ಉಜಿರೆ: ಕಾಮಗಾರಿ ವೇಳೆ ತಡೆಗೋಡೆ ಕುಸಿದು ಕಾರ್ಮಿಕ ಸಾವು
ಬೆಳ್ತಂಗಡಿ : ಉಜಿರೆಯಿಂದ ಸುರ್ಯ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದವೇಳೆ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕರೊರ್ವ ಮೃತಪಟ್ಟ ಘಟನೆ ವರದಿಯಾಗಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ - ಸುರ್ಯ ರಸ್ತೆಯಲ್ಲಿ ಜ.31 ರಂದು ಬೆಳಗ್ಗೆ...
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡೇಟು ಬಂಧನ
ಬೆಳ್ತಂಗಡಿ; ಲಾರಿಯಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ತಂಡವನ್ನು ಬೆನ್ನಟ್ಟಿದ ಪೊಲೀಸರ ವಾಹನಕ್ಕೆ ಲಾರಿ ಡಿಕ್ಕಿಹೊಡೆಸಿ ಪರಾರಿಯಾಗಲು ಯತ್ನಿಸಿದ್ದ ಗೋಸಾಗಾಟಗಾರರ ಮೇಲೆ ಪೊಲೀಸರು ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರಿನ ಈಶ್ವರ ಮಂಗಲದಲ್ಲಿ...
ಉಕ್ಕಿ ಹರಿದ ಕಪಲಾ ನದಿ ಶಿಶಿಲೇಶ್ವರ ದೇವಸ್ಥಾನಕ್ಕೆ ನುಗ್ಗಿದ ನೀರು
ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ ದೇವಸ್ಥಾನಕ್ಕೆ ನುಗ್ಗಿದ ನೀರುಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ...
ಸೇವಾ ಭದ್ರತೆ ಮತ್ತು 30,000 ರೂ. ಗೌರವಧನಕ್ಕೆ ಒತ್ತಾಯ, ಬೆಂಗಳೂರಿನಲ್ಲಿ ಅತಿಥಿ ಉಪನ್ಯಾಸಕರ ಸಮಾವೇಶ
ಬೆಂಗಳೂರು: "ಅತಿಥಿ" ಎಂಬ ಹಣೆಪಟ್ಟಿ ಕಟ್ಟಿ ಅತಿಥಿ ಉಪನ್ಯಾಸಕರನ್ನು ಶೋಷಿಸುತ್ತಿರುವ ಸರ್ಕಾರದ ಧೋರಣೆ ನಾಚಿಕೆಗೇಡಿನ ಸಂಗತಿಯಾಗಿದೆ. ಹೆಸರಿಗೆ ಮಾತ್ರ "ಅತಿಥಿ" ಆದರೆ ಕೆಲಸ ಮಾತ್ರ ಖಾಯಂ ಉಪನ್ಯಾಸಕರಿಗಿಂತಲೂ ಹೆಚ್ಚು ಮಾಡಿಸುತ್ತಿದ್ದಾರೆ. ಆದರೂ ಮಾಸಿಕ...
ಹಾನೂರು ಶೂಟೌಟ್ ಪ್ರಕರಣ: ಸೂಕ್ತ ಕ್ರಮಕ್ಕೆ ಕರ್ನಾಟಕ ಕ್ರೈಸ್ತ ಸಂಘಟನೆಯ ಒತ್ತಾಯ.
ಬೆಳ್ತಂಗಡಿ; ಹಾನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ ಸತ್ಯಾಸತ್ಯತೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ಸಂತ್ರಸ್ತರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಕ್ರೈಸ್ತ ಸಂಘಟನೆಯ ವತಿಯಿಂದ ಮನವಿ ಸಲ್ಲಿಸಲಾಯಿತು.
ಕರ್ನಾಟಕ...
ಉಜಿರೆ ರತ್ನಮಾನಸದಲ್ಲಿ ಆಟಿದ ಅಟಿಲ್ ಕಾರ್ಯಕ್ರಮ.
ಉಜಿರೆ ಆ .16 ರಂದು ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಆಟಿದ ಅಟಿಲ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಧಾರ್ಮಿಕ ಚಿಂತಾಕರಾಗಿರುವ ವೇದಮೂರ್ತಿ ಡಾ ಶ್ರೀ ಕೃಷ್ಣ ಉಪಾಧ್ಯಾಯ ಇವರು ಮಾತನಾಡಿ ಹಿಂದಿನ ಕಾಲದಲ್ಲಿ...
ನಗರದಲ್ಲಿ ಅಪರಿಚಿತ ವಾಹನ ಡಿಕ್ಕಿಹೊಡೆದು ನವಿಲು ಸಾವು
ಬೆಳ್ತಂಗಡಿ; ನಗರದ ಚರ್ಚ್ ರೋಡ್ ಸಮೀಪದ ಕಲ್ಲಗುಡ್ಡೆ ಎಂಬಲ್ಲಿರಾಷ್ಟ್ರೀಯ ಪಕ್ಷಿ ನವಿಲು ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ವರದಿಯಾಗಿದೆ.ರಸ್ತೆಬದಿಯಲ್ಲಿ ನವಿಲು ಸತ್ತು ಬಿದ್ದಿರುವುದನ್ನು ಗಮನಿಸಿದ ಸಾರ್ವಜನಿಕರು ಅರಣ್ಯ ಇಲಾಖೆಗೆ...
ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ.
ಬೆಳ್ತಂಗಡಿ : ಬೆಳ್ತಂಗಡಿ ಕೇಂದ್ರ ಖಿಲರ್ ಜುಮ್ಮಾ ಮಸೀದಿ ಇದರ ವಾರ್ಷಿಕ ಮಹಾಸಭೆಯು ಶುಕ್ರವಾರ ಜುಮ್ಮಾ ನಮಾಝಿನ ಬಳಿಕ ಖಿಲರ್ ಜುಮ್ಮಾ ಮಸೀದಿಯ ಮದರಸ ಹಾಲ್ ನಲ್ಲಿ ಜಮಾ'ಅತ್ ಖತೀಬರಾದ ಹನೀಫ್ ಫೈಝಿಯವರು...
ಬೆಳ್ತಂಗಡಿ : ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ
ಬೆಳ್ತಂಗಡಿ : ರಸ್ತೆಗೆ ಬಂದ ಕಾಡಾನೆ ಜೊತೆ ಸೆಲ್ಫಿ ಫೋಟೋ ತೆಗೆಯುವ ಸಾಹಸಕ್ಕೆ ಕೈ ಹಾಕಿದ ವಾಹನ ಸವಾರರಿಗೆ ಅರಣ್ಯ ಸಚಿವರು ಬಿಸಿ ಮುಟ್ಟಿಸುವ ಕೆಲಸ ಮಾಡಲು ಮುಂದಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್...
FEATURED
MOST POPULAR
ದಿಡುಪೆಯಲ್ಲಿ ಗುಡ್ಡಕ್ಕೆ ಬೆಂಕಿ:ಅಗ್ನಿಶಾಮಕ ವಾಹನಕ್ಕಾಗಿ ಪರದಾಟ
ದಿಡುಪೆಯ ಗೋಡೌನ್ ಗುಡ್ಡ ಎಂಬಲ್ಲಿ ಗುಡ್ಡ ಪ್ರದೇಶಕ್ಕೆ ಆಕಸ್ಮಿಕವಾಗಿ ಬೆಂಕಿ ಹರಡಿ ಹತ್ತಾರು ಎಕರೆ ಪ್ರದೇಶಕ್ಕೆ ವ್ಯಾಪಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.ಸ್ಥಳೀಯರ ಖಾಸಗಿ ಜಾಗದಿಂದ ಆರಂಭವಾದ ಬೆಂಕಿ ಕಂದಾಯ ಜಾಗವನ್ನು ಪ್ರವೇಶಿಸಿತು....
LATEST REVIEWS
A first glimpse at Java 9: Early access release of JDK9...
And when we woke up, we had these bodies. They're like, except I'm having them! Oh, I think we should just stay friends. You'll...
ಮಾ 3 ರಿಂದ 11 ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮ ಕಲಶೋತ್ಸವ, ವಿಜಯಗೋಪುರ...
ಬೆಳ್ತಂಗಡಿ : ಸುಮಾರು 1000 ವರ್ಷಗಳ ಇತಿಹಾಸವಿರುವ ಉಜಿರೆಯಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವವು 2026ನೇ ಮಾರ್ಚ್ 3ನೇ ತಾರೀಕಿನಿಂದ ಮಾರ್ಚ್ 11 ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಉಜಿರೆಯ ಜನಾರ್ದನ ದೇವಸ್ಥಾನದ ಅನುವಂಶಿಕ...



























