ಉಜಿರೆ; ಜಾರಿ ಬಿದ್ದು ಗಾಯಗೊಂಡಿದ್ದ ಶಿಕ್ಷಕಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

0
ಬೆಳ್ತಂಗಡಿ: ಮನೆಯಲ್ಲಿ ಜಾರಿಬಿದ್ದು ಗಂಭೀರ ಗಾಯಗೊಂಡಿದ್ದ ಶಿಕ್ಷಕಿ, ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.ಉಜಿರೆ ರಥಬೀದಿ ಸಮೀಪದ ನಿವಾಸಿ ಸುಪ್ರಭಾ ಪಿ.(40) ಮೃತ ಶಿಕ್ಷಕಿ. ಚಾರ್ಮಾಡಿ ಉನ್ನತೀಕರಿಸಿದ...

ಬೆಳ್ತಂಗಡಿಯಲ್ಲಿ ಕಾರ್ಮಿಕರ ದಿನಾಚರಣೆ; ಕಾರ್ಮಿಕರ ಹಕ್ಕುಗಳಿಗಾಗಿ ಸಂಘಟಿತ ಹೋರಾಡ ಅಗತ್ಯ ಬಿ.ಎಂ ಭಟ್

ಬೆಳ್ತಂಗಡಿ; ಜನ ನಂಬುವ ರೀತಿ ಕಾರಣ ನೀಡಿ ದುಡಿಯುವ ಜನರ ಐಕ್ಯತೆಯನ್ನು ಒಡೆಯುವುದು ದುಡಿಸುವ ವರ್ಗದ ರಾಜಕೀಯವಾಗಿದೆ ಮತ್ತು ಐಕ್ಯತೆ ಸಾಧಿಸಿ ನಮ್ಮ ಬದುಕನ್ನು ಉತ್ತಮ ಪಡಿಸಿಕೊಳ್ಳುವುದೇ ದುಡಿಯುವ ವರ್ಗದ ರಾಜಕೀಯ ಎಂದು...

ಭಾರೀ ಮಳೆ ತುಂಬಿ ಹರಿದ ಕಪಿಲ ನದಿ ಶಿಶಿಲೇಶ್ವರ ದೇವಸ್ಥಾನ ಜಲಾವೃತ

ಬೆಳ್ತಂಗಡಿ: ತಾಲೂಕಿನಲ್ಲಿ ಇಂದು ಬಾರಿ ಮಳೆ ಸುರಿದ ಪರಿಣಾಮ ಬೆಳ್ತಂಗಡಿ ತಾಲೂಕಿನ ಶಶಿಲದ ಕಪಿಲ ನದಿಯಲ್ಲಿ ನೀರು ಉಕ್ಕಿ ಹರಿದ ಪರಿಣಾಮ ಮತ್ಸ್ಯ ಕ್ಷೇತ್ರವೆಂದೇ ಪ್ರಸಿದ್ಧವಾಗಿರುವ ಶಿಶಿಲೇಶ್ವರ ದೇವಾಲಯಕ್ಕೆ ನೀರು ನುಗ್ಗಿದ್ದು ದೇವಸ್ಥಾನ...
Google search engine

ಬೆಳ್ತಂಗಡಿಯಲ್ಲಿ ಕಾರ್ಮಿಕರ ದಿನಾಚರಣೆ; ಕಾರ್ಮಿಕರ ಹಕ್ಕುಗಳಿಗಾಗಿ ಸಂಘಟಿತ ಹೋರಾಡ ಅಗತ್ಯ ಬಿ.ಎಂ ಭಟ್

ಬೆಳ್ತಂಗಡಿ; ಜನ ನಂಬುವ ರೀತಿ ಕಾರಣ ನೀಡಿ ದುಡಿಯುವ ಜನರ ಐಕ್ಯತೆಯನ್ನು ಒಡೆಯುವುದು ದುಡಿಸುವ ವರ್ಗದ ರಾಜಕೀಯವಾಗಿದೆ ಮತ್ತು ಐಕ್ಯತೆ ಸಾಧಿಸಿ ನಮ್ಮ ಬದುಕನ್ನು ಉತ್ತಮ ಪಡಿಸಿಕೊಳ್ಳುವುದೇ ದುಡಿಯುವ ವರ್ಗದ ರಾಜಕೀಯ ಎಂದು...

ಬೆಳ್ತಂಗಡಿ : ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ಅಂಬೇಡ್ಕರ್ ಜಯಂತಿ;  ಅಂಬೇಡ್ಕರ್ ಹೋರಾಟದ ಫಲವಾಗಿ  ಕಾರ್ಮಿಕ ದಿನಾಚರಣೆ ಆಚರಿಸಲು...

ಬೆಳ್ತಂಗಡಿ;  ಕಾರ್ಮಿಕರ ನ್ಯಾಯಕ್ಕಾಗಿ ಅಂಬೇಡ್ಕರ್ ನಿರಂತರ ಹೋರಾಟ ನಡೆಸಿ, ನ್ಯಾಯ ಒದಗಿಸಿ ಕೊಟ್ಟಿದ್ದಾರೆ. ಅವರ ಹೋರಾಟದ ಫಲವಾಗಿ ನಾವು ಇಂದು ಕಾರ್ಮಿಕರ ದಿನವನ್ನು ಆಚರಿಸಲು ಸಾಧ್ಯವಾಗಿದೆ. ಕಾರ್ಮಿಕರು ಅಂಬೇಡ್ಕರ್ ಅವರನ್ನು ಪ್ರತಿ ಸಂದರ್ಭದಲ್ಲೂ...

ಗುರುವಾಯನಕೆರೆ-ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ಸಚಿವ ಸಂಪುಟ ಅನುಮೋದನೆಬಹುದಿನದ ಬೇಡಿಕೆ ಈಡೇರಿಸಿದ ಸರ್ಕಾರಕ್ಕೆ ಅಭಿನಂದನೆಗಳು ರಕ್ಷಿತ್ ಶಿವರಾಂ

ಬೆಳ್ತಂಗಡಿ. ಗುರುವಾಯನಕೆರೆಯಿಂದ ಉಪ್ಪಿನಂಗಡಿ ವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಪಡಿಸಲು 13 ಕೋಟಿ ರೂ. ಅಂದಾಜುಪಟ್ಟಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಅನುಮೋದನೆ...
Google search engine

ಇತಿಹಾಸ ಪ್ರಸಿದ್ದ ವೇಣೂರು ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

ವೇಣೂರು: ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳವು ಸೀಮೆಯ ಏಕೈಕ ಪ್ರತಿಷ್ಠಿತ ಕಂಬಳ ಆಗಿದೆ. ತೀರಾ ವ್ಯವಸ್ಥಿತ ರೀತಿಯಲ್ಲಿ ವಸಂತ ಬಂಗೇರರ ಗೌರವಾಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಕಂಬಳವನ್ನು ಮುನ್ನಡೆಸುವ ಬಗ್ಗೆ ನಮಗೆ ಭಯ ಕಾಡಿತ್ತು. ಆದರೆ...

ಎಸ್.ಐ.ಟಿ ರಚಿಸಿ ಸರಕಾರ ಸತ್ಯ ಹೊರ ಬರುವಂತೆ ಮಾಡಿದೆ; ದ್ವೇಷ ಯಾಕೆಂದು ಗೊತ್ತಾಗುತ್ತಿಲ್ಲ ಡಾ.ಡಿ ವೀರೇಂದ್ರ ಹೆಗ್ಗಡೆಯವರು

ಬೆಳ್ತಂಗಡಿ: ರಾಜ್ಯ ಸರಕಾರ ಎಸ್‌ಐಟಿ ರಚನೆ ಮಾಡಿದ ಕಾರಣ ಸತ್ಯ ಹೊರ ಬರುತ್ತಿದೆ ಈ ಕಾರಣಕ್ಕೆಸರ್ಕಾರಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ‌ವೀರೇಂದ್ರ ಹೆಗ್ಗಡೆ ಹೇಳಿದರು.ಶುಕ್ರವಾರ (ಸೆ.26) ಧರ್ಮಸ್ಥಳ...

ಬೆಳ್ತಂಗಡಿ; ಕಸ್ತೂರಿ ರಂಗನ್ ವರದಿ ವಿರುದ್ದ ಸಿ.ಪಿ.ಎಂ ನೇತೃತ್ವದಲ್ಲಿ ಪ್ರತಿಭಟನೆ

ಬೆಳ್ತಂಗಡಿ; ರೈತರ ಹಿತ ಕಾಪಾಡುವುದೇ ಜನಪರ ಸರಕಾರಗಳ ಆದ್ಯತೆಯಾಗಬೇಕು ರೈತರು ದೇಶದ ಬೆನ್ನೆಲುಬು, ರೈತರ ಹಿತ ಕಾಪಾಡಲು ಅಸಮರ್ಥರಾದ ಸರಕಾರ ದೇಶವನ್ನು ಆಳಲು ಅಯೋಗ್ಯವಾಗಿದೆ ಎಂದು ಹಿರಿಯ ರೈತ ಮುಖಂಡರಾದ ಕರ್ನಾಟಕ ಪ್ರಾಂತ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಶಿರ್ಲಾಲು ಪ್ರದೇಶದಲ್ಲಿ ಕಾಡಿನಲ್ಲಿ ಕಂಡುಬಂದಿದ್ದ ಬೆಂಕಿ ಹತೋಟಿಗೆ

0
ಬೆಳ್ತಂಗಡಿ:ಬೆಳ್ತಂಗಡಿ ವನ್ಯಜೀವಿ ವಲಯದ ಅರಣ್ಯದಲ್ಲಿ ಕಂಡುಬಂದಿದ್ದ ಬೆಂಕಿ ಹತೋಟಿಗೆ ಬಂದಿದೆ.ಬೆಳ್ತಂಗಡಿ ವನ್ಯಜೀವಿ ವಲಯದ ಅಳದಂಗಡಿ ಶಾಖೆಯ ಶಿರ್ಲಾಲು ಮೇಲಿನ ನಾರಾವಿ ಮೀಸಲು ಅರಣ್ಯದ ಗುಡ್ಡದ ಹುಲ್ಲುಗಾವಲಿಗೆ ಕುದುರೆಮುಖ ಕಡೆಯಿಂದ ಬಂದ ಬೆಂಕಿಯು ಹರಡಿದ್ದು...

LATEST REVIEWS

ಧರ್ಮಸ್ಥಳ ಪ್ರಕರಣ  ಚಿನ್ನಯ್ಯನ ಪರ  ಬೆಳ್ತಂಗಡಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಕೆ

0
ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕಳೆದ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನಿಗೆ ಸುಳ್ಳು ಸಾಕ್ಷಿ ವರದಿ ಸಲ್ಲಿಕೆಯಾದ ಬಳಿಕ ಜಾಮೀನು ನೀಡಲು ವಕೀಲರು ಅರ್ಜಿ ಸಲ್ಲಿಸಲಾಗಿದೆ. ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದಲ್ಲಿ...

18ರ ಬಾಲಕನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

0
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾವ್ಯಾಪ್ತಿಯಲ್ಲಿ 16ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿ ಯಾಗಿಸಿದ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.ನೊಂದ ಬಾಲಕಿ ವೇಣೂರು ಠಾಣಾ ವ್ಯಾಪ್ತಿ...
Google search engine

LATEST ARTICLES