ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ
ಉಜಿರೆ: ಉಡುಪಿ ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.ಬಳಿಕ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಪೂಜ್ಯ ಸ್ವಾಮೀಜಿಯವರ ಪಾದಪೂಜೆ ಮಾಡಲಾಯಿತು.ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಸಂವಿದಾನ ವಿರೋದಿ ಹೇಳಿಕೆಗೆ ಸಿಪಿಐಎಂ ಖಂಡನೆ — ಬಿ.ಎಂ.ಭಟ್
ಬೆಳ್ತಂಗಡಿ; ಎಲ್ಲಾ ಮಸೀದಿಗಳಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಇವೆ ಎಂದು ತಾನೇ ಖುದ್ದಾಗಿ ನೋಡಿ ಬಂದಂತೆ, ಯಾವುದೇ ಸಾಕ್ಷಿಗಳಿಲ್ಲದೆ ಗಂಬೀರ ಆಪಾದನೆ ಮಾಡಿದ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜರ ಹೇಳಿಕೆ ಖಂಡನೀಯ ಹಾಗೂ...
ಗ್ರಾಮ ಆಡಳಿತಾ ಧಿಕಾರಿಗಳ ಬೇಡಿಕೆಗಳನ್ನು ಸರಕಾರ ಕೂಡಲೇ ಸ್ಪಂದಿಸಬೇಕು; ಬಿ.ಎಂ ಭಟ್
ಬೆಳ್ತಂಗಡಿ: ಗ್ರಾಮ ಆಡಳಿತಾಧಿಕಾರಿಗಳು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಳಿಗೆ ಆಗ್ರಹಿಸಿ 10.02.2025 ರಿಂದ ಹೋರಾಟ ನಡಸುತ್ತಿದ್ದರೂ, ಸರಕಾರ ತನ್ನ ಜಾಣ ಮೌನವನ್ನು ಅನುಸರಿಸುತ್ತಿರವುದು ಖಂಡನೀಯ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಅಭಿಪ್ರಾಯ...
ಚಾಮರಾಜ ನಗರ; ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಬಲಿ ಜನರ ಆಕ್ರೋಶ
ಬೆಂಗಳೂರು; ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಸ್ವಾತಂತ್ರ್ಯೋತ್ಸವದ ಮುಂಜಾನೆಯೇ ಭೀಕರ ಶೂಟೌಟ್ ನಡೆದಿದ್ದು, ಒಂದೇ ಗ್ರಾಮದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಳ್ಳಬೇಟೆ ಆರೋಪದಡಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ...
ಚಾಮರಾಜ ನಗರದಲ್ಲಿ ಅರಣ್ಯ ಇಲಾಖೆಯವರಿಂದಮೂವರು ರೈತರ ಹತ್ಯೆ ಖಂಡನೀಯ ಬಿ.ಎಂ ಭಟ್
ಚಾಮರಾಜ ನಗರದಲ್ಲಿ ಸ್ವತಂತ್ರ ದೊರೆತ ದಿನವೇ ಅಧಿಕಾರಿಗಳ ಅಕ್ರಮ ನಡೆ ಖಂಡನೀಯಭಾರತ ದೇಶ ಇಂದು 80 ನೇ ಸ್ವಾತಂತ್ರೋತ್ಸವ ಆಚರಣೆಯ ಗುಂಗಿನಲ್ಲಿದ್ದರೆ ಚಾಮರಾಜ ನಗರದಲ್ಲಿ ಮೂವರು ಬಡ ರೈತರನ್ನು ಅರಣ್ಯ ಅಧಿಕಾರಿಗಳು ಗುಂಡಿಕ್ಕಿ...
ಬೆಳ್ತಂಗಡಿ ಸಿಪಿಐಎಂ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
ಬೆಳ್ತಂಗಡಿ; ಯುವಜನರ ಆಶಯವನ್ನು ಮನಗಂಡು ಪ್ರಜಾಪ್ರಭುತ್ವ ದೇಶವನ್ನು ಮುನ್ನಡೆಸುವುದೇ ಸ್ವತಂತ್ರ ಹೋರಾಟಗಾರರುಗಳ ಆಶಯವಾಗಿತ್ತು ಎಂದು ಡಿ.ವೈ.ಎಫ್.ಐ. ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಅಭಿಷೇಕ್ ಪದ್ಮುಂಜ ಹೇಳಿದರು.ಅವರು ಇಂದು ಸಿಪಿಐಎಂ ಕಚೇರಿ ಇಎಂಎಸ್ ಭವನದಲ್ಲಿ ನಡೆದ...
ಸುಳ್ಯ ಆಕಸ್ಮಿಕವಾಗಿ ಬಾವಿಗೆ ಬಿದ್ದು ಅವಳಿ ಮಕ್ಕಳಿಬ್ಬರು ಮೃತ್ಯು
ಸುಳ್ಯ; ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರದಲ್ಲಿ ಅವಳಿ ಮಕ್ಕಳಿಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.ಸ್ಥಳೀಯ ನಿವಾಸಿ ವಸಂತ್ ಎಂಬವರ ಮಕ್ಕಳಾದ ಜಸ್ವಿತ್ ಹಾಗೂ ಜಾವಿನ್ (5) ಮೃತ ಮಕ್ಕಳಾಗಿದ್ದಾರೆ....
ಗಡಿಪಾರು ಆದೇಶದ ವಿರುದ್ದ ಹೈಕೋರ್ಟ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಹೈಕೋರ್ಟ್ ಮೊರೆ ಹೋಗಿದ್ದಾರೆ.ಪುತ್ತೂರು ಉಪ...
ಪಟ್ಟೂರು – ಗೋ ಕಾಯ್ದೆ ಹೆಸರಲ್ಲಿ ಮಹಿಳೆಯ ಮನೆ ಜಪ್ತಿ; ಮುಸ್ಲಿಂ ಒಕ್ಕೂಟ ಖಂಡನೆ ಸಂತ್ರಸ್ತರ ಮನೆಗೆ ಭೇಟಿ...
ಬೆಳ್ತಂಗಡಿ; ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಗೋ ಕಾಯ್ದೆಯ ಹೆಸರಿನಲ್ಲಿ ಅಮಾಯಕ ಮಹಿಳೆಯರ ಮನೆ ಜಪ್ತಿ ಮಾಡಿದ ಪೊಲೀಸರ ಕ್ರಮವನ್ನು ಖಂಡಿಸಿ ತಾಲೂಕಿನ ಮುಸ್ಲಿಂ ಒಕ್ಕೂಟದ ನೇತೃತ್ವದಲ್ಲಿ ತುರ್ತು ಸಭೆ ನಡೆಸಿ ಘಟನೆಯನ್ನು...
FEATURED
MOST POPULAR
ಕುತ್ಲೂರಿಗೆ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಪ್ರಶಸ್ತಿ ಪ್ರಧಾನ
ಬೆಳ್ತಂಗಡಿ: ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ -2024ರ ಸಾಹಸಮಯ ಪ್ರವಾಸಿ ತಾಣ (ಅನ್ವೆಂಚರ್ ಟೂರಿಸಂ) ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಕುತ್ತೂರು ಗ್ರಾಮಕ್ಕೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಸೆ.27ರಂದು...
LATEST REVIEWS
ಬಿ.ಸಿ ರೋಡ್ ಯುವತಿಯ ಕೊಲೆ ಪ್ರಕರಣ ಆರೋಪಿ ಬಂಧನ
ಬೆಳ್ತಂಗಡಿ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದ...
ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ವಿಚಾರಣೆ ಅಂತ್ಯ; ನಾಳೆ ಮತ್ತೆ ವಿಚಾರಣೆಗೆ ಬರಲು ಸೂಚನೆ
ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್.ಎಮ್.ಡಿ ಆ.24 ರಂದು ಭಾನುವಾರ ಬೆಳಗ್ಗೆ 1 ಗಂಟೆಗೆ ಬಂದು ಸಂಜೆ 6 ಗಂಟೆಗೆ ವಿಚಾರಣೆ ಮುಗಿಸಿ ವಾಪಸ್ ಕಾರಿನಲ್ಲಿ ವಕೀಲರ ಜೊತೆ ವಾಪಸ್...





























