ಧರ್ಮಸ್ಥಳ; ಅಜಿಕುರಿ ರಸ್ತೆಯಲ್ಲಿ ಗಿಡ ನೆಟ್ಟು ಪ್ರತಿಭಟನೆ
ಬೆಳ್ತಂಗಡಿ : ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆಯು ಸಂಪೂರ್ಣ ಹದೆಗೆಟ್ಟಿದ್ದು, ರಸ್ತೆ ದುರಸ್ತಿ ಮಾಡುವಂತೆ ಒತ್ತಾಯಿಸಿ ರಸ್ತೆಯಲ್ಲಿ ಗಿಡಗಳನ್ನು ನೆಟ್ಟು ಸ್ಥಳೀಯರು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ.
ರಸ್ತೆ ಸಂಪೂರ್ಣವಾಗಿ...
ಇಳಂತಿಲ; ಗುಡ್ಡ ಕುಸಿತ ಸಂಚಾರ ಅಸ್ಯವ್ಯಸ್ತ
ಬೆಳ್ತಂಗಡಿ; ಇಳಂತಿಲ ಗ್ರಾಮದ ಬಾರಕೆರೆ ಎಂಬಲ್ಲಿ ಗುಡ್ಡ ಕುಸಿದು ಬಿದ್ದು ರಸ್ತೆ ಸಂಪೂರ್ಣ ಬಂದ್ ಆಗಿದೆ. ಮಣ್ಣು ಕಲ್ಲು ಹಾಗೂ ಮರಗಳು ರಸ್ತೆಗೆ ಬಿದ್ದಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.ಇಳಂತಿಲ ಹಾರೆಕೆರೆ ಕುವೆತಂಡ...
ಬೆಳ್ತಂಗಡಿಗೆ ಮಂಜೂರಾಗಿರುವ ಪೊಲೀಸ್ ಉಪವಿಭಾಗವನ್ನು ರದ್ದುವಪಡಿಸದಂತೆ ಒತ್ತಾಯ
ಬೆಳ್ತಂಗಡಿ; ಬೆಳ್ತಂಗಡಿ ಗೆ ಮಂಜೂರಾಗಿ ಆರಂಭವಾಗಿರುವ ಪೊಲೀಸ್ ಉಪ ವಿಭಾಗವನ್ನು ರದ್ದು ಪಡಿಸುವ ಪ್ರಯತ್ನ ನಡೆಯುತ್ತಿದೆ ಬೆಳ್ತಂಗಡಿ ತಾಲೂಕಿಗೆ ಇದು ಅತ್ಯಂತ ಅಗತ್ಯವಾಗಿದ್ದು ಯಾವುದೇ ಕಾರಣಕ್ಕೂ ಉಪವಿಭಾಗವನ್ನು ರದ್ದು ಪಡಿಸಬಾರದು ಎಂದು ದಲಿತ...
ಧರ್ಮಸ್ಥಳ ಪಂಜುರ್ಲಿ ಗುರಿಯಲ್ಲಿ ಮನೆಯ ಹಿಂಬದಿಯ ಗುಡ್ಡ ಕುಸಿತ ಮನೆಗೆ ಹಾನಿ
ಬೆಳ್ತಂಗಡಿ; ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಧರ್ಮಸ್ಥಳ ಗ್ರಾಮದ ಪಂಜುರ್ಲಿ ಗುರಿ ಎಂಬಲ್ಲಜ ಮನೆಯ ಹಿಂಭಾಗದ ಗುಡ್ಡ ಕುಸಿದು ಮನೆಗೆ ಹಾನಿ ಸಂಭವಿಸಿದೆ. ಇಲ್ಲಿನ ನಿವಾಸಿ ಶ್ರೀನಿವಾಸ ಎಂಬವರ ಮನೆಯ ಹಿಂಭಾಗದಲ್ಲಿ ಗುಡ್ಡ...
ಬೆಳ್ತಂಗಡಿ ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಪ್ರಕರಣ; ಜಿಲ್ಲಾ ವ್ಯವಸ್ಥಾಪಕರಿಗೆ ಕಾರಣ ಕೇಳಿ ನೋಟಿಸ್ ಜಾರಿ
ಬೆಳ್ತಂಗಡಿ : ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ಜು.28 ರಂದು ಖಾಸಗಿ ಸಭಾಭವನದಲ್ಲಿ ನಡೆದ 2025–26ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ...
ರೆಖ್ಯ ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಗೌಡ ಅವರ ಕುಟುಂಬಕ್ಕೆ ಪರಿಹಾರ ಹಸ್ತಾಂತರ
ಬೆಳ್ತಂಗಡಿ: ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಬಾಲಕೃಷ್ಣ ಗೌಡ ಅವರು ಆ.1ರಂದು ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಶಾಸಕ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ...
ಸುರತ್ಕಲ್ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಮೃತದೇಹ ನದಿಯಲ್ಲಿ ಪತ್ತೆ
ಮಂಗಳೂರು, ಫೆ.28: ಎಸ್.ಎಸ್.ಎಲ್.ಸಿ ಪ್ರಿಪರೇಟರಿ ಪರೀಕ್ಷೆ ನಂತರ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ. ಮುಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿ ಬಳಿಯ ನದಿಯಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿದೆ. ಪರೀಕ್ಷೆ ಬರೆದು ಈಜಲು ತೆರಳಿದ್ದ...
ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ...
ಬೆಳ್ತಂಗಡಿ; ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ವ್ಯಕ್ತಿಯ ದೂರಿನಂತೆ ನಡೆದಿದೆ ಎನ್ನಲಾದ ಪ್ರಕರಣಗಳ ಕುರಿತು ತನಿಖೆಗಾಗಿ ಸರ್ಕಾರ ಎಸ್ಐಟಿಯನ್ನು ರಚಿಸಿದ್ದು.ನಿಷ್ಪಕ್ಷಪಾತವಾಗಿ ತನಿಖೆಯೂ ಕೂಡ ನಡೆಯುತ್ತಿದೆ.
ಎಸ್ಐಟಿ ತನಿಖೆಯನ್ನು ನಡೆಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ...
ಪಂಜಾಬಿನಲ್ಲಿ ಕಾಲೇಜು ಕಟ್ಟಡದಿಂದ ಹಾರಿ ಧರ್ಮಸ್ಥಳ ಮೂಲದ ಯುವತಿ ಆಕಾಂಕ್ಷ ಆತ್ಮಹತ್ಯೆ; ಪೊಲೀಸ್ ತನಿಖೆಯಲ್ಲಿ ಬಹಿರಂಗ
ಬೆಳ್ತಂಗಡಿ : ಧರ್ಮಸ್ಥಳ ಮೂಲದ ಏರೋನಾಟಿಕ್ಸ್ಇಂಜಿನಿಯರ್ ನಿಗೂಢ ಸಾವು ಪ್ರಕರಣ ಇದೀಗ ಬಿಗ್ ಟ್ವಿಸ್ಟ್ ಪಡೆದಿದ್ದು ಆಕೆ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗಗೊಂಡಿದೆ.
ಧರ್ಮಸ್ಥಳದ ಬೋಳಿಯೂರು ನಿವಾಸಿ...
FEATURED
MOST POPULAR
ಲಾಯಿಲ, ಮಳೆಗೆ ರಸ್ತೆ ಬದಿಯ ತಡೆಗೋಡೆ ಕುಸಿತ:
ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಮಳೆಯಾಗುತಿದ್ದು ಲಾಯಿಲ ಬಳಿ ರಸ್ತೆ ಬದಿಯ ತಡೆಗೋಡೆ ಕುಸಿತಗೊಂಡು ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದೆ.ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಬಜಕ್ರೆಸಾಲು ಎಂಬಲ್ಲಿ ಲಾಯಿಲ ಮುಂಡೂರು ಸಡಕ್ ರಸ್ತೆಯ ಬದಿ ಕಟ್ಟಿದ್ದ...
LATEST REVIEWS
ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು
ಬೆಳ್ತಂಗಡಿ : ಹಳ್ಳಕ್ಕೆ ಇಳಿದ ವ್ಯಕ್ತಿಯೊಬ್ಬರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ವೇಣೂರಿನ ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ.ಸ್ಥಳೀಯ ವೀರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.ವಿದ್ಯುತ್...
ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮಂಗಟ್ಟೆಯಲ್ಲಿ ಮತ ಚಲಾಯಿಸಿದರು.ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು, ಮತ...




























