ದಿನೇಶ್ ಅಮೀನ್ ಮಟ್ಟು ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಒತ್ತಾಯಿಸಿ ಅಭಿಯಾನ
ಮಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ ನ ಹನ್ನೊಂದು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ಪಡೆಯಲು ಈಗಾಗಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಲಾಬಿ ಶುರುವಾಗಿದೆ.ಆದರೆ ಇದೀಗ ಅದರ ನಡುವೆಯೇ ಸಿಎಂ ಸಿದ್ದರಾಮಯ್ಯ...
ಬುರುಡೆ ಪ್ರಕರಣ ಚಿನ್ನಯ್ಯ ಇಂದು ನ್ಯಾಯಾಲಯಕ್ಕೆ ಹಾಜರು
ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿ ಬಂದಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು ಶನಿವಾರ ಆತನನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆಆ23 ರಂದು...
ಬೆಳಾಲು; ಡಿ.ಪಿ ಸ್ಪೋಟ್ಸ್ ಕ್ಲಬ್ ವತಿಯಿಂದ ವಾಲಿಬಾಲ್ ಪಂದ್ಯಾಟ
ಬೆಳಾಲು : ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಬೆಳಾಲು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಶಿಯೇಶನ್ ಇದರ ಸಹಯೋಗದೊಂದಿಗೆ 10 ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ...
ಮಳೆ ಹಿನ್ನೆಲೆ ಬೆಳ್ತಂಗಡಿ ಸೇರಿದಂತೆ ಪುತ್ತೂರುಬಉಪ ವಿಭಾಗದ ವಿಭಾಗದಲ್ಲಿ ಶಾಲೆಗಳಿಗೆ ರಜೆ
ಬೆಳ್ತಂಗಡಿ; ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ಸೇರಿದಂತೆ ಪುತ್ತೂರು ಉಪವಿಭಾಗ ವ್ಯಾಪ್ತಿಯ ಶಾಲೆಗಳಿಗೆ ಆಗಸ್ಟ್ 8ರಂದು ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.ಪುತ್ತೂರು, ಬೆಳ್ತಂಗಡಿ, ಕಡಬ ಮತ್ತು ಸುಳ್ಯ ತಾಲೂಕುಗಳಅಂಗನವಾಡಿಯಿಂದ 12ನೇ...
ಸಾರಿಗೆ ಇಲಾಖೆ ಹಾಗೂ ಸಂಚಾರಿ ಪೊಲೀಸರಿಂದ ಶಾಲಾ ವಾಹನಗಳ ಪರಿಶೀಲನೆ
ಬೆಳ್ತಂಗಡಿ : ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಹಾಗೂ ಬಂಟ್ವಾಳ ವಿಭಾಗ ಸಾರಿಗೆ ಇಲಾಖೆ ಜಂಟಿಯಾಗಿ ಬೆಳ್ತಂಗಡಿಯಲ್ಲಿ ವಿವಿದೆಡೆ ಆ 6 ರಂದು ಶಾಲಾ ವಾಹನಗಳ ತಪಸಾಣೆ ನಡೆಸಿದ್ದಾರೆ
ರಾಷ್ಟ್ರೀಯ ಹೆದ್ದಾರಿ 73ರಬೆಳ್ತಂಗಡಿ ಮತ್ತು...
ಭೂಪರಿವರ್ತನೆ ಯಾಗದ ಜಾಗಕ್ಕೆ ಉದ್ಯಮ ಲೈಸೆನ್ಸ್ – ಲೋಕಾಯುಕ್ತ ಠಾಣೆಯಲ್ಲಿ ಪಿಡಿಒ ವಿರುದ್ಧ ದೂರು ದಾಖಲು
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಒ) ಭೂ ಪರಿವರ್ತನೆಯಾಗದ ಜಾಗದಲ್ಲಿ ಹೊಟೇಲ್ ಉದ್ಯಮ ನಡೆಸಲು ಕಾನೂನು ಬಾಹಿರವಾಗಿ ವಾಣಿಜ್ಯ ವ್ಯವಹಾರದ ಪರವಾನಿಗೆ ನೀಡಿರುವ ಬಗ್ಗೆ ಆ.6ರಂದು ಮಂಗಳೂರು ಲೋಕಾಯುಕ್ತ ಪೊಲೀಸ್...
ಸೌಜನ್ಯ ತಾಯಿ ಕುಸುಮಾವತಿ ಅರ್ಜಿ ವಿಚಾರಣೆ ಫೆ. 19 ಕ್ಕೆ ಮುಂದೂಡಿದ ಹೈ ಕೋರ್ಟ್
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವುಗಳ ಬಗ್ಗೆ ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಸೌಜನ್ಯ ತಾಯಿ ಕುಸುಮಾವತಿ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಫೆ.3 ರಂದು...
ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ.
ಬೆಳ್ತಂಗಡಿ :ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆ ಜುಲೈ 15 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಹಾಗೂ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ ನೀಡಿ ಪಕ್ಷದ...
ಭಜನೆ ಬಗ್ಗೆ ಅವಹೇಳನಕಾರಿ ಹೇಳಿಕೆ; ಭಜನಾ ಪರಿಷತ್ ನೇತೃತ್ವದಲ್ಲಿ ಭಜಕರ ಸಮಾವೇಶ, ಕ್ರಮಕ್ಕೆ ಒತ್ತಾಯ
ಬೆಳ್ತಂಗಡಿ : ಭಜನಾ ಪರಿಷತ್ ಬೆಳ್ತಂಗಡಿ,ಕುಣಿತ ಭಜನಾ ತರಬೇತಿದಾರರ ಸಂಘ, ಹಾಗೂ ವಿವಿಧ ಸಂಘಟನೆಗಳ ಸಹಕಾರದಲ್ಲಿ ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಬೆಳ್ತಂಗಡಿ...
FEATURED
MOST POPULAR
ಪಡಂಗಡಿ: ಕರು ಕೊಂದ ಚಿರತೆಯ ಸೆರೆಗೆ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ.
ಬೆಳ್ತಂಗಡಿ; ಪಡಂಗಡಿ ಗ್ರಾಮದ ಕೊಡಿಯೇಲು ಎಂಬಲ್ಲಿ ಕರುವನ್ನು ಕೊಂದ ಚಿರತೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಪಡಂಗಡಿ ಪರಿಸರದಲ್ಲಿ ಚಿರತೆ ಸಂಚಾರದ ಮಾಹಿತಿಯನ್ನು ಕಲೆಹಾಕಿ ಚಿರತೆ ಸೆರೆಗೆ ಗೂಡು ಇರಿಸುವ ಕಾರ್ಯ ಮಾಡಿದ್ದಾರೆ.ದೇಜಪ್ಪ...
LATEST REVIEWS
ಶ್ರೀ ಕ್ಷೇತ್ರ ಬಂಗಾಡಿ ಸತ್ಯಸಾರಮಾನಿ ಕಾನದ ಕಟದ ದೈವಸ್ಥಾನದ ವಾರ್ಷಿಕ ಪರ್ವ ಮತ್ತು ಜೀರ್ಣೋದ್ಧಾರ...
ಶ್ರೀ ಕ್ಷೇತ್ರ ಬಂಗಾಡಿ ಸತ್ಯಸಾರಮಾನಿ ಕಾನದ ಕಟದ ದೈವಸ್ಥಾನದ ವಾರ್ಷಿಕ ಪರ್ವ ಮತ್ತು ಜೀರ್ಣೋದ್ಧಾರ ವಿಜ್ನಾಪಣಾ ಪತ್ರ ಬಿಡುಗಡೆಕಾರ್ಯಕ್ರಮವನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದಶಾಸಕರಾದ ಕು ಭಾಗೀರಥಿ ಮುರುಳ್ಯ ರವರುಉದ್ಘಾಟನೆ ಮಾಡಿ '...
ರುಡ್ ಸೆಟ್ ಸಂಸ್ಥೆಯಲ್ಲಿ ಲಭಿಸುವ ತರಬೇತಿಗಳು ಬದುಕಿಗೆ ದಾರಿ ದೀಪವಾಗಲಿದೆ; ಡಿ. ಹರ್ಷೇಂದ್ರ ಕುಮಾರ್
ಉಜಿರೆ : ಕಲಿಕೆ ಚೆನ್ನಾಗಿದ್ದರೆ ಗಳಿಕೆಯೂ ಚೆನ್ನಾಗಿರುತ್ತದೆ. ಕಲಿಕೆಯ ಸಂದರ್ಭದಲ್ಲಿ ಹೆತ್ತವರ ಶ್ರಮ, ಗಳಿಕೆಯ ಸಂದರ್ಭ ನಿಮ್ಮ ಪರಿಶ್ರಮ ನಿಮ್ಮ ಜೀವನವನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತದೆ. ಈ ರುಡ್ ಸೆಟ್ ಸಂಸ್ಥೆಯಲ್ಲಿ ಕಲಿತ ತರಬೇತಿಗಳು...



























