ಉಜಿರೆ; ಖಾಸಗಿ ಶಾಲಾ ಬಸ್ ನಿಂದ ಸರಣಿ ಅಪಘಾತ ಹಲವು ವಾಹನಗಳು ಜಖಂ
ಬೆಳ್ತಂಗಡಿ : ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ 3 ಕಾರುಗಳಿಗೆ ಮತ್ತು ಒಂದು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಉಜಿರೆಯಲ್ಲಿ ಜು. 04...
ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ;...
ಬೆಳ್ತಂಗಡಿ: ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ, ಗೋ ವಧೆ ಕೇಸಿಗೆ ಸಂಬಂಧಪಡದ ಸಾರಮ್ಮ ಎಂಬವರ ಮನೆಯನ್ನು ತರಾತುರಿಯಲ್ಲಿ ಜಪ್ತಿ ಮಾಡಿ ಮಕ್ಕಳೂ ಸಹಿತ ಮನೆಯವರನ್ನು ಹೊರಹಾಕಿದ ಘಟನೆಯಲ್ಲಿ ತಪ್ಪಿತಸ್ಥ ಅಧಿಕಾರಿಯ ಮೇಲೆ...
ಬೆಳ್ತಂಗಡಿ : ಐದನೇ ದಿನದ ಕಾರ್ಯಾಚರಣೆಗೆ ಬಂದ ಎಸ್.ಐ.ಟಿ ತಂಡ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಆಗಸ್ಟ್1 ರಂದು 11:30 ಗಂಟೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ ಮತ್ತು...
ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಬೆಳ್ತಂಗಡಿ : ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಆರೋಪಿ ಅಪರಾಧಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ 20 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಮಂಗಳೂರು ಪೋಕ್ಸೋ...
ತೆಕ್ಕಾರು ಹಿಟಾಜಿ ತುಂಬಿದ್ದ ಟಿಪ್ಪರ್ ಪಲ್ಟಿ
ಬೆಳ್ತಂಗಡಿ; ತೆಕ್ಕಾರು ಭಟ್ರಬೈಲು ಶ್ರೀ ದೇವರಗುಡ್ಡೆ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳು ರಸ್ತೆಮಧ್ಯೆ ಹಿಟಾಚಿ ತುಂಬಿದ್ದ ಟಿಪ್ಪರ್ ವಾಹನ ಪಲ್ಟಿಯಾಗಿದ್ದು ಟಿಪ್ಪರ್ಚಾಲಕ ಮತ್ತು ಹಿಟಾಚಿ ಅಪರೇಟರ್ ಪ್ರಾಣಪಾಯದಿಂದ ಪರಾದ ಘಟನೆ ಜು. 9 ರಂದು...
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಬೆಳ್ತಂಗಡಿ; ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಪಣಕಜೆ ಸಮೀಪ ಸಬರಬೈಲು ಎಂಬಲ್ಲಿ ಮಡಂತ್ಯಾರಿನಿಂದ ಬೆಳ್ತಂಗಡಿ ಕಡೆಗೆ ಸಂಚಾರಿಸುತ್ತಿದ್ದ ಕಾರೊಂದು ನಿಯತ್ರಂಣ ತಪ್ಪಿ ಪಲ್ಟಿಯಾದ ಘಟನೆ ಜು. 9 ರಂದು ನಡಿದಿದೆ. ಕಾರು ಪಲ್ಟಿಯಾದ...
ಮಚ್ಚಿನ ಸಿ.ಎ ಬ್ಯಾಂಕ್ ಚುನಾವಣೆ; ಸತತ ನಾಲ್ಕನೇ ಬಾರಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು
ಮಚ್ಚಿನ ಸಿ.ಎ. ಬ್ಯಾಂಕ್ ನ ಆಡಳಿತ ಮಂಡಳಿಯ ಮುಂದಿನ 5ವರ್ಷದ ಅವಧಿಗೆ ಡಿ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲ 12 ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ...
ಪಿಲ್ಯ 15ಲಕ್ಷ ವೆಚ್ಚದ ಕಾಲು ಸಂಕದ ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಅವರಿಂದ ಶಿಲಾನ್ಯಾಸ
ಬೆಳ್ತಂಗಡಿ; ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಲುಸಂಕ ಕಾಮಗಾರಿಗೆ ಶಾಸಕರಾದ ಹರೀಶ
್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಎ ಬ್ಯಾಂಕ್...
WhatsApp’s Android app gets a Material Design makeover
And when we woke up, we had these bodies. They're like, except I'm having them! Oh, I think we should just stay friends. You'll...
FEATURED
MOST POPULAR
ಬೆಳ್ತಂಗಡಿ; ಅಂತರ್ ರಾಜ್ಯ ಕಳ್ಳರಿಬ್ಬರ ಬಂಧನ 23.67 ಲಕ್ಷದ ಸೊತ್ತುಗಳು ವಶಕ್ಕೆ
ಬೆಳ್ತಂಗಡಿ; ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಬಳ್ಳಮಂಜದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಪ್ರಕರಣಕಕ್ಕೆ ಸಂಬಂಧಪಟ್ಟಂತೆ ಇಬ್ಬರು ಅಂತರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಕೊಳ್ಳಾಡು ನಿವಾಸಿ ಹಮೀದ್, ಬಂಟ್ವಾಳ ಕೊಳ್ಳಾಡು...
LATEST REVIEWS
ಉಜಿರೆಯಲ್ಲಿ ರೈನಾಥಾನ್; ನೂರಾರು ಯುವಕರು ಭಾಗಿ ಯುವಜನತೆ ಮಾದಕ ಚಟಕ್ಕೆಬಲಿಯಾಗಬಾರದು; ಪ್ರೊ ಪಿ.ಎಲ್. ಧರ್ಮ
ಬೆಳ್ತಂಗಡಿ; ಮಾದಕ ವಸ್ತು ಬಳಸುವ, ಬಳಸಲು ಪ್ರೇರೇಪಿಸುವ,ಸಹಕರಿಸುವ ಕೆಲಸ ಮನುಕುಲಕ್ಕೆ ವಿರುದ್ಧವಾದುದು, ಯುವಜನತೆ ದೇಶದ ಆಸ್ತಿಯಾಗಿದ್ದು ಮಾದಕ ಚಟಕ್ಕೆ ಬಲಿಯಾಗಬಾರದು ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ. ಎಲ್. ಧರ್ಮ ಹೇಳಿದರುಅವರು ಭಾನುವಾರ...
ಕೆರೆಯಲ್ಲಿ ಕಾಡುಕೋಣದ ಮೃತದೇಹ ಪತ್ತೆ
ಕೊಯ್ಯೂರು ಗ್ರಾಮದ ಬದ್ಯಾರು ಎಂಬಲ್ಲಿ ಕೃಷಿಕರೊಬ್ಬರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ ದೇಹ ಕಂಡುಬಂದ ಘಟನೆ ಭಾನುವಾರ ನಡೆದಿದೆ.ಕಾಡುಕೋಣದ ಮೃತ ದೇಹವನ್ನು ಅರಣ್ಯ ಇಲಾಖೆ, ಶೌರ್ಯ ವಿಪತ್ತು ನಿರ್ವಹಣೆ ತಂಡದ...


























