ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಮತ್ತೆ ಗಡಿಪಾರು ನೋಟೀಸ್
ಬೆಳ್ತಂಗಡಿ; ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟೀಸ್ ನೀಡಲಾಗಿರುವುದಾಗಿ ತಿಳಿದು ಬಂದಿದೆ.ಈ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮಾನ್ವಿ ತಾಲೂಕಿಗೆ ಗಡಿಪಾರು...
ಮಹಾಮಸ್ತಕಾಭಿಷೇಕ ಹಿನ್ನಲೆ ವೇಣೂರಿಗೆ ಡಾ.ಡಿ ವೀರೇಂದ್ರ ಹೆಗ್ಗಡೆ ಭೇಟಿ, ಕಾಮಗಾರಿಗಳ ವೀಕ್ಷಣೆ
ಬೆಳ್ತಂಗಡಿ: ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾಮಜ್ಜನಕ್ಕೆ ಸಿದ್ದತೆಗಳು ಭರದಿಂದ ನಡೆಯುತ್ತಿದೆ. ಫೆ. 14ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ವೇಣೂರಿಗೆ ಭೇಟಿ ಮಾಡಿ ಅಟ್ಟಳಿಗೆ ಹಾಗೂ...
ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಜ.5 ರಂದು ಬೆಳ್ತಂಗಡಿಗೆ
ಬೆಳ್ತಂಗಡಿ; ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಪಲ್ಲವಿ ಜಿ ರವರು ಜನವರಿ 5 ರಿಂದ 8 ರವರೆಗೆ ದ.ಕ ಜಿಲ್ಲಾ ಪ್ರವಾಸ...
ಬೆಳ್ತಂಗಡಿ; ಲಾಯಿಲದಲ್ಲಿ ವಾಸದ ಮನೆಗೆ ಭೂಪರಿವರ್ತನೆ ಮಾಡಿ ಅಕ್ರಮ ಕಟ್ಟಡ ನಿರ್ಮಾಣ ಲೋಕಾಯುಕ್ತರಿಗೆ ದೂರು
ಬೆಳ್ತಂಗಡಿ: ಲಾಯಿಲದಲ್ಲಿ ವಾಸದ ಮನೆಗೆಂದು ಭೂಪಸರಿವರ್ತನೆ ಮಾಡಿ ಅದರಲ್ಲಿ ಅಕ್ರಮವಾಗಿ ಬಹುಮಗಡಿ ಕಟ್ಟಡವನ್ನು ನಿರ್ಮಿಸಲಾಗುತ್ತಿದ್ದು ಈ ಬಗ್ಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಬಗ್ಗೆ ಬೆಳ್ತಂಗಡಿ ತಾಲೂಕು ಪಂಚಾಯತು ಕಾರ್ಯನಿರ್ವ ಹಣಾಧಿಕಾರಿ ಭವಾನಿಶಂಕರ್...
ಬೆಳ್ತಂಗಡಿ; ಸೆ.18 ರಿಂದ 25 ಕಸ್ತೂರಿ ರಂಗನ್ ವರದಿ ಬಗ್ಗೆ ವಿಶೇಷ ಗ್ರಾಮ ಸಭೆ
ಬೆಳ್ತಂಗಡಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಕುರಿತು ಕೇಂದ್ರ ಪರಿಸರ ಸಚಿವಾಲಯ ಜು.27 ರಂದು ಹೊರಡಿಸಿರುವ ಕರಡು ಅಧಿಸೂಚನೆಯಲ್ಲಿ ಬೆಳ್ತಂಗಡಿ ತಾಲೂಕಿನ 16 ಗ್ರಾಮ ಪಂಚಾಯತ್ಗಳ 18 ಗ್ರಾಮಗಳು ಸೇರಿವೆ.ಇದು...
6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ನೌಫಾಲ್ ಬಂಧನ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಸಹಕಾರದಿಂದ ಬಂಟ್ವಾಳ ನಗರ ಪೊಲೀಸರ ಕಾರ್ಯಾಚರಣೆ; ನ್ಯಾಯಾಂಗ ಬಂಧನಕ್ಕೆಬಂಟ್ವಾಳ ನಗರ ಪೊಲೀಸ್ ಠಾಣಾ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಂಗಳೂರು...
ಮುಂಡಾಜೆಯಲ್ಲಿ ಆಟಿಡೊಂಜಿ ದಿನ; ಭಾಷೆಯಿಂದ ಆಚಾರ ವಿಚಾರ ಸಂಸ್ಕ್ರತಿ ಉಳಿಯಲು ಸಾಧ್ಯ
ಬೆಳ್ತಂಗಡಿ: ತುಳುವರ ಸಂಸ್ಕ್ರತಿ ಆಚಾರ ವಿಚಾರ,ಆಹಾರ ಪದ್ದತಿ ವಿಭಿನ್ನವಾದದ್ದು, ತುಳು ಭಾಷೆ ಉಳಿದರೆ ಮಾತ್ರ ಇದೆಲ್ಲ ಉಳಿಯಲು ಸಾಧ್ಯ ಅದ್ದರಿಂದ ಈ ಕಾಲಘಟ್ಟದಲ್ಲಿ ತುಳು ನಾಡಿನ ತುಳು ಭಾಷೆಯ ಮಹತ್ವವನ್ನು ಯುವ ಜನರಿಗೆ...
ವಿಧಾನ ಪರಿಷತ್ ಚುನಾವಣೆ ಬಿ.ಕೆ ಹರಿಪ್ರಸಾದ್ ಸೇರಿ ಕಾಂಗ್ರೆಸ್ ನ ಐವರು ಬಿಜೆಪಿಯ ಇಬ್ಬರ ಗೆಲುವು ಜೆಡಿಎಸ್ ಗೆ...
ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಐದು ಸ್ಥಾನ ಗಳನ್ನು ಗೆದ್ದುಕೊಂಡಿದೆ. ಬಿಜೆಪಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಮೈತ್ರಕೂಟದಿಂದ ಕಣಕ್ಕೆ ಇಳಿದಿದ್ದ ಜೆಡಿಎಸ್...
ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕರಾವಳಿ ಭಾಗದ ಶಾಸಕರು...
ಧಮ೯ಸ್ಥಳ: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ (ಕ್ರಾಸ್ ವೋಟಿಂಗ್) ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್ ಪಿ)...
FEATURED
MOST POPULAR
ಬೆಳಾಲು ಸೇವಾ ಸಹಕಾರಿ ಬ್ಯಾಂಕಿನ ಅವ್ಯವಹಾರ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬೆಳ್ತಂಗಡಿ; ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.ಬಂಧಿತ ಆರೋಪಿ...
LATEST REVIEWS
ಮೂರೇ ತಿಂಗಳಿನಲ್ಲಿ ಬಂದ್ ಆದ ಬೆಳ್ತಂಗಡಿಯ ಇಂದಿರಾ ಕ್ಯಾಂಟೀನ್
ಬೆಳ್ತಂಗಡಿ; ಬಹುದಿನಗಳ ಬೇಡಿಕೆಯ ಬಳಿಕ ಬೆಳ್ತಂಗಡಿಯಲ್ಲಿ ಆರಂಭವಾಗಿದ್ದ ಇಂದಿರಾ ಕ್ಯಾಂಟೀನ್ ಮೂರೇ ತಿಂಗಳಿನಲ್ಲಿ ಬಂದ್ ಆಗಿದ್ದು ಜನರಲ್ಲಿ ನಿರಾಸೆ ಮೂಡಿಸಿದೆ.ಅಕ್ಟೋಬರ್ ತಿಂಗಳಿನಲ್ಲಿ ಬೆಳ್ತಂಗಡಿಯ ಇಂದಿರಾ ಕ್ಯಾಂಟೀನ್ ಅನ್ನು ಉಸ್ತುವಾರಿ ಸಚಿವರು ಉದ್ಘಾಟಿಸಿದ್ದರುಉದ್ಘಾಟನಾ ಭಾಷಣದಲ್ಲಿಯೇ...
ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಸಿ.ಇ.ಟಿ, ನೀಟ್ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಬೆಳ್ತಂಗಡಿ; ಕ್ರೈಸ್ಟ್ ಅಕಾಡೆಮಿ ಮುಂಡಾಜೆಯಲ್ಲಿ ಸಿಇಟಿ,ನೀಟ್, ಜೆಇ,ಹಾಗೂಅಬ್ಕಾಸ್ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ನೆರವೇರಿಸಿ ಮಾತನಾಡುತ್ತಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಕ್ಕಳನ್ನು...

























