ಬೆಳ್ತಂಗಡಿ ಪ್ರೆಸ್ ಕ್ಲಬ್ ಟ್ರಸ್ಟ್  ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಶೆಟ್ಟಿ ಪ್ರಧಾನ ಕಾರ್ಯದರ್ಶಿ ಯಾಗಿ ಶಿಬಿ ಧರ್ಮಸ್ಥಳ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕಾರ್ಯನಿರ್ವಹಿಸುವ ಬೆಳ್ತಂಗಡಿ ಪ್ರಸ್ ಕ್ಲಬ್ ಟ್ರಸ್ಟ್ ಇದರ ನೂತನ ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶಿಬಿ ಧರ್ಮಸ್ಥಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಬೆಳ್ತಂಗಡಿ...

ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಮತ್ತು ನಾಯಕತ್ವ...

ಬೆಳ್ತಂಗಡಿ: ಸಂಸ್ಥೆ ಮತ್ತು ಸಂಘಟನೆಗಳು ಬೆಳೆಯ ಬೇಕಾದರೆ ನಮ್ಮಲ್ಲಿರುವ ಯೋಚನೆಗಳನ್ನು ಅದರ ಅಭಿವೃದ್ಧಿಗೆ ಅಳವಡಿಸಬೇಕು. ನಾಯಕರಾಗಿ ನಾವು ಜವಾಬ್ದಾರಿ, ಆತ್ಮವಿಶ್ವಾಸ ಬೆಳೆಸಿ ಅವುಗಳ ಬಲವರ್ಧನೆಗೆ ಪ್ರಯತ್ನಿಸಬೇಕು ಎಂದುಬೆಳ್ತಂಗಡಿ ಧರ್ಮಪ್ರಾಂತ್ಯದ ವಂ. ಫಾ. ಜೋಸೆಫ್...

ಗುರುವಾರದಿಂದ ವೇಣೂರಿನಲ್ಲಿ ಮಹಾ ಮಸ್ತಕಾಭಿಷೇಕದ ಸಂಭ್ರಮ

ಬೆಳ್ತಂಗಡಿ; 'ಅಹಿಂಸೆಯಿಂದ ಸುಖ ತ್ಯಾಗದಿಂದ ಶಾಂತಿ' ಎಂಬ ಸಂದೇಶದೊಂದಿಗೆ ವೇಣೂರು ಶ್ರೀ ಬಾಹುಬಲಿಯ ಮಹಾ ಮಸ್ತಕಾಭಿಷೇಕ ಫೆ.22 ರಂದು ಆರಂಭಗೊಳ್ಳಲಿದೆ.ಯುಗಳಮುನಿಗಳಾದ ಪರಮಪೂಜ್ಯ 108 ಶ್ರೀ ಅಮೋಘ ಕೀರ್ತಿ ಮಹಾರಾಜರು ಹಾಗೂ ಪರಮಪೂಜ್ಯ 108...
Google search engine

ಅರವಿಂದ ಹೆಬ್ಬಾರ್ ಮುಂಡಾಜೆ ಅವರಿಗೆ ಬಿ.ಟಿ ರಂಜನ್ ಪ್ರಶಸ್ತಿ

ಪುತ್ತೂರು; ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಬಿ.ಟಿ.ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ.ಜುಲೈ 18ರಂದು ಪುತ್ತೂರು ಪತ್ರಿಕಾ ಭವನದಲ್ಲಿ...

ಧರ್ಮಸ್ಥಳ ಪ್ರಕರಣ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಮಾಡಿದ SIT

ಬೆಳ್ತಂಗಡಿ : ಧರ್ಮಸ್ಥಳ ಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಇದೀಗ ಅಂತಿಮ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದಲ್ಲಿ 20-11-2025 ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ,...

ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿ ವಿತರಿಸುವಂತೆ ಒತ್ತಾಯಿಸಿ ಕುಚ್ಚಲು ಅಕ್ಕಿ ವಿತರಿಸಿ ಎಸ್‌ಡಿಪಿಐಯಿಂದ  ಸಾಂಕೇತಿಕ ಪ್ರತಿಭಟನೆ

ಬೆಳ್ತಂಗಡಿ, ಜು.15: "ನಮ್ಮ ಆಹಾರ – ನಮ್ಮ ಹಕ್ಕು, ಕರಾವಳಿಯ ತಟ್ಟೆಗೆ ಕುಚ್ಚಲು ಬೇಕು" ಎಂಬ ಘೋಷಣೆಯೊಂದಿಗೆ ಪಡಿತರ ವ್ಯವಸ್ಥೆಯ ಮೂಲಕ ಕುಚ್ಚಲು ಅಕ್ಕಿಯನ್ನು ವಿತರಿಸುವಂತೆ ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...
Google search engine

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಗೆ ಹಾಜರು

ಬೆಳ್ತಂಗಡಿ : ಪ್ರಕರಣ ಸಂಬಂಧ ಬೆಂಗಳೂರು ಹೈಕೋರ್ಟ್ ನ್ಯಾಯಾಲಯಕ್ಕೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ. ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಸಂಬಂಧಿ ಜಯಪ್ರಕಾಶ್ ಶೆಟ್ಟಿ ಬೆಂಗಳೂರು ಹೈ ಕೋರ್ಟ್ ನಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ...

ಇದೇ ವರ್ಷ ಗ್ರಾ ಪಂ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಚಿವ ದಿನೇಶ್ ಗುಂಡೂರಾವ್

ಬೆಳ್ತಂಗಡಿ: ಇದೇವರ್ಷ ರಾಜ್ಯದಲ್ಲಿ ಗ್ರಾಮಪಂಚಾಯತುಗಳಿಗೆ ತಾಲೂಕು,ಜಿಲ್ಲಾ ಪಂಚಾಯತು ಹಾಗೂ ಬೆಂಗಳೂರು ಸೇರಿದಂತೆ ನಗರಪಾಲಿಕೆಗಳಿಗೆ ಚುನಾವಣೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿಬೇಶ್ ಗುಂಡೂರಾವ್ ಹೇಳಿದರುಅವರು ಕುಕ್ಕೇಡಿಯಲ್ಲಿ ಅಂಬೇಡ್ಕರ್ ಭವನ ಉದ್ಘಾಟನಾ ಸಮಾರಂಭದ...

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ದ ಪ್ರತಿಭಟನೆಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಬೆಂಬಲ; ಅಬ್ದುಲ್ ಕರೀಂ ಗೇರುಕಟ್ಟೆ

ಬೆಳ್ತಂಗಡಿ;  ದಿನಾಂಕ:18:04:2025 ರಂದು ಮಂಗಳೂರಿನ ಅಡ್ಯಾರ್ ಶಾ ಗಾರ್ಡನ್ ನಲ್ಲಿ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ದ.ಕ.ಜಿಲ್ಲೆಯ ಖಾಝಿಗಳ ಸಂಯುಕ್ತ ನೇತೃತ್ವದಲ್ಲಿ ನಡೆಯುವ ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ಧ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಸಸಿಕಾಂತ್ ಸೆಂಥಿಲ್ ಗೆಲುವು, ಅಣ್ಣಾಮಲೈ ಸೋಲು

0
ಬೆಂಗಳೂರು; ತಮಿಳುನಾಡಿನಲ್ಲಿ ಚುನವಣಾ ಕಣಕ್ಕೆ ಇಳಿದಿದ್ದ ಕರ್ನಾಟಕದ ಇಬ್ಬರು ಅಧಿಕಾರಿಗಳಲ್ಲಿ ಸಸಿಕಾಂತ್ ಸೆಂಥಿಲ್ ಗೆಲವುವನ್ನು ಪಡೆದರೆ ಅನ್ನಾ ಮಲೈ ಅವರು ಸೋಲನ್ನು ಕಂಡುದ್ದಾರೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ದಕ್ಷಿಣ ಕನ್ನಡ ಜಿಲ್ಲೆಯ...

LATEST REVIEWS

ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ; ಕಂದಾಯ ಇಲಾಖೆಯಿಂದ ತೆರವು ಕಾರ್ಯಾಚರಣೆ

0
ಬೆಳ್ತಂಗಡಿ : ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ ಮಾಡಿದ ಬಗ್ಗೆ ಬೆಳ್ತಂಗಡಿ ಕಂದಾಯ ಇಲಾಖೆಗೆ ಬಂದ ದೂರಿನ ಹಿನ್ನೆಲೆಯಲ್ಲಿ ಪೊಲೀಸರ ನೇತೃತ್ವದಲ್ಲಿ ಕಾಂಪೌಂಡ್ ತೆರವು ಮಾಡಲಾಗಿದೆ. ಬೆಳ್ತಂಗಡಿ ನಗರದ ಜೈನ್ ಪೇಟೆಯ ರಾಜೇಶ್...

ಕಡಬ : ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

0
ಬೆಳ್ತಂಗಡಿ : ಕೋರ್ಟ್ ಆದೇಶ ಉಲ್ಲಂಘನೆ ಪ್ರಕರಣ ಸಂಬಂಧ 30 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ ಯೂಟ್ಯೂಬರ್ ಸಂತೋಷ್ ಕಡಬ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶ್ರೀ...
Google search engine

LATEST ARTICLES