ಕನ್ಯಾಡಿ;ಪಡ್ಪು- ಬೊಳಿಯೆಂಜಿ-ಕನ್ಯಾಡಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು ರಕ್ಷಿತ್ ಶಿವರಾಂ
ಬೆಳ್ತಂಗಡಿ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕನ್ಯಾಡಿ ಗ್ರಾಮದ ಪಡ್ಪು- ಬೊಳಿಯೆಂಜಿ-ಕನ್ಯಾಡಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ರೂ ಮೂರು ಕೋಟಿ ಅನುದಾನ ಮಂಜೂರಾಗಿದೆ. ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರು...
ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ
ಬೆಳ್ತಂಗಡಿ; ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಶಾಸಕರಾದ ಶ್ರೀ ಹರೀಶ್ ಪೂಂಜರವರ ನೇತೃತ್ವದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಸಾರ್ವಜನಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ಉತ್ತೀರ್ಣರಾದ ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ...
ಅರಸಿನಮಕ್ಕಿ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ
ಬೆಳ್ತಂಗಡಿ; ಅರಸಿನಮಕ್ಕಿ ಕಾಪಿನಡ್ಕ ಬಳಿ ಬೈಕ್ ಹಾಗೂ ಅಟೋ ರಿಕ್ಷಾ ನಡೆವೆ ಸಂಭವಿಸಿದ ಅಒಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸೆ21ರಂದು ಸಂಭವಿಸಿದೆ.ಅರಸಿನಮಕ್ಕಿಯಿಂದ ಎಂಜಿರ ಕಡೆಗೆ ಬರುತ್ತಿದ್ದ ಬೈಕ್ ಅರಸಿನ ಮಕ್ಕಿ...
ಬೆಳ್ತಂಗಡಿ; ಲಾಯಿಲದಲ್ಲಿ ವಾಸದ ಮನೆಗೆ ಭೂಪರಿವರ್ತನೆ ಮಾಡಿ ಅಕ್ರಮ ಕಟ್ಟಡ ನಿರ್ಮಾಣ ಲೋಕಾಯುಕ್ತರಿಗೆ ದೂರು
ಬೆಳ್ತಂಗಡಿ: ಲಾಯಿಲದಲ್ಲಿ ವಾಸದ ಮನೆಗೆಂದು ಭೂಪಸರಿವರ್ತನೆ ಮಾಡಿ ಅದರಲ್ಲಿ ಅಕ್ರಮವಾಗಿ ಬಹುಮಗಡಿ ಕಟ್ಟಡವನ್ನು ನಿರ್ಮಿಸಲಾಗುತ್ತಿದ್ದು ಈ ಬಗ್ಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಬಗ್ಗೆ ಬೆಳ್ತಂಗಡಿ ತಾಲೂಕು ಪಂಚಾಯತು ಕಾರ್ಯನಿರ್ವ ಹಣಾಧಿಕಾರಿ ಭವಾನಿಶಂಕರ್...
ಬೆಳ್ತಂಗಡಿ; ಸೆ.18 ರಿಂದ 25 ಕಸ್ತೂರಿ ರಂಗನ್ ವರದಿ ಬಗ್ಗೆ ವಿಶೇಷ ಗ್ರಾಮ ಸಭೆ
ಬೆಳ್ತಂಗಡಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಕುರಿತು ಕೇಂದ್ರ ಪರಿಸರ ಸಚಿವಾಲಯ ಜು.27 ರಂದು ಹೊರಡಿಸಿರುವ ಕರಡು ಅಧಿಸೂಚನೆಯಲ್ಲಿ ಬೆಳ್ತಂಗಡಿ ತಾಲೂಕಿನ 16 ಗ್ರಾಮ ಪಂಚಾಯತ್ಗಳ 18 ಗ್ರಾಮಗಳು ಸೇರಿವೆ.ಇದು...
6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ನೌಫಾಲ್ ಬಂಧನ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಸಹಕಾರದಿಂದ ಬಂಟ್ವಾಳ ನಗರ ಪೊಲೀಸರ ಕಾರ್ಯಾಚರಣೆ; ನ್ಯಾಯಾಂಗ ಬಂಧನಕ್ಕೆಬಂಟ್ವಾಳ ನಗರ ಪೊಲೀಸ್ ಠಾಣಾ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಂಗಳೂರು...
ಸಮಾಜಿಕಜಾಲತಾಣದಲ್ಲಿ ಕೋಮುಪ್ರಚೋದನೆ ಯುವಕನ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾತ್ಮಕ ವೀಡಿಯೋ ಹರಿಬಿಟ್ಟ ಯುವಕನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ನಿವಾಸಿ ಧನುಷ್ ಸಿ ಪಕ್ಕಳ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.
ಧನುಷ್, ಸಮುದಾಯಗಳ ನಡುವೆ...
ಬೆಳ್ತಂಗಡಿ : ಧರ್ಮಸ್ಥಳ ಅಜಿಕುರಿ ಅಕ್ರಮ ಮರಳು ಅಡ್ಡೆ ಮೇಲೆ ಗಣಿ ಇಲಾಖೆ ದಾಳಿ; ನಾಲ್ಕು ಬೋಟ್ ಮತ್ತು...
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯ ಅಜೆಕುರಿ ಎಂಬಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ನ.6 ರಂದು ಬೆಳಗ್ಗೆ ಮಂಗಳೂರು ಗಣಿ ಇಲಾಖೆ...
ಮುಂಡಾಜೆ ವಾರ್ಡ್ ಸಭೆ: ರಸ್ತೆ ಅಭಿವೃದ್ಧಿ ಮಾಡದಿದ್ದರೆ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ
ಬೆಳ್ತಂಗಡಿ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ಹಾಗೂ ಮೂರನೇ ವಾರ್ಡ್ ನ ವಾರ್ಡ್ ಸಭೆಯಲ್ಲಿ ನೂರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದ ಗ್ರಾಮಸ್ಥರು ತಮ್ಮ ಪ್ರದೇಶದ ರಸ್ತೆಯ ದುರವಸ್ತೆಯ ಬಗ್ಗೆ ತೀವ್ರ ಆಕ್ರೋಶ...
FEATURED
MOST POPULAR
Building a Gimbal in Rust: An Introduction
And when we woke up, we had these bodies. They're like, except I'm having them! Oh, I think we should just stay friends. You'll...
LATEST REVIEWS
ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಸೂರ್ಯ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ...
ಬೆಳ್ತಂಗಡಿ; ತಾಲೂಕಿನ ಗೇರುಕಟ್ಟೆ ನಿವಾಸಿ ವ್ಯಕ್ತಿಯೊಬ್ಬ ಹೋರಿ ಹಾಯ್ದು ಗಾಯಗೊಂಡು ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಆರೋಗ್ಯ ಹದಗೆಟ್ಟ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರೂ...
ಬೆಳ್ತಂಗಡಿ : ಅಕ್ರಮ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ’ ಐವರು ಬಂಧನ ;...
ಬೆಳ್ತಂಗಡಿ : ಕರಾಯ ಗ್ರಾಮದ ಶೆಟ್ಟಿಕೋಡಿ ಪ್ರದೇಶದಲ್ಲಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ ಘಟನೆ ಮಾ.13 ರಂದು ಮಧ್ಯಾಹ್ನ ನಡೆದಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಪ್ರಭಾರ...




























