ಮೈರೋಳ್ತಡ್ಕ ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

ಬಂದಾರು : ಬಂದಾರು ಗ್ರಾಮ ಮೈರೋಳ್ತಡ್ಕ ದ.ಕ.ಜಿಲ್ಲಾ ಪಂಚಾಯತ್ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಡಿ.13 ರಂದು ಶಾಲಾ ವಠಾರದಲ್ಲಿ...

ಹರಿಯಾಣದಲ್ಲಿ ಅಲ್ಪ ಮತಕ್ಕೆ ಕುಸಿದ ಬಿಜೆಪಿ ಸರಕಾರ, ಬೆಂಬಲ ಹಿಂಪಡೆದ ಪಕ್ಷೇತರರು

ಚಂಡೀಗಢ; ಹರಿಯಾಣದಲ್ಲಿ ಮೂವರು ಪಕ್ಷೇತರ ಶಾಸಕರು ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದು ಹರಿಯಾಣದ ಬಿಜೆಪಿ ಸರಕಾರ ಅಲ್ಪ ಮತಕ್ಕೆ ಕುಸಿದಿದೆ ಎಂದು ರಾಷ್ಟ್ರೀಯ ಮಾದ್ಯಮಗಳು ವರದಿ...

ಜಯಂತ್ ಟಿ.ದೂರು ಎಸ್.ಐ.ಟಿ ಗೆ ಹಸ್ತಾಂತರ

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಪೊಲೀಸರು ಪ್ರಕರಣ ದಾಖಲಿಸದೆ ಮೃತದೇಹವೊಂದನ್ನು ಹೂತು ಹಾಕಿರುವುದಾಗಿ ಧರ್ಮಸ್ಥಳ ಠಾಣೆಗೆ ನೀಡಿದ್ದ ದೂರರ್ಜಿಯನ್ನು ಇದೀಗ ಕರ್ನಾಟಕ ರಾಜ್ಯ ಡಿಜಿಪಿ&ಐಜಿಪಿ ಅವರ ಆದೇಶದಂತೆ ಮುಂದಿನ ವಿಚಾರಣೆಗಾಗಿ ಎಸ್.ಐ.ಟಿ ತಂಡಕ್ಕೆ ಹಸ್ತಾಂತರಿಸಿರುವುದಾಗಿ...
Google search engine

ಬೈಪಾಡಿ : ಕಚ್ಚಾ ಸ್ಪೋಟಕ  ಬ್ಲಾಸ್ಟ್  ಪ್ರಕರಣ ಬಾಂಬ್ ಸ್ಕಾಡ್ ಹಾಗೂ ಪೊಲೀಸರಿಂದ ಪರಿಶೀಲನೆ

ಬೆಳ್ತಂಗಡಿ : ಅಂಗಳಕ್ಕೆ ನಾಯಿ ತಂದು ಹಾಕಿದ ಚೆಂಡಿನಂಥ ವಸ್ತುವನ್ನುಸ್ಫೋಟಕವೆಂದು ಗೊತ್ತಿಲ್ಲದೆಬಾಲ್ ಎಂದು ಭ್ರಮಿಸಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಭಯಂಕರ ಸದ್ದಿನಲ್ಲಿ ಸ್ಫೋಟಗೊಂಡುಬಾಲಕ ಗಾಯಗೊಂಡ ಘಟನೆ ಸಂಭವಿಸಿದ ಮನೆಗೆ ಧರ್ಮಸ್ಥಳ...

ಶಿಬಾಜೆ ಶ್ರೀಧರ ಕೊಲೆ ಪ್ರಕರಣ ಮರುತನಿಖೆಗೆ ಎಸ್.ಐ.ಟಿ ರಚಿಸಿ ಸರಕಾರ ಆದೇಶ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ‌ ಮರು ತನಿಖೆಗೆ ಎಸ್.ಐ.ಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್...

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

ಧರ್ಮಸ್ಥಳ: ಮಾರ್ಚ್ ಮೂರರಂದು ಮಂಗಳವಾರ ಅಪರಾಹ್ನ ಗಂಟೆ 3.19 ರಿಂದ ಸಂಜೆ ಗಂಟೆ 6.48ರ ವರೆಗೆ ಚಂದ್ರಗ್ರಹಣ ಇರುವುದರಿಂದ ಮಂಗಳವಾರ ಮಧ್ಯಾಹ್ನ ಒಂದೂವರೆ ಗಂಟೆ ವರೆಗೆ ಮಾತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಅವಕಾಶವಿದೆ...
Google search engine

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಭಾರತೀಯ ವೈಜ್ಞಾನಿಕ ಪರಂಪರೆ’ ರಾಷ್ಟ್ರೀಯ ವಿಚಾರ ಸಂಕಿರಣ

ಉಜಿರೆ, ಫೆ. 26: ಉಜಿರೆಯ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನಲ್ಲಿ ಇಂದು (ಫೆ. 26) ‘ಭಾರತೀಯ ವೈಜ್ಞಾನಿಕ ಪರಂಪರೆ’ ಕುರಿತು ಒಂದು ದಿನದ ವಿಚಾರ ಸಂಕಿರಣ ನಡೆಯಿತು. ಕಾಲೇಜಿನ ಭೌತಶಾಸ್ತ್ರ, ಸಂಸ್ಕೃತ ಹಾಗೂ ಗಣಿತಶಾಸ್ತ್ರ...

ಮಲವಂತಿಗೆ ಕಾಡಾನೆ ದಾಳಿ ನೂರಾರು ಅಡಿಕೆ ಮರಗಳು ನಾಶ

ಬೆಳ್ತಂಗಡಿ; ಮಲವಂತಿಗೆ ಗ್ರಾಮದ ಮಲ್ಲ, ನಂದಿಕಾಡು, ಆರ್ನಂದಿಕಾಡು ಪರಿಸರದಲ್ಲಿ ಕಾಡಾನೆಗಳ ಹಿಂಡು ಓಡಾಟ ನಡೆಸಿದ್ದು ವ್ಯಾಪಕವಾಗಿ ಕೃಷಿಗೆ ಹಾನಿಯುಂಟಾಗಿದೆ,ಆನೆಗಳು ಇಲ್ಲಿನ ನಿವಾಸಿ ಸದಾಶಿವ ಮಲೆಕುಡಿಯ ಎಂಬವರ ತೋಟಕ್ಕೆ ನುಗ್ಗಿದ್ದು ಸುಮಾರು 150 ಅಡಿಕೆ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ

ಬೆಳ್ತಂಗಡಿ; ಬ್ಯಾಂಕ್‌ಗಳ ಬಿ.ಸಿ.(ವ್ಯವಹಾರ ಪ್ರತಿನಿಧಿ)ಯಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸ್ವಸಹಾಯ ಸಂಘಗಳನ್ನು ರಚಿಸಿ, ಅವುಗಳನ್ನು ಆರ್ಥಿಕ ಸೇರ್ಪಡೆಗೊಳಿಸುವ ಮೂಲಕ ಬಡವರ ಸಬಲೀಕರಣಕ್ಕಾಗಿ ವೈವಿಧ್ಯಮಯ ಯೋಜನೆಗಳನ್ನು ರೂಪಿಸಿ ಅನುಷ್ಠಾನಿಸುವಲ್ಲಿ ಶ್ರೇಷ್ಠ ಸಾಧನೆಗೈದ ಶ್ರೀ ಕ್ಷೇತ್ರ ಧರ್ಮಸ್ಥಳ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಭಾರತ್ ಬೀಡಿ ಕಂಪೆನಿ ಎದುರು ಕಾರ್ಮಿಕರ ಅನಿರ್ಧಿಷ್ಟ ಧರಣಿ ಆರಂಭ

0
ಬೆಳ್ತಂಗಡಿ; ಭಾರತ್ ಬೀಡಿ ಬೆಳ್ತಂಗಡಿ ಬ್ರಾಂಚ್ ಅನ್ನು ಮುಚ್ಚುಲು ಮುಂದಾಗಿರುವ ಮಾಲಕರ ನೀತಿಯನ್ನು ವಿರೋಧಿಸಿ ಬೆಳ್ತಂಗಡಿ ಭಾರತ್ ಬೀಡಿ ಕಂಪೆನಿಯ ಎದುರು ಸಿಐಡಿಯು ನೇತೃತ್ವದಲ್ಲಿ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಗುರುವಾರ ಆರಂಭಗೊಂಡಿದೆ.ಬೆಳ್ತಂಗಡಿ ತಾಲೂಕು...

LATEST REVIEWS

ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

0
ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ(ರಿ) ಬೆಳ್ತಂಗಡಿ ನೇತೃತ್ವದಲ್ಲಿ ದಿನಾಂಕ 10.02.2026 ರಂದು ತಾಲೂಕಿನಾದ್ಯಂತ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಶಾಲಾ ಮಕ್ಕಳಿಗೆ ಮತ್ತು ಜನಸಾಮಾನ್ಯರಿಗೆ ದಿನ...

ಇಳಂತಿಲ; ಬಿಜೆಪಿ ಬೆಂಬಲಿತ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಪಾಸ್; ಅಧಿಕಾರ ಕಳೆದುಕೊಂಡ ಅಧ್ಯಕ್ಷರು

0
ಬೆಳ್ತಂಗಡಿ: ಇಳಂತಿಲ ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಅಧ್ಯಕ್ಷರಾದ ತಿಮ್ಮಪ್ಪ ಗೌಡ ಅವರ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸ ಗೊತ್ತುವಳಿ ಅಂಗೀಕಾರಗೊಂಡಿದ್ದು ಅವರು ಅಧಿಕಾರ ಕಳೆದುಕೊಂಡಿದ್ದಾರೆ.ಮಾ.18 ರಂದು ಇಳಂತಿಲ ಗ್ರಾಮ ಪಂಚಾಯತಿನಲ್ಲಿಅವಿಶ್ವಾಸ ಗೊತ್ತುವಳಿ ಮಂಡನೆಯು ಪುತ್ತೂರು...
Google search engine

LATEST ARTICLES