ಗ್ರಾಮಾಭಿವೃದ್ದಿ ಯೋಜನೆಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಡಾ. ಹೇಮಾವತಿ ಹೆಗ್ಗಡೆ ಮಾಡಿದ ಪರಿವರ್ತನೆಗಳಿಂದಾಗಿ ಆಧುನಿಕ ಸಮಾಜದಲ್ಲಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಮಹಿಳೆಯರು ಶಕ್ತಿ ಗಳಿಸುವಂತಾಗಿದೆ. ಇಂದು...
ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ನೋಟೀಸ್ ಹಾಗೂ ಪ್ರಕರಣರದ್ದು ಮಾಡುವಂತೆ ಮಹೇಶ್ ಶೆಟ್ಟಿ ತಿಮರೋಡಿ ತಂಡದಿಂದ ಹೈಕೋರ್ಟ್ ನಲ್ಲಿ ಅರ್ಜಿ
ಬೆಳ್ತಂಗಡಿ; ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ತಮ್ಮ ವಿರುದ್ದ ದಾಖಲಾಗಿರುವ ಪ್ರಕರಣರದ್ದು ಪಡಿಸುವಂತೆ, ಹಾಗೂ ಎಸ್.ಐ.ಟಿ ನೀಡಿರುವ ಸಮನ್ಸ್ ಅನ್ನು ರದ್ದುಪಡಿಸುವಂತೆ ರಾಜ್ಯ...
ಬೆಳ್ತಂಗಡಿ; ಭಾರೀ ಮಳೆ ತಾಲೂಕಿನ ಶಾಲೆಗಳಿಗೆ ಆ 28ರಂದು ರಜೆ
ಬೆಳ್ತಂಗಡಿ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:28.08.2025 ರಂದು ರಜೆ ಘೋಷಿಸಲಾಗಿದೆ. ಎಂದು ತಹಶಿಲ್ದಾರ್...
ಬೆಳ್ತಂಗಡಿ; ಅರಣ್ಯದಲ್ಲಿ ಹುಲಿ ಗಣತಿಗೆ ಅಳವಡಿಸಲಾಗಿದ್ದ ಕ್ಯಾಮರ ಕಳವು ಪ್ರಕರಣ ದಾಖಲು
ಬೆಳ್ತಂಗಡಿ: ಸವಣಾಲು ಗ್ರಾಮದ ಪೇಲ ಎಂಬಲ್ಲಿ ಹುಲಿ ಗಣತಿಯ ಸಲುವಾಗಿ ಹಾಕಲಾಗಿದ್ದ ಎರಡು ಕ್ಯಾಮೆರಾಗಳನ್ನು ಕಳ್ಳರು ಕಳ್ಳತನ ಮಾಡಿರುವ ಬಗ್ಗೆ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಉಪವಲಯ ಅರಣ್ಯಾಧಿಕಾರಿ ರವೀಂದ್ರ ಕೆ. ಅವರು...
ತಾಲೂಕಿಗೆಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ
ಬೆಳ್ತಂಗಡಿ. ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಟೋಕನ್ ವ್ಯವಸ್ತೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಪ್ರಧಾನ...
ಬೆಳ್ತಂಗಡಿ; ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ: ರಾಜ್ಯ ಸರಕಾರದ ಆದೇಶದಂತೆ ರಾಜ್ಯದ ಎಲ್ಲ ಕಡೆಗಳಲ್ಲಿ ವ್ಯಾಪಾರ ವ್ಯವಹಾರ ಮಳಿಗೆಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ 60% ಕನ್ನಡ ಬರಹ ಇರಬೇಕಾಗಿದ್ದು; ಈ ಆದೇಶದ ಅನುಷ್ಠಾನಕ್ಕೆ ಆಡಳಿತ ವ್ಯವಸ್ಥೆಯನ್ನು ಸ್ಥಳೀಯವಾಗಿ ಸಜ್ಜುಗೊಳಿಸಲು ಬೆಳ್ತಂಗಡಿ...
ಧರ್ಮಸ್ಥಳ ಪ್ರಕರಣ ತಾರ್ಕಿಕ ಅಂತ್ಯ ಕಾಣುವ ವರೆಗೆ ಎಸ್.ಐ.ಟಿ ತನಿಖೆ ಮುಂದುವರಿಸಲು ಮಹಿಳಾ ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದತನಿಖೆ ನಡೆಸುತ್ತಿರುವ ಎಸ್.ಐ.ಟಿ ತನಿಖೆಯ ವ್ಯಾಪ್ತಿಗೆ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತರುವಂತೆ ಹಾಗೂ ಎಲ್ಲ ಪ್ರಕರಣಗಳ ಬಗ್ಗೆ ಸಮಗ್ರವಾದ ತನಿಖೆ ನಡೆಸುವಂತೆ ತನಿಖೆ ತಾರ್ಕಿಕ...
ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಉಜಿರೆ; ವ್ಯಾಯಾಮದ ಕೊರತೆಯಿಂದ ಹೃದಯಾಘಾತದ ಸಾಧ್ಯತೆ ಹೆಚ್ಚಿದ್ದು, ಯುವಜನತೆ ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ತೊಡಗಿಕೊಳ್ಳುವ ಅಗತ್ಯವಿದೆ ಎಂದು ಉಜಿರೆ ಧ. ಮಂ. ಕಾಲೇಜಿನ ಎಸ್.ಡಿ.ಎಂ. ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಹೆಚ್. ಅಭಿಪ್ರಾಯಪಟ್ಟರು.ಅವರು...
ನೇತ್ರಾವತಿ ಸ್ನಾನಘಟ್ಟದ 11ನೆಯ ಸ್ಥಳದಲ್ಲಿ ಹುಡುಕಾಟ ಆರಂಭಿಸಿದ ಎಸ್.ಐ.ಟಿ
ಬೆಳ್ತಂಗಡಿ;ನೇತ್ರಾವತಿ ಸ್ನಾನಘಟ್ಟದ ಸಮೀಪ ಅನಾಮಿಕನ ಹೇಳಿಕೆಯ ಮೇರೆಗೆ ಕಳೆಬರಕ್ಕಾಗಿನ ಹುಡುಕಾಟ ಕಾರ್ಯಾಚರಣೆ ಏಳನೆ ದಿನವಾದ ಮಂಗಳವಾರ ಆರಂಭವಾಗಿದೆ.ಇಂದು ಸಾಕ್ಷಿ ದೂರು ದಾರ ಈ ಹಿಂದೆ ಗುರುತಿಸಿದ್ದ 11ನೆಯ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.ಸೋಮವಾರ ಈತ...
FEATURED
MOST POPULAR
ಅಣಿಯೂರು ನದಿಯಲ್ಲಿ ಪ್ರವಾಹಕ್ಕೆ ಸಿಲುಕಿದ ಕಾರು; ಪ್ರಯಾಣಿಕರ ರಕ್ಷಣೆ
ಬೆಳ್ತಂಗಡಿ; ನೆರಿಯ ಗ್ರಾಮದ ರಸ್ತೆಯಲ್ಲಿ ಬಾಂದಾಡ್ಕ ಪ್ರದೇಶದಲ್ಲಿ ಅಣಿಯೂರು ನದಿಯಲ್ಲಿ ನಿನ್ನೆ ಒಪ್ಪಿಂದೊಮ್ಮೆಲೆ ನೀರು ಉಕ್ಕಿ ಹರಿದು ರಸ್ತೆಯಲ್ಲಿ ಬರುತ್ತಿದ್ದ ಕಾರೊಂದು ನೀರಿನಲ್ಲಿ ಮುಳುಗಿರುವ ಘಟನೆ ನಡೆದಿದೆ.
ಚಾರ್ಮಾಡಿ ಗ್ರಾಮದ ಕಕ್ಕಿಂಜೆ ನಿವಾಸಿ ಸುಭೀಶ್...
LATEST REVIEWS
ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ಗೆ ನಿರೀಕ್ಷಣಾ ಜಾಮೀನು ಮಂಜೂರು
ಬೆಳ್ತಂಗಡಿ : ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಎಂ.ಡಿ ಅವರಿಗೆ ಮಂಗಳೂರಿನ ನ್ಯಾಯಾಲಯವು ನಿರೀಕ್ಷಣಾ ಜಾಮಿನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.
ಸಮೀರ್ ನನ್ನು ಬಂಧಿಸಲು ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಯನ್ನು ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಮಾಡಿ ಆದೇಶ
ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು. ಈ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರು ಸಲ್ಲಿಸಿದ ಕೋರಿಕೆಯನ್ನು ಮನ್ನಿಸಿ ಪುತ್ತೂರು ಎಸಿ...























