತದ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರೌಡಿ ಶೀಟರ್ ಶಶಿರಾಜ್ ಶೆಟ್ಟಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು...
ಬೆಳ್ತಂಗಡಿ : ಮಡಂತ್ಯಾರು ಪೇಟೆಯಲ್ಲಿ ಮಾದಕ ವಸ್ತು ಸೇವಸಿ ತಿರುಗಾಡುತ್ತಿದ್ದ ವ್ಯಕ್ತಿ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿ ತೇಲಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪುಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರು ಸಿಬ್ಬಂದಿಯೊಂದಿಗೆ ಆಗಸ್ಟ್...
ಅಳದಂಗಡಿ ಬರಾಯ ಕೆರೆಯಲ್ಲಿ ಗಣಿಗಾರಿಕೆ; ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ
ಬೆಳ್ತಂಗಡಿ; ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿದ್ದು , ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ಬರಾಯಕೆರೆ ಸಂರಕ್ಷಣಾ ಸಮಿತಿ ಇಂದು...
ಬಂಟ್ವಾಳ ಹಾಡ ಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿ ಲಕ್ಷಾಂತರ ರೂ ದರೋಡೆ
ಬಂಟ್ವಾಳ: ಹಾಡಹಗಲೇ ನಿರ್ಜನ ಪ್ರದೇಶದಲ್ಲಿ ಬೈಕ್ ಸವಾರನನ್ನುಅಡ್ಡಗಟ್ಟಿ ನಾಲ್ವರು ಲಕ್ಷಾಂತರ ರೂ. ದರೋಡೆ ನಡೆಸಿದ ಘಟನೆ ಆ.20ರ ಗುರುವಾರ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ ಎಂಬಲ್ಲಿ ಸಂಭವಿಸಿದೆ.
ಸುರತ್ಕಲ್ ನಿವಾಸಿ ಮಯ್ಯದಿ...
ಮೃತದೇಹಗಳನ್ನು ಹೂತಿಟ್ಟ ಪ್ರಕರಣ; ಎಸ್.ಐ.ಟಿ ತಂಡ ಮಂಗಳೂರಿಗೆ ಆಗಮನ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ತನಿಖೆಗಾಗಿ ಜುಲೈ 25 ರಂದು ಸಂಜೆ ಮಂಗಳೂರು ಐಬಿಗೆ ಎಸ್.ಐ.ಟಿ ಅಧಿಕಾರಿಗಳು ಆಗಮಿಸಿದ್ದು ತನಿಖಾ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ.
ಬೆಂಗಳೂರಿನಿಂದ ಆಗಮಿಸಿದ ಐಪಿಎಸ್ ಅನುಚೇತ್...
ಯುವ ಸಮುದಾಯ ತಂಬಾಕು ಸೇವನೆ ಯಂತಹ ದುಶ್ಚಟಗಳಿಗೆ ಬಲಿಯಾಗಬಾರದು. ಜನ ಜಾಗೃತಿ ವೇದಿಕೆ ಮಾಜಿ ಅಧ್ಯಕ್ಷರ. ಪಿ. ಕೆ...
ಬೆಳ್ತಂಗಡಿ; ಶಾಲಾ ದಿನಗಳಲ್ಲಿಯೇ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಜೀವನದ ಬಗ್ಗೆ ಸ್ಪಷ್ಟ ದೂರ ದೃಷ್ಟಿಯನ್ನು ಇಟ್ಟು ಕೊಳ್ಳಬೇಕೂ ತಂಬಾಕು ಸೇವನೆ, ಮದ್ಯ ಸೇವನೆ, ಗಾಂಜಾ ಅಫೀಮು ಮೊದಲಾದ ದುಶ್ಚಟಗಳಿಗೆ ಯುವ ಸಮುದಾಯ ಬಲಿಯಾಗಬಾರದು...
ಧರ್ಮಸ್ಥಳ ಪ್ರಕರಣ ವಿಚಾರಣೆ ಫೆ.5ಕ್ಕೆ ಮುಂದೂಡಿಕೆ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ಜ.23 ರಂದು ವಿಚಾರಣೆ ನಡೆದಿದ್ದು ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಮತ್ತೆ ಫೆ.5 ಕ್ಕೆ ಮುಂದೂಡಿದ್ದಾರೆ.ಬಂಟ್ಬಾಳದ ಪ್ರಭಾರ ನ್ಯಾಯಾಧೀಶರಾದ ಬೆಳ್ತಂಗಡಿ ಪ್ರಧಾನ...
FEATURED
MOST POPULAR
ಧರ್ಮಸ್ಥಳ; ಡಾ.ಡಿ ವೀರೇಂದ್ರ ಹೆಗ್ಗಡೆಯವರ ಅಂಚೆ ಚೀಟಿ ಬಿಡುಗಡೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಡಾ.ಡಿ.ವೀರೇಂದ್ರಹೆಗ್ಗಡೆಯವರ 78ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ, ಹೆಗ್ಗಡೆಯವರು ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ನೀಡಿದ ಅನನ್ಯ ಸೇವೆಗಾಗಿ ಭಾರತೀಯ ಜೀವ ವಿಮಾ ನಿಗಮ ಮತ್ತು ಇತರರ ನೇತೃತ್ವದಲ್ಲಿ...
LATEST REVIEWS
ದೇಶ ವಿರೋಧಿ ಹೇಳಿಕೆ ನೀಡಿದ ಐವನ್ ರ ಮೇಲೆ ಪ್ರಕರಣ ದಾಖಲಿಸಿ: ಹರೀಶ್ ಪೂಂಜ
ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಐವನ್ ಡಿ'ಸೋಜ ರವರ ಮೇಲೆ ದೂರು...
ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಎಸ್.ಐ.ಟಿ ದಾಳಿ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ವಶದಲ್ಲಿರುವ ಸಾಕ್ಷಿ ದೂರುದಾರನನ್ನು ಸ್ಥಳಮಹಜರಿಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗೆ ಕರೆದೊಯ್ದಿದ್ದಾರೆ.ಸಾಕ್ಷಿ ದೂರು ದಾರ ತಾನು ಉಜಿರೆಯ ಮಹೇಶ್...




























