ಕೌಕ್ರಾಡಿ ಮನೆ ತೆರವು ಪ್ರಕರಣ; ಆರೋಪಿಗಳ ವಿರುದ್ದ ಕ್ರಮಕ್ಕೆ ಒತ್ತಾಯ
ಬೆಳ್ತಂಗಡಿ; ಬಡ ದಲಿತ ವೃದ್ದೆ ರಾಧಮ್ಮ ಅವರ ಮನೆ ದ್ವಂಸ ಮಾಡಿದ ಕಡಬ ತಹಶೀಲ್ದಾರ್ ಪ್ರಭಾಕರ ಕಜೂರೆ, ಮತ್ತು ರಾಧಮ್ಮನ ಗಂಡ ಮುತ್ತು ಸ್ವಾಮಿ ಮೇಲೆ ಹಲ್ಲೆ ನಡೆಸಿದ ಕೌಕ್ರಾಡಿ ಗ್ರಾಮ ಆಡಳಿತಾದಿಕಾರಿ...
ಬೆಳ್ತಂಗಡಿ : ವಿಠಲ್ ಗೌಡನ ಬಂಗ್ಲಗುಡ್ಡಕ್ಕೆ ಕರೆದುಕೊಂಡು ಬಂದ ಎಸ್.ಐ.ಟಿ
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ಸೆ.10 ರಂದು ಸಂಜೆ 4:30 ಕ್ಕೆ ಎಸ್ಪಿ ಸಿ.ಎ. ಸೈಮನ್ ನೇತೃತ್ವದಲ್ಲಿ ಸ್ಥಳಮಹಜರಿಗಾಗಿ ಸೌಜನ್ಯ ಮಾವ ವಿಠಲ್ ಗೌಡನನ್ನು ಧರ್ಮಸ್ಥಳ ಗ್ರಾಮದ ನೇತ್ರಾವತಿಯಲ್ಲಿರುವ...
Building an API in 60 seconds, without any server setup
And when we woke up, we had these bodies. They're like, except I'm having them! Oh, I think we should just stay friends. You'll...
ಬೆಳ್ತಂಗಡಿ;ಗುರಿಪಳ್ಳದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
ಬೆಳ್ತಂಗಡಿ: ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕನ್ಯಾಡಿ ಗ್ರಾಮದಗುರಿಪಳ್ಳ ನಿವಾಸಿ ಶ್ರೀಧರ ನಾಯ್ಕ ಎಂಬವರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಹಗಲು ಹೊತ್ತು ಮನೆಯ ಹಂಚು ತೆಗೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ...
ರಾಜ್ಯಕ್ಕೆ ರ್ಯಾಂಕ್ ಪಡೆದ ಚಿನ್ಮಯ್ ಜಿ.ಕೆ. ಸಹಿತ ಇತರ ಸಾಧಕರಿಗೆ ಸಮ್ಮಾನ
ಬೆಳ್ತಂಗಡಿ, ಜೂ.20: ನಮ್ಮ ಸಾಧನೆಯೇ ಪರಿಶ್ರಮವಾಗಿ ಪರಿವರ್ತನೆಯಾದಾಗ ನಾವು ಅಂದುಕೊಂಡ ಯೋಜನೆ ನಿಶ್ಚಲವಾಗಿ ಕಾರ್ಯಗತವಾಗಲು ಸಾಧ್ಯವಿದೆ. ಇದಕ್ಕೆ ಸಿಇಟಿ ಯಲ್ಲಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ಚಿನ್ಮಯ್ ಜಿ.ಕೆ.ಯೇ ಒಂದು ಪ್ರತಿಷ್ಠಿತ ಉದಾಹರಣೆ...
ಕಡಬ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಅನಾಥವಾದ ಮಗು
ಬೆಳ್ತಂಗಡಿ: ಪತ್ನಿಯನ್ನು ಕೊಂದು ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಆಲಂಕಾರು ಕಜೆಯ ಬಾಡಿಗೆ ಮನೆಯೊಂದರಲ್ಲಿ ಜೂನ್ 20 ರಂದು ನಡೆದಿದೆ. ಅಪ್ಪ ಅಮ್ಮನನ್ನು ಕಳೆದುಕೊಂಡು 2 ವರ್ಷದ ಪುಟ್ಟ ಕಂದಮ್ಮ ಅನಾಥವಾಗಿದೆ....
ಬೆಳ್ತಂಗಡಿ: ತಾಲೂಕು ವಕೀಲರ ಸಂಘದ ಮಹಾ ಸಭೆ
ಬೆಳ್ತಂಗಡಿ; ನಗರದ ಶ್ರೀ ಮಂಜುನಾಥ ಸ್ವಾಮಿ ಕಲಾಭವನದ ಸಭಾಭವನದಲ್ಲಿ ವಕೀಲರ ಸಂಘದ ವಾರ್ಷಿಕ ಮಹಾಸಭೆ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ ಇವರ ಅಧ್ಯಕ್ಷತೆಯಲ್ಲಿ ಜರಗಿತು.ಈ ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷರಾದ...
ಪ್ರಾಮಾಣಿಕತೆ, ಪೂರ್ವ ಸಿದ್ಧತೆಯೊಂದಿಗೆ ಅವಕಾಶಗಳನ್ನು ಬಳಸಿ; ಅಲೆಕ್ಸ್ ಸಿಕ್ವೆರಾ
ಬೆಳ್ತಂಗಡಿ; ಶಿಬಿರ ಮತ್ತು ತರಬೇತಿಗಳು ಸಾಕಷ್ಟು ನಡೆಯುತ್ತದೆ. ಆದರೆ ಅದರ ಕೊನೆಯಲ್ಲಿ ತರಬೇತಿಯ ಮೌಲ್ಯ ಮಾಪನ ಮಾಡಿದರೆ ಅದರ ಪರಿಣಾಮವನ್ನು ತಿಳಿಸುತ್ತದೆ. ರುಡ್ ಸೆಟ್ ಸಂಸ್ಥೆಯಲ್ಲಿ ನಡೆಯುವ. ನಿಮ್ಮ ತರಬೇತಿಯ ಶಿಬಿರಾರ್ಥಿಗಳ ಅನುಭವ...
ಬೆಳ್ತಂಗಡಿ : ಅಕ್ರಮ ಗೋಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು
ಬೆಳ್ತಂಗಡಿ : ಅಕ್ರಮವಾಗಿ ಕಾರಿನಲ್ಲಿ ಗೋಮಾಂಸ ಮಾಡಲು ಮೂರು ದನಗಳನ್ನು ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ.
ಧರ್ಮಸ್ಥಳ ಪೊಲೀಸರು ನ.2...
FEATURED
MOST POPULAR
Going Beyond Amazon: A New Model for Authors, Retailers, and Publishers
And when we woke up, we had these bodies. They're like, except I'm having them! Oh, I think we should just stay friends. You'll...
LATEST REVIEWS
ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆಯ ಶಕ್ತಿನಗರ ಮೈದಾನದಲ್ಲಿ ಏಪ್ರಿಲ್ 20ರಂದು ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ, ನಡೆದ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ....
ಕ್ರೈಸ್ಟ್ ಅಕಾಡೆಮಿಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ; ಮಕ್ಕಳಂತೆ ನಲಿದ ಅಜ್ಜಿ ಅಜ್ಜಂದಿರು
ಮುಂಡಾಜೆ :ಕುಟುಂಬಗಳು ಚಿಕ್ಕದಾಗುತ್ತಿರುವ ಈ ಕಾಲಘಟ್ಟದಲ್ಲಿ ಮಕ್ಕಳು ಮೊಮ್ಮಕ್ಕಳೊಂದಿಗೆ ಅಜ್ಜಿ ಅಜ್ಜಂದಿರನ್ನು ಬೆಸೆಯುವ ಈ ಕಾರ್ಯಕ್ರಮವು ಅತ್ಯಂತ ವಿಶೇಷವಾದುದು ಎಂದು ಮುಂಡಾಜೆ ಕ್ರೈಸ್ಟ್ ಅಕಾಡೆಮಿಯ ಪ್ರಾಚಾರ್ಯರಾದ ಫಾದರ್ ಮ್ಯಾಥಿವ್ ಜೆಜೆ CMI ಇವರು...


























