ನಿವೃತ್ತ ಸಾಧಕ ಯೋಧ ಪ್ರಶಸ್ತಿ ಸ್ವೀಕರಿಸಿ ಆಗಮಿಸಿದ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ ಅಭಿನಂದನೆ
ಉಜಿರೆ: ನಿವೃತ್ತ ಯೋಧರಿಗೆ ಭಾರತೀಯ ಸೇನೆಯ ಮಹಾ ದಂಡನಾಯಕರಾಗಿರುವ ಜನರಲ್ ಉಪೇಂದ್ರ ದ್ವಿವೇದಿ ಯವರು ನೀಡುವ "ನಿವೃತ್ತ ಸಾಧಕ ಯೋಧ" ಪ್ರಶಸ್ತಿಗೆ ಭಾಜನರಾದ ಲ | ಗೋಪಾಲಕೃಷ್ಣ ಕಾಂಚೋಡು ರವರು ಇಂದು ದೆಹಲಿಯಲ್ಲಿ...
ಪತ್ನಿಯೊಂದಿಗೆ ಜಗಳವಾಡಿ ಮನೆಬಿಟ್ಟ ಪತಿ; ನಾಪತ್ತೆ ಪ್ರಕರಣ ದಾಖಲು
ಬೆಳ್ತಂಗಡಿ; ಪತ್ನಿಯೊಂದಿಗೆ ಜಗಳಮಾಡಿಕೊಂಡು ಮನೆಯಿಂದ ಹೋದ ವ್ಯಕ್ತಿ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದು ಈ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ತಾಲೂಕಿನ ಪುತ್ತಿಲ ಗ್ರಾಮದ ನಿವಾಸಿ ಅಬ್ದುಲ್ ಹಮೀದ್ (35)ಎಂಬಾತನೇ ನಾಪತ್ತೆಯಾದ ವ್ಯಕ್ತಿಯಾಗಿದ್ದಾರೆ.ಈ ಬಗ್ಗೆ...
ಕೊಲೆಯಾದ ಬಾಲಕ ಸುಮಂತ್ ಮನೆಗೆ ವಿಹಿಂಪ ಪ್ರಮುಖರ ಭೇಟಿ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಅವರ ಮನೆಗೆ ಮಂಗಳವಾರ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆ...
ಬೆಳಾಲು ಪ್ರೌಢ ಶಾಲೆಯಲ್ಲಿ ಮಾಸ್ತಿ ಸಂಸ್ಮರಣ ಕಾರ್ಯಕ್ರಮ
ಬೆಳಾಲು ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜನ್ಮದಿನದ ಪ್ರಯುಕ್ತ ಜೂನ್ ೬ ರಂದು ಮಾಸ್ತಿ ಸಂಸ್ಮರಣ ಕಾರ್ಯಕ್ರಮ ಜರಗಿತು.
ಮಾಸ್ತಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು.ವಿದ್ಯಾರ್ಥಿನಿ ಆಯಿಷತ್ ಹೈಪ ಮಾಸ್ತಿಯವರ ಪರಿಚಯವನ್ನು...
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಎಕ್ಸೆಲ್ ಶಕ್ತಿ ನೀಡಿದೆ: ಸುಮಂತ್ ಕುಮಾರ್ ಜೈನ್
ಬೆಳ್ತಂಗಡಿ; ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಪ್ರಾರಂಭದ ದಿನಗಳಿಂದಲೂ ಪ್ರತಿ ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆ ಮಾಡುತ್ತಾ ಬರುತ್ತಿದ್ದು ಶೈಕ್ಷಣಿಕ ಸಾಧನೆಗೆ ಹಿಡಿದ ಕೈಕನ್ನಡಿಯಾಗಿದೆ.ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾನ ಪೊನ್ನಮ್ಮ 600 ಕ್ಕೆ...
ಖ್ಯಾತ ಮಲಯಾಳಂ ಚಲನಚಿತ್ರ ನಟ ಸಲೀಂ ಕುಮಾರ್ ನಿಧನ
ಕೊಚ್ಚಿ; ಖ್ಯಾತ ಮಲಯಾಳಂ ಚಲನಚಿತ್ರ ನಟ ಸಲೀಂ ಕುಮಾರ್ ಶನಿವಾರ ತಡ ರಾತ್ರಿ ನಿಧನರಾದರು.
ಅವರು ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನ್ಯುಮೋನಿಯಾ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಸಲೀಂ ಕುಮಾರ್ ಅವರು ಹೃದಯಾಘಾತದಿಂದ...
ರಾಜ್ಯ ಮಟ್ಟದ ಸ್ಪೆಲ್ ಬಿ ಪರೀಕ್ಷೆಮುಂಡಾಜೆ ಕ್ರೈಸ್ಟ್ ಅಕಾಡಮಿ (ಐಸಿಎಸ್ಇ)ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ; ಅಕ್ಟೋಬರ್ 12 ರಂದು ಬೆಂಗಳೂರಿನಲ್ಲಿ ನಡೆದ ಸ್ಪೆಲ್ ಬಿರಾಜ್ಯ ಮಟ್ಟದ ಪರೀಕ್ಷೆಯಲ್ಲಿಮುಂಡಾಜೆ ಕ್ರೈಸ್ಟ್ ಅಕಾಡಮಿ (ಐಸಿಎಸ್ಇ) ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ತೋರಿದ್ದಾರೆ.ಶಾಲೆಯ 3 ನೇ ತರಗತಿಯ ವಿದ್ಯಾರ್ಥಿ...
ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ
ಉಜಿರೆ: ಮಹಿಳೆಯರು ಎಲ್ಲಾ ಜವಬ್ಧಾರಿಗಳನ್ನು ನಿಭಾಹಿಸುದರ ಜೊತೆಗೆ ತಮ್ಮ ಕನಸುಗಳನ್ನು ಸಕಾರಗೊಳಿಸಲು ಪ್ರಯತ್ನಿಸಬೇಕು ಎಂದುಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ರವರು ಅಭಿಪ್ರಾಯಪಟ್ಟರು. ಅವರು ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳೆಯರ...
ಸಂತ ಜರೋಜಾ ಶಾಲೆಗೆ ಸಮಾನ ಮನಸ್ಕ ಸಂಘಟನೆಗಳ ನಿಯೋಗ ಭೇಟಿ, ಉನ್ನತಮಟ್ಟದ ತನಿಖೆಗೆ ಆಗ್ರಹ
A delegation of like-minded organizations visited Sant Jaroja School, demanding a high-level investigation
ಸಂತ ಜರೋಜಾ ಶಾಲೆಯಲ್ಲಿ ಶಾಸಕ ವೇದವ್ಯಾಸ ಕಾಮತರ ನೇತೃತ್ವದಲ್ಲಿ ನಡೆದ ದಾಂಧಲೆಯ ಹಿನ್ನಲೆಯಲ್ಲಿ ಮಂಗಳೂರಿನ ಸಮಾನ...
FEATURED
MOST POPULAR
ಫೋಟೋಗ್ರಫಿಯಲ್ಲಿ ಅಪಾರ ಅವಕಾಶಗಳಿವೆ. ರುಡ್ಸೆಟ್ ಸಂಸ್ಥೆಯಲ್ಲಿ ಫೋಟೊಗ್ರಫಿ ತರ ಬೇತಿಯ ಸಮಾರೋಪ
ಉಜಿರೆ: ಫೋಟೋಗ್ರಫಿಯಲ್ಲಿ ಇಂದು ಅಪಾರ ಅವಕಾಶಗಳ:ಇದ್ದು, ಭಾವನೆಗಳನ್ನು ಅರ್ಥಮಾಡಿಕೊಂಡು ಸಂದರ್ಭೋಚಿತವಾಗಿ ತಾಳ್ಮೆಯಿಂದ ಫೋಟೊ ತೆಗೆಯಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದರು.ರುಡ್ಸೆಟ್ ಸಂಸ್ಥೆಯಲ್ಲಿ ನಡೆದ ಫೋಟೊಗ್ರಫಿ ತರಬೇತಿಯ ಸಮಾರೋಪ...
LATEST REVIEWS
ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ನಿಧನ
ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಪ್ರೊ.ಎಸ್ ಪ್ರಭಾಕರ್ ಅವರು ಇಂದು(ಡಿ.24) ನಿಧನರಾದರು.
ಎಸ್.ಡಿ.ಎಂ ಕಾಲೇಜು ಇದರ ನಿವೃತ್ತ ಪ್ರಾಂಶುಪಾಲರೂ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಾಜಿ ಕಾರ್ಯದರ್ಶಿಯಾಗಿ ಪ್ರೊ. ಎಸ್ ಪ್ರಭಾಕರ್ ಅವರು...
ನಾರಾವಿಯಲ್ಲಿ ಕೊರಗ ಕುಟುಂಬಗಳಿಗೆ ದಾಖಲೆಗಳ ನೊಂದಣಿ ಶಿಬಿರ
ಬೆಳ್ತಂಗಡಿ; ನಾರಾವಿ ಗ್ರಾಮ ಪಂಚಾಯತ್ ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮದ ಅಂಗವಾಗಿ ಕೊರಗ ಕುಟುಂಬಗಳಿಗೆ ದಾಖಲೆಗಳ ನೊಂದಣೆ ಕಾರ್ಯಕ್ರಮ ನಡೆಯಿತು.ನೈಜ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಕಾರ್ಯಕ್ರಮದ ಮಹಾ...




























