ಲಾಯಿಲ; ಭಾರೀ ಗಾಳಿಗೆ ಎರಡು ಮನೆಗಳಿಗೆ ಹಾನಿ
ಬೆಳ್ತಂಗಡಿ; ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು ಗುರುವಾರ ಮಧ್ಯಾಹ್ನ ಲಾಯಿಲ ಗ್ರಾಮದಲ್ಲಿ ಭಾರೀ ಗಾಳಿ ಬೀಸಿದೆ. ಲಾಯಿಲ ಗ್ರಾಮದ ಅಂಕಾಜೆ ನಿನ್ನಿಕಲ್ಲು ಎಂಬಲ್ಲಿಯ ಜೋಕಿಂ ಸಿಕ್ವೆರರವರ ಮಾಲಕತ್ವದ ಎರಡು ಬಾಡಿಗೆ ಮನೆಯ ಛಾವಣಿ...
ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ. ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ...
ಬೆಳ್ತಂಗಡಿ : ವಕೀಲರ ಸಂಘ (ರಿ ) ಬೆಳ್ತಂಗಡಿ ವತಿಯಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಬೆಳ್ತಂಗಡಿ ವಕೀಲರ ಭವನದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಬೆಳ್ತಂಗಡಿ...
ಶ್ರೀ ಭಗವದ್ಗೀತೆ ಅಭಿಯಾನ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ
ಶ್ರೀ ಭಗವದ್ಗೀತೆ ಅಭಿಯಾನ ಸಮಿತಿ ದ. ಕ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ , ಮಂಗಳೂರು ಸಂಸ್ಕೃತ ಸಂಘ ಹಾಗೂ ರಾಮಕೃಷ್ಣ ಪದವಿಪೂರ್ವ ಕಾಲೇಜು, ಬಂಟ್ಸ್ ಹಾಸ್ಟೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಭಗವದ್ಗೀತೆ...
ಬೆಳ್ತಂಗಡಿ : ಶಬರಿಮಲೆ ಯಾತ್ರೆ ವೇಳೆ ರೈಲಿನಿಂದ ಬಿದ್ದು ವೃದ್ಧ ಸಾವು
ಬೆಳ್ತಂಗಡಿ : ಶಬರಿಮಲೆ ಯಾತ್ರೆ ವೇಳೆ ಮಂಗಳೂರಿನಿಂದ ಕೇರಳಕ್ಕೆ ರೈಲು ಮೂಲಕ ಸಂಚಾರಿಸುತ್ತಿದ್ದಾಗ ಏ.17 ರಂದು ರಾತ್ರಿ ರೈಲಿನಿಂದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಬಜ ನಿವಾಸಿ ಕೃಷಿಕರಾಗಿರುವ ವಸಂತ ಪೂಜಾರಿ(60) ಎಂಬವರು...
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ; ಧರ್ಮಸ್ಥಳ ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ
ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳುಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಸುಮಂತ್(28) ಮತ್ತು ಬೆಳ್ತಂಗಡಿ ತಾಲೂಕಿನ...
ಬೆಳ್ತಂಗಡಿ : ಅಳದಂಗಡಿ ಆಟೋ ಪಲ್ಟಿಯಾಗಿ ಚಾಲಕ ಸಾವು
ಬೆಳ್ತಂಗಡಿ : ನಾಯಿ ಅಡ್ಡ ಬಂದು ಚಲಿಸುತ್ತಿದ್ದ ಆಟೋ ಪಲ್ಟಿಯಾಗಿ ಚಾಲಕ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಅಳದಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸತ್ಯದೇವತೆ ದೇವಸ್ಥಾನದ ಬಳಿ ಏ.16 ರಂದು ಬೆಳಗ್ಗೆ...
ಬೆಳ್ತಂಗಡಿ; ಬಿಜೆಪಿ ಯುವ ಮೋರ್ಚಾ ವತಿಯಿಂದ ತಿರಂಗಾ ಯಾತ್ರೆ ಪಂಜಿನ ಮೆರವಣಿಗೆ
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 79 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆಗಸ್ಟ್ 14 ರಂದು ರಾತ್ರಿ ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ಮೂರು ಮಾರ್ಗ ಸ್ಮಾರಕದವರೆಗೆ...
ಶಿಬಾಜೆ ನಾರಾಯಣಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಬಾಗಿಲು ಹಸ್ತಾಂತರ
ಬೆಳ್ತಂಗಡಿ. ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ಶಿಬಾಜೆ ಶಾಖೆಯ ವತಿಯಿಂದ ನಿರ್ಮಾಣವಾಗುತ್ತಿರುವ ನೂತನ ನಾರಾಯಣ ಗುರು ಮಂದಿರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಮರದ ಬಾಗಿಲನ್ನು ಹಸ್ತಾಂತರ ಮಾಡಿದರು.ಈಗಾಗಲೇ...
ಅಳದಂಗಡಿ; ಡೋಂಗ್ರೇ ಕುಟುಂಬಸ್ಥರು ಕೊಡಮಾಡುವ ಶೈಕ್ಷಣಿಕ ಪರಿಕರಗಳ 17 ನೇ ವರ್ಷದ ಉಚಿತ ವಿತರಣಾ ಸಮಾರಂಭ
ಬೆಳ್ತಂಗಡಿ: ಡೋಂಗ್ರೇ ಕುಟುಂಬಸ್ಥರು ಕೊಡಮಾಡುವ ಶೈಕ್ಷಣಿಕ ಪರಿಕರಗಳ 17 ನೇ ವರ್ಷದ ಉಚಿತ ವಿತರಣಾ ಸಮಾರಂಭ ಸೋಮವಾರ ನಾಲ್ಕೂರು ಗ್ರಾಮದ ಸೂಳಬೆಟ್ಟು ಸ.ಕಿ.ಪ್ರಾ.ಶಾಲೆಯಲ್ಲಿ ನಡೆಯಿತು.ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಭಾರತೀಯ ದಂತ ವೈದ್ಯಕೀಯ...
FEATURED
MOST POPULAR
ಅಂಡಿಂಜೆ; ಪವರ್ ಮ್ಯಾನ್ ನಾರಾವಿ ನಿವಾಸಿ ಸುಧಾಕರ ಅಸಹಜ ಸಾವು
ಬೆಳ್ತಂಗಡಿ: ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ವೇಣೂರು ಶಾಖೆಯ ಪವರ್ ಮ್ಯಾನ್ ನಾರಾವಿ ನಿವಾಸಿ ಕಿಟ್ಟ ಯಾನೆ ಸುಧಾಕರ(50) ಅಸಹಜವಾಗಿ ಸಾವನ್ನಪ್ಪಿದ ಘಟನೆ ಮಾ.26ರಂದು ನಡೆದಿದೆ.ಕರ್ತವ್ಯದಲ್ಲಿದಲ್ಲಿ ಇದ್ದ ಇವರು ಅಂಡಿಜೆಯಲ್ಲಿ ರಸ್ತೆ ಬದಿಯಲ್ಲಿ...
LATEST REVIEWS
ವಾಲಿಬಾಲ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿ ಯವರಿಗೆ ಕೆ.ಎಸ್.ಎಂ.ಸಿ ಎ ವತಿಯಿಂದ...
ಬೆಳ್ತಂಗಡಿ; ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಸೈಟ್ ಸಾವಿಯೋ ಶಾಲೆಯ ವಿದ್ಯಾರ್ಥಿ ಜೆಸ್ವಿನ್ ಪಾಲಾಟಿ ಯವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ.ಎಸ್.ಎಂ.ಸಿಸಂಘಟನೆಯ ವತಿಯಿಂದ ಅಭಿನಂದಿಸಲಾಯಿತು. ತೋಟ್ಟತಾಡಿ...
ವೇಣೂರಿನಲ್ಲಿ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕಕ್ಕೆ ಚಾಲನೆ
ವೇಣೂರು: ವೇಣೂರು ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕ ಫೆ 22 ರಿಂದ ಮಾ 1ರವರೆಗೆ ನಡೆಯಲಿದ್ದು ಶತಮಾನದ 3 ಮಹಾ ಮಸ್ತಕಾಭಿಷೇಕ ಮಹೋತ್ಸವಕ್ಕೆ ಫೆ22ರಂದು ಚಾಲನೆ ನೀಡಲಾಯಿತು.ಸಂಜೆ ನಡೆದ ಸಮಾರಂಭದಲ್ಲಿ ಮಹಾಮಸ್ತಕಾಭಿಷೇಕ...
























