ಮೃತದೇಹ ಹೂತು ಹಾಕಿದ ಪ್ರಕರಣ; ಗ್ರಾ.ಪಂ ನಿಂದ ದಾಖಲೆ‌ಪಡೆದ ಎಸ್.ಐ.ಟಿ ತಂಡ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್1 ರಂದು ಸಂಜೆ ಎಸ್.ಐ.ಟಿ ತಂಡದ ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪಂಚಾಯತಿಗೆ ಆಗಮಿಸಿ 1995 ರಿಂದ 2014 ರ ವರೆಗಿನ ಯುಡಿಆರ್...

ಯುವತಿ ಹತ್ಯೆ ಶಾಸಕ ಹರೀಶ್ ಪೂಂಜ ಖಂಡನೆ

ಬೆಳ್ತಂಗಡಿ, ಜು.16: ಬಂಟ್ವಾಳ ಕಕ್ಯೆಪದವಿನ ಅಮಾಯಕ ಯುವತಿಯ ಹತ್ಯೆಯನ್ಬು ಶಾಸಕ ಹರೀಶ್ ಪೂಂಜ ಖಂಡಿಸಿದ್ದಾರೆ. ಇಂತಹ ಘಟನೆಯು ಸಮಾಜದಲ್ಲಿ ಮತ್ತೆ ಮರುಕಳಿಸಬಾರದು. ಅರೋಪಿ ಯಾರೇ ಆಗಲಿ ತಕ್ಷಣ ಬಂದಿಸಿ ಕಠಿಣ ಶಿಕ್ಷೆ ವಿಧಿಸಬೇಕು...

ಮಂಗಳೂರು 21 ಕೆ.ಜಿ ಗಾಂಜಾ ವಶಕ್ಕೆ ಇಬ್ಬರ ಬಂಧನ

ಮಂಗಳೂರು: ಗಾಂಜಾ ದಾಸ್ತಾನಿರಿಸಿದ್ದ ಆರೋಪದಲ್ಲಿ ಸುರತ್ಕಲ್ ಪೊಲೀಸರು ಇಬ್ಬರನ್ನು ಬಂಧಿಸಿ, 21 ಕೆಜಿ 450 ಗ್ರಾಂ ಗಾಂಜಾವನ್ನು ಶನಿವಾರ ಚೊಕ್ಕಬೆಟ್ಟು, ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಉಳಾಯಿಬೆಟ್ಟು ಗ್ರಾಮದ ಪ್ರದೀಪ್ ಪೂಜಾರಿ (32), ಬೈಕಂಪಾಡಿ...
Google search engine

ಬೆಳ್ತಂಗಡಿ: ಉಜಿರೆ ಮತ್ತು ಲಾಯಿಲ ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ಧಿಡೀರ್ ಭೇಟಿ; ದಾಖಲೆಗಳ‌ ಪರಿಶೀಲನೆ‌

ಬೆಳ್ತಂಗಡಿ: ಉಜಿರೆ ಗ್ರಾಮ ಮತ್ತು ಲಾಯಿಲ ಗ್ರಾಮ ಪಂಚಾಯತ್ ಗೆ ಏಕ ಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸುತ್ತಿರುವ ಘಟನೆ ಸೆ.9 ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ...

ಸಪ್ಟಂಬರ್ 15 ರಂದು ದ್ವಿತೀಯ ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ -ಸಂತೋಷ್ ಕುಮಾರ್ ಲಾಯಿಲ

2026-27 ನೇ ಸಾಲಿನ ದ್ವಿತೀಯ ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ ಪ್ರಗತಿ ಪರಿಶೀಲನ ಸಭೆಯು ದಿನಾಂಕ 15-09-2026ರ ಮಂಗಳವಾರ ಪೂರ್ವಹ್ನ 11.00 ಗಂಟೆಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮಾನ್ಯ ಆರೋಗ್ಯ...

ಬೆಳ್ತಂಗಡಿ: ದೇವಸ್ಥಾನದ ಪರಿಚಾರಕ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ತಾಲೂಕಿನ ಇತಿಹಾಸ ಪ್ರಸಿದ್ದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಅನೇಕ ವರ್ಷಗಳಿಂದ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದ ಭಾಸ್ಕರ ರಾವ್ ಸೆ. 9ರಂದು ತನ್ನ ವಾಸದ ಮನೆಯ ಸಮೀಪವೇ ನೇಣು ಬಿಗಿದು ಆತ್ಮಹತ್ಯೆ...
Google search engine

ಸವಣಾಲನಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ; ಒಂದೇ ತಿಂಗಳಿನಲ್ಲಿ ಎರಡು‌ ಚಿರತೆಗಳ ಸೆರೆ

ಬೆಳ್ತಂಗಡಿ: ಸವಣಾಲು ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಅರಣ್ಯ ಇಲಾಖೆ ಇರಿಸಿದ್ದ  ಬೋನಿಗೆ   ಮತ್ತೊಂದು ಚಿರತೆ  ಬಿದ್ದಿದೆ.ಸವಣಾಲು ಗ್ರಾಮದ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆ ಬಳಿ ಇರಿಸಲಾಗಿದ್ದ ಬೋನಿನೊಳಗೆ ಕಳೆದ ಮಧ್ಯರಾತ್ರಿ ಚಿರತೆ...

ಕಡಿರುದ್ಯಾವರದಲ್ಲಿ ಒಂಟಿ ಸಲಗನ ಓಡಾಟ

ಬೆಳ್ತಂಗಡಿ; ಗುರುವಾರ, ರಾತ್ರಿ ಕಡಿರುದ್ಯಾವರ ಗ್ರಾಮದ ವಿವಿದೆಡೆ ಒಂಟಿಸಲಗವೊಂದು ಓಡಾಟ ನಡೆಸಿದ್ದು ಕಂಡುಬಂದಿದೆ ಆದರೆ ಎಲ್ಲಿಯೂ ಹೆಚ್ಚಿನ ಕೃಷಿಗೆ ಹಾನಿಯುಂಟುಮಾಡಿಲ್ಲ. ಕಡಿರುದ್ಯಾವರ ಗ್ರಾಮದ ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗವು ಸಂಚರಿಸಿದ್ದು...

ಗೇರುಕಟ್ಟೆ : ಪರಪ್ಪು ಹಿದಾಯತುಸ್ಸಿಬಿಯಾನ್ ಮದರಸದಲ್ಲಿ ಫತ್ಹೇ ಮುಂಬಾರಕ್

ಮದರಸ ಪ್ರಾರಂಭೋತ್ಸವ.ಬೆಳ್ತಂಗಡಿ;  ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಅಧೀನದಲ್ಲಿರುವ ಇಸ್ಲಾಮಿಕ್ ಎಜ್ಯುಕೇಶನಲ್ ಬೋರ್ಡ್ ನ ಸೂಚನೆಯಂತೆ ಹಿದಾಯತುಸ್ಸಿಬಿಯಾನ್ ಮದರಸದಲ್ಲಿಂದು ಫತ್ಹೇ ಮುಬಾರಕ್ ಮದರಸ ಪ್ರಾರಂಬೋತ್ಸವ ಕಾರ್ಯಕ್ರಮ ನಡೆಯಿತು.ಖತೀಬರಾದ ಮಹಮ್ಮದ್ ಮಿಸ್ಬಾಹಿ ದುವಾ ನೆರವೇರಿಸಿ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ; ವಕೀಲರ ಭವನಕ್ಕೆ ಸಿಡಿಲು ಬಡಿದು ಹಾನಿ

0
ಬೆಳ್ತಂಗಡಿ; ನಗರದಲ್ಲಿ ಸಿಡಿಲು ಗುಡುಗು ಸಹಿತ ಭಾರೀ ಮಳೆ‌ ಸುರಿದಿದ್ದು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿರುವ  ವಕೀಲರ ಭವನಕ್ಕೆ ಸಿಡಿಲು ಬಡಿದು  ಹಾನಿ ಸಂಭವಿಸಿದ ಘಟನೆ ಅ18ರಂದು ನಡೆದಿದೆ. ಸಿಡಿಲಿನಿಂದಾಗಿ ವಕೀಲರ ಭವನದ ಗೋಡೆಗಳಿಗೆ ಹಾನಿಯಾಗಿದ್ದು,...

LATEST REVIEWS

ಚಾರ್ಮಾಡಿ ತೋಟಗಳಿಗೆ ದಾಳಿ ಮಾಡಿದ ಕಾಡಾನೆ ಹಿಂಡು

0
ಬೆಳ್ತಂಗಡಿ:ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಮಜಲು, ಕೆರೆಕೋಡಿ ಮೊದಲಾದ ಸ್ಥಳಗಳಲ್ಲಿ ಕಾಡಾನೆ ಹಿಂಡು ಬುಧವಾರ ರಾತ್ರಿ ತೋಟಗಳಿಗೆ ನುಗ್ಗಿ ಕೃಷಿ ಹಾನಿ ಉಂಟು ಮಾಡಿದೆ.ಹಿಂಡಿನಲ್ಲಿ ಒಂದು ಮರಿಯಾನೆ ಸಹಿತ ಐದು ಆನೆಗಳಿರುವ...

ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾದ ಸುಲ್ಕೇರಿಯ ಶಶಿಕಾಂತ್

0
ಬೆಳ್ತಂಗಡಿ;  ರಾಜ್ಯ ಮಟ್ಟದ 17 ವರ್ಷ ವಯೋಮಾನ ವಿಭಾಗದ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ವಿಶೇಷ ಸಾಧನೆ ಮಾಡಿರುವ ಶಶಿಕಾಂತ್ ಸುಲ್ಕೇರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈಗಾಗಲೇ ತಾಲೂಕು ,...
Google search engine

LATEST ARTICLES