ಬೆಳ್ತಂಗಡಿಯಲ್ಲಿ ಡಿಸೆಂಬರ್ 16 ರಂದು ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ

ಬೆಳ್ತಂಗಡಿ; ಕರ್ನಾಟಕ ದಲಿತ ಚಳುವಳಿಗೆ ಐವತ್ತು ವರ್ಷ ತುಂಬಿದ್ದು70ರ ದಶಕದ ಆರಂಭದಲ್ಲಿ ಪ್ರೊ.ಬಿ.ಕೃಷ್ಣಪ್ಪ ಅವರ ನಾಯಕತ್ವ ಮತ್ತು ನೇತೃತ್ವದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಎಂಬ ಹೆಸರಿನಲ್ಲಿರಾಜ್ಯದಲ್ಲಿ ಜನ್ಮ ತಾಳಿದ ದಲಿತ...

ಉಜಿರೆ; ತರಕಾರಿ ಅಂಗಡಿ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಕಳವು

ಬೆಳ್ತಂಗಡಿ; ಉಜಿರೆಯಲ್ಲಿ ತರಕಾರಿ ಅಂಗಡಿಯ ಮುಂದೆ ಸ್ಕೂಟರ್ ನಿಲ್ಲಿಸಿ ತರಕಾರಿ ತೆಗೆದುಕೊಂಡು ಬರುವ ವೇಳೆಗೆ ಸ್ಕೂಟರ್ ಕಳ್ಳತನವಾದ ಘಟನೆ ನ12ರಂದು ನಡೆದಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಳಾಲು ನಿವಾಸಿ ಧರ್ಮಪಾಲ‌ಜೈನ್ ಎಂಬವರು ಉಜಿರೆ...

ಬೆಳ್ತಂಗಡಿ : ಗೇರುಕಟ್ಟೆ ಮನೆಯಿಂದ ಧನು ಪೂಜೆ ಹೊರಟ ಬಾಲಕ ನಾಪತ್ತೆ; ದಾರಿಯಲ್ಲಿ ಕಾಣಿಸಿದ ರಕ್ತದ ಕಲೆಗಳು ಗ್ರಾಮಸ್ಥರಿಂದ...

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸಂಬೋಳ್ಯ ಸಮೀಪದ ಬರಮೇಲು ಎಂಬಲ್ಲಿ ಬೆಳಿಗ್ಗೆ ಧನು ಪೂಜೆಗೆ ಹೋದ 9 ನೇ ತರಗತಿ ವಿದ್ಯಾರ್ಥಿ ನಾಪತ್ತೆಯಾದ ಘಟನೆ ಜ.14 ರಂದು ಬೆಳಗ್ಗೆ ನಡೆದಿದೆ. ನಾಪತ್ತೆಯಾದ ಬಾಲಕ ಗೇರುಕಟ್ಟೆ ಸರ್ಕಾರಿ...
Google search engine

ಧರ್ಮಸ್ಥಳ ಕನ್ಯಾಡಿ  ಉನ್ನತೀಕರಿಸಿದ ಹಿರಿಯ ಪ್ರಾಥಮಿಕ‌ ಶಾಲೆಯಲ್ಲಿ ಸಂಭ್ರಮದ‌ ಸ್ವಾತಂತ್ರ್ಯ ದಿನಾಚರಣೆ

ಕನ್ಯಾಡಿ 2 : 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ನಮ್ಮ ಶಾಲೆಯ ಹಿರಿಯ ವಿದ್ಯಾರ್ಥಿ ಮತ್ತು ದಾನಿಗಳಾದ ಶ್ರೀ...

ಅಖಿಲ ಕರ್ನಾಟಕ ನಿವೃತ್ತ ಸೈನಿಕರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ; ಅಖಿಲ ಕರ್ನಾಟಕ ನಿವೃತ್ತ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಸಮಿತಿಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಉಜಿರೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.ಮಾಜಿ ಸೈನಿಕರ ಸಂಘದ ತಾಲೂಕು ಅಧ್ಯಕ್ಷ ಎಂ.ಪಿ ತಂಗಚ್ಚನ್ ಮಾತನಾಡಿ ಸ್ವಾತಂತ್ರ್ಯ ಹೋರಾಟದ...

ಬೆಳ್ತಂಗಡಿ: ನಿಯಮ ಉಲ್ಲಂಘಿಸಿ ಅರಣ್ಯದ ನಡುವಿನ ಜಲಪಾತಕ್ಕೆ ಪ್ರವಾಸಿಗರನ್ನು ಕರೆದೊಯ್ದ ಹೋಂ ಸ್ಟೇ‌ ಮಾಲಕನಿಗೆ ದಂಡ‌

ಬೆಳ್ತಂಗಡಿ : ತಾಲೂಕಿನ ಜಲಪಾತ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿದ್ದ ನಡುವೆಯೂ ಅರಣ್ಯ ಇಲಾಖೆಯ ಕಣ್ಣುತಪ್ಪಿಸಿ ಕರೆದುಕೊಂಡು ಹೋಗಿದ್ದ ದಿಡುಪೆಯ ನವಗ್ರಹ ಹೋಮ್ ಸ್ಟೇ ಮಾಲೀಕ ಸಂತೋಷ್ ಗೆ ಕುದುರೆಮುಖ ವನ್ಯಜೀವಿ...
Google search engine

ಮದ್ದಡ್ಕ ಅಕ್ರಮ ದನ ಸಾಗಾಟ ಇಬ್ಬರ ಬಂಧನ

ಬೆಳ್ತಂಗಡಿ; ಸಮರ್ಪಕವಾದ ದಾಖಲೆಗಳಿಲ್ಲದೆ ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನ‌ಸಾಗಾಟವನ್ನು ಪತ್ತೆಹಚ್ಚಿದ್ದು ಚಾಲಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು ದನಗಳನ್ನು ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.ಬಂಧಿತ ಆರೋಪಿಗಳು ಕೊಟ್ಟಿಗೆಹಾರ ನಿವಾಸಿಗಳಾದ ಅಶ್ವಥ್ (34)ಹಾಗೂ ಸಚಿನ್ (27)...

ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘದ ಅಧ್ಯಕ್ಷರಾಗಿ ಈಶ್ವರಿ, ಪ್ರಧಾನ ಕಾರ್ಯದರ್ಶಿಯಾಗಿ ಜಯಶ್ರೀ ಕಳೆಂಜ ಆಯ್ಕೆ

ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘ (ರಿ) ಸಿಐಟಿಯು ಇದರ ಮಹಾಸಭೆಯಲ್ಲಿ ನೂತನನೂತನ ಅದ್ಯಕ್ಷರಾಗಿ ಈಶ್ವರಿ ಶಂಕರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಜಯಶ್ರಿ ಕಳೆಂಜಖಜಾಂಜಿಯಾಗಿ ಬಿ.ಎಂ.ಭಟ್ಉಪಾದ್ಯಕ್ಷರುಗಳಾಗಿ ನೆಬಿಸಾ, ಸುಂದರಿ...

ಪದ್ಮುಂಜ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಕ್ಷಿತ್ ಪಣೆಕರ ಆಯ್ಕೆ

ಕಣಿಯೂರು: ಫೆ 28 ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಪಾಂಜಾಳ ಅವಿರೋಧವಾಗಿ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಕಾಜೂರು, ಅನಾರೋಗ್ಯ ಪೀಡಿತ ಮಹಿಳೆಗೆ ಬಿಜೆಪಿ ಅಲ್ಪಸಂಖ್ಯಾತ ಘಟಕದಿಂದ ನೆರವು

0
ಬೆಳ್ತಂಗಡಿ; ಕಾಜೂರಿನ ಮಹಿಳೆಯು ಅನಾರೋಗ್ಯಕ್ಕೆ ತುತ್ತಾಗಿದ್ದು ಇವರ ಮನೆಗೆ ಭೇಟಿ ನೀಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಧನಸಹಾಯವನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರು ಸಬಸ್ಟಿಯನ್ ಉಪಾಧ್ಯಕ್ಷರುಗಳಾದ ಬದುರುದ್ದೀನ್ ಹಾಗೂ ಜೋಬಿ...

LATEST REVIEWS

ಪುದುವೆಟ್ಟು ಅಕ್ರಮ ಮದ್ಯ ಮಾರಾಟ ಕೇಂದ್ರಕ್ಕೆ ಪೊಲೀಸ್ ದಾಳಿ ಆರೋಪಿ ವಶಕ್ಕೆ

0
ಬೆಳ್ತಂಗಡಿ : ಅಕ್ರಮವಾಗಿ ಮಧ್ಯ ಸಂಗ್ರಹಿಸಿ ಮನೆಯ ತೋಟದಲ್ಲಿ ಶೇಖರಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ವಿ ಮದ್ಯವಶಪಡಿಸಿಕೊಂಡು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬೆಳ್ಳನಾರು...

ಸಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದ ತೆಗೆ ದಕ್ಕೆಯಾಗುವ ಪೋಸ್ಟ್;  ಸನಾತನಿ ಸಿಂಹ ಫೇಸ್ ಬುಕ್...

0
ಮಂಗಳೂರು : ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, 'ಸನಾತನಿ ಸಿಂಹ' ಎಂಬ ಫೇಸ್‌ಬುಕ್ ಪೇಜ್ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ ಪ್ರಕರಕ್ಕೆ ಸಂಬಂಧಪಟ್ಟಂತೆ...
Google search engine

LATEST ARTICLES